ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:
ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾದ್ಯಮ ಹೇಳಿಕೆ ತಿಳಿಸಿದ್ದಾರೆ.ಅವರುಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಎ.23ರ ಸಂಜೆ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. SAMVIT ಶ್ರೀ ಆದಿಚುಂಚನಗಿರಿ…
































