ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕುಮಾರದಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ : ಕಡಬ ಪೊಲೀಸರಿಂದ ದಾಳಿ.
ರಾಜ್ಯ

ಕುಮಾರದಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ : ಕಡಬ ಪೊಲೀಸರಿಂದ ದಾಳಿ.

ಕಡಬ: ಕುಮಾರದಾರ ನದಿಯಲ್ಲಿ ಡ್ರೆಜ್ಜಿಂಗ್‌ ಮೂಲಕ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ಮಾಡಿ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಸಂಭವಿಸಿದೆ. ಮರಳನ್ನು ಅಕ್ರಮವಾಗಿ ತೆಗೆಯುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಕಡಬ ಎಸ್‌ಐ ಹರೀಶ್‌ ಸಿಬಂದಿಗಳೊಂದಿಗೆ…

ಪವಿತ್ರ ಹಜ್ಜ್ ಯಾತ್ರೆಗೆ ಬೀಳ್ಕೊಡುಗೆ ಸಮಾರಂಭ
ರಾಜ್ಯ

ಪವಿತ್ರ ಹಜ್ಜ್ ಯಾತ್ರೆಗೆ ಬೀಳ್ಕೊಡುಗೆ ಸಮಾರಂಭ

ಈ ವರ್ಷದ ಪವಿತ್ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದರಸ ಇದರ ಮಾಜಿ ಸದರ್ ಉಸ್ತಾದ್ ಕೆ. ಕೆ. ಅಲಿ ಮುಸ್ಲಿಯಾರ್ ಪಟ್ಟಾಂಬಿ ಮತ್ತುಸುಳ್ಯದ ಉದ್ಯಮಿ ನಾಸಿರ್ ಕಟ್ಟೆಕ್ಕಾರ್ಸ್ ಇವರನ್ನು ಮದರಸ ಸಭಾಂಗಣದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಸನ್ಮಾನಿ ಸಿ ಬೀಳ್ಕೊಡಲಾಯಿತುಸಮಾರಂಭದ ಅಧ್ಯಕ್ಷತೆಯನ್ನುಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ…

ಬಿಜೆಪಿ ಅಭ್ಯರ್ಥಿ ಸವಣೂರು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ
ರಾಜ್ಯ

ಬಿಜೆಪಿ ಅಭ್ಯರ್ಥಿ ಸವಣೂರು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರಿಂದ ಕುದ್ಮಾರು, ಕ್ಯಾಮನ,ಬೆಳಂದೂರು,ಕಾಣಿಯೂರು,ಕಳುವಾಜೆ,ಹೇಮಲ,ಚಾರ್ವಕ,ಕುಂಬ್ಲಾಡಿ,ಕೆಳಗಿನ ಕೇರಿ,ಕೊಪ್ಪ, ಸೊಂಪಾಡಿ, ನೆರೊಲ್ತಡ್ಕ, ಪುಂಚಪ್ಪಾಡಿ, ಕುದ್ಮಾರು,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು.…

ಇಷ್ಟು ವರ್ಷದಲ್ಲಿ ಸುಳ್ಯದವರಾದ ಡಿ.ವಿ., ಶೋಭಾ , ಕಟೀಲ್ ರಿಂದ ಸುಳ್ಯಕ್ಕೆ ಸಿಕ್ಕಿದ ಕೊಡುಗೆ ಏನು: ಸುಳ್ಯದಲ್ಲಿ ಧನಂಜಯ ಅಡ್ಪಂಗಾಯ ಪ್ರಶ್ನೆ.
ರಾಜ್ಯ

ಇಷ್ಟು ವರ್ಷದಲ್ಲಿ ಸುಳ್ಯದವರಾದ ಡಿ.ವಿ., ಶೋಭಾ , ಕಟೀಲ್ ರಿಂದ ಸುಳ್ಯಕ್ಕೆ ಸಿಕ್ಕಿದ ಕೊಡುಗೆ ಏನು: ಸುಳ್ಯದಲ್ಲಿ ಧನಂಜಯ ಅಡ್ಪಂಗಾಯ ಪ್ರಶ್ನೆ.

ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕೇತ್ರಕ್ಕೆ ಮೂರುವರೆ ಸಾವಿರ ಕೋಟಿ ಅನುದಾನ , ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಿವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಆದರೆ ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ…

ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.
ರಾಜ್ಯ

ನಾಳೆ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಬೃಹತ್ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ, ಇಲ್ಲದೆ ಡಿಟೈಲ್ಸ್.

ನಾಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಯೋಗಿ ಆದಿತ್ಯನಾಥ್ ಅವರು ಆಗಮಿಸುವ ಹೆಲಿಪ್ಯಾಡ್ ಸ್ಥಳ ಬದಲಾವಣೆಯಾಗಿದ್ದು,…

ಸುಳ್ಯ ಐವರ್ನಾಡಿನ ಯುವಕ ಕುಂದಾಪುರದ ಹೊಳೆಯಲ್ಲಿ ನಾಪತ್ತೆ: ಮುಂದುವರೆದ ಶೋಧ ಕಾರ್ಯ
ರಾಜ್ಯ

ಸುಳ್ಯ ಐವರ್ನಾಡಿನ ಯುವಕ ಕುಂದಾಪುರದ ಹೊಳೆಯಲ್ಲಿ ನಾಪತ್ತೆ: ಮುಂದುವರೆದ ಶೋಧ ಕಾರ್ಯ

ಕುಂದಾಪುರ:ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ.ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ…

ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು.
ರಾಜ್ಯ

ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು.

ಪುತ್ತೂರು: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಶಿವಶಂಕರ್ ಶೆಟ್ಟಿ ಮತ್ತು ವಿ ಜೆ ಅಜಯ್ ಅಂಚನ್ ಮಾನಹಾನಿಕರ ವರದಿ…

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ.
ರಾಜ್ಯ

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ.

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಡಬ ಪೇಟೆ ಮತ್ತು ಬೆದ್ರಾಜೆ,ಅಂಗಡಿಮನೆ,ಮರ್ದಾಳ,ದಂಡುಕುರಿ,ಹಸಂತಡ್ಕ,ಕಲ್ಪುರೆ,ಮಡ್ಯಡ್ಕ,,ಕೊಡಂಕಿರಿ,ಕೊಡೀಂಬಾಳ,ದೊಡ್ಡಕೊಪ್ಪ, ಮೂರಾಜೆ,ಪರಪ್ಪುಕೊರಿಯರ್,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ…

ಅರುಣ್ ಪುತ್ತಿಲ ಗೆದ್ದರೆ, ನಮ್ಮಂತವರ ಜೀವಕ್ಕೆ ಅಪಾಯವಿದೆ: ರವೀಂದ್ರ. ಎಂ.ಪುತ್ತೂರಿನಲ್ಲಿ ಸುದ್ದಿಗೋಷ್ಠಿ.
ರಾಜ್ಯ

ಅರುಣ್ ಪುತ್ತಿಲ ಗೆದ್ದರೆ, ನಮ್ಮಂತವರ ಜೀವಕ್ಕೆ ಅಪಾಯವಿದೆ: ರವೀಂದ್ರ. ಎಂ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿ.

ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ ಇದೀಗ ಮತ್ತೊಬ್ಬರು ಪುತ್ತಿಲನ ದೌರ್ಜನ್ಯದ ಬಗ್ಗೆ ಮಾದ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ.…

ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ:ಮನೆ ಕಳ್ಳತನ: ಮಗುವಿನ ಸರ ಕಳ್ಳತನ:ಚಿನ್ನ ಬಿಡುಸುವುದಾಗಿ ಹಣ ಪಡೆದು ವಂಚನೆ.
ರಾಜ್ಯ

ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ:
ಮನೆ ಕಳ್ಳತನ: ಮಗುವಿನ ಸರ ಕಳ್ಳತನ:ಚಿನ್ನ ಬಿಡುಸುವುದಾಗಿ ಹಣ ಪಡೆದು ವಂಚನೆ.

ಸುಳ್ಯಭಾಗದಲ್ಲಿ ಕಳ್ಳತನ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು,ಒಂದೇ ದಿನ ಮೂರು ಕಳ್ಳತನ ಪ್ರಕರಣ ನಡೆದಿದೆ,ಸುಳ್ಯದ ಅರಂಬೂರು ನಿವಾಸಿ ಎಸ್ ಸಂಶುದ್ದೀನ್ ಮನೆಯಲ್ಲಿ ರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ, ಮನೆಯಲ್ಲಿ ಯಾರು ಇಲ್ಲದಿದ್ದ ಸಂದರ್ಭ 20 ಪವನ್ ಬಂಗಾರ ಕಳುವಾಗಿದೆ,ಕವಾಟು ಒಡೆದು ಒಡವೆಗಳ ಹೊತ್ತೊಯ್ದ ಬಗ್ಗೆ ಸುಳ್ಯ ಪೋಲೀಸ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI