ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸಚಿವ ಅಂಗಾರ ಮತ್ತು ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಮತದಾನ
ರಾಜ್ಯ

ಸಚಿವ ಅಂಗಾರ ಮತ್ತು ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಮತದಾನ

ಸುಳ್ಯ ವಿಧಾನ ಸಭಾಕ್ಷೇತ್ರದಲ್ಲಿ ಕಳೆದ ಆರು ಅವಧಿಗಳಿಂದ ಶಾಸಕರಾಗಿ, ರಾಜ್ಯದ ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಇಂದು ದೊಡ್ಡತೋಟ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು, ಸುಳ್ಯದವರೇ ಆಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ದಿವ್ಯಪ್ರಭಾ ಚಿಲ್ತಡ್ಕ ಗುತ್ತಿಗಾರು ಮೆಟ್ಟಿನಡ್ಕ…

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್:
ರಾಜ್ಯ

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನ
ಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್:

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳು ಮತದಾನ ಮಾಡಿದ್ದಾರೆ ಪ್ರಮುಖವಾಗಿ ಸುಳ್ಯ ವಿಧಾನ ಸಭಾಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಜಿ ಸುಳ್ಯ ವಿಧಾನಸಭಾ ಕ್ಷೇತ್ರದ ಆನ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ , ಪುತ್ತೂರು ವಿಧಾನಸಬಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬಂಟ್ವಾಳ ವಿಧಾನಸಭಾ ಕ್ಷೇತ್ರದ…

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನ ಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್
ರಾಜ್ಯ

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನ ಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳು ಮತದಾನ ಮಾಡಿದ್ದಾರೆ ಪ್ರಮುಖವಾಗಿ ಸುಳ್ಯ ವಿಧಾನ ಸಭಾಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಜಿ ಸುಳ್ಯ ವಿಧಾನಸಭಾ ಕ್ಷೇತ್ರದ ಆನ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ , ಪುತ್ತೂರು ವಿಧಾನಸಬಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬಂಟ್ವಾಳ ವಿಧಾನಸಭಾ ಕ್ಷೇತ್ರದ…

ತಾಯಿಯನ್ನು ನೆನೆದು ಮಮ್ಮಲ ಮರುಗಿ ಸಾವನ್ನಪ್ಪಿತೇ..ಮರಿಯಾನೆ..
ರಾಜ್ಯ

ತಾಯಿಯನ್ನು ನೆನೆದು ಮಮ್ಮಲ ಮರುಗಿ ಸಾವನ್ನಪ್ಪಿತೇ..ಮರಿಯಾನೆ..

ಅಜ್ಜಾವರ ಕಾಡಿನಿಂದ ನಾಡಿಗೆ ಬಂದು ತುದಿಯಡ್ಕದಲ್ಲಿ ಕೆರೆಗೆ ಬಿದ್ದು ಮೇಲೆ ಬಂದ ನಂತರ ಹಿಂಡಿನಿಂದ ಬೇರ್ಪಟ್ಟಿದ್ದರಿಂದ ದುಬಾರೆಯ ಆನೆಶಿಬಿರಕ್ಕೆ ಕಳುಹಿಸಲ್ಪಟ್ಟ ಮರಿಯಾನೆ ಅಲ್ಲಿ ವಾರದ ಹಿಂದೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಎಪ್ರಿಲ್ 13 ರಂದು ನಾಲ್ಕು ಆನೆಗಳು ಅಜ್ಜಾವರ ತುದಿಯಡ್ಕದಸಂಪತ್ ರೈ ಯವರ ತೋಟದ ಕೆರೆಗೆ ಬಿದ್ದಿದ್ದವು. ಜನರು ಕೆರೆಯ…

ಎಸ್ ಎಲ್ ಸಿ : ಬೆಳ್ಳಾರೆ ಜ್ಞಾನದೀಪ ಶೇ.80 ಪಲಿತಾಂಶ.
ರಾಜ್ಯ

ಎಸ್ ಎಲ್ ಸಿ : ಬೆಳ್ಳಾರೆ ಜ್ಞಾನದೀಪ ಶೇ.80 ಪಲಿತಾಂಶ.

ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೂ ಸೇರಿದಂತೆ ಎಸ್ ಎಸ್ ಎಲ್ ಸಿ ಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆ ಬರೆದವರಿಗೆ ಹಾಗೂ ದೈನಂದಿನ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯ 35 ವಿದ್ಯಾರ್ಥಿಗಳ ಪೈಕಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ದಾಖಲಾಗಿದೆ.…

ಕಟಪಾಡಿ: ಬೈಕ್ ಟೆಂಪೋ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೆ ಸಾವು.
ರಾಜ್ಯ

ಕಟಪಾಡಿ: ಬೈಕ್ ಟೆಂಪೋ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೆ ಸಾವು.

ಕಟಪಾಡಿ, ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ.ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ ಹೋಗುತ್ತಿದ್ದ ಬೈಕ್ ಸವಾರರ ಮಧ್ಯ ಭೀಕರ ಅಪಘಾತ ನಡೆದಿದೆ.ಈ ಅಪಘಾತದಲ್ಲಿ ಬೈಕ್ ಸವಾರ…

ಸುಳ್ಯದಲ್ಲಿ ಕಾಂಗ್ರೆಸ್ ರೋಡ್ ಶೋ- ಅಭ್ಯರ್ಥಿ ಜಿ.ಕೃಷ್ಣಪ್ಪ ಅವರಿಂದ ಮತ ಯಾಚನೆ:ನಿದ್ದೆ ಬಿಟ್ಟು ಮನೆ ಮನೆ ಗ್ಯಾರಂಟಿ ಕಾರ್ಡ್ ತಲುಪಿಸಿ-ನಿಕೇತ್‌ರಾಜ್ ಮೌರ್ಯ
ರಾಜ್ಯ

ಸುಳ್ಯದಲ್ಲಿ ಕಾಂಗ್ರೆಸ್ ರೋಡ್ ಶೋ- ಅಭ್ಯರ್ಥಿ ಜಿ.ಕೃಷ್ಣಪ್ಪ ಅವರಿಂದ ಮತ ಯಾಚನೆ:
ನಿದ್ದೆ ಬಿಟ್ಟು ಮನೆ ಮನೆ ಗ್ಯಾರಂಟಿ ಕಾರ್ಡ್ ತಲುಪಿಸಿ-ನಿಕೇತ್‌ರಾಜ್ ಮೌರ್ಯ

ಚುನಾವಣೆಯ ಬಹಿರಂಗ ಪ್ರಚಾರಕ್ಕೆನಿನ್ನೆ ತೆರೆ ಬಿದ್ದಿದೆ ಮೇ 8 ರಂದು ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಬೃಹತ್ ರೋಡ್ ಶೋ‌ ಮೂಲಕ ಪ್ರಚಾರ ಕೈಗೊಂಡರು‌. ತೆರೆದ ವಾಹನದಲ್ಲಿ ಸಂಚರಿಸಿ ಸಾರ್ವಜನಿರಲ್ಲಿ ಮತ ಯಾಚನೆ ಮಾಡಿದರು.ಸುಳ್ಯ ನಗರದ ಗಾಂಧಿನಗರದಿಂದ ಆರಂಭಗೊಂಡ ಪಾದಯಾತ್ರೆಗೆ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ…

ಬಿಜೆಪಿ ಸರಕಾರದಿಂದ ಕೃಷಿಕರಿಗೆ ಜನ ಸಾಮಾನ್ಯರಿಗೆ ಏನೂ ಪ್ರಯೋಜನ ವಿಲ್ಲ: ಭಾಗೀರಥಿಯವರು ಸ್ವಾಭಿಮಾನಿ ಬಣದ ಅಭ್ಯರ್ಥಿ: ವೆಂಕಪ್ಪ ಗೌಡ.
ರಾಜ್ಯ

ಬಿಜೆಪಿ ಸರಕಾರದಿಂದ ಕೃಷಿಕರಿಗೆ ಜನ ಸಾಮಾನ್ಯರಿಗೆ ಏನೂ ಪ್ರಯೋಜನ ವಿಲ್ಲ: ಭಾಗೀರಥಿಯವರು ಸ್ವಾಭಿಮಾನಿ ಬಣದ ಅಭ್ಯರ್ಥಿ: ವೆಂಕಪ್ಪ ಗೌಡ.

ತಾಲೂಕಿನ 10 ಗ್ರಾಮದಲ್ಲಿ ಅಡಿಕೆ ಎಲೆ ಹಳದಿ ರೋಗ ಹಾಗೂ ಎಲೆ ಚುಕ್ಕೆ ರೋಗ ಇದೆ.ಬಿಜೆಪಿ ಆಡಳಿತದ ಸರಕಾರದಿಂದ ಸ್ಪಂದನೆ ನೀಡಿಲ್ಲ. ಬಹುತೇಕ ತೋಟಗಳು ಒಣಗಿ ಹೋಗಿದ್ದು ನೀರಿನ ಸೌಲಭ್ಯ ಸಮರ್ಪಕವಾಗಿ ಮಾಡಿಲ್ಲ. ಜನರು ಸಂಕಷ್ಟಕ್ಕೊಳಗಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆಗೆ ಬಯಸಿದ್ದಾರೆ. ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ.ರಾಸಾಯನಿಕ…

ಬಳ್ಪ ಸಮೀಪದ ಕೇನ್ಯದಲ್ಲಿ ಸಹೋದರಿಯರಿಬ್ಬರು ನದಿ ನೀರಲ್ಲಿ ಮುಳುಗಿ ಸಾವು.
ರಾಜ್ಯ

ಬಳ್ಪ ಸಮೀಪದ ಕೇನ್ಯದಲ್ಲಿ ಸಹೋದರಿಯರಿಬ್ಬರು ನದಿ ನೀರಲ್ಲಿ ಮುಳುಗಿ ಸಾವು.

ಪಂಜ :ಬಳ್ಪ ಸಮೀಪದ ಕೇನ್ಯದಲ್ಲಿ ಸಹೋದರಿಯರಿಬ್ಬರು ನದಿ ನೀರಲ್ಲಿ ಮುಳುಗಿ ಸಾವುಕಡಬ/ಪಂಜ: ಬಳ್ಪ ಸಮೀಪದ ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ನೀರು ಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ.ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15…

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು.
ರಾಜ್ಯ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು.

ಮೇ.10ರಂದು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ.ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಆಗಿದ್ದಾರೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI