ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ:ತಪ್ಪಿದ ಬಾರೀ ಅನಾಹುತ.
ರಾಜ್ಯ

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ:ತಪ್ಪಿದ ಬಾರೀ ಅನಾಹುತ.

ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.…

ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಐದು ಸಚಿವ ಸ್ಥಾನ ನೀಡಿ ಕೊಡಗಿನಿಂದ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರಿಗೂ ಅವಕಾಶ ಸಿಗಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ :
ರಾಜ್ಯ

ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಐದು ಸಚಿವ ಸ್ಥಾನ ನೀಡಿ ಕೊಡಗಿನಿಂದ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರಿಗೂ ಅವಕಾಶ ಸಿಗಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ :

ಮಡಿಕೇರಿ ಮೇ 17 : ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೊಡಗು ಜಿಲ್ಲಾ…

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಅಳವಡಿಸಿದ ಪ್ರಕರಣ: ಆರೋಪಿಗಳಿಗೆ ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ: ಗಾಯಗಳ ಪೋಟೊ ವೈರಲ್
ರಾಜ್ಯ

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಅಳವಡಿಸಿದ ಪ್ರಕರಣ: ಆರೋಪಿಗಳಿಗೆ ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ: ಗಾಯಗಳ ಪೋಟೊ ವೈರಲ್

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದ,ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಬೆನ್ನು, ಸೊಂಟದ ಬಾಗದಲ್ಲಿ…

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಫಿಕ್ಸ್ : ಪ್ರಮಾಣ ವಚನಕ್ಕೆ ಸಿದ್ಧತೆ.
ರಾಜ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಫಿಕ್ಸ್ : ಪ್ರಮಾಣ ವಚನಕ್ಕೆ ಸಿದ್ಧತೆ.

ಕರ್ನಾಟಕದ ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಆಗೋದು ಫಿಕ್ಸ್ ಆಗಿದೆ.ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.ಮೇ…

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ.
ರಾಜ್ಯ

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ.

2022-23ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿ ಅಚಲ್ ಬಿಳಿನೆಲೆ 95.2% (500ರಲ್ಲಿ 476) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕರಾದ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿಯವರ…

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.
ರಾಜ್ಯ

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.

ಸುಳ್ಯ: ರಾಜ್ಯದಾದ್ಯಂತ ಆಡಳಿತ ವಿರೋಧಿ ಅಲೆ ಇತ್ತು‌.‌ಸುಳ್ಯದಲ್ಲೂ ಗ್ರಾಮಗಳಲ್ಲಿ ಜನರ ಅಭಿಪ್ರಾಯವೂ ಇದೇ ಆಗಿತ್ತು ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಜನರ ಮನಸ್ಸಿನಲ್ಲಿ ಬಿತ್ತಿ ,ಮತ ವಿಭಜಿಸುವಲ್ಲಿ ಯಶಸ್ವಿಯಾಯಿತು, ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರ ಇರುವ ಕಾರಣ ಸುಳ್ಯದಲ್ಲೂ ಕಾಂಗ್ರೇಸ್ ಅಧಿಕಾರಕ್ಕೆ ಬರುತ್ತಿದ್ದರೆ ಸುಳ್ಯದ ಅಭಿವೃದ್ದಿಗೆ ಸಹಕಾರಿಯಾಗಿತ್ತು, ಈ ಸೋಲಿನಿಂದ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ.
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ.

ಮನೆ ಮನೆಗಳಲ್ಲಿ ಮಕ್ಕಳಿಗೆ ದ್ಯೇಯ ಹಾಗೂ ಧರ್ಮ ಸಂಸ್ಕೃತಿ ಆಚಾರ ವಿಚಾರಗಳ ತಿಳಿಸುವ ಕೆಲಸವಾಗಬೇಕು:ಎ ಎಸ್ ನಿರ್ಮಲ ಕುಮಾರ್ . ಶ್ರದ್ಧೆ ಭಕ್ತಿಯಿಂದ ದೇವರಕಾರ್ಯವನ್ನು ಮಾಡಿದರೆ ಶ್ರೇಯಸ್ಸು ಜೊತೆಯಾಗಿರುವುದು,ಸಮಾಜ ಮುಖಿ ಕೆಲಸದಿಂದ ಸಾಧಕರಾಗಲು ಸಾಧ್ಯವಿದೆ. ಮುಂದಿನ ಪೀಳಿಗೆಗೆ ಸೇವೆಯೆಂಬ ಧೈಯ ಹಾಗೂ ಧರ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ತಿಳಿಸುವ…

ಬಿಜೆಪಿ ವತಿಯಿಂದ ಸುಳ್ಯದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಭೆ.
ರಾಜ್ಯ

ಬಿಜೆಪಿ ವತಿಯಿಂದ ಸುಳ್ಯದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಭೆ.

ಪಕ್ಷ ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಇರುವವನೇ ಬಿಜೆಪಿ ಕಾರ್ಯಕರ್ತ,ಈ ಬಾರಿಯ ಚುನಾವಣೆಯಲ್ಲಿ ಭಾರತದ ಪ್ರದಾನಿಯಿಂದ ಹಿಡಿದು ಬೂತ್ ಗಳ ಸಮಾನ್ಯ ಕಾರ್ಯಕರ್ತನೂ ದುಡಿದ್ದಿದ್ದಾರೆ , ಹಾಗಾಗಿ ಸೋಲುಗಳನ್ನು ಯಾರತಲೆಗೂ ಕಟ್ಟುವುದು ಸಮಂಜಸವಲ್ಲ,ಸೋಲಿರಲಿ ಗೆಲುವಿರಲಿ ಭಾರತೀಯ ಜನತಾ ಪಾರ್ಟಿ ಎಲ್ಲವನ್ನು ಸಮಾನವಾಗಿ ಸ್ವೀಕರಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ…

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ರಮಾನಾಥ್ ರೈ ನೇಪಥ್ಯಕ್ಕೆ ಸರಿದ ಕರಾವಳಿ ಕಾಂಗ್ರೆಸ್ ಪ್ರಭಲ ನಾಯಕ.
ರಾಜ್ಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ರಮಾನಾಥ್ ರೈ ನೇಪಥ್ಯಕ್ಕೆ ಸರಿದ ಕರಾವಳಿ ಕಾಂಗ್ರೆಸ್ ಪ್ರಭಲ ನಾಯಕ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ 9ನೇ ಬಾರಿ ತನ್ನ ಅದೃಷ್ಟ ಪರೀಕ್ಷೆಗೆ ಇಳಿದು ಬಳಿಕ ಸೋತಿದ್ದ ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ವಯಸ್ಸಿನ ಕಾರಣಕ್ಕಾಗಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಆದರೆ ಪಕ್ಷದ ಪರ ಕೆಲಸ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ: ಭಕ್ತಿ ಸಡಗರದಿಂದ ಸಾಗಿ ಬಂದ ಹಸಿರುವಾಣಿ ಮೆರವಣಿಗೆ.
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ: ಭಕ್ತಿ ಸಡಗರದಿಂದ ಸಾಗಿ ಬಂದ ಹಸಿರುವಾಣಿ ಮೆರವಣಿಗೆ.

ಕೋಲ್ಚಾರು ತರವಾಡು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಡು ಮಹೋತ್ಸವದ ಹಿನ್ನಲೆ ಭಕ್ತಿ ಸಡಗರದಿಂದ ಹಸಿರುವಾಣಿ ಮೆರವಣಿಗೆ ಸಾಗಿಬಂದಿತು.ಇಂದು ಬೆಳಿಗ್ಗೆ ಗಂಟೆ 8.30 ರಿಂದ ಕೋಲ್ಟಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯಲ್ಲಿ ನೂರಾರು ವಾಹನಗಳೊಂದಿಗೆ ಸಾಗಿ ಬಂದು ಉಗ್ರಾಣ ತುಂಬುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI