ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಕರ್ನಾಟಕ ವಿಧಾನಸಭೆ ಚುನಾವಣೆ ಇಂದು 11.30 ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ.
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ ಇಂದು 11.30 ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ.

ಇಂದು ಮಧ್ಯಾಹ್ನ 11.30 ಗಂಟೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಚುನಾವಣಾ ಆಯೋಗದ ಮುಖ್ಯಸ್ಥರಿಂದ ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವ ಮಾಹಿತಿ ಲಭ್ಯವಾಗಿದೆ ಇಂದುಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ನಡೆಯಲಿದೆ.ಚುನಾವಣೆ ದಿನಾಂಕ ಘೋಷಣೆಯಾಗಿ ತಕ್ಷಣದಿಂದ ಚುನಾವಣಾ ನೀತಿಸಂಹಿತೆ ಜಾರಿಯಾಗಲಿದೆ, ಹಾಗಾಗಿ ರಾಜಕೀಯ ಪ್ರಚಾರ , ಕಾಮಗಾರಿಗಳಿಗೆ…

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.
ರಾಜ್ಯ

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:
ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಮಾಡಿರುವುದು ಖಂಡನೀಯ ಈ ರೀತಿಯ ನಡವಳಿಕೆ ಕೇಂದ್ರ ಸರಕಾರ ರಾಹುಲ್ ಗಾಂಧಿಯ ಯಶಸ್ಸಿಗೆ ಮನ್ನಣಗೆ ಬೆಧರಿದೆ ಅಲ್ಲದೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳ ಮೇಲೆ ತನಿಖಾ ಸಂಸ್ಥೆ ಮೂಲಕ ದಾಳಿ ಸಂಯೋಜನೆ ಮಾಡುತ್ತಾ ಹಿಟ್ಲರ್ ಆಡಳಿತ ನೆನಪಿಸುವಂತಿದೆ ಎಂಬುದನ್ನು ತೋರಿಸುತ್ತದೆ.ದೇಶದಲ್ಲಿ…

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:
ರಾಜ್ಯ

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:

ಬಿ.ಎಂ ಎಸ್ ಕಾರ್ಮಿಕ ಸಂಘಟನೆ ನೋಂದಾಯಿತ ಕಾರ್ಮಿಕರ ಹಿತರಕ್ಷಣೆಗೆ ಬದ್ಧ. ಮಾ೨೫ ರಂದು ಸುಳ್ಯದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ,ಸೋಮಶೇಖರ ರೆಡ್ಡಿ, ಶಾಂತವ್ವ ಹಾಗೂ ಚಂದ್ರಶೇಖರ ಕುಟುಂಬಕ್ಕೆ ಕಟ್ಟಡ ಮಾಲಿಕರಿಂದ ಪರಿಹಾರ ತೆಗೆಸಿಕೊಟ್ಟದ್ದು ಬಾರತೀಯ ಮಜ್ಧೂರ್ ಸಂಘ,ಮಿಕ್ಕುಳಿದ ಸಂಘ ಕಟ್ಟಡ ಮಾಲಿಕರ ಪರವಾಗಿದ್ದರು ಎಂದು ಬಿ ಎಂ…

ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವರ್ಗಾವಣೆ: ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರಿಂದ ಸುಳ್ಯ ತಾಲೋಕು ಪಂಚಾಯತ್ ಎದರು ಪ್ರತಿಭಟನೆ.
ರಾಜ್ಯ

ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವರ್ಗಾವಣೆ: ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರಿಂದ ಸುಳ್ಯ ತಾಲೋಕು ಪಂಚಾಯತ್ ಎದರು ಪ್ರತಿಭಟನೆ.

ಸುಳ್ಯ: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸೃಜನ್ ವರ್ಗಾವಣೆಗೊಳಿಸಿ ಆದೇಶವನ್ನು ಇಲಾಖೆ ಹೋರಡಿಸಿದ್ದು ಈ ಕ್ರಮದ ವಿರುದ್ದ ಗ್ರಾಮ ಪಂಚಾಯತ್ ವಿಪಕ್ಷ ಸದಸ್ಯರು ಸುಳ್ಯ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ ಈ ಸಂದರ್ಭದಲ್ಲಿ ಮಾತನಾಡಿದ ಪ್ರತಭಟನಾಕಾರರುಒತ್ತಡಗಳಿಗೆ ಮಣಿಯದೇ ಇರುವ ಕಾರಣ ಇವರ…

ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಬೆಂಕಿ : ಕೋಟ್ಯಂತರ ರೂ. ನಷ್ಟ.
ರಾಜ್ಯ

ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಬೆಂಕಿ : ಕೋಟ್ಯಂತರ ರೂ. ನಷ್ಟ.

ಮಂಗಳೂರು: ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು ಮುಂಜಾನೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ…

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ : ಬಂಗೇರಕಟ್ಟೆ ನಿವಾಸಿ ಫಯಾಜ್ ಮೃತ್ಯು.
ರಾಜ್ಯ

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ : ಬಂಗೇರಕಟ್ಟೆ ನಿವಾಸಿ ಫಯಾಜ್ ಮೃತ್ಯು.

ಬಂಟ್ವಾಳ: ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ತಾಲೂಕಿನ ಉಳಿ ಗ್ರಾಮದ ಅಂಕರೋಡಿ ಬಳಿ ನಡೆದಿದೆ.ಮೃತ ಯುವಕ ಬಂಗೇರಕಟ್ಟೆ ನಿವಾಸಿ ಫಯಾಜ್ ಎಂದು ತಿಳಿದು ಬಂದಿದೆ.ಇಂದು ಸಂಜೆ ಕಕ್ಯಪದವು LCR ಸ್ಕೂಲ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದೆ. ಇನ್ನು ಅಪಘಾತದಲ್ಲಿ ಗಂಭೀರ…

ಮಾರ್ಚ್ 30 ರಂದು ‘ಪುತ್ತೂರಿನಲ್ಲಿ ಅಂದು ನಡೆದದ್ದು ಏನು’ ಎನ್ನುವ ಇ-ಪುಸ್ತಕ ಬಿಡುಗಡೆ.
ರಾಜ್ಯ

ಮಾರ್ಚ್ 30 ರಂದು ‘ಪುತ್ತೂರಿನಲ್ಲಿ ಅಂದು ನಡೆದದ್ದು ಏನು’ ಎನ್ನುವ ಇ-ಪುಸ್ತಕ ಬಿಡುಗಡೆ.

ಸುಳ್ಯ ಮಾರ್ಚ್ 27: ರಿಕಾಲಿಂಗ್ ಅಮರ ಸುಳ್ಯ ಪುಸ್ತಕದ ಲೇಖಕ ಅನಿಂದಿತ್ ಗೌಡ ಅವರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೂ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗುರುತಿಸಿಕೊಂಡ ಅಮರ ಸುಳ್ಯ ಮಹಾಕ್ರಾಂತಿಗೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಸುವ ‘ ಪುತ್ತೂರಿನಲ್ಲಿ ಅಂದು ನಡೆದದ್ದು ಏನು ‘ ಎನ್ನುವ ಇ-ಪುಸ್ತಕ ಬಿಡುಗಡೆ ಮಾರ್ಚ್…

ಸುಳ್ಯದ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ….!!
ರಾಜ್ಯ

ಸುಳ್ಯದ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ….!!

ಸುಳ್ಯ ಮಾರ್ಚ್ 27: ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದ ಸುಳ್ಯದ PFI ಕಚೇರಿಯನ್ನು ಎನ್ ಐಎ ಸಂಪೂರ್ಣ ವಶಕ್ಕೆ ಪಡೆದಿದೆ.ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು ಸಂಪೂರ್ಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ತಂಡದ ಎಸ್ಪಿ ಶಣ್ಮುಗಂ…

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ – ಕಾರು ವಶಕ್ಕೆ.
ರಾಜ್ಯ

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ – ಕಾರು ವಶಕ್ಕೆ.

ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು…

ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ : ಅಪಾರ ನಷ್ಟ.
ರಾಜ್ಯ

ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ : ಅಪಾರ ನಷ್ಟ.

ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವನಿತಾ ಫ್ಯಾನ್ಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವರಿಸಲ್ಪಟ್ಟು ಅಂಗಡಿಯಲ್ಲಿದ್ದ ಬೆಲೆ ಬಾಳುವ ಫ್ಯಾನ್ಸಿ ಐಟಂಗಳು ಬೆಂಕಿಗಾಹುತಿಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ.ಅಪಾರ ಪ್ರಮಾಣದಲ್ಲಿ ನಷ್ಟ ವುಂಟಾಗಿದೆ ಎಂದು ತಿಳಿದು ಬಂದಿದೆ. ಬೆಂಕಿಯನ್ನು ಸಾರ್ವಜನಿಕರ ಸಹಾಯದಿಂದ ನಂದಿಸಲಾಯಿತು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI