ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಪಲಿತಾಂಶ:
ರಾಜ್ಯ

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಪಲಿತಾಂಶ:

ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಡ ಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಪಲಿತಾಂಶ ಬಂದಿರುತ್ತದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ ಒಟ್ಟು 10 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರು ತೇರ್ಗಡೆ ಹೊಂದಿರುತ್ತಾರೆ ಸಂಪಾಜೆ ಗ್ರಾಮದ ಗೂನಡ್ಕಅಬೀರಾ ಆನಂದ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರ ಲವೀತ್…

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆ.
ರಾಜ್ಯ

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆ.

ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವು ಸೆರೆಹಿಡಿದು ಯಶಸ್ವಿಯಾಗಿ ಕಾಡಿಗೆ ಬಿಡಲಾಗಿದೆ.ನೆಲ್ಲಿಹುದಿಕೇರಿ ಗ್ರಾಮದ ಸಂಪಿಗೆ ಕೊಲ್ಲಿ ಬಿ ಎಸ್ಟೇಟ್ ಲೈನ್ ಮನೆಯ ಕುಮಾರ್ ಅವರು ಕೋಳಿಗಳನ್ನು ಬಿಡಲು ಹೋಗುವ ಸಂದರ್ಭದಲ್ಲಿ ಕೋಳಿಯನ್ನು ಕೊಂದು ಹಾಕಿರುವ ದೃಶ್ಯ ಕಂಡುಬಂದಿದೆ. ಕೋಳಿಗೂಡಿನೊಳಗೆ ಹಾವು ಇರುವುದು ಕಂಡುಬಂದ ಹಿನ್ನಲೆಯಲ್ಲಿ ಕೂಡಲೇ ಗುಹ್ಯ ಗ್ರಾಮದ…

ಅಂಗಾರರ ಅವಧಿಯಲ್ಲಿ ನಡೆದ ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ: ಈ ಬಾರಿಯ ಮತದಾನ ದೇಶಭಕ್ತರ ಮತ್ತು ಟಿಪ್ಪು ಭಕ್ತರ ನಡುವಿನ ಸ್ಪರ್ದೆ : ಕೋಟ ಶ್ರೀನಿವಾಸ ಪೂಜಾರಿ.
ರಾಜ್ಯ

ಅಂಗಾರರ ಅವಧಿಯಲ್ಲಿ ನಡೆದ ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ: ಈ ಬಾರಿಯ ಮತದಾನ ದೇಶಭಕ್ತರ ಮತ್ತು ಟಿಪ್ಪು ಭಕ್ತರ ನಡುವಿನ ಸ್ಪರ್ದೆ : ಕೋಟ ಶ್ರೀನಿವಾಸ ಪೂಜಾರಿ.

ಸುಳ್ಯ: 2000 ಕೋಟಿ ಅನುದಾನ ತಂದು ಸಚಿವ ಎಸ್.ಅಂಗಾರರು ಈ ಭಾಗದಲ್ಲಿ 6 ಅವಧಿಯಲ್ಲಿ ಗೆದ್ದುಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೊಡ್ಡ ಅಂತರದಲ್ಲಿ ವಿಜಯಿಯಾಗಲಿದ್ದಾರೆ. ಎಂದು ಸಚಿವ ಕೋಟ ಶ್ರೀನಿವಾಸ…

ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.
ರಾಜ್ಯ

ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ.

ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ.ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ…

ರಾಜ್ಯದಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಅಭ್ಯರ್ಥಿಗಳಿಗೆ ಮಾತ್ರ ಮನೆ-ಮನೆ ಪ್ರಚಾರಕ್ಕೆ ಅವಕಾಶ.
ರಾಜ್ಯ

ರಾಜ್ಯದಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಅಭ್ಯರ್ಥಿಗಳಿಗೆ ಮಾತ್ರ ಮನೆ-ಮನೆ ಪ್ರಚಾರಕ್ಕೆ ಅವಕಾಶ.

ಬೆಂಗಳೂರು, ಮೇ 7: ಆಡಳಿತ ಮತ್ತು ಪ್ರತಿಪಕ್ಷಗಳನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ರಾಜ್ಯವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆಇಂದು ಸಂಜೆಯಿಂದ (ಮೇ 8) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಕೊನೆಯ ಕ್ಷಣದಲ್ಲಿ ಮನತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್…

SSLC ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆ ಪ್ರಥಮ,ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ..!
ರಾಜ್ಯ

SSLC ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆ ಪ್ರಥಮ,ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ..!

ಸೋಮವಾರ ( ಮೇ.8 ರಂದು) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ.ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.ಚಿತ್ರದುರ್ಗ ಜಿಲ್ಲೆ…

ರಾಜ್ಯ ವಿಧಾನ ಸಭಾ ಚುನಾವಣೆ ಕಣದಲ್ಲಿ 2,613 ಅಭ್ಯರ್ಥಿಗಳು: 58,545 ಮತಗಟ್ಟೆ..
ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆ ಕಣದಲ್ಲಿ 2,613 ಅಭ್ಯರ್ಥಿಗಳು: 58,545 ಮತಗಟ್ಟೆ..

ಚುನಾವಣಾ ಕಣದಲ್ಲಿ ಅಂತಿಮವಾಗಿ 2,613 ಅಭ್ಯರ್ಥಿಗಳು ಉಳಿದಿದ್ದಾರೆ. ಆಪೈಕಿ 2.427 ಪುರುಷರು, 184 ಮಹಿಳೆಯರು ಮತ್ತುಇಬ್ಬರು ಇತರರು ಕಣದಲ್ಲಿದ್ದಾರೆ. ಒಟ್ಟು 58,545ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆಯಲ್ಲಿ1,15,709 ಬ್ಯಾಲೆಟ್ ಯೂನಿಟ್ ಬಳಕೆಮಾಡಲಾಗುತ್ತದೆ. 82,543 ಕಂಟ್ರೋಲ್ ಯೂನಿಟ್,89,379 ವಿವಿ ಪ್ಯಾಟ್‌ಗಳನ್ನು ಬಳಕೆ ಮಾಡಲಾಗುತ್ತಿದೆಎಂದು ಆಯೋಗ ತಿಳಿಸಿದೆ.

ನಾಳೆ(ಮೆ.8)- ಬೊಳುವಾರಿನಿಂದ ದರ್ಬೆಯವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ- ಮೋಹಕತಾರೆ ರಮ್ಯ, ನಿಕೇತ್ ರಾಜ್ ಆಗಮನ.
ರಾಜ್ಯ

ನಾಳೆ(ಮೆ.8)- ಬೊಳುವಾರಿನಿಂದ ದರ್ಬೆಯವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ- ಮೋಹಕತಾರೆ ರಮ್ಯ, ನಿಕೇತ್ ರಾಜ್ ಆಗಮನ.

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಬೃಹತ್ ರೋಡ್ ಶೋ ಮೇ 8ರಂದು ನಡೆಯಲಿದೆ. ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಬೊಳುವಾರಿನಿಂದದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದ್ದು ಖ್ಯಾತ ಚಲನಚಿತ್ರ ನಟಿ, ಮೋಹಕ ತಾರೆ ರಮ್ಯಾ ಮತ್ತು ಖ್ಯಾತ ವಾಗ್ಮಿ ನಿಕೇತ್…

ವಿಟ್ಲ ಕಬಕ ಭಾಗದಲ್ಲಿ ಜೆ ಡಿ ಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಮತ ಪ್ರಚಾರ.
ರಾಜ್ಯ

ವಿಟ್ಲ ಕಬಕ ಭಾಗದಲ್ಲಿ ಜೆ ಡಿ ಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಮತ ಪ್ರಚಾರ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಚಿಲ್ತಡ್ಕ ವಿಟ್ಲ ಕಬಕ ಭಾಗದಲ್ಲಿ ಬಿರುಸಿನ ಮತ ಪ್ರಚಾರ ಮಾಡಿದರು, ಗ್ರಾಮದ ಬಡವರಿಗೆ ಮನೆಗಳು ಸಿಗುತ್ತಿಲ್ಲ, ನೈಂಟಿಫೋರ್ ಸಿ, ಮೊದಲಾದ ಭೂ ದಾಖಲೆಗಳು ಮಾಡಲು ಸಾದ್ಯವಾಗುತ್ತಿಲ್ಲ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು ಬ್ರಷ್ಟಾಚಾರ ತಾಂಡವವಾಡುತ್ತಿದ್ದು ಜನರು ಬೇಸತ್ತಿದ್ದಾರೆ, ಬದಲಾವಣೆ…

ಬಿಜೆಪಿ ಅಭ್ಯರ್ಥಿ ಭಾಗೀರಥಿ ಅವರ ಚುನಾವಣಾ ಪ್ರಚಾರ
ರಾಜ್ಯ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಅವರ ಚುನಾವಣಾ ಪ್ರಚಾರ

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ನೆಲ್ಯಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನೆಕ್ಕಿಲಾಡಿ ಗ್ರಾಮದ ಗುರಿಯಡ್ಕ ಕಾಲೋನಿ, ಮಾಯಿಪ್ಪಾಜೆ ಸಿ ಆರ್ ಸಿ ಕಾಲೋನಿಯಲ್ಲಿ ಮನೆ ಮನೆ ಭೇಟಿ ಮಾಡಲಾಯಿತು. ಕಲ್ಲುಗುಡ್ಡೆ ಬೆಥನಿ ವೃದ್ದಾಶ್ರಮಕ್ಕೆ ಭೇಟಿ ನೀಡಿದರು. ನೂಜಿಬಾಳ್ತಿಲ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI