ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ತಪ್ಪಾಗಿ ಕ್ಷಣದ ಆವೇಶದಲ್ಲಿ ರಾಜಕೀಯ ನಿವೃತಿ ಘೋಷಣೆ ಮಾಡಿದ್ದೆ, ಗೊಂದಲದಿಂದ ಹೊರ ಬಂದಿದ್ದೇನೆ: ಪಕ್ಷದಲ್ಲಿ ನಿಷ್ಟೆಯಾಗಿ ಪ್ರಚಾರಕಾರ್ಯದಲ್ಲಿ ತೊಡಗುತ್ತೇನೆ : ಸಚಿವ ಅಂಗಾರ ಸ್ಪಷ್ಟನೆ:
ರಾಜ್ಯ

ತಪ್ಪಾಗಿ ಕ್ಷಣದ ಆವೇಶದಲ್ಲಿ ರಾಜಕೀಯ ನಿವೃತಿ ಘೋಷಣೆ ಮಾಡಿದ್ದೆ, ಗೊಂದಲದಿಂದ ಹೊರ ಬಂದಿದ್ದೇನೆ: ಪಕ್ಷದಲ್ಲಿ ನಿಷ್ಟೆಯಾಗಿ ಪ್ರಚಾರಕಾರ್ಯದಲ್ಲಿ ತೊಡಗುತ್ತೇನೆ : ಸಚಿವ ಅಂಗಾರ ಸ್ಪಷ್ಟನೆ:

ಪಕ್ಷದಲ್ಲಿ ಸೀಟು ದೊರೆಯದ ಆ ಕ್ಷಣದಲ್ಲಿ ರಾಜಕೀಯ ನಿವೃತಿ ಮಾತನಾಡಿದ್ದೇನೆ ಈಗ ಹಾಗಿಲ್ಲ ಪಕ್ಷ ನನಗೆ ಸಾಕಷ್ಟು ಕೊಟ್ಟಿದೆ: ಬಿಜೆಪಿ ಪಕ್ಷದ ಗೆಲುವೆ ಮುಖ್ಯ, ಈ ನಿಟ್ಟಿನಲ್ಲಿ ಭಾಗೀರಥಿ ಮುರುಳ್ಯ ಗೆಲುವಿಗೆ ಶ್ರಮಿಸುತ್ತೇನೆ ಮತ್ತು ಗೆಲುವಿನ ಜವಬ್ಧಾರಿ ನಾನೆ ವಹಿಸುತ್ತೇನೆ, ಅಂಗಾರ ಸ್ಪಷ್ಟೀಕರಣ ನೀಡಿದ್ದಾರೆ, ಸುಳ್ಯದ ಪ್ರೆಸ್ ಕ್ಲಬ್…

ಕಾವು : ಬುಶ್ರಾ ವಿದ್ಯಾಸಂಸ್ಥೆ ಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ರಾಜ್ಯ

ಕಾವು : ಬುಶ್ರಾ ವಿದ್ಯಾಸಂಸ್ಥೆ ಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಪುತ್ತೂರು : ಬುಶ್ರಾ ಆಂಗ್ಲಮಾಧ್ಯಮ ಶಾಲೆ ಕಾವು ಇಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ರಾದ ಬುಶ್ರಾ ಅಬ್ದುಲ್ ಅಝೀಝ್ ಅಂಬೇಡ್ಕರ್ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು .ಸಂಸ್ಥೆಯ ಪ್ರಭಾರ ಮುಖ್ಯ ಶಿಕ್ಷಕಿ ದೀಪಿಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕಿ ಹೇಮಲತ…

ಕೈ’ ಗೆ ಕೈ ಕೊಟ್ಟು ತೆನೆ’ಹೊರಲು ದಿವ್ಯಾಪ್ರಭಾ ಗೌಡ ರೆಡಿ; ಇಂದು ಮಾಜಿ ಸಿ.ಎಂ.ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ.
ರಾಜ್ಯ

ಕೈ’ ಗೆ ಕೈ ಕೊಟ್ಟು ತೆನೆ’ಹೊರಲು ದಿವ್ಯಾಪ್ರಭಾ ಗೌಡ ರೆಡಿ; ಇಂದು ಮಾಜಿ ಸಿ.ಎಂ.ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ.

: ಕಾಂಗ್ರೆಸ್ ಮುಖಂಡೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕ ರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪುತ್ತೂರಿನಲ್ಲಿ ಕಾಂಗ್ರೇಸ್್ ಪಕ್ಷದಿಂದ ಟಿಕೆಟ್ ದೊರೆಯಬಹುದು ಎಂದು ನಿರೀಕ್ಷೆಯಲ್ಲಿದ್ದರು. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ…

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ- ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..!
ರಾಜ್ಯ

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ- ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..!

ಪುತ್ತೂರು, ಎಪ್ರಿಲ್ 14 : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ.ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪುತ್ತಿಲ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬುಧವಾರ ನಡೆದ ಬೃಹತ್ ಸಭೆಯಲ್ಲಿ…

ಪಕ್ಷ ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ : ರಾಜಕೀಯ ನಿವೃತಿ ಸಚಿವ ಅಂಗಾರ ಹೇಳಿಕೆ: ಸಚಿವ ಅಂಗಾರರ ವಿರುದ್ಧ ಸಮಾಜಿಕ ಜಾಲತಾಣದಲ್ಲಿ ಟೀಕೆಗಳ ಸುರಿಮಳೆ..
ರಾಜ್ಯ

ಪಕ್ಷ ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ : ರಾಜಕೀಯ ನಿವೃತಿ ಸಚಿವ ಅಂಗಾರ ಹೇಳಿಕೆ: ಸಚಿವ ಅಂಗಾರರ ವಿರುದ್ಧ ಸಮಾಜಿಕ ಜಾಲತಾಣದಲ್ಲಿ ಟೀಕೆಗಳ ಸುರಿಮಳೆ..

ಕಳೆದ ಆರು ಅವದಿಯಲ್ಲಿ ಬಿಜೆಪಿಯಿಂದ ಗೆದ್ದು ಶಾಸಕನಾಗಿ , ಮೀನುಗಾರಿಕಾ ಸಚಿವನಾಗಿ ಕಾರ್ಯ ನಿರ್ವಹಿಸಿ ,ಎಂದೂ ಮಂತ್ರಿ ಪದವಿಗೆ ಲಾಭಿ ಮಾಡದೆ ಪಕ್ಷದ ನಿಷ್ಠಾವಂತರಾಗಿ, ಸಂಘಟನೆ ಹಾಕಿದ ಗೆರೆದಾಟದ ಅಂಗಾರ ,ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಸಿಕ್ಕದೆ ಇದ್ದಾಗ ತೀವ್ರ ನಿರಾಸೆಯಾಗಿ ಮಾಧ್ಯಮ ಎದುರು ತನ್ನ ಬೇಸರವನ್ನು ಹೊರಹಾಕಿದ್ದರು;…

ಸಿಎಂ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಟೆಂಪೋ: ಗಂಭೀರ ಗಾಯ.
ರಾಜ್ಯ

ಸಿಎಂ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಟೆಂಪೋ: ಗಂಭೀರ ಗಾಯ.

ಮಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆ ಮಂಜುನಾಥ ಹೆಗಡೆ.ಇವರು ರಾಷ್ಟ್ರೀಯ…

ವಹೀದ ಆರಿಸ್ ತೆಕ್ಕಿಲ್ ಕೆಪಿಸಿಸಿ ಕಾನೂನು ಮಾನವ ಹಕ್ಕುಗಳ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ನೇಮಕ:
ರಾಜ್ಯ

ವಹೀದ ಆರಿಸ್ ತೆಕ್ಕಿಲ್ ಕೆಪಿಸಿಸಿ ಕಾನೂನು ಮಾನವ ಹಕ್ಕುಗಳ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ನೇಮಕ:

ಕರ್ನಾಟಕ ಪ್ರದೇಶ ಕಾಂಗ್ರೇಸ್ ಕಾಂಗ್ರೇಸ್ ಕಾನೂನು ಮತ್ತು ಮಾನವ ಹಕ್ಕುಗಳ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿ ದುಡಿಯುತ್ತಿರುವ ವಹೀದ ಆರಿಸ್ ತೆಕ್ಕಿಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ ರಾಜ್ಯಾಧ್ಯಕ್ಷರಾದ ಎ ಎಸ್ ಪೊನ್ನಣ್ಣ ನೇಮಕಗೋಳಿಸಿದ್ದಾರೆ. ಬೆಂಗಳೂರಿನಲ್ಲಿ ಉಚ್ಛ ನ್ಯಾಯಾಲಯ ನ್ಯಾಯವಾದಿಯಾಗಿ…

ಗೂನಡ್ಕದಲ್ಲಿ ಮದುವೆಗೆ ಬಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಆಸ್ಪತೆಗೆ ದಾಖಲು.

ಸುಳ್ಯ: ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ ವ್ಯಕ್ತಿಯೊಬ್ಬ ಮದುವೆಗೆ ಬಂದು ಮದುವೆ ಹಾಲ್ ನಲ್ಲಿ ಗಲಾಟೆ ಮಾಡಿ ಮಹಿಳೆಗೆ ಇರಿಯಲು ಯತ್ನಿಸಿ, ಹಾಲ್ ನಿಂದ ರಸ್ತೆಗೆ ಬಂದು ರಸ್ತೆ ಬದಿ ತಾನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ…

ಪುತ್ತೂರು : ಸಂಜೀವ ಮಠಂದೂರು ಮನೆಗೆ ತೆರಳಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರಿಗೆ ದಿಗ್ಬಂಧನ.
ರಾಜ್ಯ

ಪುತ್ತೂರು : ಸಂಜೀವ ಮಠಂದೂರು ಮನೆಗೆ ತೆರಳಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರಿಗೆ ದಿಗ್ಬಂಧನ.

ಪುತ್ತೂರು ಟಿಕೆಟ್ ವಂಚಿತರಾಗಿರುವ ಸಂಜೀವ ಮಠಂದೂರು ಅವರನ್ನು ಭೇಟಿಯಾಗಲು ಅವರ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರನ್ನು‌ ಮಠಂದೂರು‌ ಅವರ ಬೆಂಬಲಿಗರು ಅವಮಾನಿಸಿರುವ ಘಟನೆ ನಡೆದಿದೆ‌.ಸುದರ್ಶನ್ ಅವರು ಮನೆಯೊಳಗೆ ಪ್ರವೇಶಕ್ಕೂ ಮುನ್ನ ಅವರನ್ನು ತಡೆದ ಕಾರ್ಯಕರ್ತರು ಟಿಕೆಟ್ ನಿರಾಕರಿಸಲು ಕಾರಣ ಹೇಳುವಂತೆ ತಾಕೀತು…

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ.
Uncategorized ರಾಜ್ಯ

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ.

ಮಡಿಕೇರಿ ಎ.13 : ವಿಶ್ವ ಹಿಂದೂ ಪರಿಷತ್ ನ ಕೊಡಗುಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದುವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆಪೊಲೀಸರು ತನಿಖೆ ಕೈಗೊಂಡಿದ್ದಾರೆ.ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿಸಮೀಪ ಗುಂಡಿನ ದಾಳಿಯಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI