ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ರಾಜ್ಯ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:
ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾದ್ಯಮ ಹೇಳಿಕೆ ತಿಳಿಸಿದ್ದಾರೆ.ಅವರುಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಎ.23ರ ಸಂಜೆ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. SAMVIT ಶ್ರೀ ಆದಿಚುಂಚನಗಿರಿ…

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ: ದೂರು ದಾಖಲು.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ: ದೂರು ದಾಖಲು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಇದೇ ತಿಂಗಳ 20 ರಂದು ಜಿಲ್ಲಾಧಿಕಾರಿಯ ಕಚೇರಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸುತ್ತಿದ್ದ ವೇಳೆಅವರ…

ಬೆಂಗಳೂರಿಗೆ ಹೊರಟು ಹೋದ ಯುವಕ ಮೃತದೇಹ ಪಣಂಬೂರಿನಲ್ಲಿ ಪತ್ತೆ.
ರಾಜ್ಯ

ಬೆಂಗಳೂರಿಗೆ ಹೊರಟು ಹೋದ ಯುವಕ ಮೃತದೇಹ ಪಣಂಬೂರಿನಲ್ಲಿ ಪತ್ತೆ.

ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ ಮೃತಪಟ್ಟ ಯುವಕ. ‌ ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ…

ರೈತರ ಗೌರವ ಹೆಚ್ಚಿಸಿದ ಬಿಜೆಪಿ ಸರಕಾರ: ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು
ರಾಜ್ಯ

ರೈತರ ಗೌರವ ಹೆಚ್ಚಿಸಿದ ಬಿಜೆಪಿ ಸರಕಾರ: ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು

ಮಂಗಳೂರು: ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ರೈತ ಸಮುದಾಯದ ಮನಗೆದ್ದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು. ಬಿಜೆಪಿ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ…

ಸುಳ್ಯ ಕ್ಷೇತ್ರದ 3 ಮಂದಿ ಸಂಸದರು,ಕೇಂದ್ರ ಕೃಷಿ ಸಚಿವರು ಇದ್ದರೂ ಅಡಿಕೆ ದರದಲ್ಲಿನಅಸ್ತಿರತೆಯನ್ನು ಸರಿಪಡಿಸಲು ಸಾಧ್ಯವಾಗದ ಇವರಿಂದ ಅಡಿಕೆ ಬೆಳಗಾರರಿಗೆ ಏನೂ ಉಪಯೋಗವಿಲ್ಲ: ಧನಂಜಯ ಅಡ್ಪಂಗಾಯ.
ರಾಜ್ಯ

ಸುಳ್ಯ ಕ್ಷೇತ್ರದ 3 ಮಂದಿ ಸಂಸದರು,
ಕೇಂದ್ರ ಕೃಷಿ ಸಚಿವರು ಇದ್ದರೂ ಅಡಿಕೆ ದರದಲ್ಲಿನ
ಅಸ್ತಿರತೆಯನ್ನು ಸರಿಪಡಿಸಲು ಸಾಧ್ಯವಾಗದ ಇವರಿಂದ ಅಡಿಕೆ ಬೆಳಗಾರರಿಗೆ ಏನೂ ಉಪಯೋಗವಿಲ್ಲ: ಧನಂಜಯ ಅಡ್ಪಂಗಾಯ.

ಸುಳ್ಯ ಕ್ಷೇತ್ರದವರೇ ಆದ 3 ಮಂದಿ ಸಂಸದರು,ಕೇಂದ್ರ ಕೃಷಿ ಸಚಿವರು ಇದ್ದರೂ ಅಡಿಕೆ ದರದಲ್ಲಿಉಂಟಾಗುತ್ತಿರುವ ಅಸ್ತಿರತೆಯನ್ನು ಸರಿಪಡಿಸಲು, ಸುಳ್ಯ ಕ್ಷೇತ್ರದ ಅಡಿಕೆ ಕೃಷಿಕರ ಹಿತ ಕಾಯಲು ಈಗಿರುವ ಸರಕಾರ ಪ್ರಯತ್ನಿಸುತ್ತಿಲ್ಲ ಇದನ್ನು ಕೃಷಿಕರು ಅರಿಯ ಬೇಕಾಗಿದೆ.ಕೃಷಿಕರ ಅಭ್ಯುದಯಕ್ಕಾಗಿ ತೆರೆದುಕೊಂಡ ಕ್ಯಾಂಪ್ಕೂ ಇಂದು ಕೃಷಿಕರನ್ನು ಬಳಸಿಕೊಂಡು ಉಧ್ಯಮ ನಡೆಸುತ್ತಿದೆ, ಮಾರುಕಟ್ಟೆಗಿಂತ…

ಎ.25 ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ:ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ
ರಾಜ್ಯ

ಎ.25 ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ:
ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ

ಎ. 25 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್ ತಿಳಿಸಿದ್ದಾರೆ ಸುಳ್ಯದಲ್ಲಿ ನಡೆದ ಸುದ್ದಿಗೋಸ್ಟಿಯಲ್ಲಿ ಅವರ ಈ ಬಗ್ಗೆ ಮಾಹಿತಿನೀಡಿ 11 ಗಂಟೆಗೆ ಸುಳ್ಯಕ್ಕೆ…

ಉಪ್ಪಿನಂಗಡಿ ಕಲ್ಲೇರಿ ಬಳಿ ಕಾರು ಸ್ಕೂಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು.
ರಾಜ್ಯ

ಉಪ್ಪಿನಂಗಡಿ ಕಲ್ಲೇರಿ ಬಳಿ ಕಾರು ಸ್ಕೂಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು.

ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವರದಿಯಾಗಿದೆ.ಜಾಫರ್ ಎಂಬವರು ಮೃತಪಟ್ಟ ಸವಾರ. ಗಂಭೀರ ಗಾಯಗೊಂಡ ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು…

ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಸ್ಥಳಿಯ ಅಭ್ಯರ್ಥಿಗಳ ಅವಕಾಶವನ್ನು ಕಾಂಗ್ರೇಸ್ ಕಸಿದುಕೊಂಡಿದೆ: ವೆಂಕಟ್ ದಂಬೆಕೋಡಿ
ರಾಜ್ಯ

ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಸ್ಥಳಿಯ ಅಭ್ಯರ್ಥಿಗಳ ಅವಕಾಶವನ್ನು ಕಾಂಗ್ರೇಸ್ ಕಸಿದುಕೊಂಡಿದೆ: ವೆಂಕಟ್ ದಂಬೆಕೋಡಿ

ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಸ್ಥಳಿಯ ಅಭ್ಯರ್ಥಿಗಳಿಗೆ ಅವಕಾಶ ನೀಡದೆ ಬೇರೆ ಊರಿನ ಉಧ್ಯಮಿಯೊಬ್ಬರಿಗೆ ಅವಕಾಶ ನೀಡುವ ಮೂಲಕ, ಈ ಚುನಾವಣೆ ಜನಸಾಮಾನ್ಯ ಮತ್ತು ಧನಿಕರ ನಡುವಿನ ಸ್ಫರ್ಧೆಯಾಗಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣ ಸಮಿತಿಯ ಸಂಚಾಲಕ ವೆಂಕಟ್ ದಂಬೆಕೋಡಿ ಹೇಳಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ…

ಕ್ರಿಮಿನಲ್ ಹಿನ್ನಲೆಯಲ್ಲಿಲ್ಲದ ರೈತರ ಬಂದೂಕು ಠೇವಣಿ ಇಡುವಂತೆ ಇರುವ ಆದೇಶದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ಮಾಡಬೇಕು: ರೈತ ಸಂಘ ಆಗ್ರಹ
ರಾಜ್ಯ

ಕ್ರಿಮಿನಲ್ ಹಿನ್ನಲೆಯಲ್ಲಿಲ್ಲದ ರೈತರ ಬಂದೂಕು ಠೇವಣಿ ಇಡುವಂತೆ ಇರುವ ಆದೇಶದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ಮಾಡಬೇಕು: ರೈತ ಸಂಘ ಆಗ್ರಹ

ಕಾಡುಪ್ರಾಣಿಗಳ ಉಪಟಳದಿಂದ ಕೃಷಿ ಕೆಲಸದಲ್ಲಿ ತೊಡಗುವ ರೈತರು ಕಂಗಾಲಾಗಿರುವ ಈ ಸಂದರ್ಭ ಚುನಾವಣೆಯ ನೆಪವೊಡ್ಡಿ ಬಂದೂಕು ಠೇವಣಿ ಇಡುವಂತೆ ಒತ್ತಾಯಿಸುತ್ತಿರುವುದು ರೈತರಿಗೆ ಮಾರಕವಾಗಿದ್ದು , ಆದೇಶದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ಮಾಡಬೇಕು , ಈ ನಿಟ್ಟಿನಲ್ಲಿ ರೈತ ಸಂಘದ ಹಿತ ಕಾಯ್ದುಕೊಳ್ಳಲು ಎಲ್ಲಾ ರಾಜಕೀಯ ಪಕ್ಷಗಳು ವಿಫಲವಾಗಿದೆ, ರೈತರಿಗೆ…

ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದ ಅಭಿವೃದ್ಧಿ ಸಂಭಂದಿಸಿದ ಇಲ್ಲಿಯ ಸಮಸ್ಯೆಯನ್ ವಿಧಾನ ಸೌಧದಲ್ಲಿ ಇಟ್ಟು ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಇದೆಯೇ: ವೆಂಕಪ್ಪ ಗೌಡ ಪ್ರಶ್ನೆ
ರಾಜ್ಯ

ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದ ಅಭಿವೃದ್ಧಿ ಸಂಭಂದಿಸಿದ ಇಲ್ಲಿಯ ಸಮಸ್ಯೆಯನ್ ವಿಧಾನ ಸೌಧದಲ್ಲಿ ಇಟ್ಟು ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಇದೆಯೇ
: ವೆಂಕಪ್ಪ ಗೌಡ ಪ್ರಶ್ನೆ

ಸುಳ್ಯದಿಂದ ಕಳೆ ಆರು ಅವಧಿಯಿಂದ ಗೆದ್ದಿರುಅಭ್ಯರ್ಥಿ ಅಂಗಾರರಿಗೆ ಈ ಬಾರಿ ಸೋಲಿನ ಬೀತಿ ಎದುರಾದ ಹಿನ್ನಲೆಯಲ್ಲಿ ಬಿಜೆ ಪಿಯವರು ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ , ಆದರೆ ಈ ಹೊಸ ಮುಖದಿಂದ ಕ್ಷೇತ್ರದ ಅಭಿವೃದ್ಧಿ ಸಂಭಂದಿಸಿದ ಇಲ್ಲಿಯ ಸಮಸ್ಯೆಯನ್ ವಿಧಾನ ಸೌಧದಲ್ಲಿ ಇಟ್ಟು ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಇದೆಯೇ ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI