ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಹಿಂದುತ್ವಕ್ಕೆ ಬುದ್ಧಿ ಕಲಿಸ್ತೇನೆ ಅಂತ ಹೇಳಿಲ್ಲ: ಅಶೋಕ್ ಕುಮಾರ್ ರೈ.
ರಾಜ್ಯ

ಹಿಂದುತ್ವಕ್ಕೆ ಬುದ್ಧಿ ಕಲಿಸ್ತೇನೆ ಅಂತ ಹೇಳಿಲ್ಲ: ಅಶೋಕ್ ಕುಮಾರ್ ರೈ.

ಪುತ್ತೂರು, ಮೇ 03: ಅಶೋಕ್ ರೈ ಬೆಂಗಳೂರು ನಿವಾಸಕ್ಕೆ ಐಟಿ ದಾಳಿ ವಿಚಾರವಾಗಿ ಪುತ್ತೂರಿನಲ್ಲಿ ಸುದ್ದಿಗಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರು ಬಿಜೆಪಿಯವ್ರು 5 ವರ್ಷದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ, ನಾವು ಬಿಜೆಪಿಯವ್ರ ಅಭಿವೃದ್ಧಿಯ ಬಗ್ಗೆ ಪ್ರಶ್ನೆ ಮಾಡುವಾಗ ಅವ್ರು ನಾವು ಮಾಡಿರುವ ಭಾಷಣವನ್ನ ತಿರುಚುತ್ತಾರೆ…

ಕಾಂಗ್ರೇಸ್ ಪ್ರಣಾಳಿಕೆಗೆ ಸುಳ್ಯ ಬಿಜೆಪಿ ಯುವ ಮೋರ್ಚಾ ಖಂಡನೆ.

ಕಾಂಗ್ರೆಸ್ ನಿನ್ನೇ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಮಾಡುವುದಾಗಿ ಘೋಷಿಸಿದ್ದು, ಇದರಿಂದ ಕಾಂಗ್ರೆಸ್ ನ ಹಿಂದೂ ವಿರೋಧಿ ಮುಖ ಸ್ಪಷ್ಟವಾಗಿ ಅನಾವರಣಗೊಂಡಿದೆ ಎಂದು ಬಿಜೆಪಿ ಯುವಮೊರ್ಚಾ ಆಪಾಧಿಸಿದೆಸೇವಾ , ಸುರಕ್ಷಾ , ಸಂಸ್ಕಾರ ಎಂಬ ಧ್ಯೇಯ ವಾಕ್ಯದೊಂದಿಗೆ, ಹಿಂದೂ ಸಮಾಜದ ರಕ್ಷಣೆಯ ಜೊತೆಗೆ ಅಶಕ್ತರ ಸೇವೆಯಲ್ಲಿಯೂ…

ಭಜರಂಗದಳ ನಿಷೇದಕ್ಕೆ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ.
ರಾಜ್ಯ

ಭಜರಂಗದಳ ನಿಷೇದಕ್ಕೆ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ.

ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದ ಘೋಷಣೆ ಸುಳ್ಯ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ ವ್ಯಕ್ತವಾಗಿದೆ.ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದಕ್ಕೆ ಮುಂದಾದ ನಿಮಗೆ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಸರಿಯಾದ ಪಾಠ ಕಲಿಸಲಿದೆ. ಸೇವಾ, ಸುರಕ್ಷಾ, ಸಂಸ್ಕಾರ ಎಂಬ ದ್ಯೇಯ ದೋರಣೆಯೊಂದಿಗೆ ಸಮಾಜ ಮುಖಿ ಕೆಲಸಗಳನ್ನು…

ವಿ.ಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ರಿಂದ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿರುಸಿನ ಪ್ರಚಾರ
ರಾಜ್ಯ

ವಿ.ಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ರಿಂದ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿರುಸಿನ ಪ್ರಚಾರ

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo,…

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಜೆಡಿಎಸ್ ಪ್ರಣಾಳಿಕೆ : ಚುರುಕುಗೊಂಡ ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಪ್ರಚಾರ.
ರಾಜ್ಯ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಜೆಡಿಎಸ್ ಪ್ರಣಾಳಿಕೆ : ಚುರುಕುಗೊಂಡ ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಪ್ರಚಾರ.

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಕಡಬ ಭಾಗದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು.ಕಡಬ ನಗರದ ರಿಕ್ಷಾ ಚಾಲಕರನ್ನು ಭೇಟಿಯಾಗಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಸಹಾಯ ಹಾಗು ಕೃಷಿಕರಿಗೆ ನೀಡುವ ಭತ್ಯೆ ಹಾಗೂ ತಮ್ಮ ಪ್ರಣಾಳಿಕೆಯಲ್ಲಿನ ಯೋಜನೆಗಳ ವಿವರಗಳನ್ನು ನೀಡಿ…

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ   ಜ್ಯೂಸ್ ಕುಡಿಯುತ್ತಿದ್ದ  ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ:  SDPI ಖಂಡನೆ.
ರಾಜ್ಯ

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ: SDPI ಖಂಡನೆ.

ಪುತ್ತೂರು: ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ವಿಭಿನ್ನ ಸಮುದಾಯದ ಸಹಪಾಠಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ವಿದ್ಯಾರ್ಥಿಯನ್ನು ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರದ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್(18)ಹಲ್ಲೆಗೊಳಗಾದ ವ್ಯಕ್ತಿ. ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಬಸ್ಸು ನಿಲ್ದಾಣದ ಬಳಿಯಲ್ಲಿ ಜ್ಯೂಸ್…

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!
ರಾಜ್ಯ

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!

ಮಂಗಳೂರು ಮೇ 02 : ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದ ರಾಜ್ಯ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಉಲ್ಲೇಖ ಮಾಡಿದ್ದು ಬಿಜೆಪಿ ಸೇರಿದಂತೆ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದು ಕಾಂಗ್ರೆಸ್ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿಯೂ ಕಾಂಗ್ರೆಸನ್ನು ತರಾಟೆಗೆ ತಗೊಂಡಿದ್ದಾರೆ, ಕಾಂಗ್ರೆಸ್ ವಿರುದ್ದ ಬಜರಂಗದಳ…

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!
ರಾಜ್ಯ

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಅಲ್ಲಿನ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30ರಂದು ವರದಿಯಾಗಿದೆ. ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ 4 ಜನ ಕಳ್ಳರು ನುಗ್ಗಿರುವುದನ್ನು ಗಮನಿಸಿ…

ಪುತ್ತೂರಿನಲ್ಲಿ ಗೂಂಡಾ ಸಾಮ್ರಾಜ್ಯಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ: ಡಿ.ವಿ.ಸದಾನಂದ ಗೌಡ
ರಾಜ್ಯ

ಪುತ್ತೂರಿನಲ್ಲಿ ಗೂಂಡಾ ಸಾಮ್ರಾಜ್ಯಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ: ಡಿ.ವಿ.ಸದಾನಂದ ಗೌಡ

ಪುತ್ತೂರು, ಮೇ 02: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು.ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕೆ ಪುತ್ತೂರಿಗೆ…

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.
ರಾಜ್ಯ

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.

ಬೆಂಗಳೂರು ಮೇ 02: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಕ್ಕೂರು ಹೆಲಿಪ್ಯಾಡ್‌ನಿಂದ ಕೋಲಾರದ ಮುಳಬಾಗಿಲಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತದ್ದ ವೇಳೆ ಪಕ್ಷಿಯೊಂದು ಮುಂಭಾಗದ ಗ್ಲಾಸ್‌ಗೆ ಡಿಕ್ಕಿ ಹೊಡೆದಿದೆ. ಪಕ್ಷಿ ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ನ ಗಾಜು ಪುಡಿ, ಪುಡಿಯಾಗಿದೆ. ತಕ್ಷಣವೇ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI