ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ.
ರಾಜ್ಯ

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ.

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಜಮಾ ಅತ್ ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ಸ್ಥಳೀಯ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ಈದ್ ಖುತುಬ ನಿರ್ವಹಿಸಿ ನಾಡಿನ ಸಮಸ್ತ ಜನರಿಗೆ ಈದ್ ಸಂದೇಶ ನೀಡಿ ಮರಣ ಹೊಂದಿದವರಿಗೆ…

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಿಸಲಾಯಿತು.
ರಾಜ್ಯ

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಿಸಲಾಯಿತು.

ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಅಬ್ಬಾಸ್ ಮದನಿರವರು ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು ಕರೆಕೊಟ್ಟರು‌. ನಾಡಿನಾದ್ಯಂತ ಸೌಹಾರ್ದ ಕಾಪಾಡಲು ಕರೆ ನೀಡಿದರು.ನಂತರ ಸೇರಿದವರೆಲ್ಲರೂ ಪರಸ್ಪರ ಸ್ನೇಹ ಸಮ್ಮಿಲನೊಂದಿಗೆ ಆಲಿಂಗನ ನಡೆಸಿದರು.

ಸಂಪಾಜೆಯಲ್ಲಿ ಸಂಭ್ರಮದ ಈದ್ ಆಚರಣೆ.
ರಾಜ್ಯ

ಸಂಪಾಜೆಯಲ್ಲಿ ಸಂಭ್ರಮದ ಈದ್ ಆಚರಣೆ.

ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಜುಮ್ಮಾ ಮಸ್ಜಿದ್ ಸಂಪಾಜೆ ಇದರ ವತಿಯಿಂದ ಈದ್ ನಮಾಜ್ ಮಸೀದಿ ಸಮೀಪದ ಮೈದಾನದಲ್ಲಿ ನಡೆಯಿತು.ಈದ್ ಖುತುಬಾ ಮತ್ತು ನಮಾಜ್ ನೇತೃತ್ವವನ್ನು ಮೌಲವಿ ಸಲ್ಮಾನ್ ಖಾಸಿಮಿ ನಿರ್ವಹಿಸಿದರು.

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ಹಾಗೂ ಈದ್ ಸಂದೇಶ
ರಾಜ್ಯ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ಹಾಗೂ ಈದ್ ಸಂದೇಶ

ಬೆಳ್ಳಾರೆ : ಪವಿತ್ರ ರಂಜಾನ್ ತಿಂಗಳ ‌ಕೊನೆಯಲ್ಲಿ ಆಚರಿಸುವ ಈದ್ ಉಲ್ ಫಿತರ್ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.. ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು…

ಎ.24 ರಿಂದ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ.
ರಾಜ್ಯ

ಎ.24 ರಿಂದ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ.

ಶ್ರೀ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಶರಾವತಿ ನಗರ, ಶಿವಮೊಗ್ಗದಲ್ಲಿ ಎ.24 ರ ಸೋಮವಾರ ದಿಂದ ಆರಂಭಗೊಂಡು 12 ದಿನಗಳ ಕಾಲ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ ವನ್ನು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನ ದಲ್ಲಿ ಆಯೋಜಿಸಲಾಗಿದೆ. ಈ…

ಮುಸ್ಲಿಂ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ: ಉದ್ರಿಕ್ತರಿಂದ ಕಲ್ಲು ತೂರಾಟ, ಪೊಲೀಸ್ ಜೀಪಿಗೆ ಹಾನಿ: ಏಳು ಮಂದಿ ಪೊಲೀಸ್ ವಶಕ್ಕೆ
ರಾಜ್ಯ

ಮುಸ್ಲಿಂ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ: ಉದ್ರಿಕ್ತರಿಂದ ಕಲ್ಲು ತೂರಾಟ, ಪೊಲೀಸ್ ಜೀಪಿಗೆ ಹಾನಿ: ಏಳು ಮಂದಿ ಪೊಲೀಸ್ ವಶಕ್ಕೆ

:ಮುಸ್ಲಿಂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸರು ಇಬ್ಬರು ಹಿಂದೂ ಯುವಕರು ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಭಟ್ಕಳದಿಂದ ವರದಿಯಾಗಿದೆ.ಭಟ್ಕಳದ ಮಾರುಕಟ್ಟೆಯಲ್ಲಿ ರಂಜಾನ್‌ ಖರೀದಿ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಜನಸಂದಣಿ ಇತ್ತು. ಈ ವೇಳೆ ಯುವಕರು ಮುಸ್ಲಿಂ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.ಹಿಂದು ಯುವಕರು…

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೊರುವ ಹಿನ್ನಲೆ.ಪಯಸ್ವಿನಿ ನದಿ ಬದಿಯ ತೋಟಗಳ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಕ್ಕೆ ಅಧಿಕಾರಿಗಳಿಂದ ಆದೇಶ.
ರಾಜ್ಯ

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೊರುವ ಹಿನ್ನಲೆ.
ಪಯಸ್ವಿನಿ ನದಿ ಬದಿಯ ತೋಟಗಳ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಕ್ಕೆ ಅಧಿಕಾರಿಗಳಿಂದ ಆದೇಶ.

ಬರಿದಾಯ್ತು ಪಯಸ್ವಿನಿ ಒಡಲು:ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!ಪಯಸ್ವಿನಿ ನದಿ ತಟದ ತೋಟಗಳ ಕೃಷಿ ಪಂಪ್ ಗಳ ವಿದ್ಯುತ್ ಕಡಿತವೊಂದೇ ಸಧ್ಯದ ಪರಿಹಾರ…?ಸುಳ್ಯನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಂಶವನ್ನು ಗಮನಿಸಿಈ ಬಗ್ಗೆ ನಿನ್ಬೆಯಷ್ಟೆ ನಿಮ್ಮ ನ್ಯೂಸ್ ರೂಮ್ ಫಸ್ಟ್ ವರದಿ ಮಾಡಿತ್ತು ಇದೀಗ…

ರಮಾನಾಥ್ ರೈ ಮತ್ತು ನಂದಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಾಯಕರು ಕ್ಷಮೆ ಯಾಚಿಸಬೇಕು: ನಂದಕುಮಾರ್ ಅಭಿಮಾನಿ ಬಳಗ ಆಗ್ರಹ.ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ತಟಸ್ಥರಾಗುತ್ತೇವೆ
ರಾಜ್ಯ

ರಮಾನಾಥ್ ರೈ ಮತ್ತು ನಂದಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಾಯಕರು ಕ್ಷಮೆ ಯಾಚಿಸಬೇಕು: ನಂದಕುಮಾರ್ ಅಭಿಮಾನಿ ಬಳಗ ಆಗ್ರಹ.
ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ತಟಸ್ಥರಾಗುತ್ತೇವೆ

ರಮಾನಾಥ್ ರೈ ಕಾಂಗ್ರೇಸ್ ಪಕ್ಷಕ್ಕೆ ಕಳೆದ ಮೂವತ್ತು ವರುಷಗಳಿಗೆ ಶಾಸಕರಿಲ್ಲದ ಶೂನ್ಯವನ್ನು ತುಂಬಿದವರು.ಅವರಿಂದ ಕಡಬ ತಾಲೋಕಿನಲ್ಲಿ ಹಲವು ಸೇತುವೆ, ರಸ್ತೆಗಳ ನಿರ್ಮಾಣ ಸಾಧ್ಯವಾಗಿದೆ, ಕಡಬ ತಾಲೋಕು ನಿರ್ಮಾಣವಾಗಲು ಅವರ ಕೊಡುಗೆ ಅಪಾರ ಇಂತಹ ಸಜ್ಜನ ರಾಜಕಾರಣಿಯನ್ನು ಕೆ ಪಿ ಸಿ ಅದ್ಯಕ್ಷರು ಸುಳ್ಯಕ್ಕೆ ಅಭಿಪ್ರಾಯ ಸಂಗ್ರಹಿಸಲು ಕಳುಹಿಸಿದ್ದರು, ಅವರು…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ 6 ನೇ ಬಾರಿಗೆ ಶೇಕಡ 100 ಫಲಿತಾಂಶ .
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ 6 ನೇ ಬಾರಿಗೆ ಶೇಕಡ 100 ಫಲಿತಾಂಶ .

ವಿಜ್ಞಾನ ವಿಭಾಗದಲ್ಲಿ ಪ್ರಜ್ಞಾ ಕೆ.ಸಿ 581. ವಾಣಿಜ್ಯ ವಿಭಾಗದಲ್ಲಿ ಆಯಿಶಾತ್ ಶಿಫಾನ 590 ಅಂಕ ಪಡೆದು ತಾಲೋಕಿಗೆ ಪ್ರಥಮತಾಲೂಕಿನ ಅತ್ಯಂತ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವಕಾಲೇಜು ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ…

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ

ಏ.21 . ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ದಕ್ಷಣ ಕನ್ನಡ ಪಥಮ ಸ್ಥಾನಿಯಾಗಿದೆ ಉಳಿದಂತೆ ಉಡುಪಿ ದ್ವಿತೀಯ ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ .ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI