ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ.
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ.

: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆಕಾರ್ಯ ಮುಂದುವರಿದಿದ್ದು, ರಾಜ್ಯದ 116 ಕ್ಷೇತ್ರಗಳಲ್ಲಿಕಾಂಗ್ರೆಸ್, 76 ಕ್ಷೇತ್ರಗಳಲ್ಲಿ ಬಿಜೆಪಿ, 27 ಕ್ಷೇತ್ರಗಳಲ್ಲಿ ಜೆಡಿಎಸ್, 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6…

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕಟ್ಟಿಕೊಂಡುಬಿಜೆಪಿ ಏಜೆಂಟ್..
ರಾಜ್ಯ

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕಟ್ಟಿಕೊಂಡು
ಬಿಜೆಪಿ ಏಜೆಂಟ್..

ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಏಜೆಂಟ್ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಉಡುಪಿ ಮತ ಏಣಿಕೆಕೇಂದ್ರದಲ್ಲಿ ನಡೆದಿದೆ.ಬಲಗಾಲಿನಲ್ಲಿ ಮೊಬೈಲ್ ನ್ನು ಕಟ್ಟಿಕೊಂಡು ಕೇಸರಿ ಶಾಲನ್ನು ಧರಿಸಿಕೊಂಡು ಪೊಲೀಸರ ಕಣ್ಣು ತಪ್ಪಿಸಿಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾದ ಬಿಜೆಪಿ…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ರೈ 3996 ಮತಗಳಿಂದಮುನ್ನಡೆ ಸಾಧಿಸಿದ್ದು, ಅರುಣ್ ಕುಮಾರ್ ಪುತ್ರಿ 2ನೇಸ್ಥಾನದಲ್ಲಿದ್ದು, ಆಶಾ ತಿಮ್ಮಪ್ಪ ಗೌಡ 3ನೇಸ್ಥಾನದಲ್ಲಿದ್ದಾರೆ. ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ 5751…

ಸ್ಟ್ರಾಂಗ್‌ ರೂಮ್‌ ಕೀ ಮಿಸ್‌..! ಮತ ಎಣಿಕೆಗಾಗಿ ಬಾಗಿಲನ್ನು ಒಡೆದ ಅಧಿಕಾರಿಗಳು
ರಾಜ್ಯ

ಸ್ಟ್ರಾಂಗ್‌ ರೂಮ್‌ ಕೀ ಮಿಸ್‌..! ಮತ ಎಣಿಕೆಗಾಗಿ ಬಾಗಿಲನ್ನು ಒಡೆದ ಅಧಿಕಾರಿಗಳು

ಮಂಗಳೂರು: ಮಂಗಳೂರು ಉತ್ತರದ ಕ್ಶೇತ್ರದ ಮತಯಂತ್ರಗಳಿದ್ದ ಸ್ಟ್ರಾಂಗ್‌ ರೂಮ್‌ನ ಕೀ ಕಾಣೆಯಾಗಿದ್ದು, ಸಾಕಷ್ಟು ಆತಂಕಕ್ಕೂ ಕಾರಣವಾಗಿತ್ತು. ಮಂಗಳೂರು ಉತ್ತರದ ಕ್ಶೇತ್ರದ ಮತಯಂತ್ರಗಳಿದ್ದ ಸ್ಟ್ರಾಂಗ್‌ ರೂಮ್‌ನ ಕೀ ಕಾಣಿಸದಾದಗ ಬಳಿಕ ಕಾರ್ಪೆಂಟರ್‌ ಅನ್ನು ತುರ್ತಾಗಿ ಸ್ಥಳಕ್ಕೆ ಕರೆಸಿಕೊಂಡು ಸ್ಟ್ರಾಂಗ್‌ ರೂಮ್‌ನ ಬಾಗಿಲನ್ನು ಒಡೆದು ತೆಗೆಯಲಾಗಿದೆ. ಬಳಿಕ ಸ್ಟ್ರಾಂಗ್‌ ರೂಮ್‌ಗೆ ಮತ…

ಮೊದಲ ಹಂತದ ಮತ ಎಣಿಕೆ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬಾರೀ ಮುನ್ನಡೆ.
ರಾಜ್ಯ

ಮೊದಲ ಹಂತದ ಮತ ಎಣಿಕೆ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬಾರೀ ಮುನ್ನಡೆ.

ಬಾರೀ ಕುತೂಹಲ ಮೂಡಿಸಿರುವ ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬಾರೀ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಫಲಿತಾಂಶಕ್ಕೆ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್!.
ರಾಜ್ಯ

ಚುನಾವಣಾ ಫಲಿತಾಂಶಕ್ಕೆ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್!.

ಬೆಂಗಳೂರು: ಮತದಾನ ಮುಗಿಯುತ್ತಿದ್ದಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಏರಿಕೆ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್‌ಗೆ 140 ಪೈಸೆ ಏರಿಕೆಗೆ ಎಸ್ಕಾಂ ಸಂಸ್ಥೆ ಮನವಿ ಮಾಡಿತ್ತು. ಆದರೆ ಪ್ರತಿ ಯೂನಿಟ್ ವಿದ್ಯುತ್‌ಗೆ 70 ಪೈಸೆ ಏರಿಕೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಒಪ್ಪಿಗೆ ನೀಡಿದೆ. ಏಪ್ರಿಲ್…

ಬಿಜೆಪಿಗೆ ಬಹುಮತ ಬರದಿದ್ದರೆ ‘ಪ್ಲಾನ್ B’ ರೆಡಿ ಇದೆ ಎಂದ ಆರ್. ಅಶೋಕ್.
ರಾಜ್ಯ

ಬಿಜೆಪಿಗೆ ಬಹುಮತ ಬರದಿದ್ದರೆ ‘ಪ್ಲಾನ್ B’ ರೆಡಿ ಇದೆ ಎಂದ ಆರ್. ಅಶೋಕ್.

ಬೆಂಗಳೂರು, ಮೇ 12: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ನಾಯಕರ ಹೇಳಿಕೆಗಳು ಕುತೂಹಲ ಮೂಡಿಸುತ್ತಿದೆ. ಕಂದಾಯ ಸಚಿವ ಆರ್.ಅಶೋಕ್ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ , ‘ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ‘ಬಿ’ ರೆಡಿ ಇದೆ’ ಎಂದು ಹೇಳಿದ್ದಾರೆ. ”ಇನ್ನೊಂದು ವರ್ಷದಲ್ಲಿ ಲೋಕಸಭಾ…

ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳಿಂದ ಅಪ್ರಾಪ್ತ ಬಾಲಕಿಯ ರಕ್ಷಣೆ.
ರಾಜ್ಯ

ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳಿಂದ ಅಪ್ರಾಪ್ತ ಬಾಲಕಿಯ ರಕ್ಷಣೆ.

ಪಲ್ಗುಣಿ ಎಂಬ ಅಪರಿಚಿತ ಬಾಲಕಿಯನ್ನು ರಕ್ಷಣೆ ಮಾಡಿ ಮೂಡಬಿದ್ರೆ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಮಹಿಳಾ ಪೊಲೀಸ್ ಅಧಿಕಾರಿ ಜೊತೆಯಲ್ಲಿ ಕಳಿಸಿ ರಕ್ಷಣೆ ನೀಡಿದ ಘಟನೆ ನಡೆದಿದೆ. ಹಿಂದಿ ಮಾತಾಡುವ ಹುಡುಗಿ ಏಳನೇ ತರಗತಿಯಲ್ಲಿ ಓದುತ್ತಿದ್ದೇನೆ ಸಿದ್ದಾಪುರದಿಂದ ಬಂದಿದ್ದೇನೆ. ಎನ್ನುತ್ತಿದ್ದ ಹುಡುಗಿಯನ್ನು ಸಮಾಜ ಸೇವಕ ರವಿಕಕ್ಕೆ ಪದವು ಹಾಗೂ ಸ್ಥಳೀಯರು…

ಕದ್ರಿ ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ ಮೂವರು ಪೊಲೀಸ್ ವಶಕ್ಕೆ.
ರಾಜ್ಯ

ಕದ್ರಿ ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ ಮೂವರು ಪೊಲೀಸ್ ವಶಕ್ಕೆ.

ಮಂಗಳೂರು ಮೇ 12 : ಮಂಗಳೂರಿನ ಪ್ರಸಿದ್ದ ಕದ್ರಿ ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ಮೂವರು ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಮೂವರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸೈಗೋಳಿ ನಿವಾಸಿ ಹಸನ್…

ಮಾಜಿ ಸಚಿವ ಈಶ್ವರಪ್ಪ ಸುಬ್ರಹ್ಮಣ್ಯ ಭೇಟಿ.
ರಾಜ್ಯ

ಮಾಜಿ ಸಚಿವ ಈಶ್ವರಪ್ಪ ಸುಬ್ರಹ್ಮಣ್ಯ ಭೇಟಿ.

ಮಾಜಿ ಸಚಿವ, ಬಿಜೆಪಿಯ ಪ್ರಭಾವ ಮುಖಂಡ ಈಶ್ವರಪ್ಪ ಅವರು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಆಶ್ಲೇಷ ಪೂಜೆ ನೆರವೇರಿಸಿದ್ದಾರೆ. ಅವರ ಮಗ ಕಾಂತೇಶ್ ಮತ್ತು ಸೊಸೆ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳು ಸೇವೆಯನ್ನು ಪೂರೈಸಿದ್ದಾಗಿ ತಿಳಿದು ಬಂದಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI