ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪರಿವಾರಕಾನದಲ್ಲಿ ನಿತ್ಯ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಹಾನಿ
ರಾಜ್ಯ

ಪರಿವಾರಕಾನದಲ್ಲಿ ನಿತ್ಯ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಹಾನಿ

ಸುಳ್ಯನಗರದಲ್ಲಿ ನಿನ್ನೆ ಬೀಸಿದ ಗಾಳಿಮಳೆಗೆ ಪರಿವಾರ ಕಾನದಲ್ಲಿ ಮರವೊಂದು ಮುರಿದು ಬಿದ್ದು ಕೋಳಿ ಮಾರಟದ ಅಂಗಡಿಗೆ ಹಾನಿಯಾದ ಘಟನೆಎ.26 ರ ಸಂಜೆ ನಡೆದಿದೆ. ಸಂಜೆ ಬೀಸಿದ ಗಾಳಿಗೆ ಪಕ್ಕದ ಶಿವಾನಂದ ಎನ್ನುವವರ ಸೈಟ್ ನಿಂದ ಮರ ನಿತ್ಯ ಚಿಕನ್ ಸೆಂಟರ್ ಮೇಲೆ ಬಿದ್ದಿದೆ ಕಟ್ಟಡದ ತಗಡು ಶೀಟಿನ ಮಾಡು…

ಸಂಪಾಜೆ ಗ್ರಾಮದಲ್ಲಿ ಸುಳ್ಯವಿಧಾನ ಸಭಾ ಅಭ್ಯರ್ಥಿ ಜಿ ಕೃಷ್ಣಪ್ಪರವರ ಪರವಾಗಿ ಮತಯಾಚನೆ
ರಾಜ್ಯ

ಸಂಪಾಜೆ ಗ್ರಾಮದಲ್ಲಿ ಸುಳ್ಯವಿಧಾನ ಸಭಾ ಅಭ್ಯರ್ಥಿ ಜಿ ಕೃಷ್ಣಪ್ಪರವರ ಪರವಾಗಿ ಮತಯಾಚನೆ

ಸಂಪಾಜೆ ಗ್ರಾಮದ ದರ್ಕಾಸ್ ಪೇರಡ್ಕ ಬೂತ್ ನಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ಪೇರಡ್ಕ ಗೂನಡ್ಕ ಪ್ರತಿಷ್ಟ ಮನೆತನವಾದ ದಿವಂಗತ ತೆಕ್ಕಿಲ್ ಮೊಹಮ್ಮದ್ ಹಾಜಿ ಮನೆಯಲ್ಲಿ ತೆಕ್ಕಿಲ್ ಖಾಲಿದ್ ಅವರ ಪತ್ನಿಗೆ ಗ್ಯಾರಂಟಿ ಕಾರ್ಡ್ ನೀಡಿ ಚಾಲನೆ ಮಾಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಪ್ರಮುಖರಾದ ಟಿ…

ಸುಳ್ಯ ಭಾರೀ ಮಳೆ :ಬಿಸಿಲಿನ ಬೇಗೆಗೆ ತಂಪೆರೆದ ಮಳೆರಾಯ..
ರಾಜ್ಯ

ಸುಳ್ಯ ಭಾರೀ ಮಳೆ :
ಬಿಸಿಲಿನ ಬೇಗೆಗೆ ತಂಪೆರೆದ ಮಳೆರಾಯ..

ಸುಳ್ಯ ನಗರದಲ್ಲಿ ಭಾರೀ ಮಳೆ ಸುರಿದಿದೆ, ಬಿಸಿಲಿನ ಬೇಗೆಗೆ ಬಸವಳಿದ ಸುಳ್ಯ ಜನತೆಗೆ ಮಳೆಯ ಸಿಂಚನ ತಂಪಾಗಿಸಿದೆ, ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಳೆ ಸುರಿದಿದ್ದರೆ ಸುಳ್ಯಕ್ಕೆ ಮಳೆ ಸುರಿದಿರಲಿಲ್ಲ, ಮಳೆ ಇಲ್ಲದೆ ಪಯಸ್ವಿನಿ ನದಿ ನೀರು ಬತ್ತಿ ಹೋಗಿ ನಗರದಲ್ಲಿ ಕುಡಿಯುವ ನೀರಿಗೂ ತಾತ್ವಾರ ಎದುರಾಗಿತ್ತು, ಜಲಚರಗಳುಗಳು ಜೀವಕಳೆದು…

ಗುಂಡ್ಯದಲ್ಲಿ ಭಾರೀ ಮಳೆ ಮರ ಬಿದ್ದು ಅಂಗಡಿಗೆ ಹಾನಿ
ರಾಜ್ಯ

ಗುಂಡ್ಯದಲ್ಲಿ ಭಾರೀ ಮಳೆ ಮರ ಬಿದ್ದು ಅಂಗಡಿಗೆ ಹಾನಿ

ನೆಲ್ಯಾಡಿ: ಎ.25ರಂದು ಸಂಜೆ ವೇಳೆ ಕಡಬ ತಾಲೂಕಿನ ಗುಂಡ್ಯ ಪರಿಸರದಲ್ಲಿ ಭಾರೀ ಮಳೆಯಾಗಿದ್ದು ಗಾಳಿಗೆ ಮರವೊಂದು ಅಂಗಡಿಯ ಮೇಲೆ ಬಿದ್ದ ಘಟನೆ ನಡೆದಿದೆ.ಗುಂಡ್ಯ, ಶಿರಾಡಿ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಗಾಳಿಮಳೆಗೆ ಗುಂಡ್ಯದಲ್ಲಿ ಬಸ್‌ನಿಲ್ದಾಣ ಸಮೀಪದ ಅಂಗಡಿಯೊಂದರ ಮೇಲೆ ಮರಬಿದ್ದು ಅಂಗಡಿ ಸಂಪೂರ್ಣ ಹಾನಿಗೊಂಡಿದೆ ಎಂದು ವರದಿಯಾಗಿದೆ.…

ಸುಳ್ಯದಲ್ಲಿ ಬಡವರ ಕಲಿಕೆಗಾಗಿ ಮೆಡಿಕಲ್ ಕಾಲೇಜು,ಹಳದಿ ರೋಗಕ್ಕೆ ಶಾಶ್ವತ ಪರಿಹಾರ: ಸುಳ್ಯದವರಿಗೆ ನೀಡುವ ಗ್ಯಾರಂಟಿ : ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಸುಳ್ಯದಲ್ಲಿ ಬಡವರ ಕಲಿಕೆಗಾಗಿ ಮೆಡಿಕಲ್ ಕಾಲೇಜು,ಹಳದಿ ರೋಗಕ್ಕೆ ಶಾಶ್ವತ ಪರಿಹಾರ: ಸುಳ್ಯದವರಿಗೆ ನೀಡುವ ಗ್ಯಾರಂಟಿ : ಮಲ್ಲಿಕಾರ್ಜುನ ಖರ್ಗೆ

ಮಳೆಯ ಸಿಂಚನ ಕಾಂಗ್ರೇಸ್ ಗೆಲುವಿನ ಮುನ್ಸೂಚನೆ : ಖರ್ಗೆ ಸುಳ್ಯದಲ್ಲಿ ಬಡವರ ಕಲಿಕೆಗಾಗಿ ಮೆಡಿಕಲ್ ಕಾಲೇಜು ತೆರೆಯುತ್ತೇವೆ,ಈ ಭಾಗದ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಎಲೆ ಹಳದಿ, ಮತ್ತು ಎಲೆ ಚುಕ್ಕಿ ರೋಗದ ಬಗ್ಗೆ 100 ಕೋಟಿಗೂ ಹೆಚ್ಚು ಅನುದಾನ ಮೀಸಲಿಟ್ಟು ಬೆಳೆಗಾರ ರಕ್ಷಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ,…

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.
ರಾಜ್ಯ

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.

ಸುಳ್ಯ ಚೆನ್ನಕೇಶವ ದೇವಾಲಯದ ಎದುರು ಬೃಹತ್ ಸಮಾವೇಶ. ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ,…

ನಿಂತಿಕಲ್ಲು : ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ
ರಾಜ್ಯ

ನಿಂತಿಕಲ್ಲು : ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ

ನಿಂತಿಕಲ್ಲು : ಈ ಬಾರಿಯ ಪಿ ಯು ಸಿ ಯ ಪರೀಕ್ಷಾ ಫಲಿತಾಂಶ ಬಂದಿದ್ದು ,ನಿಂತಿಕಲ್ಲು ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಐ ಎಫ್ ವಾಣಿಜ್ಯ ವಿಭಾಗದಲ್ಲಿ 584 ಅಂಕಗಳನ್ನು ಪಡೆಯುವುದರೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನಿ ಹಾಗೂ ಸುಳ್ಯ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು…

ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!
ರಾಜ್ಯ

ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!

ಮಂಗಳೂರು, ಎಪ್ರಿಲ್ 24 : ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. “ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ…

ಎಪ್ರಿಲ್ 27ರಂದು ಕಾಪು ಗೆ ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ.
ರಾಜ್ಯ

ಎಪ್ರಿಲ್ 27ರಂದು ಕಾಪು ಗೆ ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ.

ಉಡುಪಿ: ಎಪ್ರಿಲ್ 27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ಕಾಪುವಿಗೆ ಆಗಮಿಸಲಿದ್ದಾರೆ. ಕಾಪು ಕ್ಷೇತ್ರದಲ್ಲಿ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ, ಕಟಪಾಡಿ ಪರಿಸರದಲ್ಲಿ ಸಮಾವೇಶಕ್ಕೆ ಬೇಕಾದ ಸಿದ್ಧತೆಯ ಸಂಬಂಧ…

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ಕೆ. ಆರ್. ಎಸ್ ಪಕ್ಷಕ್ಕೆ.
ರಾಜ್ಯ

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ಕೆ. ಆರ್. ಎಸ್ ಪಕ್ಷಕ್ಕೆ.

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಪಕ್ಷ ಸಿದ್ದಂತವನ್ನು ಒಪ್ಪಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಾರಾಗಿದ್ದಾರೆ ಮತ್ತು ಪಕ್ಷದ ಸಂಪೂರ್ಣ ಬೆಳವಣಿಗೆಗೆ ಇದು ಪೂರಕವಾಗಲಿದೆ. ಈ ಸಂದರ್ಭದಲ್ಲಿ ಕೆ. ಆರ್. ಎಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI