ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನೆಲ್ಲೂರು ಕೆಮ್ರಾಜೆ ಒಂದೇ ಗ್ರಾಮದಲ್ಲಿ ದಿನಗಳಂತರದಲ್ಲಿ ಇಬ್ಬರು ತೆಂಗಿನ ಮರದಿಂದ ಬಿದ್ದು ಸಾವು.
ರಾಜ್ಯ

ನೆಲ್ಲೂರು ಕೆಮ್ರಾಜೆ ಒಂದೇ ಗ್ರಾಮದಲ್ಲಿ ದಿನಗಳಂತರದಲ್ಲಿ ಇಬ್ಬರು ತೆಂಗಿನ ಮರದಿಂದ ಬಿದ್ದು ಸಾವು.

ನೆಲ್ಲೂರುಕೆಮ್ರಾಜೆ ಗ್ರಾಮದ ದಾಸನಕಜೆ ಮತ್ತು ನಾರ್ಣಕಜೆಯಲ್ಲಿ ದಿನಗಳ ಅಂತರದಲ್ಲಿ ಇಬ್ಬರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಎ. 10 ಮತ್ತ ಎ. 11 ರಂದು ನಡೆದಿದೆ.ಎ.10 ಮದ್ಯಾಹ್ನ ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ದಿ| ಶಿವರಾಮ ಮಣಿಯಾಣಿಯವರ ಪುತ್ರ ಸತೀಶ ಮಣಿಯಾಣಿ ಎಲಿಮಲೆಯಲ್ಲಿ ತೆಂಗಿನ ಮರದಿಂದ ಬಿದ್ದು…

ಪುತ್ತೂರು : ಕುತೂಹಲ ಮೂಡಿಸಿದ ಕಾಂಗ್ರೆಸ್ ನಡೆ : ಅಶೋಕ್ ಕುಮಾರ್ ರೈ ಅಭ್ಯರ್ಥಿಯೆಂದು ಅಧಿಕೃತ ಘೋಷಣೆಯೊಂದೇ ಬಾಕಿ…
ರಾಜ್ಯ

ಪುತ್ತೂರು : ಕುತೂಹಲ ಮೂಡಿಸಿದ ಕಾಂಗ್ರೆಸ್ ನಡೆ : ಅಶೋಕ್ ಕುಮಾರ್ ರೈ ಅಭ್ಯರ್ಥಿಯೆಂದು ಅಧಿಕೃತ ಘೋಷಣೆಯೊಂದೇ ಬಾಕಿ…

ಪುತ್ತೂರಿನಲ್ಲಿ ಅಶೋಕ್ ಕುಮಾರ್ ಗೆಲುವಿಗೆ ಒಂದೇ ಮೆಟ್ಟಿಲು ಬಾಕಿ..! ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಪುತ್ತೂರಿನಿಂದ ಕಾಂಗ್ರೆಸ್‌ನ 13 ಕ್ಕೂ ಹೆಚ್ಚು ಮಂದಿಟಿಕೆಟ್ ಆಕಾಂಕ್ಷಿಗಳು ಭಾರೀ ಪೈಪೋಟಿ ನಡೆಸಿದ್ದು,ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಮತ್ತುಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಹೆಸರುಮುಂಚೂಣಿಯಲ್ಲಿತ್ತು. ಇದೀಗ ತೀವ್ರ ಕುತೂಹಲಹೆಚ್ಚಿಸಿದ ಪುತ್ತೂರು…

ಅರಂಬೂರು: ರಿಕ್ಷಾಕ್ಕೆ ಹಿಂಬದಿಯಿಂದ ಬಸ್ ಡಿಕ್ಕಿ: ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕಾಲಿಗೆ ಗಂಭೀರ ಗಾಯ.
ರಾಜ್ಯ

ಅರಂಬೂರು: ರಿಕ್ಷಾಕ್ಕೆ ಹಿಂಬದಿಯಿಂದ ಬಸ್ ಡಿಕ್ಕಿ: ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕಾಲಿಗೆ ಗಂಭೀರ ಗಾಯ.

ತೊಡಿಕಾನದಿಂದ ಸುಳ್ಯ ಕಡೆಗೆ ಪ್ರಯಾಣಿಕರನ್ನು ಹೇರಿಕೊಂಡು ಬರುತ್ತಿದ್ದ ಅಟೋ ರಿಕ್ಷಾದ ಹಿಂಬದಿಗೆ ಅರಂಬೂರಿನಲ್ಲಿ ಮಡಿಕೇರಿ ಕಡೆಯಿಂದ ಗೋಕರ್ಣ ತೆರಳುವ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅರಂತೋಡು ಅಡ್ಕಬಳೆ ಸಮೀಪದ ಮಹಿಳೆಗೆ ಗಂಬೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.11…

ನಿಮ್ಮ ಮಗುವಿಗೆ ಮೌಲ್ಯಯುತ ಶಿಕ್ಷಣ ನೀಡುವ ತವಕದಲ್ಲಿ ನೀವಿದ್ದೀರಾ..?ಹಾಗಾದ್ರೆ ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲಿನಲ್ಲಿ ದಾಖಲಾತಿ ಆರಂಭಗೊಂಡಿದೆ.ಗ್ರಾಮೀಣ ಬಾಗಕ್ಕೆ ವಾಹನದ ಸೌಲಭ್ಯವೂ ನೀಡಲಾಗುತ್ತಿದೆ.
ರಾಜ್ಯ

ನಿಮ್ಮ ಮಗುವಿಗೆ ಮೌಲ್ಯಯುತ ಶಿಕ್ಷಣ ನೀಡುವ ತವಕದಲ್ಲಿ ನೀವಿದ್ದೀರಾ..?
ಹಾಗಾದ್ರೆ ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲಿನಲ್ಲಿ ದಾಖಲಾತಿ ಆರಂಭಗೊಂಡಿದೆ.
ಗ್ರಾಮೀಣ ಬಾಗಕ್ಕೆ ವಾಹನದ ಸೌಲಭ್ಯವೂ ನೀಡಲಾಗುತ್ತಿದೆ.

ಬೆಳ್ಳಾರೆಯಂತಹ ಗ್ರಾಮೀಣ ಭಾಗದಲ್ಲೂ ಕೇಂದ್ರಿಯ (CBSE) ಶಿಕ್ಷಣ ಸಂಸ್ಥೆಯನ್ನು ತೆರೆದು ಇಂದು ರಾಜ್ಯದ ನಾನಾಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದಾರೆ ಎರೆದಿರುವ ಸಂಸ್ಥೆ  ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್, ಗ್ರಾಮೀಣ ಭಾಗದಲ್ಲಿ  ಪ್ರಶಾಂತವಾಗಿ ಕಲಿಕೆ ಪೂರಕ ವಾತಾವರಣ ವಿರುವ ಇಲ್ಲಿ ನರ್ಸರಿಯಿಂದ 10 ನೇ ತರಗತಿ ವರೆಗೆ ಹಾಸ್ಟೇಲ್…

10 ನೇ ವರುಷಕ್ಕೆ ಕಾಲಿಟ್ಟ ಸುಳ್ಯದ ಹೆಸರಾಂತ ಜವಳಿ ಮಳಿಗೆ ಕುಂ ಕುಂ ಫ್ಯಾಶನ್ : ನವೀಕರಣಗೊಂಡು ಶುಭಾರಂಭ.
ರಾಜ್ಯ

10 ನೇ ವರುಷಕ್ಕೆ ಕಾಲಿಟ್ಟ ಸುಳ್ಯದ ಹೆಸರಾಂತ ಜವಳಿ ಮಳಿಗೆ ಕುಂ ಕುಂ ಫ್ಯಾಶನ್ : ನವೀಕರಣಗೊಂಡು ಶುಭಾರಂಭ.

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂಕುಂ… ಫ್ಯಾಶನ್ ಸುಳ್ಯದ ಬಾಳೆಮಕ್ಕಿಯಲ್ಲಿ ಕಾರ್ಯ ನಿರ್ವಹಿಸಿ10 ವರ್ಷಗಳನ್ನು ಪೂರೈಸಿದ್ದು, ಇದೀಗ ಸಂಸ್ಥೆಯುನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಇಂದು ನಡೆಯಿತು. ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಸಂಸ್ಥೆಯನ್ನು ಇಂದು ಉದ್ಘಾಟಿಸಿ ಶುಭಹಾರೈಸಿದರು ಕುಂಕುಂ ಫ್ಯಾಷನ್ ಇಂದು ತಾಲೂಕಿನಲ್ಲಿ ಎಲ್ಲರ ಅಚ್ಚು ಮೆಚ್ಚಿನ ಮಳಿಗೆಯಾಗಿದೆ…

10 ನೇ ವರುಷಕ್ಕೆ ಕಾಲಿಟ್ಟ ಸುಳ್ಯದ ಹೆಸರಾಂತ ಜವಳಿ ಮಳಿಗೆ ಕುಂ ಕುಂ ಫ್ಯಾಶನ್ ಇಂದು ನವೀಕರಣಗೊಂಡು ಶುಭಾರಂಭ.
ರಾಜ್ಯ

10 ನೇ ವರುಷಕ್ಕೆ ಕಾಲಿಟ್ಟ ಸುಳ್ಯದ ಹೆಸರಾಂತ ಜವಳಿ ಮಳಿಗೆ ಕುಂ ಕುಂ ಫ್ಯಾಶನ್ ಇಂದು ನವೀಕರಣಗೊಂಡು ಶುಭಾರಂಭ.

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂಕುಂ… ಫ್ಯಾಶನ್ ಸುಳ್ಯದ ಬಾಳೆಮಕ್ಕಿಯಲ್ಲಿ ಕಾರ್ಯ ನಿರ್ವಹಿಸಿ10 ವರ್ಷಗಳನ್ನು ಪೂರೈಸಿದ್ದು, ಇದೀಗ ಸಂಸ್ಥೆಯುನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಇಂದು ನಡೆಯಿತು. ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಸಂಸ್ಥೆಯನ್ನು ಇಂದು ಉದ್ಘಾಟಿಸಿ ಶುಭಹಾರೈಸಿದರು ಕುಂಕುಂ ಫ್ಯಾಷನ್ ಇಂದು ತಾಲೂಕಿನಲ್ಲಿ ಎಲ್ಲರ ಅಚ್ಚು ಮೆಚ್ಚಿನ ಮಳಿಗೆಯಾಗಿದೆ…

ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಅಧಿಕೃತ ಜಾಲನೆ.
ರಾಜ್ಯ

ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಅಧಿಕೃತ ಜಾಲನೆ.

ಪುತ್ತೂರು, ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿರುವ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಧ್ವಜಾರೋಹಣ ಎಪ್ರಿಲ್ 10 ರಂದು ಸಕಲ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನಡೆಯಿತು. ದೇವಸ್ಥಾನದ ತಂತ್ರಿಗಳಾದ ರವೀಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನ ಪೂರ್ಣಗೊಂಡ ಬಳಿಕ ಜಾತ್ರೆಗೆ…

ಈ ಬಾರಿ ಬಿಜೆಪಿಯಿಂದ ಗೆಲುವು ಪಡೆಯಲು ಅಂಗಾರರಿಂದ ಮಾತ್ರ ಸಾಧ್ಯ ಹಾಗಾಗೀ ಅಂಗಾರರಿಗೇ ಟಿಕೆಟ್ ನೀಡಿ.. ಸುಳ್ಯ ಮತ್ತು ಕಡಬದಲ್ಲಿ ಬಿ ಜೆ ಪಿ ದಲಿತ ಮೋರ್ಚಾ ಸದಸ್ಯರು ಆಗ್ರಹ:
ರಾಜ್ಯ

ಈ ಬಾರಿ ಬಿಜೆಪಿಯಿಂದ ಗೆಲುವು ಪಡೆಯಲು ಅಂಗಾರರಿಂದ ಮಾತ್ರ ಸಾಧ್ಯ ಹಾಗಾಗೀ ಅಂಗಾರರಿಗೇ ಟಿಕೆಟ್ ನೀಡಿ.. ಸುಳ್ಯ ಮತ್ತು ಕಡಬದಲ್ಲಿ ಬಿ ಜೆ ಪಿ ದಲಿತ ಮೋರ್ಚಾ ಸದಸ್ಯರು ಆಗ್ರಹ:

ಈ ಬಾರಿ ಬಿಜೆಪಿಯಿಂದ ಗೆಲುವು ಪಡೆಯಲು ಅಂಗಾರರಿಂದ ಮಾತ್ರ ಸಾಧ್ಯ ಹಾಗಾಗೀ ಅಂಗಾರರಿಗೇ ಟಿಕೆಟ್ ನೀಡಿ.. ಸುಳ್ಯ ಮತ್ತು ಕಡಬದಲ್ಲಿ ಬಿ ಜೆ ಪಿ ದಲಿತ ಮೋರ್ಚಾ ಸದಸ್ಯರು ಆಗ್ರಹ ವ್ಯಕ್ತ ಪಡಿಸಿದ್ದಾರೆಶುಕ್ರವಾರ ಕಡಬ. ಮತ್ತು ಸುಳ್ಯದಲ್ಲಿದಲ್ಲಿ ಸರಣಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ದಲಿತ ಮೋರ್ಚಾದ ವಿವಿಧ…

ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ
ರಾಜ್ಯ

ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ ಆತ್ಮಹತ್ಯೆಗೈದ ಅಂಗಡಿ ಮಾಲಕ ಎಂದು ತಿಳಿದುಬಂದಿದೆ. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ…

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.
ರಾಜ್ಯ

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.

ಬೆಳ್ತಂಗಡಿ: ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಜಿರೆ ನಿವಾಸಿ ಪುಷ್ಪಾವತಿ ಆರ್. ಶೆಟ್ಟಿ ಹಾಗೂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI