ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಿಜೆಪಿಯಲ್ಲಿ ಯಾರೇ ಅಭ್ಯರ್ಥಿಯಾದರೂ ಕಾಂಗ್ರೇಸ್ ಪಕ್ಷ ಎದುರಿಸಲು ಸಿದ್ಧವಾಗಿದೆ: ಜಿ ಕೃಷ್ಣಪ್ಪ.
ರಾಜ್ಯ

ಬಿಜೆಪಿಯಲ್ಲಿ ಯಾರೇ ಅಭ್ಯರ್ಥಿಯಾದರೂ ಕಾಂಗ್ರೇಸ್ ಪಕ್ಷ ಎದುರಿಸಲು ಸಿದ್ಧವಾಗಿದೆ: ಜಿ ಕೃಷ್ಣಪ್ಪ.

ಸುಳ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಟಿಕೆಟ್ ಪಡೆದುಕೊಂಡಿರುವ ಅಭ್ಯರ್ಥಿ ಜಿ ಕೃಷ್ಣಪ್ಪ ಕ್ಷೇತ್ರದಾದ್ಯಂತ ಮನೆ ಮನೆ ಬೇಟಿ ನೀಡಿ ಬಿರುಸಿನಿಂದ ಮತಯಾಚನೆ ಮಾಡುತ್ತಿದ್ದು ಎದುರಾಳಿ ಪಕ್ಷದ ಅಭ್ಯರ್ಥಿ ಘೋಷಣೆಯಾದ ಬೆನ್ನಲೆ ನ್ಯೂಸ್ ರೂಮ್ ಫಸ್ಟ್ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಕಾಂಗ್ರೇಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಈ ದೇಶಕ್ಕೆ ನೀಡಿದ…

ಸುಳ್ಯ:ಸಚಿವ ಅಂಗಾರರಿಂದ ರಾಜಕೀಯಕ್ಕೆ ಸಂಪೂರ್ಣ ನಿವೃತಿ ಘೋಷಣೆ…! ಪಕ್ಷದೊಳಗಿದ್ದು ಪಕ್ಷವಿರೋಧಿ ಚಟುವಟಿಕೆ ನಡೆಸಿದ ಕೆಲವೊಬ್ಬರ ಪಿತೂರಿಯಿಂದ ನಿಷ್ಟಾವಂತರಿಗೆ ಬೆಲೆ ಇಲ್ಲದಂತಾಗಿದೆ.
ರಾಜ್ಯ

ಸುಳ್ಯ:ಸಚಿವ ಅಂಗಾರರಿಂದ ರಾಜಕೀಯಕ್ಕೆ ಸಂಪೂರ್ಣ ನಿವೃತಿ ಘೋಷಣೆ…! ಪಕ್ಷದೊಳಗಿದ್ದು ಪಕ್ಷವಿರೋಧಿ ಚಟುವಟಿಕೆ ನಡೆಸಿದ ಕೆಲವೊಬ್ಬರ ಪಿತೂರಿಯಿಂದ ನಿಷ್ಟಾವಂತರಿಗೆ ಬೆಲೆ ಇಲ್ಲದಂತಾಗಿದೆ.

ಹಲವು ಬಾರಿ ಸಹಕರಿಸಿದ ಸುಳ್ಯದ ಜನತೆಗೆ ಋಣಿಯಾಗಿದ್ದೇನೆ.ಪಕ್ಷದೊಳಗಿದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕೆಲವೊಂದು ವ್ಯಕ್ತಿಗಳ ಪಿತೂರಿಯಿಂದ ಈ ಬಾರಿ ನನಗೆ ಬಿಜೆಪಿಯಿಂದ ಸೀಟು ದೊರೆಯಲಿಲ್ಲ, ಈ ಬಾರಿ ನಾನು ತೋರಿದ ಪಕ್ಷ ನಿಷ್ಟೆ, ಹಾಗೂ ಅಭಿವೃದ್ದಿ ಕಾರ್ಯ ಪರಿಗಣಿಸಿ ಮತ್ತೆ ಸೀಟು ದೊರೆಯುವ ಭರವಸೆ ಹೊಂದಿದ್ದೆ .…

ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ|ಬೇಸರಗೊಂಡು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜಿನಾಮೆ ಕೊಟ್ಟ ವೆಂಕಟ್ ವಳಲಂಬೆ
ರಾಜ್ಯ

ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ|ಬೇಸರಗೊಂಡು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜಿನಾಮೆ ಕೊಟ್ಟ ವೆಂಕಟ್ ವಳಲಂಬೆ

ಆರು ಬಾರಿ ಗೆದ್ದು ಸುಳ್ಯದಲ್ಲಿ ಬಿಜೆಪಿ ಭದ್ರವಾಗಲು ಕಾರಣರಾದ ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವುದಾಗಿ ತಿಳಿದು ಬಂದಿದೆ.ಕಳೆದ 30 ವರ್ಷಗಳ ಕಾಲ…

ರಾಜ್ಯ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ.. ಯಾರು ಯಾರು ಯಾವ ಕ್ಷೇತ್ರದಲ್ಲಿದ್ದಾರೆ..
ರಾಜ್ಯ

ರಾಜ್ಯ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ.. ಯಾರು ಯಾರು ಯಾವ ಕ್ಷೇತ್ರದಲ್ಲಿದ್ದಾರೆ..

ನವದೆಹಲಿ: ರಾಜ್ಯ ಚುನಾವಣೆಗೆ ಉಳಿದೆಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದರೂ ಗಜಪ್ರವಸದಂತಾಗಿದ್ದ ಬಿಜೆಪಿಯ ಮೊದಲ ಪಟ್ಟಿ ಕೊನೆಗೂ ಇಂದು ಏ.11 ರಂದು ಬಿಡುಗಡೆಯಾಗಿದೆ. ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ…

ರಾಜ್ಯ ವಿಧಾನ ಸಭಾ ಚುನಾವಣೆ:ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ
ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆ:ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ

ಸುಳ್ಯದಲ್ಲಿ ಭಾಗೀರಥಿ ಮುರಳ್ಯ ಪುತ್ತೂರಿಗೆ ಆಶಾ ತಿಮ್ಮಪ್ಪ, ಕಾರ್ಕಳ ವಿ ಸುನಿಲ್ ಕುಮಾರ್ತೀವ್ರ ಗೊಂದಲಗಳಿದ್ದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮ ಗೊಳಿಸಿದ ಬಿಜೆಪಿ.

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್.
ರಾಜ್ಯ

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್.

ಮಂಗಳೂರು ಎಪ್ರಿಲ್ 11 : ಬಿಜೆಪಿಯ ಟಿಕೆಟ್ ಘೋಷಣೆಗೆ ಕೆಲವು ಸಮಯಗಳಿರುವ ನಡುವೆಯೇ ಇದೀಗ ಮೂಲ್ಕಿ ಮೂಡಬಿದ್ರೆ ಶಾಸಕರಾಗಿದ್ದ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40…

ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲಿನಲ್ಲಿ ರಂಜಿಸಿದ ಬೇಸಿಗೆ ಶಿಬಿರ: ನೂಡುಗರ ಮನಸೂರೆಗೊಳಿಸಿದ ಮಕ್ಕಳ ಕೌಶಲ್ಯ.
ರಾಜ್ಯ

ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲಿನಲ್ಲಿ ರಂಜಿಸಿದ ಬೇಸಿಗೆ ಶಿಬಿರ: ನೂಡುಗರ ಮನಸೂರೆಗೊಳಿಸಿದ ಮಕ್ಕಳ ಕೌಶಲ್ಯ.

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಎ.1 ರಿಂದ ಎ. 10 ರವರೆಗೆ ವಿಭಿನ್ನ , ವಿಶಿಷ್ಟ ಕಾರ್ಯ ಚಟುವಟಿಕೆಗಳಿಂದ ಕೂಡಿದ ಬೇಸಿಗೆ ಶಿಬಿರವು ನಡೆಯಿತು.ಇದರ ಸಮಾರೋಪ ಸಮಾರಂಭವು ಎ.10 ರಂದು ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿ ಯುವ ಉದ್ಯಮಿ ಡಾ. ಶ್ವೇತಾ ಮಡಪ್ಪಾಡಿ ಅವರು ಮಾತನಾಡಿ - " ಮಕ್ಕಳಿಗೆ…

ಆ್ಯಪ್ ಮೂಲಕ ಕೆಲಸದ ಆಮಿಷವೊಡ್ಡಿ ವಂಚನೆ ಆರೋಪ: ಇಂಡಿಯನ್ ಮನಿ ಫ್ರೀಡಂ ಕಂಪೆನಿಸಿಇಒ ಸುಧೀರ್ ವಿಚಾರಣೆ.
ರಾಜ್ಯ

ಆ್ಯಪ್ ಮೂಲಕ ಕೆಲಸದ ಆಮಿಷವೊಡ್ಡಿ ವಂಚನೆ ಆರೋಪ: ಇಂಡಿಯನ್ ಮನಿ ಫ್ರೀಡಂ ಕಂಪೆನಿ
ಸಿಇಒ ಸುಧೀರ್ ವಿಚಾರಣೆ.

ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆ್ಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪೆನಿ ಕಾರ್ಯ ನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್.ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು…

ಕಡಬದ ವ್ಯಕ್ತಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು.
ರಾಜ್ಯ

ಕಡಬದ ವ್ಯಕ್ತಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು.

ಕಡಬ: ಕಡಬ ಮರ್ದಾಳದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದಮೃತಪಟ್ಟ ಬಗ್ಗೆ ಏಪ್ರಿಲ್ 11 ರಂದುವರದಿಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ಕಡಬ ಮರ್ದಾಳನಿವಾಸಿ ಶಫೀಕ್(40) ಎಂದು ಗುರುತಿಸಲಾಗಿದೆ.ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್'ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ಬೆಳಗ್ಗೆ ಎದ್ದವರು, ಎದೆನೋವು ಎಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದಾದರೂ,ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ…

ನೆಲ್ಯಾಡಿ: ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದ ಡ್ರೈನೇಜ್‌ಗೆ ಬಿದ್ದು ವೃದ್ಧನಿಗೆ ತೀವ್ರವಾದ ಗಾಯ.
ರಾಜ್ಯ

ನೆಲ್ಯಾಡಿ: ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದ ಡ್ರೈನೇಜ್‌ಗೆ ಬಿದ್ದು ವೃದ್ಧನಿಗೆ ತೀವ್ರವಾದ ಗಾಯ.

ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಡೈನೇಜ್‌ಗೆ ಬಿದ್ದು ವೃದ್ಧರೋರ್ವರು ತೀವ್ರವಾದ ಗಾಯಗೊಂಡಿರುವ ಘಟನೆ ನೆಲ್ಯಾಡಿಯಲ್ಲಿ ಎ.10ರಂದು ಮಧ್ಯಾಹ್ನ ನಡೆದಿದೆ.ನೆಲ್ಯಾಡಿ ಗ್ರಾಮದ ಕುರುಬರಕೇರಿ ನಿವಾಸಿ ಬಾಬು(65ವ.) ಗಾಯಗೊಂಡವರು. ನೆಲ್ಯಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಪೇಟೆಯ ಎರಡೂ ಬದಿಯೂ ಇರುವ ಡ್ರೈನೇಜ್‌ಗೆ ಕಾಂಕ್ರಿಟ್ ತಡೆಗೋಡೆ ಮಾಡಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI