ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೆಪಿಸಿಸಿ ಸಂಯೋಜಕರಾಗಿ ಸರಸ್ವತಿ ಕಾಮತ್ ನಿಯೋಜನೆ.
ರಾಜ್ಯ

ಕೆಪಿಸಿಸಿ ಸಂಯೋಜಕರಾಗಿ ಸರಸ್ವತಿ ಕಾಮತ್ ನಿಯೋಜನೆ.

ಪ್ರಸ್ತುತ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದನೀಡಲಾಗಿರುವ ಭರವಸೆಗಳೂ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಹಾಗೂಚುನಾವಣೆಯಲ್ಲಿ ಸ್ಥಳೀಯ ಮುಖಂಡರುಗಳಿಗೆ ಸಹಕಾರಿಯಾಗಲು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಸರಸ್ವತಿಕಾಮತ್, ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ಸಮಿತಿ ವ್ಯಾಪ್ತಿಯ ಸುಳ್ಯವಿಧಾನಾಸಭಾ ಕ್ಷೇತ್ರ ಚುನಾವಣೆಗೆ ಕೆಪಿಸಿಸಿ ಸಂಯೋಜಕರಾಗಿನಿಯೋಜಿಸಲಾಗಿದೆ. ಎಂದು ತಿಳಿದುಬಂದಿದೆ.

ಜನತಾದಳ ( ಜ್ಯಾ) ಪಕ್ಷದ ವತಿಯಿಂದ ಅರಂತೋಡು ಮತ್ತು ಕಲ್ಲುಗುಂಡಿ ಪೇಟೆಯಲ್ಲಿ ಬಿರುಸಿನ ಮತ ಪ್ರಚಾರ.
ರಾಜ್ಯ

ಜನತಾದಳ ( ಜ್ಯಾ) ಪಕ್ಷದ ವತಿಯಿಂದ ಅರಂತೋಡು ಮತ್ತು ಕಲ್ಲುಗುಂಡಿ ಪೇಟೆಯಲ್ಲಿ ಬಿರುಸಿನ ಮತ ಪ್ರಚಾರ.

ಜನತಾದಳ ( ಜ್ಯಾ) ಪಕ್ಷದ ವತಿಯಿಂದ ಇಂದು ಅರಂತೋಡು ಪೇಟೆ ಮತ್ತು ಕಲ್ಲುಗುಂಡಿ ಪೇಟೆಯಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿ ವೆಂಕಟೇಶ್, ಸುಕುಮಾರ್ ಕೋಡ್ತುಗುಳಿ, ರಾಕೇಶ್ ಕುಂಟಿಕಾನ, ದೇವರಾಮ ಬಾಳಕಜೆ, ಹನೀಫ್ ಮೊಟ್ಟೆಂಗಾರ್, ಖಾದರ್ ಮೊಟ್ಟೆಂಗಾರ್, ರಾಮಚಂದ್ರ ಗೌಡ, ಮೋಹನ್ ಚಾಂತಾಳ, ಪಿ.ಎ. ಉಮ್ಮರ್,…

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಾರ್ಟಿ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದೆ : ಅಶೋಕ್ ಎಡಮಲೆ
ರಾಜ್ಯ

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಾರ್ಟಿ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದೆ : ಅಶೋಕ್ ಎಡಮಲೆ

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಕ್ಷ ಇತ್ತೀಚೆಗೆ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದ್ದು ಜನರು ಆಮ್ ಆದ್ಮಿ ಪಕ್ಷದ ಅಭಿವೃದ್ದಿಪರ ಚಿಂತನೆಯ ಆಡಳಿತವನ್ನು ಮೆಚ್ಚಿಕೊಂಡಿದ್ದು, ರಾಷ್ಟ್ರೀಯ ಪಕ್ಷಗಳ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ, ಈ ಬಾರಿಯ ಚುನಾವಣೆಯಲ್ಲಿ ಗೆದ್ದರೂ ಸೋತರೂ ಸದಾ ಜನ ಸಾಮಾನ್ಯರೊಂದಿಗೆ ಬೆರೆತು ಜನರ ಎಲ್ಲಾತರದ…

ಬಿಜೆಪಿಯ ಗೆಲುವಿನ ಮುನ್ಸೂಚನೆ ಅರಿತ ಕಾಂಗ್ರೆಸ್ ಅನೇಕ ಅಪಪ್ರಚಾರವನ್ನು ಮಾಡುತ್ತಿದೆ: ವೆಂಕಟ್ ದಂಬೆಕೋಡಿ.
ರಾಜ್ಯ

ಬಿಜೆಪಿಯ ಗೆಲುವಿನ ಮುನ್ಸೂಚನೆ ಅರಿತ ಕಾಂಗ್ರೆಸ್ ಅನೇಕ ಅಪಪ್ರಚಾರವನ್ನು ಮಾಡುತ್ತಿದೆ: ವೆಂಕಟ್ ದಂಬೆಕೋಡಿ.

ಬಿಜೆಪಿಯ ಗೆಲುವಿನ ಮುನ್ಸೂಚನೆ ಅರಿತ ಕಾಂಗ್ರೆಸ್ ಅನೇಕ ಅಪಪ್ರಚಾರವನ್ನು ಮಾಡುತ್ತಿದೆ. ತಪ್ಪುಲೆಕ್ಕವನ್ನು ಜನರಿಗೆ ನೀಡಿ ದಾರಿ ತಪ್ಪಿಸುವ ಕೆಲಸಮಾಡುತ್ತಿದೆ. ಇಂತಹ ಅಪಪ್ರಚಾರವನ್ನು ಜನನಂಬುವುದಿಲ್ಲ. ಈಗ ಕ್ಷೇತ್ರ ತುಂಬಾ ಅಭಿವೃದ್ಧಿಯಾಗಿದೆ.೩೦ ವರ್ಷಗಳ ಹಿಂದೆ ಅವರದೇ ಸರಕಾರ, ಇಲ್ಲಿಯೂಅವರದೇ ಶಾಸಕರಿದ್ದರು. ಏನು ಅಭಿವೃದ್ಧಿ ಮಾಡಿದ್ದಾರೆಎಂದು ಜನ ನೋಡಿದ್ದಾರೆ. ಕೋಟಿ ಅನುದಾನ ತಂದುಕಾಂಗ್ರೆಸ್ಸಿಗೆ…

ಪುತ್ತೂರು ನಗರ, ಕಬಕ ಪೇಟೆ,ವಿಟ್ಲ ಪೇಟೆಯಲ್ಲಿ ಜೆಡಿಎಸ್ ಪಕ್ಷದಿಂದ ಭರ್ಜರಿ ಮತ ಯಾಚನೆ
ರಾಜ್ಯ

ಪುತ್ತೂರು ನಗರ, ಕಬಕ ಪೇಟೆ,ವಿಟ್ಲ ಪೇಟೆಯಲ್ಲಿ ಜೆಡಿಎಸ್ ಪಕ್ಷದಿಂದ ಭರ್ಜರಿ ಮತ ಯಾಚನೆ

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಪುತ್ತುರೂ ನಗರ, ಕಬಕ ಪೇಟೆ, ಕಂಬಳಬೆಟ್ಟು, ಮೇಗಿನ ಪೇಟೆ,ವಿಟ್ಲ ಪೇಟೆ , ಅಳಿಕೆ ಹಾಗೂ ಮುಂತಾದೆಡೆ ಕಾರ್ಯಕರ್ತರೊಂದಿಗೆ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕು ಜಿಲ್ಲಾ ಕೇಂದ್ರವಾಗಬೇಕು , ಪುತ್ತೂರಿನಲ್ಲಿ ಸರಿಯಾದ ಜಿಲ್ಲಾ ಆಸ್ಪತ್ರೆ ಇಲ್ಲ ಮೂಲಭೂತ ಸೌಕರ್ಯಗಳು…

ಕುಮಾರದಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ : ಕಡಬ ಪೊಲೀಸರಿಂದ ದಾಳಿ.
ರಾಜ್ಯ

ಕುಮಾರದಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ : ಕಡಬ ಪೊಲೀಸರಿಂದ ದಾಳಿ.

ಕಡಬ: ಕುಮಾರದಾರ ನದಿಯಲ್ಲಿ ಡ್ರೆಜ್ಜಿಂಗ್‌ ಮೂಲಕ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ಮಾಡಿ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಸಂಭವಿಸಿದೆ. ಮರಳನ್ನು ಅಕ್ರಮವಾಗಿ ತೆಗೆಯುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಕಡಬ ಎಸ್‌ಐ ಹರೀಶ್‌ ಸಿಬಂದಿಗಳೊಂದಿಗೆ…

ಪವಿತ್ರ ಹಜ್ಜ್ ಯಾತ್ರೆಗೆ ಬೀಳ್ಕೊಡುಗೆ ಸಮಾರಂಭ
ರಾಜ್ಯ

ಪವಿತ್ರ ಹಜ್ಜ್ ಯಾತ್ರೆಗೆ ಬೀಳ್ಕೊಡುಗೆ ಸಮಾರಂಭ

ಈ ವರ್ಷದ ಪವಿತ್ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದರಸ ಇದರ ಮಾಜಿ ಸದರ್ ಉಸ್ತಾದ್ ಕೆ. ಕೆ. ಅಲಿ ಮುಸ್ಲಿಯಾರ್ ಪಟ್ಟಾಂಬಿ ಮತ್ತುಸುಳ್ಯದ ಉದ್ಯಮಿ ನಾಸಿರ್ ಕಟ್ಟೆಕ್ಕಾರ್ಸ್ ಇವರನ್ನು ಮದರಸ ಸಭಾಂಗಣದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಸನ್ಮಾನಿ ಸಿ ಬೀಳ್ಕೊಡಲಾಯಿತುಸಮಾರಂಭದ ಅಧ್ಯಕ್ಷತೆಯನ್ನುಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ…

ಬಿಜೆಪಿ ಅಭ್ಯರ್ಥಿ ಸವಣೂರು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ
ರಾಜ್ಯ

ಬಿಜೆಪಿ ಅಭ್ಯರ್ಥಿ ಸವಣೂರು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರಿಂದ ಕುದ್ಮಾರು, ಕ್ಯಾಮನ,ಬೆಳಂದೂರು,ಕಾಣಿಯೂರು,ಕಳುವಾಜೆ,ಹೇಮಲ,ಚಾರ್ವಕ,ಕುಂಬ್ಲಾಡಿ,ಕೆಳಗಿನ ಕೇರಿ,ಕೊಪ್ಪ, ಸೊಂಪಾಡಿ, ನೆರೊಲ್ತಡ್ಕ, ಪುಂಚಪ್ಪಾಡಿ, ಕುದ್ಮಾರು,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು.…

ಇಷ್ಟು ವರ್ಷದಲ್ಲಿ ಸುಳ್ಯದವರಾದ ಡಿ.ವಿ., ಶೋಭಾ , ಕಟೀಲ್ ರಿಂದ ಸುಳ್ಯಕ್ಕೆ ಸಿಕ್ಕಿದ ಕೊಡುಗೆ ಏನು: ಸುಳ್ಯದಲ್ಲಿ ಧನಂಜಯ ಅಡ್ಪಂಗಾಯ ಪ್ರಶ್ನೆ.
ರಾಜ್ಯ

ಇಷ್ಟು ವರ್ಷದಲ್ಲಿ ಸುಳ್ಯದವರಾದ ಡಿ.ವಿ., ಶೋಭಾ , ಕಟೀಲ್ ರಿಂದ ಸುಳ್ಯಕ್ಕೆ ಸಿಕ್ಕಿದ ಕೊಡುಗೆ ಏನು: ಸುಳ್ಯದಲ್ಲಿ ಧನಂಜಯ ಅಡ್ಪಂಗಾಯ ಪ್ರಶ್ನೆ.

ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕೇತ್ರಕ್ಕೆ ಮೂರುವರೆ ಸಾವಿರ ಕೋಟಿ ಅನುದಾನ , ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಿವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಆದರೆ ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ…

ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.
ರಾಜ್ಯ

ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.

ನಾಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಯೋಗಿ ಆದಿತ್ಯನಾಥ್ ಅವರು ಆಗಮಿಸುವ ಹೆಲಿಪ್ಯಾಡ್ ಸ್ಥಳ ಬದಲಾವಣೆಯಾಗಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI