ಏ.6 ಮತ್ತು 7 ರಂದು ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಸಮುದಾಯ ಭವನದ ರಜತ ಮಹೋತ್ಸವ
ಶಿವಮೊಗ್ಗ: ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಆದಿಚುಂಚನಗಿರಿಸಮುದಾಯ ಭವನದ ರಜತ ಮಹೋತ್ಸವದಅಂಗವಾಗಿ ಏ.6 ಮತ್ತು 7 ರಂದು ಆದಿ ಚುಂಚನಗಿರಿ ಮಠದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ…
































