ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ರಾಜ್ಯದಲ್ಲಿ ನಮ್ಮದೇ ಸರಕಾರ ಬರಲಿದೆ: ಸುಳ್ಯದಲ್ಲಿ ಜನ ಬದಲಾವಣೆ ಬಯಸಿರುವುದು ಸ್ಪಷ್ಟ ವಾಗಿದೆ: ಗೆಲುವು ನಿಶ್ಚಿತ: ಜಿ ಕೃಷ್ಣಪ್ಪ.
ರಾಜ್ಯ

ರಾಜ್ಯದಲ್ಲಿ ನಮ್ಮದೇ ಸರಕಾರ ಬರಲಿದೆ: ಸುಳ್ಯದಲ್ಲಿ ಜನ ಬದಲಾವಣೆ ಬಯಸಿರುವುದು ಸ್ಪಷ್ಟ ವಾಗಿದೆ: ಗೆಲುವು ನಿಶ್ಚಿತ: ಜಿ ಕೃಷ್ಣಪ್ಪ.

ರಾಜ್ಯದಲ್ಲಿ ಕಾಂಗ್ರೇಸ್ ನಿಚ್ಛಳ ಬಹುಮತ ಪಡೆದು ಮುಂದಿನ ಸರಕಾರದಲ್ಲಿ ನಮ್ಮ ಪಕ್ಷ ಆಡಳಿತ ನಡೆಸಲಿದೆ.ಈ ಸರಕಾರದಲ್ಲಿ ಸುಳ್ಯಕ್ಷೇತ್ರದಿಂದ ಮತದಾರರು ತನ್ನನ್ನು ಬೆಂಬಲಿಸಿದರೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಳ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು,ಸುಳ್ಯ ಕೃಷಿ ಪ್ರಧಾನವಾದ ಪ್ರದೇಶ. ಇಲ್ಲಿ ಅಡಿಕೆ ಕೃಷಿಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಅಡಿಕೆ ಬೆಳೆಗೆ…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಜಿ. ಭೋಪಯ್ಯ ನಾಮಪತ್ರ ಸಲ್ಲಿಕೆ.
ರಾಜ್ಯ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಜಿ. ಭೋಪಯ್ಯ ನಾಮಪತ್ರ ಸಲ್ಲಿಕೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ. ಜಿ. ಬೋಪಯ್ಯ ಅವರು ಎ.17ರಂದು ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮೊದಲು ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ವಿರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ನಾಮಪತ್ರ ಸಲ್ಲಿಕೆ.
ರಾಜ್ಯ

ವಿರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ನಾಮಪತ್ರ ಸಲ್ಲಿಕೆ.

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಅವರು ಮಂಗಳವಾರ ವಿರಾಜಪೇಟೆಯಲ್ಲಿ ಚುನಾವಣಾಧಿಕಾರಿ ಶಬನಾ ಎಂ. ಶೇಕ್ ಅವರಿಗೆ ನಾಮಪತ್ರ ಸಲ್ಲಿಸಿದರು.ನಂತರ ಮಾಧ್ಯಮದ ಜತೆ ಮಾತನಾಡಿ, ಈ ಬಾರಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು ಬ್ರಷ್ಟಾಚಾರ, ಅಭಿವೃದ್ದಿಯಲ್ಲಿ ೪೦% ಕಮಿಷನ್ ಪಡೆಯುವ ಸರಕಾರವನ್ನು ಜನತೆ…

ಸುಳ್ಯ ಪುತ್ತೂರು ಗಡಿ ಪ್ರದೇಶದ ಕಾವು  ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಾಖಲಾತಿ ಪ್ರಾರಂಭ.
ರಾಜ್ಯ

ಸುಳ್ಯ ಪುತ್ತೂರು ಗಡಿ ಪ್ರದೇಶದ ಕಾವು  ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಾಖಲಾತಿ ಪ್ರಾರಂಭ.

ಸುಳ್ಯ ಮತ್ತು ಪುತ್ತೂರು  ತಾಲೂಕಿನ ಗಡಿಭಾಗದಲ್ಲಿ ,ರಾಜ್ಯ ಹೆದ್ದಾರಿಯ ಮಗ್ಗುಲಲೇ ತಲೆ ಎತ್ತಿ ನಿಂತ ಶಿಕ್ಷಣ ಸಂಸ್ಥೆಗೆ ಈಗ 25  ರ ಸಂಭ್ರಮ .  ಗ್ರಾಮೀಣ ಪ್ರದೇಶದಲ್ಲೂ ಅತ್ಯುತ್ತಮ‌ ರೀತಿಯ ಗುಣಮಟ್ಟದ ಮತ್ತು ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪ್ರತಿಷ್ಠಿತ…

ಸಂಪಾಜೆ ಅಪಘಾತ ಘಟನೆ ಮಾಸುವ‌ ಮುನ್ನವೇ ಕಡಬದಲ್ಲಿ ಮತ್ತೊಂದು ಅಪಘಾತ.
ರಾಜ್ಯ

ಸಂಪಾಜೆ ಅಪಘಾತ ಘಟನೆ ಮಾಸುವ‌ ಮುನ್ನವೇ ಕಡಬದಲ್ಲಿ ಮತ್ತೊಂದು ಅಪಘಾತ.

ಕಡಬ; ಕಾರು & ತೂಫಾನ್ ವಾಹನದ ನಡುವೆ ಅಪಘಾತ, ನಾಲ್ವರು ಮೃತ್ಯು. ಸಂಪಾಜೆಯಲ್ಲಿ ಕಾರು ಬಸ್ ಅಪಘಾತದಲ್ಲಿ ಆರು ಜನ ಮೃತಪಟ್ಟ ಘಟನೆ ಮಾಸುವ ಮುನ್ನವೆ ಕಡಬದಲ್ಲಿ ಇಂದು ನಡೆದ ಮತ್ತೊಂದು ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.ಕಡಬ ನೆಟ್ಟಣದ ಬಳಿಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವೆ…

ಸುಳ್ಯ: ವಿಧಾನ ಸಭಾ ಚುನಾವಣೆ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ.
ರಾಜ್ಯ

ಸುಳ್ಯ: ವಿಧಾನ ಸಭಾ ಚುನಾವಣೆ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ.

ಸುಳ್ಯ: ವಿಧಾನ ಸಭಾ ಚುನಾವಣೆ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಸಿದ್ದಾರೆ, ಎ.18 ರಂದು ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ಬಂದ ಆಮ್ ಆದ್ಮಿ ಕಾರ್ಯಕರ್ತರು ಸುಳ್ಯ ತಾಲೋಕು ಕಚೇರಿ ವರೆಗೆ ಸಾಗಿಬಂದರು. ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಚುನವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ…

ಸುಳ್ಯ ವಿಧಾನ ಸಭಾ ಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ನಾಮಪತ್ರ ಸಲ್ಲಿಕೆ: ಸುಳ್ಯ ನಗರದಲ್ಲಿ ಮೆರವಣಿಗೆಯೊಂದಿಗೆ ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ.
ರಾಜ್ಯ

ಸುಳ್ಯ ವಿಧಾನ ಸಭಾ ಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ನಾಮಪತ್ರ ಸಲ್ಲಿಕೆ: ಸುಳ್ಯ ನಗರದಲ್ಲಿ ಮೆರವಣಿಗೆಯೊಂದಿಗೆ ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ.

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರಿಗೆ ಎ‌.18 ರಂದು , ಸುಳ್ಯ ಕಾಂಗ್ರೇಸ್ ಚುನಾವಣಾ ಕಚೇರಿಯಿಂದ ಸುಳ್ಯ ಮತ್ತು ಕಡಬ ಬ್ಲಾಕ್ ಎಲ್ಲಾ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು, ಇದೇ ಸಂದರ್ಭ ಪುರಭವನದ…

ಸುಳ್ಯ ವಿಧಾನ ಸಭಾ ಚುನಾವಣೆ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ.ಅದ್ದೂರಿಯ ಮೆರವಣಿಗೆಯೋಂದಿಗೆ ಅಭ್ಯರ್ಥಿಗೆ ಆತ್ಮ ಸ್ಥೈರ್ಯ ತುಂಬಿದ ಕಾರ್ಯಕರ್ತರು.
ರಾಜ್ಯ

ಸುಳ್ಯ ವಿಧಾನ ಸಭಾ ಚುನಾವಣೆ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ.ಅದ್ದೂರಿಯ ಮೆರವಣಿಗೆಯೋಂದಿಗೆ ಅಭ್ಯರ್ಥಿಗೆ ಆತ್ಮ ಸ್ಥೈರ್ಯ ತುಂಬಿದ ಕಾರ್ಯಕರ್ತರು.

ತೆಂಗಿನ ಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದ ಮಾಜೀ ಮುಖ್ಯ ಮಂತ್ರಿ ಡಿ ವಿ ಸದಾನಂದ ಗೌಡ. ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಬಂದು ಇಂದು ನಾಮಪತ್ರ ಸಲ್ಲಿಸಿದರು, ಸುಳ್ಯದ ಶ್ರೀ ರಾಮ ಪೇಟೆಯಿಂದ ಆರಂಭಗೊಂಡ ಮೆರವಣಿಗೆಗೆ ಮಾಜೀ ಮುಖ್ಯಮಂತ್ರಿ…

ನಾಳೆ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ನಾಮಪತ್ರ ಸಲ್ಲಿಕೆ:ಮೆರವಣಿಗೆಯೊಂದಿಗೆ ನಗರದಲ್ಲಿ ನಡೆಯಲಿದೆ ಜಾಥಾ.
ರಾಜ್ಯ

ನಾಳೆ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ನಾಮಪತ್ರ ಸಲ್ಲಿಕೆ:ಮೆರವಣಿಗೆಯೊಂದಿಗೆ ನಗರದಲ್ಲಿ ನಡೆಯಲಿದೆ ಜಾಥಾ.

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರಿಗೆ ಎ‌.18 ರಂದು ಬಿ ಪಾರ್ಮ್ ಸಿಗಲಿದ್ದು ಬಿ ಪಾರ್ಮ್ ನೊಂದಿಗೆ ಕೃಷ್ಣಪ್ಪರು ಎ.18ರಂದು 10.30 ಕ್ಕೆ ನಾಮಪತ್ರ ಸಲ್ಲಿಸಲಿದ್ದು , ಸುಳ್ಯ ಕಾಂಗ್ರೇಸ್ ಚುನಾವಣಾ ಕಚೇರಿಯಿಂದ ಸುಳ್ಯ ಮತ್ತು ಕಡಬ ಬ್ಲಾಕ್ ಎಲ್ಲಾ ಕಾರ್ಯಕರ್ತರು ಮೆರವಣಿಗೆಯಲ್ಲಿ ತಾ.ಪಂ…

ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ : ಬಿಜೆಪಿ ಕಾರ್ಯಕರ್ತರ ವಾಹನಕ್ಕೆ ಕಲ್ಲು ತೂರಾಟ.
ರಾಜ್ಯ

ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ : ಬಿಜೆಪಿ ಕಾರ್ಯಕರ್ತರ ವಾಹನಕ್ಕೆ ಕಲ್ಲು ತೂರಾಟ.

ಬೆಳ್ತಂಗಡಿ: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.‌ ಈ ವೇಳೆ ಉಭಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI