ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

30 ದಿನಗಳಿಂದ ಕುಡಿಯಲು ನೀರಿಲ್ಲದೆ ಪರದಾಡುತ್ತಿರುವ ಪೆರುವಾಜೆ ಗ್ರಾಮದ ಮುರ್ಕೆತ್ತಿ ಬಜ ನಿವಾಸಿಗಳು.
ರಾಜ್ಯ

30 ದಿನಗಳಿಂದ ಕುಡಿಯಲು ನೀರಿಲ್ಲದೆ ಪರದಾಡುತ್ತಿರುವ ಪೆರುವಾಜೆ ಗ್ರಾಮದ ಮುರ್ಕೆತ್ತಿ ಬಜ ನಿವಾಸಿಗಳು.

ಪೆರುವಾಜೆ ಗ್ರಾಮದ ಮುರ್ಕೆತ್ತಿ ಬಜ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಪಂಚಯತ್ ನ ಕುಡಿಯುವ ನೀರಿನ ವ್ಯವಸ್ಥೆ ನಿಂತು ಹೋಗಿದೆ. ಈ ಭಾಗದ ಸುಮಾರು 20 ಮನೆಯವರು ನೀರಿನ ಪರ್ಯಾಯ ವ್ಯವಸ್ಥೆ ಇಲ್ಲದೆ ಪಂಚಾಯತ್ ನ ಕುಡಿಯುವ ನೀರಿನ…

ಮೇ.08ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ.
ರಾಜ್ಯ

ಮೇ.08ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ.

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದೆ.ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10…

ಕುಡಿಯುವ ನೀರಿಗಾಗಿ ಪರದಾಡಿದ ಕುದ್ಪಾಜೆ ದಲಿತ ನಿವಾಸಿಗಳು: ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ:ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹದಂತೆ ಬೋರ್ ಕೊರೆದು ನೀರಿನ ವ್ಯವಸ್ಥೆ ಮಾಡಿದ ಅಧಿಕಾರಿಗಳು.
ರಾಜ್ಯ

ಕುಡಿಯುವ ನೀರಿಗಾಗಿ ಪರದಾಡಿದ ಕುದ್ಪಾಜೆ ದಲಿತ ನಿವಾಸಿಗಳು: ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ:
ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹದಂತೆ ಬೋರ್ ಕೊರೆದು ನೀರಿನ ವ್ಯವಸ್ಥೆ ಮಾಡಿದ ಅಧಿಕಾರಿಗಳು.

ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಎಂಬಲ್ಲಿ ಹಲವಾರು ದಲಿತ ಕುಟುಂಬದವರಿಗೆ ಕುಡಿಯಲು ನೀರು ಇಲ್ಲದ ಸಂದರ್ಭದಲ್ಲಿ ಕುದ್ಪಾಜೆ ದಲಿತ ನಿವಾಸಿಗಳು ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಕೊಟ್ಟ ಹಿನ್ನಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ…

ಸ್ವೀಪ್ ವತಿಯಿಂದ ಸುಳ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ.
ರಾಜ್ಯ

ಸ್ವೀಪ್ ವತಿಯಿಂದ ಸುಳ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ.

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸುಳ್ಯ ನಗರದ ಖಾಸಗಿ ಬಸ್ ತಂಗುದಾಣದಲ್ಲಿ ತಾಲೂಕು SVEEP ಸಮಿತಿ ಹಾಗೂ ಸುಳ್ಯ ನಗರಪಂಚಾಯತ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು…

ಮೇ14 ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ :” ಶ್ರೀ ಕೇಶವ ಸ್ಮೃತಿ” ಪ್ರಶಸ್ತಿ ಪ್ರದಾನ ಸಮಾರಂಭ
ರಾಜ್ಯ

ಮೇ14 ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ :
” ಶ್ರೀ ಕೇಶವ ಸ್ಮೃತಿ” ಪ್ರಶಸ್ತಿ ಪ್ರದಾನ ಸಮಾರಂಭ

ಸುಳ್ಯ ಹಳೆಗೇಟಿನ ವಿದ್ಯಾನಗರ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾಪನಾ ಸಮಾರಂಭ ಹಾಗೂ ಶ್ರೀಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 14ರಂದು ಅಪರಾಹ್ನ ಗಂಟೆ 3ರಿಂದ ಶ್ರೀ ಕೇಶವಕಿರಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬ್ರಹ್ಮಶ್ರೀ…

ಕೆಪಿಸಿಸಿ ಸಂಯೋಜಕರಾಗಿ ಸರಸ್ವತಿ ಕಾಮತ್ ನಿಯೋಜನೆ.
ರಾಜ್ಯ

ಕೆಪಿಸಿಸಿ ಸಂಯೋಜಕರಾಗಿ ಸರಸ್ವತಿ ಕಾಮತ್ ನಿಯೋಜನೆ.

ಪ್ರಸ್ತುತ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದನೀಡಲಾಗಿರುವ ಭರವಸೆಗಳೂ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಹಾಗೂಚುನಾವಣೆಯಲ್ಲಿ ಸ್ಥಳೀಯ ಮುಖಂಡರುಗಳಿಗೆ ಸಹಕಾರಿಯಾಗಲು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಸರಸ್ವತಿಕಾಮತ್, ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ಸಮಿತಿ ವ್ಯಾಪ್ತಿಯ ಸುಳ್ಯವಿಧಾನಾಸಭಾ ಕ್ಷೇತ್ರ ಚುನಾವಣೆಗೆ ಕೆಪಿಸಿಸಿ ಸಂಯೋಜಕರಾಗಿನಿಯೋಜಿಸಲಾಗಿದೆ. ಎಂದು ತಿಳಿದುಬಂದಿದೆ.

ಜನತಾದಳ ( ಜ್ಯಾ) ಪಕ್ಷದ ವತಿಯಿಂದ ಅರಂತೋಡು ಮತ್ತು ಕಲ್ಲುಗುಂಡಿ ಪೇಟೆಯಲ್ಲಿ ಬಿರುಸಿನ ಮತ ಪ್ರಚಾರ.
ರಾಜ್ಯ

ಜನತಾದಳ ( ಜ್ಯಾ) ಪಕ್ಷದ ವತಿಯಿಂದ ಅರಂತೋಡು ಮತ್ತು ಕಲ್ಲುಗುಂಡಿ ಪೇಟೆಯಲ್ಲಿ ಬಿರುಸಿನ ಮತ ಪ್ರಚಾರ.

ಜನತಾದಳ ( ಜ್ಯಾ) ಪಕ್ಷದ ವತಿಯಿಂದ ಇಂದು ಅರಂತೋಡು ಪೇಟೆ ಮತ್ತು ಕಲ್ಲುಗುಂಡಿ ಪೇಟೆಯಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿ ವೆಂಕಟೇಶ್, ಸುಕುಮಾರ್ ಕೋಡ್ತುಗುಳಿ, ರಾಕೇಶ್ ಕುಂಟಿಕಾನ, ದೇವರಾಮ ಬಾಳಕಜೆ, ಹನೀಫ್ ಮೊಟ್ಟೆಂಗಾರ್, ಖಾದರ್ ಮೊಟ್ಟೆಂಗಾರ್, ರಾಮಚಂದ್ರ ಗೌಡ, ಮೋಹನ್ ಚಾಂತಾಳ, ಪಿ.ಎ. ಉಮ್ಮರ್,…

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಾರ್ಟಿ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದೆ : ಅಶೋಕ್ ಎಡಮಲೆ
ರಾಜ್ಯ

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಾರ್ಟಿ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದೆ : ಅಶೋಕ್ ಎಡಮಲೆ

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಕ್ಷ ಇತ್ತೀಚೆಗೆ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದ್ದು ಜನರು ಆಮ್ ಆದ್ಮಿ ಪಕ್ಷದ ಅಭಿವೃದ್ದಿಪರ ಚಿಂತನೆಯ ಆಡಳಿತವನ್ನು ಮೆಚ್ಚಿಕೊಂಡಿದ್ದು, ರಾಷ್ಟ್ರೀಯ ಪಕ್ಷಗಳ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ, ಈ ಬಾರಿಯ ಚುನಾವಣೆಯಲ್ಲಿ ಗೆದ್ದರೂ ಸೋತರೂ ಸದಾ ಜನ ಸಾಮಾನ್ಯರೊಂದಿಗೆ ಬೆರೆತು ಜನರ ಎಲ್ಲಾತರದ…

ಬಿಜೆಪಿಯ ಗೆಲುವಿನ ಮುನ್ಸೂಚನೆ ಅರಿತ ಕಾಂಗ್ರೆಸ್ ಅನೇಕ ಅಪಪ್ರಚಾರವನ್ನು ಮಾಡುತ್ತಿದೆ: ವೆಂಕಟ್ ದಂಬೆಕೋಡಿ.
ರಾಜ್ಯ

ಬಿಜೆಪಿಯ ಗೆಲುವಿನ ಮುನ್ಸೂಚನೆ ಅರಿತ ಕಾಂಗ್ರೆಸ್ ಅನೇಕ ಅಪಪ್ರಚಾರವನ್ನು ಮಾಡುತ್ತಿದೆ: ವೆಂಕಟ್ ದಂಬೆಕೋಡಿ.

ಬಿಜೆಪಿಯ ಗೆಲುವಿನ ಮುನ್ಸೂಚನೆ ಅರಿತ ಕಾಂಗ್ರೆಸ್ ಅನೇಕ ಅಪಪ್ರಚಾರವನ್ನು ಮಾಡುತ್ತಿದೆ. ತಪ್ಪುಲೆಕ್ಕವನ್ನು ಜನರಿಗೆ ನೀಡಿ ದಾರಿ ತಪ್ಪಿಸುವ ಕೆಲಸಮಾಡುತ್ತಿದೆ. ಇಂತಹ ಅಪಪ್ರಚಾರವನ್ನು ಜನನಂಬುವುದಿಲ್ಲ. ಈಗ ಕ್ಷೇತ್ರ ತುಂಬಾ ಅಭಿವೃದ್ಧಿಯಾಗಿದೆ.೩೦ ವರ್ಷಗಳ ಹಿಂದೆ ಅವರದೇ ಸರಕಾರ, ಇಲ್ಲಿಯೂಅವರದೇ ಶಾಸಕರಿದ್ದರು. ಏನು ಅಭಿವೃದ್ಧಿ ಮಾಡಿದ್ದಾರೆಎಂದು ಜನ ನೋಡಿದ್ದಾರೆ. ಕೋಟಿ ಅನುದಾನ ತಂದುಕಾಂಗ್ರೆಸ್ಸಿಗೆ…

ಪುತ್ತೂರು ನಗರ, ಕಬಕ ಪೇಟೆ,ವಿಟ್ಲ ಪೇಟೆಯಲ್ಲಿ ಜೆಡಿಎಸ್ ಪಕ್ಷದಿಂದ ಭರ್ಜರಿ ಮತ ಯಾಚನೆ
ರಾಜ್ಯ

ಪುತ್ತೂರು ನಗರ, ಕಬಕ ಪೇಟೆ,ವಿಟ್ಲ ಪೇಟೆಯಲ್ಲಿ ಜೆಡಿಎಸ್ ಪಕ್ಷದಿಂದ ಭರ್ಜರಿ ಮತ ಯಾಚನೆ

ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಪುತ್ತುರೂ ನಗರ, ಕಬಕ ಪೇಟೆ, ಕಂಬಳಬೆಟ್ಟು, ಮೇಗಿನ ಪೇಟೆ,ವಿಟ್ಲ ಪೇಟೆ , ಅಳಿಕೆ ಹಾಗೂ ಮುಂತಾದೆಡೆ ಕಾರ್ಯಕರ್ತರೊಂದಿಗೆ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕು ಜಿಲ್ಲಾ ಕೇಂದ್ರವಾಗಬೇಕು , ಪುತ್ತೂರಿನಲ್ಲಿ ಸರಿಯಾದ ಜಿಲ್ಲಾ ಆಸ್ಪತ್ರೆ ಇಲ್ಲ ಮೂಲಭೂತ ಸೌಕರ್ಯಗಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI