ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಕರಾವಳಿಯ ರಾಜಕೀಯದಲ್ಲಿ ಸಂಚಲನ: ಮಹಿಳೆಯೊಂದಿಗೆ ಇರುವ ರೀತಿಯಲ್ಲಿ  ಬಿಜೆಪಿ ಶಾಸಕನ  ಫೋಟೋ ವೈರಲ್| ಮಹಿಳೆಯಿಂದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು.
ರಾಜ್ಯ

ಕರಾವಳಿಯ ರಾಜಕೀಯದಲ್ಲಿ ಸಂಚಲನ: ಮಹಿಳೆಯೊಂದಿಗೆ ಇರುವ ರೀತಿಯಲ್ಲಿ ಬಿಜೆಪಿ ಶಾಸಕನ ಫೋಟೋ ವೈರಲ್| ಮಹಿಳೆಯಿಂದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು.

ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರಾವಳಿ ರಾಜಕೀಯದಲ್ಲಿ ಸಂಚಲನ ಆರಂಭವಾಗಿದೆ, ಕರಾವಳಿಯ ಬಿಜೆಪಿ ಶಾಸಕರೊಬ್ಬರು ಮಹಿಳೆಯೊಬ್ಬರ ಜೊತೆಗೆ ಆತ್ಮೀಯವಾಗಿರುವ ರೀತಿಯಲ್ಲಿನ ಪೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು :ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ಎ.೫ ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ…

ಕಾಂಗ್ರೆಸ್ ಪಕ್ಷ’ದಿಂದ 2ನೇ ಪಟ್ಟಿ ಪ್ರಕಟ , 42 ಅಭ್ಯರ್ಥಿ ಕ್ಷೇತ್ರದಲ್ಲಿ ಕಣಕ್ಕೆ ದ.ಕ ಪುತ್ತೂರು ಸೇರಿದಂತೆ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತಷ್ಟು ಜಟಿಲ
ರಾಜ್ಯ

ಕಾಂಗ್ರೆಸ್ ಪಕ್ಷ’ದಿಂದ 2ನೇ ಪಟ್ಟಿ ಪ್ರಕಟ , 42 ಅಭ್ಯರ್ಥಿ ಕ್ಷೇತ್ರದಲ್ಲಿ ಕಣಕ್ಕೆ ದ.ಕ ಪುತ್ತೂರು ಸೇರಿದಂತೆ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತಷ್ಟು ಜಟಿಲ

ಬೆಂಗಳೂರು: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿದೆ ಚುನಾವಣಾ ಸಮಿತಿಯ ಸಭೆಯಲ್ಲಿ ಈ ಪಟ್ಟಿ ಬಿಡುಗಡೆ ಮಾಡಲಾಗಿದೆ.ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿ. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು…

ಮರ್ಕoಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ  : ಪಂಚಾಯತ್ ಸದಸ್ಯ ಚಿತ್ತರಂಜನ್ ಕೋಡಿ ಯಿಂದ ರಾತ್ರೋ ರಾತ್ರಿ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ:
ರಾಜ್ಯ

ಮರ್ಕoಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ : ಪಂಚಾಯತ್ ಸದಸ್ಯ ಚಿತ್ತರಂಜನ್ ಕೋಡಿ ಯಿಂದ ರಾತ್ರೋ ರಾತ್ರಿ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ:

ಗ್ರಾಮದ ಅಜ್ಜಿಕಲ್ ಭಾಗದಲ್ಲಿ 3 ಮನೆಗಳಿಗೆ ತೀವ್ರ ಕುಡಿಯುವ ನೀರಿನ ಅಭಾವ ಉಂಟಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತಿದ್ದoತೆ ಪಂಚಾಯತ್ ಸದಸ್ಯ ಮತ್ತು ಅವರ ಆಪ್ತ ಸ್ನೇಹಿತ ರಾಜೇಶ್ ಬೇರಿಕೆ ಪಿಕ್ ಅಪ್ ವಾಹನ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದಾರೆ. ಅಜ್ಜಿಕಲ್ ಎಂಬಲ್ಲಿ ಜಲ ಜೀವನ್ ಮಿಷನ್ ಯೋಜನೆ…

ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿ ಎಚ್.ಎಲ್. ವೆಂಕಟೇಶ್.
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿ ಎಚ್.ಎಲ್. ವೆಂಕಟೇಶ್.

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಅಭ್ಯರ್ಥಿಯಾಗಿ ಎಚ್ ಎಲ್ ವೆಂಕಟೇಶ್ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ ಸುಳ್ಯದ ಜೆಡಿಎಸ್ ಕಚೇರಿಯಲ್ಲಿ ಎ.5 ರಂದು ನಡೆದ ಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಗಿದೆ . ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಅಭ್ಯರ್ಥಿ ತನ ಬಯಸಿ ಸುಬ್ರಹ್ಮಣ್ಯದ ಅಗ್ರಹಾರ ದುಗ್ಗಪ್ಪ, ಸುಳ್ಯ ಜಟ್ಟಿಪಳ್ಳದ ಎಚ್.ಎಲ್.ವೆಂಕಟೇಶ್,…

ಸಂಪಾಜೆ ಸುಬ್ರಹ್ಮಣ್ಯದಲ್ಲಿ ದುಮ್ಮಿಕ್ಕಿ ಸುರಿದ ಮಳೆ: ತಂಪಾಯಿತು ಇಳೆ.
ರಾಜ್ಯ

ಸಂಪಾಜೆ ಸುಬ್ರಹ್ಮಣ್ಯದಲ್ಲಿ ದುಮ್ಮಿಕ್ಕಿ ಸುರಿದ ಮಳೆ: ತಂಪಾಯಿತು ಇಳೆ.

ಸಂಪಾಜೆಯಲ್ಲಿ ಹಾಗೂ ಸುಬ್ರಹ್ಮಣ್ಯದಲ್ಲಿ ಎ. ೫ ರಂದು ಬಾರೀ ಮಳೆ ಸುರಿಯುತ್ತಿದೆ, ಹಲವು ಸಮಯಗಳಿಂದ ಮಳೆಯ ಸೂಚನೆ ಇದ್ದರೂ ಮಳೆ ಸುರಿದಿರಲಿಲ್ಲ ಭೂಮಿ ಒಣಗಿ ಗಿಡ ಮರಗಳೆಲ್ಲ ಸೊರಗಿ , ಹಲವು ಕಡೆಗಳಲ್ಲಿ ಅಗ್ನಿ ಅವಘಡಗಳು ಬಾಧಿಸಿ ಹೈರಾಣಾಗಿಸಿತ್ತು, ಈ ಭಾಗದ ಜನ ಮಳೆಗಾಗಿ ಕಾಯುವಂತಾಗಿತ್ತು ಇದೀಗ ಈ…

ಸುಬ್ರಹ್ಮಣ್ಯ : ವಿಷವಾಯಿತು ದರ್ಪಣ ತೀರ್ಥ..!ಸಾವಿರಾರು ಮೀನುಗಳ ಮರಣಕ್ಕೆ ಕಾರಣವಾಯಿತು ಅಧಿಕಾರಿಗಳ ನಿರ್ಲಕ್ಷ್ಯ.
ರಾಜ್ಯ

ಸುಬ್ರಹ್ಮಣ್ಯ : ವಿಷವಾಯಿತು ದರ್ಪಣ ತೀರ್ಥ..!ಸಾವಿರಾರು ಮೀನುಗಳ ಮರಣಕ್ಕೆ ಕಾರಣವಾಯಿತು ಅಧಿಕಾರಿಗಳ ನಿರ್ಲಕ್ಷ್ಯ.

ಕುಕ್ಕೆ ಸುಬ್ರಹ್ಮಣ್ಯ ದರ್ಪಣ ತೀರ್ಥ ನದಿ ಮಲೀನವಾಗಿದ್ದು..ಸಾವಿರಾರು ಮೀನುಗಳು ಸತ್ತು ತೇಲುತ್ತಿದೆ. ಇಡೀ ಸುಭ್ರಹ್ಮಣ್ಯದ ಒಳಚರಂಡಿ ಶೌಚಾಲಯದ ನೀರು ನದಿಗೆ ಹರಿಯ ಬಿಡಲಾಗಿದ್ದು, ಈ ಕಾರಣಕ್ಕಾಗಿಯೇ ಜಲಚರಗಳು ಸತ್ತು ತೇಲುವಂತಾಗಿದೆ.ಎನ್ನುವ ಆರೋಪ ಕೇಳಿ ಬಂದಿದೆ. ಸಂಪೂರ್ಣ ಕಲುಷಿತಗೊಂಡ ದರ್ಪಣ ತೀರ್ಥ -ಮತ್ತೆಇದೇ ನೀರು ಕುಮಾರಧಾರ ನದಿಗೆ ಸೇರುತ್ತದೆ. ನದಿನೀರು…

ಅರಂತೋಡು ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ 77 ವರ್ಷ ನಿಧನ.
ರಾಜ್ಯ

ಅರಂತೋಡು ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ 77 ವರ್ಷ ನಿಧನ.

: ಪ್ರತಿಷ್ಟಿತ ತೆಕ್ಕಿಲ್ ಮನೆತನದ ಖ್ಯಾತ ಮರ ಉದ್ಯಮಿ,ಅರಣ್ಯ ಗುತ್ತಿಗೆದಾರ,ಜಮೀನ್ಧಾರ , ಟ್ರಾನ್ಸ್ಪೋರ್ಟ್ ಹಾಗೂ ಪ್ರಮುಖ ಕೃಷಿಕರಾಗಿದ್ದ ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಯವರ ಹಾಗೂ ಅರಂತೋಡು ಗ್ರಾಮದ ದಿವಂಗತ ಪಟೇಲ್ ಕುಂಞಿಮಿನ ಅಜ್ಜುಮ್ಮಾರವರ ಪುತ್ರ ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ನಿಧನ ರಾಗಿದ್ದಾರೆ ತಂದೆ ತೆಕ್ಕಿಲ್ ಮೊಹಮ್ಮದ್…

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ
ರಾಜ್ಯ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ.ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಪ್ರಾದೇಶಿಕ ಭಾಷೆಗಳ ಬೆಳವಣಿಗೆ ಕುರಿತಭಾಷಣ *ಸಾಧನಾ ಪಥ*_ *ಸ್ವತಂತ್ರ ಭಾರತದ 75 ವರ್ಷಗಳ ಸಾಧನೆಯ ಪಕ್ಷಿ ನೋಟ* ಕಾರ್ಯಕ್ರಮದಲ್ಲಿ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 06-04-2023 ರಂದು ಬೆಳಿಗ್ಗೆ 6.45ಕ್ಕೆ ಬಿತ್ತರಗೊಳ್ಳಲಿದೆ.  ಇದನ್ನು ಮಂಗಳೂರು ಆಕಾಶವಾಣಿಯ  100.3FM…

ಸುಳ್ಯ: ತಂದೆಯಿಂದಲೇ ಮಗನ ಭೀಕರ ಹತ್ಯೆ| ಕೋಳಿ ಸಾಂಬಾರ್ ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕೋಳಿ ಪದಾರ್ಥಕ್ಕೆ ಸಂಬಂಧಿಸಿ ಜಗಳ ಆರಂಭವಾಗಿ ಮಾತಿಗೆ ಮಾತು ಬೆಳೆದು ತಂದೆ ಮಗನನ್ನು ಕೊಂದ ಘಟನೆ ಕಳೆದ ರಾತ್ರಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ.ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಹಾಗೂ ಮಗ ಶಿವರಾಮ(32) ಎಂಬವರಿಗೆ ನಿನ್ನೆ ರಾತ್ರಿ…

ವಿಷು ಹಬ್ಬ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಕಡಿಮೆ ಧರದಲ್ಲಿ ಉತ್ಕೃಷ್ಟ ದರ್ಜೆಯ ಬಟ್ಟೆ ಖರೀದಿ ಮಾಡಬೇಕೆಂದಿದ್ದೀರಾ..?
ರಾಜ್ಯ

ವಿಷು ಹಬ್ಬ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಕಡಿಮೆ ಧರದಲ್ಲಿ ಉತ್ಕೃಷ್ಟ ದರ್ಜೆಯ ಬಟ್ಟೆ ಖರೀದಿ ಮಾಡಬೇಕೆಂದಿದ್ದೀರಾ..?

ಹಾಗಾದ್ರೆ ಸುಳ್ಯ ಜನತೆಗೆ ಇದೀಗ ಸುವರ್ಣಾವಕಾಶ..ಶಿವಕೃಪಾ ಕಲಾಮಂದಿರದಲ್ಲಿ ಒಂದೇ ಸೂರಿನಡಿ ಎಲ್ಲಾ ವಯೊಮಾನದವರು ಉಡುಪುಗಳು. ವಿಷು ಹಬ್ಬ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಕಡಿಮೆ ಧರದಲ್ಲಿ ಉತ್ಕೃಷ್ಟ ದರ್ಜೆಯ ಬಟ್ಟೆ ಖರೀದಿ ಮಾಡಬೇಕೆಂದು ಬಯಸುವವರಿಗೆ ಸುಳ್ಯ ಸುವರ್ಣಾವಕಾಶ, ಸುಳ್ಯ ಖಾಸಾಗಿ ಬಸ್ ನಿಲ್ದಾಣದ ಹಿಂಬಾಗದ ಶಿವಕೃಪಾ ಕಲಾಮಂದಿರದಲ್ಲಿ ಒಂದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI