ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬಂಟ್ವಾಳ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು.
ರಾಜ್ಯ

ಬಂಟ್ವಾಳ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು.

ಬಂಟ್ವಾಳ: ಸಹಸ್ರ ಸಹಸ್ರ ಬಿಜೆಪಿ ಕಾರ್ಯಕರ್ತರೇ ಕೇಳಿ, ಪೊಳಲಿ ರಾಜರಾಜೇಶ್ವರಿ ದೇವಳದಿಂದ ಬಂದಾಗಲೇ ಅರ್ಥ ಆಗಿ ಬಿಟ್ಟಿದೆ, ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಅವರ ಗೆಲುವಿನ ಹೆಬ್ಬಾಗಿಲು ತೆರದು ಬಿಟ್ಟಿದೆ ಎಂದು ಸಚಿವ ಕೋಟ ಶ್ರೀನಿವಾಸ ಫೂಜಾರಿ ಹೇಳಿದರು. ಅವರು ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶಾಸಕ‌ರಾಜೇಶ್…

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಪುತ್ತೂರಿನಿಂದ ಅಭ್ಯರ್ಥಿಯಾಗಿ ಅಶೋಕ್‌ ಕುಮಾರ್‌ ರೈ
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಪುತ್ತೂರಿನಿಂದ ಅಭ್ಯರ್ಥಿಯಾಗಿ ಅಶೋಕ್‌ ಕುಮಾರ್‌ ರೈ

ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ.10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ. ರೈ ಎಸ್ಟೇಟ್ ಮತ್ತು…

ಕಾಂಗ್ರೇಸ್ ಕಛೇರಿಯಲ್ಲಿ ಅಭಿಪ್ರಾಯ ಸಂಗ್ರಹ ಸ್ಥಳದಲ್ಲಿ ಕಾರ್ಯಕರ್ತರಿಂದ ಆಕ್ರೋಶ.ಆಕ್ರೋಶಿತರನ್ನು ಸಮಾದಾನ ಪಡಿಸಿದ ನಂದಕುಮಾರ್.
ರಾಜ್ಯ

ಕಾಂಗ್ರೇಸ್ ಕಛೇರಿಯಲ್ಲಿ ಅಭಿಪ್ರಾಯ ಸಂಗ್ರಹ ಸ್ಥಳದಲ್ಲಿ ಕಾರ್ಯಕರ್ತರಿಂದ ಆಕ್ರೋಶ.
ಆಕ್ರೋಶಿತರನ್ನು ಸಮಾದಾನ ಪಡಿಸಿದ ನಂದಕುಮಾರ್.

ಅಭ್ಯರ್ಥಿ ಆಯ್ಕೆ ಸರಿಯಲ್ಲ ನಂದಕುಮಾರ್ ಅವರಿ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗರು ಆಯ್ಕೆ ಪ್ರಕ್ರಿಯೆಗೆಂದು ಆಗಮಿಸಿದ ಕಾಂಗೇಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಎಂಎಲ್ ಸಿ ಮಂಜುನಾಥ್ ಬಂಡಾರಿ ಮತ್ತು ಮಾಜೀ ಸಚಿವ ರಮಾನಾಥ್ ರೈ ಕೆ ಪಿ ಸಿ ಸಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮುಂದೆ…

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ;17ಕ್ಕೆ ನಾಮಪತ್ರ ಸಲ್ಲಿಕೆ ಸುದ್ದಿಗೋಷ್ಠಿಯಲ್ಲಿ ಫೈಯರ್ ಬ್ರಾಂಡ್ ಪುತ್ತಿಲ ಘೋಷಣೆ.
ರಾಜ್ಯ

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ;17ಕ್ಕೆ ನಾಮಪತ್ರ ಸಲ್ಲಿಕೆ ಸುದ್ದಿಗೋಷ್ಠಿಯಲ್ಲಿ ಫೈಯರ್ ಬ್ರಾಂಡ್ ಪುತ್ತಿಲ ಘೋಷಣೆ.

ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇಕಾರ್ಯಕರ್ತರು,ಅಸಮಾಧಾನಗೊಂಡಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರುತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರುಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ…

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ತಾಲೋಕು ಸಮಿತಿ ಪುನರ್ ರಚನೆ.
ರಾಜ್ಯ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ತಾಲೋಕು ಸಮಿತಿ ಪುನರ್ ರಚನೆ.

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಚನ್ನಕೇಶವ ಕೃಪಾ ಎಂಬಲ್ಲಿ ಎಪ್ರಿಲ್ 14ರಂದು 132ನೇ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು. ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಶ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.…

ಅಮ್ಮಾ..ಎಷ್ಟು ಕರೆದರೂ.. ಗೋಗರೆದರು.. ನಿನ್ಯಾಕೆ ನನ್ನ ಹತ್ತಿರಕ್ಕೆ ಸೇರಿಸಿಕೊಳ್ಳುತ್ತಿಲ್ಲ.. ಅಮ್ಮಾ…ನಿನ್ನ ನೆನೆದು ಕಣ್ಣೆಲ್ಲಾ ತೇವವಾಗಿದೆ ಕರೆದೊಯ್ಯಮ್ಮಾ…ಎಷ್ಟಾದರು ನಾನು ನಿನ್ನ ಕಂದನಲ್ಲವೇ…
ರಾಜ್ಯ

ಅಮ್ಮಾ..ಎಷ್ಟು ಕರೆದರೂ.. ಗೋಗರೆದರು.. ನಿನ್ಯಾಕೆ ನನ್ನ ಹತ್ತಿರಕ್ಕೆ ಸೇರಿಸಿಕೊಳ್ಳುತ್ತಿಲ್ಲ.. ಅಮ್ಮಾ…ನಿನ್ನ ನೆನೆದು ಕಣ್ಣೆಲ್ಲಾ ತೇವವಾಗಿದೆ ಕರೆದೊಯ್ಯಮ್ಮಾ…ಎಷ್ಟಾದರು ನಾನು ನಿನ್ನ ಕಂದನಲ್ಲವೇ…

ಅಮ್ಮಾ..ಎಷ್ಟು ಕರೆದರೂ.. ಗೋಗರೆದರು.. ನಿನ್ಯಾಕೆ ನನ್ನ ಹತ್ತಿರಕ್ಕೆ ಸೇರಿಸಿಕೊಳ್ಳುತ್ತಿಲ್ಲ.. ಅಮ್ಮಾ…ನಿನ್ನ ನೆನೆದು ಕಣ್ಣೆಲ್ಲಾ ತೇವವಾಗಿದೆ ಕರೆದೊಯ್ಯಮ್ಮಾ…ಎಷ್ಟಾದರು ನಾನು ನಿನ್ನ ಕಂದನಲ್ಲವೇ… ಜೊತೆಗೆ ಕರೆದೊಯ್ಯಮ್ಮ….ಎಂದು ಕಣ್ಣೀರಿಟ್ಟು ಕೋಗರೆಯುತ್ತಿದೆ 3 ತಿಂಗಳ ಪುಟ್ಟ ಕಂದಮ್ಮತಾಯಿ ತಂದೆ - ಜೊತೆಗಾರರ ಜೊತೆ ಆಡಿ ಬೆಳೆಯಬೇಕಾಗಿದ್ದ ಪುಟ್ಟ ಕಂದಮ್ಮ ತನ್ನ ಹೆತ್ತವರಿಗಾಗಿ ಕಣ್ಣೀರುಡುತ್ತಿದೆ..ತಾಯಿ ಮಡಿಲು…

ಸುಳ್ಯ ಜೆ ಡಿ ಎಸ್ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ರಾಜ್ಯ

ಸುಳ್ಯ ಜೆ ಡಿ ಎಸ್ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಜನತಾದಳ (ಜ್ಯಾ) ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಪ.ಜಾತಿ ಹಾಗೂ ಪ.ಪಂಗಡದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಚೋಮರವರು ದೀಪ ಬೆಳಗಿಸುವುದರ ಮೂಲಕ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಚಿಂತಕ ಎ.ಕೆ. ಹಿಮಕರ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆ,…

ಸಂಪಾಜೆ ಬೀಕರ ರಸ್ತೆ ಅಪಘಾತ 8 ಜನ ಪ್ರಯಾಣಿಕರಲ್ಲಿ ಇಬ್ಬರೇ ಉಳಿದ್ದದ್ದು..ಸುಳ್ಯ ಕೆ ವಿ ಆಸ್ಪತ್ರಗೆ ದಾವಿಸಿ ಬಂದ ಕೊಡಗು ಎಸ್ಪಿ ರಾಮ್ ರಾಜನ್
ರಾಜ್ಯ

ಸಂಪಾಜೆ ಬೀಕರ ರಸ್ತೆ ಅಪಘಾತ 8 ಜನ ಪ್ರಯಾಣಿಕರಲ್ಲಿ ಇಬ್ಬರೇ ಉಳಿದ್ದದ್ದು..
ಸುಳ್ಯ ಕೆ ವಿ ಆಸ್ಪತ್ರಗೆ ದಾವಿಸಿ ಬಂದ ಕೊಡಗು ಎಸ್ಪಿ ರಾಮ್ ರಾಜನ್

ಸಂಪಾಜೆ ಅಪಘಾತದಲ್ಲಿ ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆ ವಿ ಜಿ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಹೆಸರು ಮಂಜುನಾಥ್(45) ಎಂದು ತಿಳಿದು ಬಂದಿದೆ ಮಂಡ್ಯ ಮೂಲದ ಮಳವಳ್ಳಿ ಬೀಮನ ಹಳ್ಳಿ ಮೂಲದ ಕುಮಾರ್( ಮಹದೇವ) ಪತ್ನಿ ಶೀಲಾ(29) ಎನ್ನುವವರು ತನ್ನ ಪುಟ್ಟ ಮಗು ಹಾಗೂ ಕುಮಾರ್ ರ ಇಬ್ಬರು…

ಸಂಪಾಜೆ ಬೀಕರ ರಸ್ತೆ ಅಪಘಾತ 8 ಜನ ಪ್ರಯಾಣಿಕರಲ್ಲಿ ಇಬ್ಬರೇ ಉಳಿದ್ದದ್ದು.. ಸುಳ್ಯ ಕೆ ವಿ ಜಿ ಆಸ್ಪತ್ರಗೆ ದಾವಿಸಿ ಬಂದ ಕೊಡಗು ಎಸ್ಪಿ ರಾಮ್ ರಾಜನ್
ರಾಜ್ಯ

ಸಂಪಾಜೆ ಬೀಕರ ರಸ್ತೆ ಅಪಘಾತ 8 ಜನ ಪ್ರಯಾಣಿಕರಲ್ಲಿ ಇಬ್ಬರೇ ಉಳಿದ್ದದ್ದು.. ಸುಳ್ಯ ಕೆ ವಿ ಜಿ ಆಸ್ಪತ್ರಗೆ ದಾವಿಸಿ ಬಂದ ಕೊಡಗು ಎಸ್ಪಿ ರಾಮ್ ರಾಜನ್

ಸಂಪಾಜೆ ಅಪಘಾತದಲ್ಲಿ ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆ ವಿ ಜಿ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಹೆಸರು ಮಂಜುನಾಥ್(45) ಎಂದು ತಿಳಿದು ಬಂದಿದೆ ಮಂಡ್ಯ ಮೂಲದ ಮಳವಳ್ಳಿ ಬೀಮನ ಹಳ್ಳಿ ಮೂಲದ ಕುಮಾರ್( ಮಹದೇವ) ಪತ್ನಿ ಶೀಲಾ(29) ಎನ್ನುವವರು ತನ್ನ ಪುಟ್ಟ ಮಗು ಹಾಗೂ ಕುಮಾರ್ ರ ಇಬ್ಬರು…

ಸಂಪಾಜೆಯಲ್ಲಿ ಕಾರು ಮತ್ತು ಬಸ್ ನಡುವೆ ಅಪಘಾತ ಮೂರು ಮಕ್ಕಳು ಇಬ್ಬರು ಮಹಿಳೆ ಮತ್ತು ಒರ್ವ ಗಂಡಸು ಸೇರಿದಂತೆ ಒಟ್ಟು ಆರು ಮಂದಿ ದಾರುಣ ಸಾವು .
ರಾಜ್ಯ

ಸಂಪಾಜೆಯಲ್ಲಿ ಕಾರು ಮತ್ತು ಬಸ್ ನಡುವೆ ಅಪಘಾತ ಮೂರು ಮಕ್ಕಳು ಇಬ್ಬರು ಮಹಿಳೆ ಮತ್ತು ಒರ್ವ ಗಂಡಸು ಸೇರಿದಂತೆ ಒಟ್ಟು ಆರು ಮಂದಿ ದಾರುಣ ಸಾವು .

ಸಂಪಾಜೆಯಲ್ಲಿ ಕಾರು ಮತ್ತು ಬಸ್ ನಡುವೆ ಅಪಘಾತ ಮೂರು ಮಕ್ಕಳು ಇಬ್ಬರು ಮಹಿಳೆ ಮತ್ತು ಒರ್ವ ಗಂಡಸು ಸೇರಿದಂತೆ ಒಟ್ಟು ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಎ.೧೪ ರಂದು ವರದಿಯಾಗಿದೆ ಮಡಿಕೇರಿ ಕಡೆಯಿಂದ ಬಂದ ಶಿಪ್ಟ್ ಕಾರು ಸಂಪಾಜೆ ಯಲ್ಲಿ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಕೆಸ್ ಆರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI