ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪುತ್ತೂರು :ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರವರು ಇಂದು ನಾಮಪತ್ರ: ದರ್ಬೆಯಲ್ಲಿ ಸೇರಿದ ಅಭಿಮಾನಿಗಳು.
ರಾಜ್ಯ

ಪುತ್ತೂರು :ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರವರು ಇಂದು ನಾಮಪತ್ರ: ದರ್ಬೆಯಲ್ಲಿ ಸೇರಿದ ಅಭಿಮಾನಿಗಳು.

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆವೃತ್ತದಿಂದ ಪುತ್ತೂರು ತಾಲೂಕು ಆಡಳಿತಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ದರ್ಬೆಜಂಕ್ಷನ್ ನಲ್ಲಿ ಸಾವಿರಾರು ಹಿಂದೂಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆಪುತ್ತಿಲ ರವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು,ಪುತ್ತಿಲ ಪರ ಪ್ರಚಾರ ನಡೆಸಲು ಸಾವಿರಾರುಕಾರ್ಯಕರ್ತರು…

ಕಾರ್ಮಾಡು : ಮಾದಕ ವಸ್ತುಗಳ ಸಾಗಾಟ : ನಾಲ್ವರ ಬಂಧನ.
ರಾಜ್ಯ

ಕಾರ್ಮಾಡು : ಮಾದಕ ವಸ್ತುಗಳ ಸಾಗಾಟ : ನಾಲ್ವರ ಬಂಧನ.

ಮಡಿಕೇರಿ ಏ.16 : ಮಾದಕ ವಸ್ತುಗಳಾದ ಚರಸ್ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ವಿರಾಜಪೇಟೆ ಅಬಕಾರಿ ಇಲಾಖೆ ಸಿಬ್ಬಂದಿಗಳು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಾರ್ಮಾಡು ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಕಾರೊಂದನ್ನು ತಪಾಸಣೆ ನಡೆಸಿದಾಗ…

ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ವಿಜಯ ರಾಘವೇಂದ್ರ ಎಂಟ್ರಿ: ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ ನಟ..!
ರಾಜ್ಯ

ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ವಿಜಯ ರಾಘವೇಂದ್ರ ಎಂಟ್ರಿ: ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ ನಟ..!

ಬೆಳ್ತಂಗಡಿ, ಎಪ್ರಿಲ್ 16: ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ಚಿನ್ನರಿಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ದ. ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ವಿಜಯ ರಾಘವೇಂದ್ರ ಬೆಂಬಲ ನೀಡಿದ್ದು,…

ಸುಳ್ಯ ಹಳೆಗೇಟು “ಕೇಶವ ಕಿರಣದಲ್ಲಿ” ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ.
ರಾಜ್ಯ

ಸುಳ್ಯ ಹಳೆಗೇಟು “ಕೇಶವ ಕಿರಣದಲ್ಲಿ” ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ.

ವೇದಭಾಷೆ ಅನಂತವಾದುದು; ವೇದಗಳ ಉಳಿಸುವ ಕೆಲಸವನ್ನು ಮುಂದಿನ ಪೀಳಿಗೆ ಮಾಡಬೇಕಾಗಿದೆ : ಉಮಾಕಾಂತ ಭಟ್ಟ ಕೆರೆಕೈ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಎ.16 ರಂದು ಸುಳ್ಯ ಹಳೆಗೇಟು ಕೇಶವ ಕಿರಣ ಸಭಾಂಗಣದಲ್ಲಿ…

ಸುಳ್ಯ ಹಳೆಗೇಟು ಕೇಶವ ಕಿರಣದಲ್ಲಿ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ.
ರಾಜ್ಯ

ಸುಳ್ಯ ಹಳೆಗೇಟು ಕೇಶವ ಕಿರಣದಲ್ಲಿ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ.

ವೇದಭಾಷೆ ಅನಂತವಾದುದು; ವೇದಗಳ ಉಳಿಸುವ ಕೆಲಸವನ್ನು ಮುಂದಿನ ಪೀಳಿಗೆ ಮಾಡಬೇಕಾಗಿದೆ : ಉಮಾಕಾಂತ ಭಟ್ಟ ಕೆರೆಕೈ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಎ.16 ರಂದು ಸುಳ್ಯ ಹಳೆಗೇಟು ಕೇಶವ ಕಿರಣ ಸಭಾಂಗಣದಲ್ಲಿ…

ಸುಳ್ಯದಲ್ಲಿ ಮೊದಲನೇ ವರ್ಷಾಚರಣೆ ಆಚರಿಸುತ್ತಿರುವ ಕೆನ್ ಅಯಾನ್ ನೀರಿನ ಶುದ್ಧೀಕರಣ ಸಂಸ್ಥೆ.
ರಾಜ್ಯ

ಸುಳ್ಯದಲ್ಲಿ ಮೊದಲನೇ ವರ್ಷಾಚರಣೆ ಆಚರಿಸುತ್ತಿರುವ ಕೆನ್ ಅಯಾನ್ ನೀರಿನ ಶುದ್ಧೀಕರಣ ಸಂಸ್ಥೆ.

ಮಂಗಳೂರು - ದ.ಕ ಜಿಲ್ಲೆಗೆ ಬೇಕಾದ ನೀರಿನ ಶುದ್ಧೀಕರಣ ಘಟಕಗಳ ನಿರ್ಮಾಣ, ನಿರ್ವಹಣೆ, ಹಾಗೂ ದುರಸ್ತಿಗಾಗಿ ಸಂಸ್ಥೆ ಆರಂಭವಾಗಿ ಮೊದಲನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ್ದು ತಾಲೂಕಿನ ಜನತೆಗೆ ಶುಭಾಷಯವನ್ನು ಕೋರುತ್ತದೆ. ಕೆನ್ ಅಯಾನ್ ಸಂಸ್ಥೆಯು ನೀರಿನ ಶುದ್ಧೀಕರಣಕ್ಕೆ ಸಂಬಂಧಿಸಿದ ಎಲ್ಲಾ ತರಹದ ಘಟಕಗಳನ್ನು ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ನಿರ್ಮಾಣ…

ಎ.18 ರಂದು ನಾಮಪತ್ರ ಸಲ್ಲಿಸಲಿರುವ ಸುಳ್ಯ ವಿಧಾನ ಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗಿರಥಿ ಮುರುಳ್ಯ:ಸಾಥ್ ನೀಡಲಿದ್ದಾರೆ ತಮಿಳುನಾಡು ಬಿ ಜೆ ಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ..!
ರಾಜ್ಯ

ಎ.18 ರಂದು ನಾಮಪತ್ರ ಸಲ್ಲಿಸಲಿರುವ ಸುಳ್ಯ ವಿಧಾನ ಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗಿರಥಿ ಮುರುಳ್ಯ:
ಸಾಥ್ ನೀಡಲಿದ್ದಾರೆ ತಮಿಳುನಾಡು ಬಿ ಜೆ ಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ..!

ವಿಧಾನ ಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಎ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಅಂದು ವಿಶೇಷವಾಗಿ ಕರ್ನಾಟಕ ಸರಕಾರದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿ ಜೆ ಪಿ ರಾಜ್ಯಾಧಕ್ಷ, ಸಿಂಗಂ ಖ್ಯಾತಿಯ ಅಣ್ಣಮಲೈ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ .ಅಲ್ಲದೆ ರಾಜ್ಯಮಟ್ಟದ ಹಿರಿಯ ಕಿರಿಯ ನಾಯಕರು…

ಸುಳ್ಯ ಕಾಂಗ್ರೇಸ್ ಒಳಗೆ ತಳಮಳ : ಅಭಿಪ್ರಾಯ ಕ್ರೂಡಿಕರಿಸಿದ ಜಿಲ್ಲಾ ನಾಯಕರು:ಸ್ಥಳೀಯ ನಾಯಕರಿಗೆ ದಿಕ್ಕಾರ ಕೂಗಿದ ಕಾರ್ಯಕರ್ತರು.ಈ ಬಾರಿ ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬೆಳವಣಿಗೆ.
ರಾಜ್ಯ

ಸುಳ್ಯ ಕಾಂಗ್ರೇಸ್ ಒಳಗೆ ತಳಮಳ : ಅಭಿಪ್ರಾಯ ಕ್ರೂಡಿಕರಿಸಿದ ಜಿಲ್ಲಾ ನಾಯಕರು:
ಸ್ಥಳೀಯ ನಾಯಕರಿಗೆ ದಿಕ್ಕಾರ ಕೂಗಿದ ಕಾರ್ಯಕರ್ತರು.
ಈ ಬಾರಿ ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬೆಳವಣಿಗೆ.

ಸುಳ್ಯ, ಎ.15: ಸುಳ್ಯದಲ್ಲಿ ಕಾಂಗ್ರೆಸ್ ಘೋಷಿತ ಅಭ್ಯರ್ಥಿಜಿಗಣಿ ಕೃಷ್ಣಪ್ಪ ವಿರುದ್ಧ ಕಾರ್ಯಕರ್ತರು ಬಂಡಾಯಎದ್ದಿರುವ ಬಗ್ಗೆ ಸುಳ್ಯದ ಚುನಾವಣಾ ಕಚೇರಿಯಲ್ಲೇಅಭಿಪ್ರಾಯ ಸಂಗ್ರಹ ನಡೆಯಿತು. ಮಾಜಿ ಸಚಿವರಮಾನಾಥ ರೈ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯಮಂಜುನಾಥ ಭಂಡಾರಿ ಕಾರ್ಯಕರ್ತರ ಅಭಿಪ್ರಾಯಸಂಗ್ರಹಿಸಿದರು. ಸಭೆಯಲ್ಲಿ 400ಕ್ಕೂ ಹೆಚ್ಚು ಕಾರ್ಯಕರ್ತರು…

ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ.
ರಾಜ್ಯ

ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದರು.ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ…

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿಯಾದ ಭಾಗೀರಥಿ ಮುರುಳ್ಯ.
ರಾಜ್ಯ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿಯಾದ ಭಾಗೀರಥಿ ಮುರುಳ್ಯ.

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ರವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಸಂತೋಷ್ ಜಿ ರವಾರನ್ನು ಭೇಟಿಮಾಡಿ ಚುನಾವಣಾ ತಯಾರಿಯ ಬಗ್ಗೆ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI