ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಗಡಿಯಲ್ಲಿ ದೀಪಾವಳಿ ಸಂಭ್ರಮ: ರಾಷ್ಟ್ರ ರಕ್ಷಣೆಯ ಜೊತೆ ಹಬ್ಬದ ಉತ್ಸಾಹದಲ್ಲಿರುವ ಯೋಧರು
ರಾಷ್ಟ್ರೀಯ

ಗಡಿಯಲ್ಲಿ ದೀಪಾವಳಿ ಸಂಭ್ರಮ: ರಾಷ್ಟ್ರ ರಕ್ಷಣೆಯ ಜೊತೆ ಹಬ್ಬದ ಉತ್ಸಾಹದಲ್ಲಿರುವ ಯೋಧರು

ಪಂಜಾಬ್ ಗಡಿಯಲ್ಲಿರುವ ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ನಿಯೋಜಿತರಾಗಿರುವ ಗಡಿ ಭದ್ರತಾ ಪಡೆ (BSF) ಯೋಧರು ದೀಪಾವಳಿ ಹಬ್ಬವನ್ನು ಉತ್ಸಾಹಭರಿತವಾಗಿ ಆಚರಿಸುತ್ತಿದ್ದಾರೆ. ದೇಶದ ರಕ್ಷಣೆಯ ಜೊತೆಗೆ ಹಬ್ಬದ ಸಂಭ್ರಮವನ್ನೂ ಒಟ್ಟಿಗೆ ಕಾಪಾಡುತ್ತಿರುವ ಈ ಯೋಧರು ಎಚ್ಚರಿಕೆಯ ಕಣ್ಣಿನಿಂದ ಗಡಿಯನ್ನು ನಿಗಾದಲ್ಲಿ ಇಟ್ಟುಕೊಂಡಿದ್ದಾರೆ. BSF ಪಂಜಾಬ್ ಫ್ರಾಂಟಿಯರ್ ಮುಖ್ಯಸ್ಥ, ಇನ್ಸ್‌ಪೆಕ್ಟರ್ ಜನರಲ್ ಡಾ.…

ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡ ಪುತ್ತೂರಿನ ಅಶೋಕ ಜನ-ಮನ ಕಾರ್ಯಕ್ರಮ: ನೂಕು ನುಗ್ಗಲು ಉಂಟಾಗಿ ಹಲವರು ಅಸ್ವಸ್ಥ
ರಾಜ್ಯ

ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡ ಪುತ್ತೂರಿನ ಅಶೋಕ ಜನ-ಮನ ಕಾರ್ಯಕ್ರಮ: ನೂಕು ನುಗ್ಗಲು ಉಂಟಾಗಿ ಹಲವರು ಅಸ್ವಸ್ಥ

ಪುತ್ತೂರು ತಾಲೂಕಿನ ಕೊಂಬೆಟ್ಟು ಮೈದಾನದಲ್ಲಿ ನಡೆದ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರೀ ಜನ ಸೇರಿದ್ದು ನೂಕುನುಗ್ಗಲು ಉಂಟಾಗಿ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡು ಹಲವು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ರೈ ಎಸ್ಟೇಟ್…

📰 ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ — ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಅವರಿಗೆ ಸನ್ಮಾನ
ರಾಜ್ಯ

📰 ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ — ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಅವರಿಗೆ ಸನ್ಮಾನ

ಕಡಬ: ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಕೃತಿಗಳ ಮೂಲಕ ಹಲವು ಪ್ರಶಸ್ತಿಗಳನ್ನು ಗಳಿಸಿರುವ ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರಿಗೆ ಪ್ರೋತ್ಸಾಹದ ಗೌರವ ಲಭಿಸಿದೆ. ಕಾಣಿಯೂರು ಗ್ರಾಮ, ಕಡಬ ತಾಲೂಕು, ದ.ಕ. — ದೀಪಾವಳಿ ಪ್ರಯುಕ್ತ ನಡೆದ ಪ್ರೊ ವಾಲಿಬಾಲ್…

ಅಯೋಧ್ಯೆಯಲ್ಲಿ ದಾಖಲೆ ಬರೆದ ದೀಪೋತ್ಸವ 2025: 26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಸರಯೂ ತೀರ!
ಧಾರ್ಮಿಕ ರಾಷ್ಟ್ರೀಯ

ಅಯೋಧ್ಯೆಯಲ್ಲಿ ದಾಖಲೆ ಬರೆದ ದೀಪೋತ್ಸವ 2025: 26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಸರಯೂ ತೀರ!

ಅಯೋಧ್ಯೆ:ದೀಪೋತ್ಸವ 2025 ಸಂದರ್ಭದಲ್ಲಿ ಅಯೋಧ್ಯೆಯ ಸರಯೂ ಘಾಟ್‌ಗಳಲ್ಲಿ 26.17 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಿ ಇತಿಹಾಸ ನಿರ್ಮಿಸಲಾಗಿದೆ. ಈ ಅದ್ಭುತ ಕಾರ್ಯಕ್ರಮದೊಂದಿಗೆ ಅಯೋಧ್ಯೆ ಎರಡು ಗಿನ್ನೆಸ್ ವರ್ಲ್ಡ್ ದಾಖಲೆಗಳನ್ನು ಬರೆದಿದೆ. ಕಾರ್ಯಕ್ರಮದ ಅಂಗವಾಗಿ 2,128 ವೇದ ಪಂಡಿತರಿಂದ ಭವ್ಯ ಮಹಾಆರತಿ ನೆರವೇರಿಸಲಾಯಿತು. ರಾಮಾಯಣದ ಕಥೆಯನ್ನು ಆಧರಿಸಿದ ಲೇಸರ್ ಹಾಗೂ…

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಮೊದಲ ಏಕದಿನ ಪಂದ್ಯದಲ್ಲಿ ಸೋಲು
ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಮೊದಲ ಏಕದಿನ ಪಂದ್ಯದಲ್ಲಿ ಸೋಲು

ಪರ್ಥ್‌ನಲ್ಲಿ ಮಳೆಯ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಮೂರು ಪಂದ್ಯಗಳ ಸರಣಿಯ ಈ ಮೊದಲ ಪಂದ್ಯದಲ್ಲಿ ಮಳೆ ವ್ಯತ್ಯಯದಿಂದಾಗಿ ಪ್ರತಿ ತಂಡಕ್ಕೂ ಕೇವಲ 26 ಓವರ್‌ಗಳ ಪಂದ್ಯ ನಡೆಯಿತು. ಭಾರತ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ 26 ಓವರ್‌ಗಳಲ್ಲಿ…

ನಮ್ಮ ಶತ್ರುಗಳು ಇನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಆಪರೇಶನ್ ಸಿಂದೂರ ಕೇವಲ ಒಂದು ಟ್ರೈಲರ್‌ ಮಾತ್ರ – ರಾಜನಾಥ್ ಸಿಂಗ್
ಅಂತರಾಷ್ಟ್ರೀಯ ರಾಷ್ಟ್ರೀಯ

ನಮ್ಮ ಶತ್ರುಗಳು ಇನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಆಪರೇಶನ್ ಸಿಂದೂರ ಕೇವಲ ಒಂದು ಟ್ರೈಲರ್‌ ಮಾತ್ರ – ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಲಖನೌನಲ್ಲಿ ಸ್ಥಾಪಿತ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಮೊದಲ ಬ್ಯಾಚ್‌ ಬ್ರಹ್ಮೋಸ್ ಕ್ಷಿಪಣಿಗಳನ್ನು ಹಸಿರು ನಿಶಾನೆ ತೋರಿಸಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು,…

ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ
ಅಂತರಾಷ್ಟ್ರೀಯ

ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ

ಢಾಕಾ: ಬಾಂಗ್ಲಾದೇಶ ರಾಜಧಾನಿ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ವ್ಯಾಪಕವಾಗುತ್ತಿದ್ದಂತೆ ಅಧಿಕಾರಿಗಳು ತುರ್ತುವಾಗಿ ಎಲ್ಲ ವಿಮಾನ ಸಂಚಾರಗಳನ್ನು ಸ್ಥಗಿತಗೊಳಿಸಿದ್ದಾರೆ.ಅಗ್ನಿಶಾಮಕ ಮತ್ತು ನಾಗರಿಕ ರಕ್ಷಣಾ ಇಲಾಖೆಯ ಮಾಹಿತಿ ಪ್ರಕಾರ, ಒಟ್ಟು 32 ಅಗ್ನಿಶಾಮಕ ಘಟಕಗಳು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ
ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಚಿನ್ನ ಖರೀದಿಗೆ ಸ್ವರ್ಣಂ ನಲ್ಲಿ ಮುಗಿಬಿದ್ದ ಗ್ರಾಹಕರು ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ…

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಅನುಮತಿ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಅನುಮತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 13,000 ಕೋಟಿ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ನ್ಯಾಯಾಲಯವು ಅನುಮತಿ ನೀಡಿದೆ. ಬೆಲ್ಜಿಯಂನ ಅಂಟ್ವರ್ಪ್ ನಗರ ನ್ಯಾಯಾಲಯವು ನಿನ್ನೆ ನೀಡಿದ ತೀರ್ಪಿನಲ್ಲಿ, ಭಾರತದ ವಿನಂತಿಯ ಮೇರೆಗೆ ಬೆಲ್ಜಿಯಂ ಪೊಲೀಸರ ಬಂಧನ…

ಭಾರತೀಯ ವಾಯುಪಡೆಯ ಮತ್ತೊಂದು ಮೈಲುಗಲ್ಲು: ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭಾರತೀಯ ವಾಯುಪಡೆಯ ಮತ್ತೊಂದು ಮೈಲುಗಲ್ಲು: ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆ

ನವದೆಹಲಿ: ಭಾರತೀಯ ವಾಯುಪಡೆ (IAF) ತನ್ನ ಸಾಮರ್ಥ್ಯ, ಆಧುನೀಕರಣ ಮತ್ತು ಸೈನಿಕ ಸಜ್ಜುಗೊಳಿಸುವಿಕೆಯಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆ ಆಗಿ ಹೊರಹೊಮ್ಮಿದೆ. ಈ ಸಾಧನೆಯನ್ನು 2025ರ ವರ್ಲ್ಡ್ ಡೈರೆಕ್ಟರಿ ಆಫ್ ಮಾಡರ್ನ್ ಮಿಲಿಟರಿ ಏರ್‌ಕ್ರಾಫ್ಟ್ (WDMMA) ಪ್ರಕಟಿಸಿದ ತಾಜಾ ಶ್ರೇಯಾಂಕದಲ್ಲಿ ಭಾರತದ TruVal Rating…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI