ಪುತ್ತೂರು :ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರವರು ಇಂದು ನಾಮಪತ್ರ: ದರ್ಬೆಯಲ್ಲಿ ಸೇರಿದ ಅಭಿಮಾನಿಗಳು.
ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆವೃತ್ತದಿಂದ ಪುತ್ತೂರು ತಾಲೂಕು ಆಡಳಿತಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ದರ್ಬೆಜಂಕ್ಷನ್ ನಲ್ಲಿ ಸಾವಿರಾರು ಹಿಂದೂಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆಪುತ್ತಿಲ ರವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು,ಪುತ್ತಿಲ ಪರ ಪ್ರಚಾರ ನಡೆಸಲು ಸಾವಿರಾರುಕಾರ್ಯಕರ್ತರು…

































