ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.
ರಾಜ್ಯ

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.

ಸುಳ್ಯ ಚೆನ್ನಕೇಶವ ದೇವಾಲಯದ ಎದುರು ಬೃಹತ್ ಸಮಾವೇಶ. ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ,…

ನಿಂತಿಕಲ್ಲು : ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ
ರಾಜ್ಯ

ನಿಂತಿಕಲ್ಲು : ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ

ನಿಂತಿಕಲ್ಲು : ಈ ಬಾರಿಯ ಪಿ ಯು ಸಿ ಯ ಪರೀಕ್ಷಾ ಫಲಿತಾಂಶ ಬಂದಿದ್ದು ,ನಿಂತಿಕಲ್ಲು ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಐ ಎಫ್ ವಾಣಿಜ್ಯ ವಿಭಾಗದಲ್ಲಿ 584 ಅಂಕಗಳನ್ನು ಪಡೆಯುವುದರೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನಿ ಹಾಗೂ ಸುಳ್ಯ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು…

ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!
ರಾಜ್ಯ

ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!

ಮಂಗಳೂರು, ಎಪ್ರಿಲ್ 24 : ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. “ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ…

ಎಪ್ರಿಲ್ 27ರಂದು ಕಾಪು ಗೆ ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ.
ರಾಜ್ಯ

ಎಪ್ರಿಲ್ 27ರಂದು ಕಾಪು ಗೆ ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ.

ಉಡುಪಿ: ಎಪ್ರಿಲ್ 27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ಕಾಪುವಿಗೆ ಆಗಮಿಸಲಿದ್ದಾರೆ. ಕಾಪು ಕ್ಷೇತ್ರದಲ್ಲಿ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ, ಕಟಪಾಡಿ ಪರಿಸರದಲ್ಲಿ ಸಮಾವೇಶಕ್ಕೆ ಬೇಕಾದ ಸಿದ್ಧತೆಯ ಸಂಬಂಧ…

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ಕೆ. ಆರ್. ಎಸ್ ಪಕ್ಷಕ್ಕೆ.
ರಾಜ್ಯ

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ಕೆ. ಆರ್. ಎಸ್ ಪಕ್ಷಕ್ಕೆ.

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಪಕ್ಷ ಸಿದ್ದಂತವನ್ನು ಒಪ್ಪಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಾರಾಗಿದ್ದಾರೆ ಮತ್ತು ಪಕ್ಷದ ಸಂಪೂರ್ಣ ಬೆಳವಣಿಗೆಗೆ ಇದು ಪೂರಕವಾಗಲಿದೆ. ಈ ಸಂದರ್ಭದಲ್ಲಿ ಕೆ. ಆರ್. ಎಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು…

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಮುಕ್ರಂಪಾಡಿ ರಸ್ತೆ ಬದಿ ಬೆಂಕಿ ಅವಘಡ.
ರಾಜ್ಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ
ಮುಕ್ರಂಪಾಡಿ ರಸ್ತೆ ಬದಿ ಬೆಂಕಿ ಅವಘಡ.

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಮುಕ್ರಂಪಾಡಿ ರಸ್ತೆ ಬದಿ ಖಾಲಿ ಸ್ಥಳದಲ್ಲಿ ಗಿಡಗಂಟಿಗಳಿಗೆ ಬೆಂಕಿ ತಗಲಿದ ಘಟನೆ ಎ.24ರಂದು ಸಂಜೆ ನಡೆದಿದೆ.ಬೆಂಕಿಯನ್ನು ನಂದಿಸಲು ಸಾರ್ವಜನಿಕರು ಹರಸಾಹಸ ಪಟ್ಟು ಕೊನೆಗೆ ಬೆಂಕಿಯನ್ನು ಅಲ್ಪಸ್ವಲ್ಪ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ಕಚೇರಿಗೆ ಕರೆ ಮಾಡಿದಾಗ ಅಲ್ಲಿರುವ ಅಗ್ನಿಶಾಮಕ ವಾಹನಗಳು ಇತರ ಕಡೆಯ ಬೆಂಕಿ…

ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರದ ಉದ್ಘಾಟನೆ.
ರಾಜ್ಯ

ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರದ ಉದ್ಘಾಟನೆ.

ಶ್ರೀ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನ,ಶರಾವತಿ ನಗರ, ಶಿವಮೊಗ್ಗದಲ್ಲಿ ಎ.24 ರ ಸೋಮವಾರ 12 ರಿಂದ 15 ವಯಸ್ಸಿನ ಬಾಲಕರಿಗೆ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರವನ್ನು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಾಗಾರದಲ್ಲಿ ಶ್ರೀ ಆದಿಚುಂಚನಗಿರಿ…

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ.
ರಾಜ್ಯ

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ.

ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ಸಂಭವಿಸಿದೆ.ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್…

ಬೆಳ್ತಂಗಡಿ – ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್.
ರಾಜ್ಯ

ಬೆಳ್ತಂಗಡಿ – ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್.

ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಎಪ್ರಿಲ್ 24ರ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ…

ಉಬರಡ್ಕ ಯುವಕ ಮಂಡಲದ ವತಿಯಿಂದ ಜಿಲ್ಲೆಯ ಪಿ ಯು ಸಿ ಟಾಪರ್ ಗೆ ಅಭಿನಂದನೆ.
ರಾಜ್ಯ

ಉಬರಡ್ಕ ಯುವಕ ಮಂಡಲದ ವತಿಯಿಂದ ಜಿಲ್ಲೆಯ ಪಿ ಯು ಸಿ ಟಾಪರ್ ಗೆ ಅಭಿನಂದನೆ.

ಯುವಕ ಮಂಡಲ(ರಿ) ಉಬರಡ್ಕ ಮಿತ್ತೂರು ಇದರ ವತಿಯಿಂದ ದ್ವಿತೀಯ ಪಿ ಯು ಸಿ ಯಲ್ಲಿ ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ತೃತಿಯ ಸ್ಥಾನ ಗಳಿಸಿ ನಮ್ಮೂರಿನ ಹೆಸರನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿದ ಪ್ರತಿಷ್ಟಿತ ಕೆದಂಬಾಡಿ ಮಂಜುಶ್ರೀ ಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI