ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.
ರಾಜ್ಯ

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.

ಎರಡು ದಿನದಲ್ಲಿ ಒತ್ತಡ ಹಾಕಿದವರ ಹೆಸರುಬಹಿರಂಗಪಡಿಸುವೆ: ಶಾಸಕ ಅಶೋಕ್ ರೈ ಪುತ್ತೂರು: ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ,ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ…

ಬಂಟ್ವಾಳ – ನೇತ್ರಾವತಿ ನದಿಗೆ ಹಾರಿದ ಯುವಕ….!!
ರಾಜ್ಯ

ಬಂಟ್ವಾಳ – ನೇತ್ರಾವತಿ ನದಿಗೆ ಹಾರಿದ ಯುವಕ….!!

ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.…

ಸುಳ್ಯ : ನೀರಿಗೆ ಬಿದ್ದು ಬಿಜೆಪಿಯ ಪ್ರಭಾವಿ ನಾಯಕ ಸಾವು..
ರಾಜ್ಯ

ಸುಳ್ಯ : ನೀರಿಗೆ ಬಿದ್ದು ಬಿಜೆಪಿಯ ಪ್ರಭಾವಿ ನಾಯಕ ಸಾವು..

ಸುಳ್ಯ ಅಜ್ಜಾವರದಲ್ಲಿ ನೀರಿಗೆ ಬಿದ್ದು ಬಿ ಜೆ ಪಿ ಪಕ್ಷದ ಪ್ರಭಾವಿ ನಾಯಕರೊಬ್ಬರು ಮೃತಪಟ್ಟ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ, ಪಕ್ಷದಲ್ಲಿ ಸಕ್ರೀಯರಾಗಿದ್ದು, ಉದ್ಯಮಿಯಾಗಿದ್ದು , ಸುಳ್ಯ ಭಾಗದಲ್ಲಿ ಪ್ರಭಾವಿಯಾಗಿದ್ದರು ಬಿಜೆಪಿ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಎಂದು ತಿಳಿದು ಬಂದಿದೆ…

ಮುಕ್ರಂಪಾಡಿ ಭೀಕರ ಸರಣಿ ಅಪಘಾತ : ಹಲವರಿಗೆ ಗಾಯ.
ರಾಜ್ಯ

ಮುಕ್ರಂಪಾಡಿ ಭೀಕರ ಸರಣಿ ಅಪಘಾತ : ಹಲವರಿಗೆ ಗಾಯ.

ಪುತ್ತೂರು ಸಮೀಪದ ಮುಕ್ರಂಪಾಡಿ ರಾಜ್ಯ ಹೆದ್ದಾರಿಯಲ್ಲಿ. ಪೋಲಿಸ್ ವಾಹನ ,ರಿಕ್ಷಾ ಹಾಗೂ ಆ್ಯಕ್ಟೀವಾ. ನಡುವೆ ಅಪಘಾತ ಸಂಭವಿಸಿ ಹಲವರು ಘಾಯಾಳುಗಳಾಗಿ ಸ್ಥಳೀಯ ಆಸ್ಪತ್ರೆ ದಾಖಲಾಗಿದ್ದಾರೆ.ಘಟನೆಯಿಂದಪುತ್ತೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಪರ್ಕ ವ್ಯವಸ್ಥೆಯಲ್ಲಿ ಏರು ಪೇರಾಗಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ : ಎಸೈ ಮತ್ತು ಪಿಸಿ ಸಸ್ಪೆಂಡ್.
ರಾಜ್ಯ

ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ : ಎಸೈ ಮತ್ತು ಪಿಸಿ ಸಸ್ಪೆಂಡ್.

ಪುತ್ತೂರು, ಮೇ 18: ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ ಪೋಲೀಸ್ ಅಧಿಕಾರಿಗಳ ವಿರುದ್ಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಕ್ರಮ ಕೈಕೊಂಡಿದ್ದಾರೆ. ಸರಕಾರಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…

ಪ್ರಕರಣ ದಾಖಲಿಸಿ, ಇಲಾಖಾ ತನಿಖೆ ನಡೆಸಿ 3 ಗಂಟೆಯೊಳಗಡೆ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ :ಪೊಲೀಸ್ ದೌರ್ಜನ್ಯದ ಕುರಿತು ಎಸ್ಪಿಗೆ ಶಾಸಕ ಅಶೋಕ್ ರೈ ಖಡಕ್ ನಿರ್ದೇಶನ.
ರಾಜ್ಯ

ಪ್ರಕರಣ ದಾಖಲಿಸಿ, ಇಲಾಖಾ ತನಿಖೆ ನಡೆಸಿ 3 ಗಂಟೆಯೊಳಗಡೆ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ :
ಪೊಲೀಸ್ ದೌರ್ಜನ್ಯದ ಕುರಿತು ಎಸ್ಪಿಗೆ ಶಾಸಕ ಅಶೋಕ್ ರೈ ಖಡಕ್ ನಿರ್ದೇಶನ.

ಪುತ್ತೂರಿನಲ್ಲಿ ನಡೆದಿದೆ ಎನ್ನಲಾದ ಪೊಲೀಸ್ದೌರ್ಜನ್ಯದ ವಿರುದ್ಧ ಪುತ್ತೂರು ಶಾಸಕರಾದಅಶೋಕ್ ಕುಮಾರ್ ರೈ ಯವರು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿಯವರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು" ಮುಂದಿನ ಮೂರು ಗಂಟೆಯಲ್ಲಿ ತಪಿತಸ್ಥರೆಂದುಕಂಡು ಬರುವ ಪೊಲೀಸ್ ಅಧಿಕಾರಿಗಳು ಹಾಗೂಸಿಬ್ಬಂದಿ ಗಳನ್ನು ಅಮಾನತುಗೊಳಿಸಬೇಕೆಂದುತಿಳಿಸಿದ್ದಾರೆ.ಪೊಲೀಸ್ ದೌರ್ಜನ್ಯ ಪ್ರಕರಣದ ಕುರಿತುಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದುಸಂಬಂದಪಟ್ಟವರ ವಿರುದ್ಧ ಪ್ರಕರಣದಾಖಲಿಸಬೇಕು. ಬಳಿಕ ಇಲಾಖೆಯಿಂದ…

ಶಾಂತಿ ಸುವ್ಯವಸ್ಥೆ ಹದಗೆಟ್ರೆ ಅದಕ್ಕೆ ನೇರ ಹೊಣೆ ಪೊಲೀಸ್ ಇಲಾಖೆ: ಅರುಣ್ ಕುಮಾರ್ ಪುತ್ತಿಲ.
ರಾಜ್ಯ

ಶಾಂತಿ ಸುವ್ಯವಸ್ಥೆ ಹದಗೆಟ್ರೆ ಅದಕ್ಕೆ ನೇರ ಹೊಣೆ ಪೊಲೀಸ್ ಇಲಾಖೆ: ಅರುಣ್ ಕುಮಾರ್ ಪುತ್ತಿಲ.

ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ ವಿಚಾರವಾಗಿ ಪೊಲೀಸರ ಅಮಾನವೀಯ ವರ್ತನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಕೆಂಡಾಮಂಡಲವಾಗಿದ್ದಾರೆ. ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ, ಡಿವೈಎಸ್ಪಿ, ಸಂಪ್ಯ ಠಾಣಾ ಎಸ್ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ…

ಕರ್ನಾಟಕದ ನೂತನ CM ಸಿದ್ದರಾಮಯ್ಯ-DCM ಡಿ.ಕೆ ಶಿವಕುಮಾರ್‌ ಆಯ್ಕೆ: ಶನಿವಾರ ಪ್ರಮಾಣವಚನ.
ರಾಜ್ಯ

ಕರ್ನಾಟಕದ ನೂತನ CM ಸಿದ್ದರಾಮಯ್ಯ-DCM ಡಿ.ಕೆ ಶಿವಕುಮಾರ್‌ ಆಯ್ಕೆ: ಶನಿವಾರ ಪ್ರಮಾಣವಚನ.

ನವದೆಹಲಿ, ಮೇ 18: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ. ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ : ಹರಿದು ಬಂದ ಭಕ್ತ ಸಾಗರ : ನಿರಂತರವಾಗಿ ನಡೆಯುತ್ತಿರುವ ಅನ್ನ ಸಂತರ್ಪಣೆ:
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ : ಹರಿದು ಬಂದ ಭಕ್ತ ಸಾಗರ : ನಿರಂತರವಾಗಿ ನಡೆಯುತ್ತಿರುವ ಅನ್ನ ಸಂತರ್ಪಣೆ:

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ನಡೆಯುತ್ತಿದ್ದು ಮೇ 17 ರಂದು ಸಂಜೆ ತರವಾಡು ದೈವಸ್ಥಾನದಿಂದ ಭಂಡಾರ ತಂದ ಬಳಿಕ ಶ್ರೀ ಕಾರ್ನೋನ್ ದೈವದ ವೆಳ್ಳಾಟಂ ಶ್ರೀ ಕೋರಚ್ಚನ್ ದೈವದ ವೆಳ್ಳಾಟಂ, ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟಂ, ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ…

ಕರ್ನಾಟಕದ ನೂತನ ಸಿಎಂ ಆಯ್ಕೆ ಇನ್ನೂ ಅಂತಿಮ ನಿರ್ಧಾರವಾಗಲಿಲ್ಲ: ವದಂತಿಗಳನ್ನು ನಂಬಬೇಡಿ: ರಣದೀಪ್ ಸುರ್ಜೆವಾಲ.
ರಾಜ್ಯ

ಕರ್ನಾಟಕದ ನೂತನ ಸಿಎಂ ಆಯ್ಕೆ ಇನ್ನೂ ಅಂತಿಮ ನಿರ್ಧಾರವಾಗಲಿಲ್ಲ: ವದಂತಿಗಳನ್ನು ನಂಬಬೇಡಿ: ರಣದೀಪ್ ಸುರ್ಜೆವಾಲ.

: ಕರ್ನಾಟಕದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹಲವು ಮಾಧ್ಯಮಗಳು ವರದಿ ಮಾಡಿರುವ ಬೆನ್ನಲ್ಲೆ ರಣದೀಪ್ ಸುರ್ಜೇವಾಲ ಈ ಬಗ್ಗೆ ಸ್ಪಷ್ಟನೆ ನೀಡಿದ್ದು,ಸಿಎಂ ಆಯ್ಕೆ ಬಗ್ಗೆ ಯಾವುದೇಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ. ಖರ್ಗೆ ನಿವಾಸದ ಬಳಿ ಖಾಸಾಗಿ ಮಾಧ್ಯಮದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದು ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI