ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

10 ನೇ ವರುಷಕ್ಕೆ ಕಾಲಿಟ್ಟ ಸುಳ್ಯದ ಹೆಸರಾಂತ ಜವಳಿ ಮಳಿಗೆ ಕುಂ ಕುಂ ಫ್ಯಾಶನ್ ಇಂದು ನವೀಕರಣಗೊಂಡು ಶುಭಾರಂಭ.
ರಾಜ್ಯ

10 ನೇ ವರುಷಕ್ಕೆ ಕಾಲಿಟ್ಟ ಸುಳ್ಯದ ಹೆಸರಾಂತ ಜವಳಿ ಮಳಿಗೆ ಕುಂ ಕುಂ ಫ್ಯಾಶನ್ ಇಂದು ನವೀಕರಣಗೊಂಡು ಶುಭಾರಂಭ.

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂಕುಂ… ಫ್ಯಾಶನ್ ಸುಳ್ಯದ ಬಾಳೆಮಕ್ಕಿಯಲ್ಲಿ ಕಾರ್ಯ ನಿರ್ವಹಿಸಿ10 ವರ್ಷಗಳನ್ನು ಪೂರೈಸಿದ್ದು, ಇದೀಗ ಸಂಸ್ಥೆಯುನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಇಂದು ನಡೆಯಿತು. ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಸಂಸ್ಥೆಯನ್ನು ಇಂದು ಉದ್ಘಾಟಿಸಿ ಶುಭಹಾರೈಸಿದರು ಕುಂಕುಂ ಫ್ಯಾಷನ್ ಇಂದು ತಾಲೂಕಿನಲ್ಲಿ ಎಲ್ಲರ ಅಚ್ಚು ಮೆಚ್ಚಿನ ಮಳಿಗೆಯಾಗಿದೆ…

ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಅಧಿಕೃತ ಜಾಲನೆ.
ರಾಜ್ಯ

ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಅಧಿಕೃತ ಜಾಲನೆ.

ಪುತ್ತೂರು, ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿರುವ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಧ್ವಜಾರೋಹಣ ಎಪ್ರಿಲ್ 10 ರಂದು ಸಕಲ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನಡೆಯಿತು. ದೇವಸ್ಥಾನದ ತಂತ್ರಿಗಳಾದ ರವೀಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನ ಪೂರ್ಣಗೊಂಡ ಬಳಿಕ ಜಾತ್ರೆಗೆ…

ಈ ಬಾರಿ ಬಿಜೆಪಿಯಿಂದ ಗೆಲುವು ಪಡೆಯಲು ಅಂಗಾರರಿಂದ ಮಾತ್ರ ಸಾಧ್ಯ ಹಾಗಾಗೀ ಅಂಗಾರರಿಗೇ ಟಿಕೆಟ್ ನೀಡಿ.. ಸುಳ್ಯ ಮತ್ತು ಕಡಬದಲ್ಲಿ ಬಿ ಜೆ ಪಿ ದಲಿತ ಮೋರ್ಚಾ ಸದಸ್ಯರು ಆಗ್ರಹ:
ರಾಜ್ಯ

ಈ ಬಾರಿ ಬಿಜೆಪಿಯಿಂದ ಗೆಲುವು ಪಡೆಯಲು ಅಂಗಾರರಿಂದ ಮಾತ್ರ ಸಾಧ್ಯ ಹಾಗಾಗೀ ಅಂಗಾರರಿಗೇ ಟಿಕೆಟ್ ನೀಡಿ.. ಸುಳ್ಯ ಮತ್ತು ಕಡಬದಲ್ಲಿ ಬಿ ಜೆ ಪಿ ದಲಿತ ಮೋರ್ಚಾ ಸದಸ್ಯರು ಆಗ್ರಹ:

ಈ ಬಾರಿ ಬಿಜೆಪಿಯಿಂದ ಗೆಲುವು ಪಡೆಯಲು ಅಂಗಾರರಿಂದ ಮಾತ್ರ ಸಾಧ್ಯ ಹಾಗಾಗೀ ಅಂಗಾರರಿಗೇ ಟಿಕೆಟ್ ನೀಡಿ.. ಸುಳ್ಯ ಮತ್ತು ಕಡಬದಲ್ಲಿ ಬಿ ಜೆ ಪಿ ದಲಿತ ಮೋರ್ಚಾ ಸದಸ್ಯರು ಆಗ್ರಹ ವ್ಯಕ್ತ ಪಡಿಸಿದ್ದಾರೆಶುಕ್ರವಾರ ಕಡಬ. ಮತ್ತು ಸುಳ್ಯದಲ್ಲಿದಲ್ಲಿ ಸರಣಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ದಲಿತ ಮೋರ್ಚಾದ ವಿವಿಧ…

ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ
ರಾಜ್ಯ

ಅಂಗಡಿಯೊಳಗೆ ನೇಣು ಬಿಗಿದು ಮಾಲಕ ಆತ್ಮಹತ್ಯೆ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ ಆತ್ಮಹತ್ಯೆಗೈದ ಅಂಗಡಿ ಮಾಲಕ ಎಂದು ತಿಳಿದುಬಂದಿದೆ. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಗಳಿಗೆ…

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.
ರಾಜ್ಯ

ಕಂದಕಕ್ಕೆ ಉರುಳಿದ ಕಾರು : ಉಜಿರೆ ಗ್ರಾ.ಪಂ.‌ಅಧ್ಯಕ್ಷೆ ಸಹಿತ ಹಲವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಮೃತ್ಯು.

ಬೆಳ್ತಂಗಡಿ: ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಜಿರೆ ನಿವಾಸಿ ಪುಷ್ಪಾವತಿ ಆರ್. ಶೆಟ್ಟಿ ಹಾಗೂ…

ನಿಂತಿಕಲ್ಲಿನಲ್ಲಿ ನಂದಕುಮಾರ್ ಅಭಿಮಾನಿಗಳ ಸಮಾವೇಶ: ಕಿಕ್ಕಿರಿದು ಸಂಖ್ಯೆಯಲ್ಲಿ ಹರಿದು ಬಂದ ಕಾಂಗ್ರೇಸ್ ಕಾರ್ಯಕರ್ತರು.
ರಾಜ್ಯ

ನಿಂತಿಕಲ್ಲಿನಲ್ಲಿ ನಂದಕುಮಾರ್ ಅಭಿಮಾನಿಗಳ ಸಮಾವೇಶ: ಕಿಕ್ಕಿರಿದು ಸಂಖ್ಯೆಯಲ್ಲಿ ಹರಿದು ಬಂದ ಕಾಂಗ್ರೇಸ್ ಕಾರ್ಯಕರ್ತರು.

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತ ಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು ,…

ಮೂಡುಬಿದಿರೆ: ಕಾರು- ಬೈಕ್ ಢಿಕ್ಕಿ, ಬೈಕ್ ಸವಾರ ಮೃತ್ಯು.
ರಾಜ್ಯ

ಮೂಡುಬಿದಿರೆ: ಕಾರು- ಬೈಕ್ ಢಿಕ್ಕಿ, ಬೈಕ್ ಸವಾರ ಮೃತ್ಯು.

ಮೂಡುಬಿದಿರೆ, ಎಪ್ರಿಲ್ 09: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತಪಟ್ಟವರು ಎಂದು ತಿಳಿದುಬಂದಿದೆ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು, ಜ್ಯೋತಿನಗರದಲ್ಲಿ…

ದುಗ್ಗಲಡ್ಕ: ನಂದಕುಮಾರ್ ರವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ದುಗ್ಗಲಡ್ಕ 1ನೇ ವಾರ್ಡ್ ಸಮಿತಿ ಸಭೆ.
ರಾಜ್ಯ

ದುಗ್ಗಲಡ್ಕ: ನಂದಕುಮಾರ್ ರವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ದುಗ್ಗಲಡ್ಕ 1ನೇ ವಾರ್ಡ್ ಸಮಿತಿ ಸಭೆ.

ಬಿ ಫಾರಂ ನಂದಕುಮಾರ್ ಗೆ ದೊರೆಯದಿದ್ದರೆ ಪಕ್ಷದ ಚಟುವಟಿಕೆಯಿಂದ ತಟಸ್ಥರಾಗಿರಲು ನಿರ್ಧಾರ ಸುಳ್ಯದಲ್ಲಿ ಕಾಂಗ್ರೆಸ್ ಗೆ ಈ ಬಾರಿ ಗೆಲುವಿನ ವಾತಾವರಣ ಇದ್ದು ನಂದಕುಮಾರ್ ಅಭ್ಯರ್ಥಿಯಾದರೆ ಗೆಲುವು ನಿಶ್ಚಿತ ಎಂಬ ಸನ್ನಿವೇಶದಲ್ಲಿ. ಕಾಂಗ್ರೆಸ್ ಹೈಕಮಾಂಡ್ ಜಿ. ಕೃಷ್ಣಪ್ಪರಿಗೆ ಟಿಕೆಟ್ ಘೋಷಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಸಮಾಧಾನ ತಂದಿದೆ. ಕಾಂಗ್ರೆಸ್ ಗೆಲ್ಲಬೇಕು…

ಸುಬ್ರಹ್ಮಣ್ಯದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ತುಲಾಬಾರ ಸೇವೆ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ತುಲಾಬಾರ ಸೇವೆ.

ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಾಸಕ ಎಸ್.ಅಂಗಾರ ಅವರು ತುಲಾಬಾರ ಸೇವೆ ನೇರವೇರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಳ್ಯ ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿಯ…

ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ಜಾರಿ : ಇಲ್ಲಿದೆ ಮಾಹಿತಿ.
ರಾಜ್ಯ

ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ಜಾರಿ : ಇಲ್ಲಿದೆ ಮಾಹಿತಿ.

ಮಂಗಳೂರು: ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI