ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕುಜುಂಬಾರು: ಈಡೇರದ ಸೇತುವೆ ಭರವಸೆಮತ ಚಲಾಯಿಸದೇ ಆಕ್ರೋಶ; ಶ್ರಮಸೇವೆಯಲ್ಲಿ ಮತದಾರರು
ರಾಜ್ಯ

ಕುಜುಂಬಾರು: ಈಡೇರದ ಸೇತುವೆ ಭರವಸೆ
ಮತ ಚಲಾಯಿಸದೇ ಆಕ್ರೋಶ; ಶ್ರಮಸೇವೆಯಲ್ಲಿ ಮತದಾರರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಕುಜುಂಬಾರ್ ಎಂಬಲ್ಲಿ ಸೇತುವೆ ನಿರ್ಮಿಸುವಂತೆ ಬೇಡಿಕೆ ಈಡೇರಿಸಿದ್ದರೂ, ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಆ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೇ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ನಡೆದಿದೆ. ಕಡಬ ತಾಲೂಕಿನ ಕುಜುಂಬಾರು…

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ.
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ.

ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಸಂಜೆ ವೇಳೆ ಮಿಥುನ್ ರೈ ನಗರದ ಮೂಡುಶೆಡ್ಡೆ ಬಳಿ ತಲುಪಿದಾಗ ಬಿಜೆಪಿ ಪಕ್ಷದ ಪರ ಘೋಷಣೆ ಕೇಳಿ ಬಂದಿದೆ. ಈ ವೇಳೆ ಮಿಥುನ್ ರೈ ಜೊತೆಗಿದ್ದವರೂ…

ವಿಧಾನಸಭಾ ಚುನಾವಣೆ: ಸುಳ್ಯ ಕ್ಷೇತ್ರದಲ್ಲಿ ಶೇ.78.94
ರಾಜ್ಯ

ವಿಧಾನಸಭಾ ಚುನಾವಣೆ: ಸುಳ್ಯ ಕ್ಷೇತ್ರದಲ್ಲಿ ಶೇ.78.94

ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಶೇ.78.94 ಮತದಾನವಾಗಿದೆ.ಒಟ್ಟು 101856 ಪುರುಷ ಮತದಾರರು ಹಾಗೂ – 104173 ಮಹಿಳಾ ಮತದಾರರು ಸೇರಿ 206029 ಮತದಾರರಿದ್ದರು. 78.94 ಮಂದಿ ಮತದಾನ ಮಾಡಿದ್ದಾರೆ. ಕಳೆದ ಬಾರಿ ಕ್ಷೇತ್ರದಲ್ಲಿ 83 ಶೇ. ಮತದಾನವಾಗಿತ್ತು.

ಮುಕ್ಕೂರು ; ಸಹೋದರ‌ ಹಾಗೂ ಆತನ ಪತ್ನಿಯ ಹೆಸರು ಡಿಲೀಟ್ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮತ ಚಲಾವಣೆ..!
ರಾಜ್ಯ

ಮುಕ್ಕೂರು ; ಸಹೋದರ‌ ಹಾಗೂ ಆತನ ಪತ್ನಿಯ ಹೆಸರು ಡಿಲೀಟ್ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮತ ಚಲಾವಣೆ..!

ಮುಕ್ಕೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಪೆರುವಾಜೆ ಗ್ರಾಮದ ಮುಕ್ಕೂರು ಮತಗಟ್ಟೆಯ ವ್ಯಾಪ್ತಿಯ ಮತದಾರರಾಗಿರುವ ತೋಟದಮೂಲೆ‌ ನಿವಾಸಿ ಸಲ್ಮಾನ್ ಹಾಗೂ ಅವರ ಪತ್ನಿ ಮಾಹಿರಾ ಬೇಗಂ ಅವರ ಹೆಸರನ್ನು ಯಾವುದೇ ಮಾಹಿತಿ ನೀಡದೆ ಮತಪಟ್ಟಿಯಿಂದ ಡಿಲೀಟ್ ಮಾಡಿದ ಕ್ರಮವನ್ನು ಖಂಡಿಸಿ ಸಲ್ಮಾನ್ ಅವರ ಸಹೋದರ ಜೈನುದ್ದೀನ್ ತೋಟದಮೂಲೆ‌ ಅವರು…

ಪೆರಾಜೆ ಗ್ರಾಮದಲ್ಲಿ ಶಾಂತಿಯುತ ಮತದಾನ: ಶೇ86.86%
ರಾಜ್ಯ

ಪೆರಾಜೆ ಗ್ರಾಮದಲ್ಲಿ ಶಾಂತಿಯುತ ಮತದಾನ: ಶೇ
86.86%

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಪೆರಾಜೆ ಗ್ರಾಮದಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರೀಯೆ ನಡೆದಿದ್ದು, ಶೇ 86.86% % ಮತದಾನವಾಗಿದೆ.ಒಟ್ಟು 3007 ಮತದಾರರಲ್ಲಿ 2612 ಮಂದಿ ಮತ ಚಲಾಯಿಸಿದ್ದು, ವಾರ್ಡ್ 1ಕನ್ನಡ ಪೆರಾಜೆ ಒಟ್ಟು 731 ಮಂದಿಯಲ್ಲಿ 631 ಮಂದಿ ಮತ ಚಲಾಯಿಸಿದ್ದಾರೆ ವಾರ್ಡ್ 2, ಅಮಚೂರು ಒಟ್ಟು…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್‌ ಪೊನ್ನಣ್ಣ ಮತ ಚಲಾವಣೆ.
ರಾಜ್ಯ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್‌ ಪೊನ್ನಣ್ಣ ಮತ ಚಲಾವಣೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್‌ ಪೊನ್ನಣ್ಣ ಹುದಿಕೇರಿಯ ಬೇಳೂರಿನ ಬಲ್ಯಮನೆ ಹಾಗೂ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಹುದಿಕೇರಿಯ ಬೇಳೂರುವಿನ ಮತಗಟ್ಟೆ 246ರಲ್ಲಿ ಮತ ಚಲಾಯಿಸಿದರು ಇವರ ಜೊತೆ ಪತ್ನಿ ಕಾಂಚನಾ ಪೊನ್ನಣ್ಣ ಎ.ಎಸ್‌ ಪೊನ್ನಣ್ಣಗೆ ಸಾಥ್‌ ನೀಡಿದ ಕಾಂಗ್ರೆಸ್‌ ವಕ್ತಾಕರ ಸಂಕೇತ್‌ ಪೂವಯ್ಯ…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಕೆ.ಜಿ.ಬೋಪಯ್ಯ ಮತ ಚಲಾವಣೆ.
ರಾಜ್ಯ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ
ಕೆ.ಜಿ.ಬೋಪಯ್ಯ ಮತ ಚಲಾವಣೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಕೆ.ಜಿ.ಬೋಪಯ್ಯ ಮತ ಚಲಾಯಿಸಿದ್ದಾರೆಪತ್ನಿ ಕುಂತಿ ಬೋಪಯ್ಯ ಹಾಗೂ ಪುತ್ರಿ ಯಶಿಕರೊಂದಿಗೆ ನಗರದ ಜೂನಿಯರ್ ಕಾಲೇಜುಆವರಣದ ಮತಗಟ್ಟೆಗೆ ಆಗಮಿಸಿ ಮತದಾನಮಾಡಿದರು.

ರಾಜ್ಯ ವಿಧಾನ ಸಭಾ ಚುನಾವಣೆ : ಸುಳ್ಯಕ್ಷೇತ್ರದಲ್ಲಿ ಮದ್ಯಾಹ್ನ ವೇಳೆಗೆ ಶೇ 45.10 ಮತದಾನ.
ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆ : ಸುಳ್ಯಕ್ಷೇತ್ರದಲ್ಲಿ ಮದ್ಯಾಹ್ನ ವೇಳೆಗೆ ಶೇ 45.10 ಮತದಾನ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಮದ್ಯಾಹ್ನ ವೇಳೆಗೆ ಶೇ 45.10 ಮತದಾನ ವಾಗಿದೆ. 47,075 ಪುರುಷ ಮತದಾರರು ಮತ ಚಲಾಯಿಸಿದ್ದಾರೆ. 45,852 ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ 92,929 ಮಂದಿ ಒಟ್ಟು ಕ್ಷೇತ್ರದಲ್ಲಿ ಮತ ಚಲಾಯಿಸಿದ್ದಾರೆ ತಾಲೂಕು ಚುನಾವಣೆ ಆಯೋಗ ಪ್ರತೀ ಎರಡು ಗಂಟೆಗೊಮ್ಮೆ ತಾಲೂಕಿನ ಒಟ್ಟು…

ಮತಗಟ್ಟೆ ಸಿಬ್ಬಂದಿಗಳ ಎಡವಟ್ಟು! ಒಬ್ಬರ ಮತಇನ್ನೊಬ್ಬರಿಂದ ಚಲಾವಣೆ- ಮತದಾನದಿಂದ ವಂಚಿತರಾದ ಸಾದಿಕ್ .
ರಾಜ್ಯ

ಮತಗಟ್ಟೆ ಸಿಬ್ಬಂದಿಗಳ ಎಡವಟ್ಟು! ಒಬ್ಬರ ಮತ
ಇನ್ನೊಬ್ಬರಿಂದ ಚಲಾವಣೆ- ಮತದಾನದಿಂದ ವಂಚಿತರಾದ ಸಾದಿಕ್ .

ಪುತ್ತೂರು: 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ 101ಮತಗಟ್ಟೆಯಲ್ಲಿ ಮತಗಟ್ಟೆ ಸಿಬ್ಬಂದಿಗಳ ಎಡವಟ್ಟಿನಿಂದ ಒಬ್ಬರ ಮತವನ್ನು ಇನ್ನೊಬ್ಬರು ಚಲಾಯಿಸಿದ್ದು, ಇದರಿಂದ ಸಾದಿಕ್ ಎಂಬವರು ಮತದಾನದಿಂದ ವಂಚಿತರಾಗಿರುವ ಘಟನೆ 102ನೇ ನೆಕ್ಕಿಲಾಡಿ ಗ್ರಾಮದ ಕರ್ಮಾಯಿ 101 ಮತಗಟ್ಟೆಯಲ್ಲಿ ನಡೆದಿದೆ. ಸಾದಿಕ್ s/o ಅಬೂಬಕ್ಕರ್ ಎಂಬವರು ಮತದಾನದಿಂದ ವಂಚಿತರಾದವರು. ಇವರ ಮತವನ್ನು ಸಾದಿಕ್.ಕೆ…

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರರವರಿಂದ ಮತದಾನ
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರರವರಿಂದ ಮತದಾನ

. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ರವರಿಂದ ಸುರತ್ಕಲ್ ಹೊಸಬೆಟ್ಟು ಬೂತ್ ನ.48 ರಲ್ಲಿ ಮತ ಚಲಾವಣೆ ನಡೆಸಿದ್ದಾರೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI