ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ನಗರದಲ್ಲಿ ಬಿಜೆಪಿ ರೋಡ್ ಶೊ: ಅಭ್ಯರ್ಥಿ ಪರವಾಗಿ ಕಾರ್ಯಕರ್ತರಿಂದ ಮತಯಾಚನೆ:ಬಹಿರಂಗ ಪ್ರಚಾರಕ್ಕೆ ತೆರೆ.
ರಾಜ್ಯ

ಸುಳ್ಯ ನಗರದಲ್ಲಿ ಬಿಜೆಪಿ ರೋಡ್ ಶೊ: ಅಭ್ಯರ್ಥಿ ಪರವಾಗಿ ಕಾರ್ಯಕರ್ತರಿಂದ ಮತಯಾಚನೆ:ಬಹಿರಂಗ ಪ್ರಚಾರಕ್ಕೆ ತೆರೆ.

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರವಾಗಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಿದರು, ಪಾದಯಾತ್ರೆಯ ಮೂಲಕ ನಗರದಾದ್ಯಂತ ಸಂಚರಿಸಿ ಮತ ಯಾಚನೆ ನಡೆಸಿದರು. ಸುಳ್ಯ ಜ್ಯೋತಿ ವೃತ್ತದಿಂದ ಆರಂಭಗೊಂಡ ಪಾದಯಾತ್ರೆ ಗಾಂಧಿನಗರ ತನಕ ನಡೆದುಬಂತು. ನಗರದ ವರ್ತಕರಲ್ಲಿ ಬಿಜೆಪಿ ಗೆ ಮತ ನೀಡುವಂತೆ…

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರ ಗುತ್ತಿಗಾರಿನಲ್ಲಿ ಚುನಾವಣಾ ಪ್ರಚಾರ :   ರೊಡ್ ಶೊ .
ರಾಜ್ಯ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರ ಗುತ್ತಿಗಾರಿನಲ್ಲಿ ಚುನಾವಣಾ ಪ್ರಚಾರ : ರೊಡ್ ಶೊ .

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರವರ ರೋಡ್ ಶೋ ಪ್ರಚಾರವು ಇಂದು ಗುತ್ತಿಗಾರಿನಲ್ಲಿ ನಡೆಯಿತು, ಪಂಜ ಕ್ರಾಸ್ ನಿಂದ ನೂರಾರು ಕಾರ್ಯಕರ್ತರೊಂದಿಗೆ ಆರಂಭವಾದ ರೋಡ್ ಶೊ ಮುಖ್ಯ ಪೇಟೆಯಲ್ಲಿ ಸಾಗಿ ಮುತ್ತಪ್ಪ ನಗರದವರೆಗೆ ಸಾಗಿ ಬಂದು ಪೇಟೆಯ ಬಸ್ಸುತಂಗುದಾಣದಲ್ಲಿ ಸಂಪನ್ನಗೊಂಡಿತ್ತು.ಅಭ್ಯರ್ಥಿ ಭಾಗೀರಥಿ ಮುರುಳ್ಯ,ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,ಎಸ್,ಎನ್ ಮನ್ಮಥ, ಎ.ವಿ.ತೀರ್ಥರಾಮ,…

ಸುಳ್ಯ ನಗರದಲ್ಲಿ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರೋಡ್ ಶೋ:ರಾಜ್ಯದಲ್ಲಿ ಕುಮಾರಸ್ವಾಮಿ ನೇತ್ರತ್ವದ ಸರಕಾರ ಅಧೀಕಾರಕ್ಕೆ ಬರಲಿದೆ: ಹೆಚ್.ಎಲ್.ವೆಂಕಟೇಶ್.
ರಾಜ್ಯ

ಸುಳ್ಯ ನಗರದಲ್ಲಿ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರೋಡ್ ಶೋ:
ರಾಜ್ಯದಲ್ಲಿ ಕುಮಾರಸ್ವಾಮಿ ನೇತ್ರತ್ವದ ಸರಕಾರ ಅಧೀಕಾರಕ್ಕೆ ಬರಲಿದೆ: ಹೆಚ್.ಎಲ್.ವೆಂಕಟೇಶ್.

ಜೆಡಿಎಸ್ ಅಭ್ಯರ್ಥಿ ಹೆಚ್‌.ಎಲ್‌.ವೆಂಕಟೇಶ್ ಮತ್ತು ಜೆಡಿಎಸ್ ಕಾರ್ಯಕರ್ತರು ಮೇ 8 ರಂದು ರೋಡ್ ಶೋ ಮಾಡಿ ಮತ ಯಾಚನೆ ನಡೆಸಿದರು. ಪೈಚಾರ್‌ನಿಂದ ಆರಂಭಗೊಂಡ ರೋಡ್ ಶೋ ಹಾಗೂ ಮತ ಯಾಚನೆ ನಗರದಾಧ್ಯಂತ ನಡೆಸಲಾಯಿತು.ಪೈಚಾರ್‌ನಿಂದ ಗಾಂಧಿನಗರದವರೆಗೆ ಪ್ರತೀ ಅಂಗಡಿಗಳಿಗೆ ಬೇಟಿ ನೀಡಿ ಮತದಾರರ ಬಳಿ ಮತ ಯಾಚನೆ ಮಾಡಿದರು ಬಳಿಕ…

ಎಸ್ ಎಸ್ ಎಲ್ ಸಿ ಫಲಿತಾಂಶ ಕಾವು ಬುಶ್ರಾ ವಿದ್ಯಾಸಂಸ್ಥೆಗೆ ಅತ್ಯುತ್ತಮ ಫಲಿತಾಂಶ
ರಾಜ್ಯ

ಎಸ್ ಎಸ್ ಎಲ್ ಸಿ ಫಲಿತಾಂಶ ಕಾವು ಬುಶ್ರಾ ವಿದ್ಯಾಸಂಸ್ಥೆಗೆ ಅತ್ಯುತ್ತಮ ಫಲಿತಾಂಶ

ಪುತ್ತೂರು : 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು , ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಇಲ್ಲಿಗೆ ಅತ್ಯುತ್ತಮ ಫಲಿತಾಂಶ ದೊರಕಿದೆ .ಒಟ್ಟು 37 ವಿದ್ಯಾರ್ಥಿ ಗಳ ಪೈಕಿ 33 ಜನ ಉತ್ತೀರ್ಣಗೊಂಡು ಡಿಸ್ಟಿಂಕ್ಷನ್ ನಲ್ಲಿ 8 , ಪ್ರಥಮ ಶ್ರೇಣಿಯಲ್ಲಿ…

ಕಾಂಗ್ರೇಸ್ ಪಕ್ಷ ಯುವಕರಿಗೆ ಪಾಕೆಟ್ ಮನಿ ಕೊಡುವ ಬದಲು ಉದ್ಯೋಗದ ಭರವಸೆ ಕೊಡಿ : ದಿವ್ಯ ಪ್ರಭಾ ಗೌಡ
ರಾಜ್ಯ

ಕಾಂಗ್ರೇಸ್ ಪಕ್ಷ ಯುವಕರಿಗೆ ಪಾಕೆಟ್ ಮನಿ ಕೊಡುವ ಬದಲು ಉದ್ಯೋಗದ ಭರವಸೆ ಕೊಡಿ : ದಿವ್ಯ ಪ್ರಭಾ ಗೌಡ

ಪುತ್ತೂರು: ಇಂದು ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ರವರು ಇಂದು ಪುತ್ತೂರು ನಗರದ ದರ್ಬೆ ವೃತ್ತ, ಬಸ್ಸು ನಿಲ್ದಾಣ ಬಳಿ ಹಾಗೂ ಹಲವೆಡೆ ಸಾರ್ವಜನಿಕ ಭಾಷಣಗಳನ್ನು ಮಾಡಿ ಭರ್ಜರಿ ಪ್ರಚಾರ ನಡೆಸಿದರು.ಕಾಂಗ್ರೆಸ್ ಪಕ್ಷವು ಗ್ಯಾರಂಟಿ,ಭರವಸೆಗಳು ಪೊಳ್ಳು ಭರವಸೆಗಳು.…

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಪಲಿತಾಂಶ:
ರಾಜ್ಯ

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಪಲಿತಾಂಶ:

ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಡ ಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಪಲಿತಾಂಶ ಬಂದಿರುತ್ತದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ ಒಟ್ಟು 10 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರು ತೇರ್ಗಡೆ ಹೊಂದಿರುತ್ತಾರೆ ಸಂಪಾಜೆ ಗ್ರಾಮದ ಗೂನಡ್ಕಅಬೀರಾ ಆನಂದ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರ ಲವೀತ್…

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆ.
ರಾಜ್ಯ

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆ.

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆಹಿಡಿದು ಯಶಸ್ವಿಯಾಗಿ ಕಾಡಿಗೆ ಬಿಡಲಾಗಿದೆ.ನೆಲ್ಲಿಹುದಿಕೇರಿ ಗ್ರಾಮದ ಸಂಪಿಗೆ ಕೊಲ್ಲಿ ಬಿ ಎಸ್ಟೇಟ್ ಲೈನ್ ಮನೆಯ ಕುಮಾರ್ ಅವರು ಕೋಳಿಗಳನ್ನು ಬಿಡಲು ಹೋಗುವ ಸಂದರ್ಭದಲ್ಲಿ ಕೋಳಿಯನ್ನು ಕೊಂದು ಹಾಕಿರುವ ದೃಶ್ಯ ಕಂಡುಬಂದಿದೆ. ಕೋಳಿಗೂಡಿನೊಳಗೆ ಹಾವು ಇರುವುದು ಕಂಡುಬಂದ ಹಿನ್ನಲೆಯಲ್ಲಿ ಕೂಡಲೇ ಗುಹ್ಯ ಗ್ರಾಮದ…

ಅಂಗಾರರ ಅವಧಿಯಲ್ಲಿ ನಡೆದ ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ: ಈ ಬಾರಿಯ ಮತದಾನ ದೇಶಭಕ್ತರ ಮತ್ತು ಟಿಪ್ಪು ಭಕ್ತರ ನಡುವಿನ ಸ್ಪರ್ದೆ : ಕೋಟ ಶ್ರೀನಿವಾಸ ಪೂಜಾರಿ.
ರಾಜ್ಯ

ಅಂಗಾರರ ಅವಧಿಯಲ್ಲಿ ನಡೆದ ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ: ಈ ಬಾರಿಯ ಮತದಾನ ದೇಶಭಕ್ತರ ಮತ್ತು ಟಿಪ್ಪು ಭಕ್ತರ ನಡುವಿನ ಸ್ಪರ್ದೆ : ಕೋಟ ಶ್ರೀನಿವಾಸ ಪೂಜಾರಿ.

ಸುಳ್ಯ: 2000 ಕೋಟಿ ಅನುದಾನ ತಂದು ಸಚಿವ ಎಸ್.ಅಂಗಾರರು ಈ ಭಾಗದಲ್ಲಿ 6 ಅವಧಿಯಲ್ಲಿ ಗೆದ್ದುಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೊಡ್ಡ ಅಂತರದಲ್ಲಿ ವಿಜಯಿಯಾಗಲಿದ್ದಾರೆ. ಎಂದು ಸಚಿವ ಕೋಟ ಶ್ರೀನಿವಾಸ…

ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.
ರಾಜ್ಯ

ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.

ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ.ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ…

ರಾಜ್ಯದಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಅಭ್ಯರ್ಥಿಗಳಿಗೆ ಮಾತ್ರ ಮನೆ-ಮನೆ ಪ್ರಚಾರಕ್ಕೆ ಅವಕಾಶ.
ರಾಜ್ಯ

ರಾಜ್ಯದಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಅಭ್ಯರ್ಥಿಗಳಿಗೆ ಮಾತ್ರ ಮನೆ-ಮನೆ ಪ್ರಚಾರಕ್ಕೆ ಅವಕಾಶ.

ಬೆಂಗಳೂರು, ಮೇ 7: ಆಡಳಿತ ಮತ್ತು ಪ್ರತಿಪಕ್ಷಗಳನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ರಾಜ್ಯವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆಇಂದು ಸಂಜೆಯಿಂದ (ಮೇ 8) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಕೊನೆಯ ಕ್ಷಣದಲ್ಲಿ ಮನತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI