ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್
ಮನೋರಂಜನೆ ರಾಜ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್

ಸರಿಗಮಪ’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಹಾನಾ ಮತ್ತು ನಿತಿನ್ ಅವರ ವಿವಾಹ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ, ಅಂತರ್‌ಧರ್ಮೀಯ ಮತ್ತು…

ನಿವೃತ್ತ ಸೈನಿಕರ ಕಲ್ಯಾಣಕ್ಕೆ ಮತ್ತೊಂದು ಹೆಜ್ಜೆ: ಸಹಾಯಧನ ದ್ವಿಗುಣ – ರಾಜನಾಥ್ ಸಿಂಗ್ ಅನುಮೋದನೆ
ರಾಷ್ಟ್ರೀಯ

ನಿವೃತ್ತ ಸೈನಿಕರ ಕಲ್ಯಾಣಕ್ಕೆ ಮತ್ತೊಂದು ಹೆಜ್ಜೆ: ಸಹಾಯಧನ ದ್ವಿಗುಣ – ರಾಜನಾಥ್ ಸಿಂಗ್ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣಕ್ಕಾಗಿ ನೀಡಲಾಗುತ್ತಿದ್ದ ಆರ್ಥಿಕ ಸಹಾಯಧನವನ್ನು ಶೇ.100 ರಷ್ಟು ಹೆಚ್ಚಿಸಲು ಅನುಮೋದಿಸಿದ್ದಾರೆ. ಈ ನಿರ್ಧಾರದಿಂದ ಸಾವಿರಾರು ಸೈನಿಕ ಕುಟುಂಬಗಳಿಗೆ ಹೊಸ ಭರವಸೆ ದೊರೆಯಲಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಪೆನೂರಿ ಗ್ರಾಂಟ್ ಅಂದರೆ ತೀವ್ರ ಬಡತನದಲ್ಲಿರುವ ನಿವೃತ್ತ…

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ

ಮಂಗಳೂರು (ಅ.16): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ…

ಮುಂಬೈ ರೈಲು ನಿಲ್ದಾಣದಲ್ಲೇ ಹೆರಿಗೆ: ಸಾಮಾನ್ಯ ಯುವಕನ ಅಸಾಮಾನ್ಯ ಧೈರ್ಯ – “ರಿಯಲ್ ಹೀರೋ” ಎಂದು ಕೊಂಡಾಡಿದ ಜನತೆ
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಮುಂಬೈ ರೈಲು ನಿಲ್ದಾಣದಲ್ಲೇ ಹೆರಿಗೆ: ಸಾಮಾನ್ಯ ಯುವಕನ ಅಸಾಮಾನ್ಯ ಧೈರ್ಯ – “ರಿಯಲ್ ಹೀರೋ” ಎಂದು ಕೊಂಡಾಡಿದ ಜನತೆ

ಮುಂಬೈ: ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮುಂಬೈ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಪ್ರಸವ ವೇದನೆಯಿಂದ ತೊಂದರೆಯಾದಾಗ, ಸುತ್ತಮುತ್ತಲಿನ ಪ್ರಯಾಣಿಕರಲ್ಲಿ ಗೊಂದಲ ಮತ್ತು ಭಯ ಸೃಷ್ಟಿಯಾಯಿತು. ಆದರೆ ಆ ವೇಳೆ ಒಬ್ಬ ಯುವಕ ತಕ್ಷಣ ಧೈರ್ಯದಿಂದ ಮುಂದಾಗಿ ತುರ್ತು ಸರಪಳಿ ಎಳೆದು ರೈಲನ್ನು ರಾಮ ಮಂದಿರ ನಿಲ್ದಾಣದಲ್ಲಿ ನಿಲ್ಲಿಸಿದರು. ಅದರ ನಂತರ,…

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ
ರಾಜ್ಯ ಶೈಕ್ಷಣಿಕ

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ

ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಮುಂದಿನ 2025-26ನೇ ಶೈಕ್ಷಣಿಕ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು…

ರಾಷ್ಟ್ರಿಯ ಹೆದ್ದಾರಿ ಟೋಲ್ ಪ್ಲಾಜಾ ಶೌಚಾಲಯಗಳ ಸ್ವಚ್ಛತೆಗೆ ಎನ್‌ಎಚ್‌ಎಐಯಿಂದ “ಕ್ಲೀನ್ ಟಾಯ್ಲೆಟ್ ಪಿಕ್ಚರ್ ಚಾಲೆಂಜ್” – ಫೋಟೋ ಅಪ್ಲೋಡ್ ಮಾಡಿ ₹1,000 ನಿಮ್ಮ ಫಾಸ್ಟ್ಯಾಗ್ ಖಾತೆಗೆ
ರಾಷ್ಟ್ರೀಯ

ರಾಷ್ಟ್ರಿಯ ಹೆದ್ದಾರಿ ಟೋಲ್ ಪ್ಲಾಜಾ ಶೌಚಾಲಯಗಳ ಸ್ವಚ್ಛತೆಗೆ ಎನ್‌ಎಚ್‌ಎಐಯಿಂದ “ಕ್ಲೀನ್ ಟಾಯ್ಲೆಟ್ ಪಿಕ್ಚರ್ ಚಾಲೆಂಜ್” – ಫೋಟೋ ಅಪ್ಲೋಡ್ ಮಾಡಿ ₹1,000 ನಿಮ್ಮ ಫಾಸ್ಟ್ಯಾಗ್ ಖಾತೆಗೆ

ನವದೆಹಲಿ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆದ್ದಾರಿಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ಸುಧಾರಿಸಲು ಹೊಸ ವಿಶೇಷ ಯೋಜನೆಯನ್ನು ಘೋಷಿಸಿದೆ. "ಕ್ಲೀನ್ ಟಾಯ್ಲೆಟ್ ಪಿಕ್ಚರ್ ಚಾಲೆಂಜ್" ಈ ಯೋಜನೆಯಡಿ, ಪ್ರಯಾಣಿಕರು ಅಸ್ವಚ್ಛ ಶೌಚಾಲಯಗಳನ್ನು ವರದಿ ಮಾಡಿದರೆ ₹1,000 ಮೌಲ್ಯದ ಫಾಸ್ಟ್ಯಾಗ್ ರೀಚಾರ್ಜ್ ಬಹುಮಾನ ಪಡೆಯಬಹುದು. ಈ ಪ್ರೋತ್ಸಾಹಕ ಕ್ರಮದ ಉದ್ದೇಶ…

ನಾಳೆಯಿಂದ ಅಮೆರಿಕಾಕ್ಕೆ ಅಂತರಾಷ್ಟ್ರೀಯ ಅಂಚೆ ಸೇವೆ ಪುನರಾರಂಭ
ಅಂತರಾಷ್ಟ್ರೀಯ ರಾಷ್ಟ್ರೀಯ

ನಾಳೆಯಿಂದ ಅಮೆರಿಕಾಕ್ಕೆ ಅಂತರಾಷ್ಟ್ರೀಯ ಅಂಚೆ ಸೇವೆ ಪುನರಾರಂಭ

ನವದೆಹಲಿ: ನಾಳೆಯಿಂದ ಭಾರತದಿಂದ ಅಮೆರಿಕಾಕ್ಕೆ ಅಂತರಾಷ್ಟ್ರೀಯ ಅಂಚೆ ಸೇವೆ ಪುನರಾರಂಭವಾಗಲಿದೆ ಎಂದು ಸಂವಹನ ಸಚಿವಾಲಯ ಪ್ರಕಟಿಸಿದೆ. ಸಚಿವಾಲಯದ ಪ್ರಕಟಣೆಯ ಪ್ರಕಾರ, ಇಂಡಿಯಾ ಪೋಸ್ಟ್ ಇದೀಗ “ಡಿಲಿವರಿ ಡ್ಯೂಟಿ ಪೇಯ್ಡ್ (DDP)” ಪ್ರಕ್ರಿಯೆಗೆ ಅಗತ್ಯವಿರುವ ವ್ಯವಸ್ಥೆಯನ್ನು ಯಶಸ್ವಿಯಾಗಿ ಸ್ಥಾಪಿಸಿದೆ. ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಮತ್ತು ಅಮೆರಿಕದ ಕಸ್ಟಮ್ಸ್ ಹಾಗೂ ಬಾರ್ಡರ್…

ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ಮಕ್ಕಳಿಗೆ ರಷ್ಯಾ ಪ್ರವಾಸಿ ಮಹಿಳೆಯಿಂದ ಪಾಠ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್
ಅಂತರಾಷ್ಟ್ರೀಯ ರಾಷ್ಟ್ರೀಯ ಶೈಕ್ಷಣಿಕ

ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ಮಕ್ಕಳಿಗೆ ರಷ್ಯಾ ಪ್ರವಾಸಿ ಮಹಿಳೆಯಿಂದ ಪಾಠ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ಭಾರತದಲ್ಲಿ ನಾಗರಿಕ ಹೊಣೆಗಾರಿಕೆಯ ಕುರಿತು ಚರ್ಚೆ ಹುಟ್ಟಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ರಷ್ಯಾದ ಪ್ರವಾಸಿ ಮಹಿಳೆಯೊಬ್ಬರು ಭಾರತದ ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ಮಕ್ಕಳನ್ನು ಪ್ರಶ್ನಿಸಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, 28 ಮಿಲಿಯನ್‌ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಅಮೇನಾ ಫೈನ್ಡ್ಸ್ (Ameana Finds) ಎಂಬ…

ಭಾರತೀಯ ನೌಕಾಪಡೆ ಜೊತೆ ಕೈಜೋಡಿಸಿದ ರೋಲ್ಸ್-ರಾಯ್ಸ್ — ದೇಶದ ಮೊದಲ ಎಲೆಕ್ಟ್ರಿಕ್ ಯುದ್ಧನೌಕೆ ಅಭಿವೃದ್ಧಿಗೆ ನಾಂದಿ
ರಾಷ್ಟ್ರೀಯ

ಭಾರತೀಯ ನೌಕಾಪಡೆ ಜೊತೆ ಕೈಜೋಡಿಸಿದ ರೋಲ್ಸ್-ರಾಯ್ಸ್ — ದೇಶದ ಮೊದಲ ಎಲೆಕ್ಟ್ರಿಕ್ ಯುದ್ಧನೌಕೆ ಅಭಿವೃದ್ಧಿಗೆ ನಾಂದಿ

ನವದೆಹಲಿ: ಭಾರತದ ನೌಕಾಪಡೆ ಆಧುನಿಕೀಕರಣದ ನೂತನ ಹಂತಕ್ಕೆ ಕಾಲಿಟ್ಟಿದೆ. ಖ್ಯಾತ ಬ್ರಿಟಿಷ್ ಎಂಜಿನ್ ತಯಾರಕ ಸಂಸ್ಥೆ ರೋಲ್ಸ್-ರಾಯ್ಸ್ (Rolls-Royce) ಇದೀಗ ಭಾರತೀಯ ನೌಕಾಪಡೆಯೊಂದಿಗೆ ಕೈಜೋಡಿಸಿ ದೇಶದ ಮೊದಲ ಎಲೆಕ್ಟ್ರಿಕ್ ಯುದ್ಧ ನೌಕೆ (Electric Warship) ವಿನ್ಯಾಸ ಮತ್ತು ನಿರ್ಮಾಣಕ್ಕೆ ಮುಂದಾಗಿದೆ. ಈ ಯೋಜನೆ ಮೂಲಕ ಭಾರತವು ಸ್ವಯಂಸಮೃದ್ಧ ಮತ್ತು…

ಉತ್ತರ ಕರ್ನಾಟಕದ ಖ್ಯಾತ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಇನ್ನಿಲ್ಲ
ಮನೋರಂಜನೆ ರಾಜ್ಯ

ಉತ್ತರ ಕರ್ನಾಟಕದ ಖ್ಯಾತ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಇನ್ನಿಲ್ಲ

ಉತ್ತರ ಕರ್ನಾಟಕದ ಪ್ರಖ್ಯಾತ ರಂಗಭೂಮಿ ಕಲಾವಿದ ಹಾಗೂ ಜನಪ್ರಿಯ ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಾಘಾತದಿಂದ ನಿಧನರಾದರು. ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮ ಮೂಲದ ರಾಜು ತಾಳಿಕೋಟೆ ಅವರು, ದೀರ್ಘಕಾಲದಿಂದ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ಸಾವಿರಾರು ಪ್ರೇಕ್ಷಕರ ಮನ ಗೆದ್ದಿದ್ದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI