ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಕಾಂಗ್ರೇಸ್ ಅಭ್ಯರ್ಥಿ ಘೋಷಣೆ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದಿಂದ ಸುಳ್ಯದಲ್ಲಿ ಪ್ರತ್ಯೇಕ ಸಭೆ.
ರಾಜ್ಯ

ಕಾಂಗ್ರೇಸ್ ಅಭ್ಯರ್ಥಿ ಘೋಷಣೆ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದಿಂದ ಸುಳ್ಯದಲ್ಲಿ ಪ್ರತ್ಯೇಕ ಸಭೆ.

ಸುಳ್ಯ: ಬ್ಲಾಕ್‌ ಕಾಂಗ್ರೆಸ್ ಎಚ್ಚರಿಕೆಯ ನಡುವೆಯೇ ನಂದಕುಮಾರ್ ಅಭಿಮಾನಿ ಬಳಗ ಸುಳ್ಯದಲ್ಲಿ ಇಂದು ಪ್ರತ್ಯೇಕ ಸಭೆ ನಡೆಸಿದೆ, ಈ ಮೂಲಕ ಕಾಂಗ್ರೇಸ್ ನಲ್ಲಿ ನಾಯಕರ ಮತ್ತು ಕಾರ್ಯಕರ್ತರ ಒಡಕು ಮುನ್ನಲೆಗೆ ಬಂದಿದೆ,ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಹಿನ್ನಲೆಯಲ್ಲಿ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವುದರಿಂದ ನಂದಕುಮಾರ್ ಅಭಿಮಾನಿಗಳ…

ಸುಳ್ಯದ ಗುರುಂಪು ಗುಡ್ಡ ಜರಿದು ಕಾರ್ಮಿಕರು ಮೃತಪಟ್ಟ ಪ್ರಕರಣ: ಇಂಜಿನಿಯರ್ ಹಾಗೂ ಮನೆ ಮಾಲಿಕರ ವಿರುದ್ದ F.I.R
ರಾಜ್ಯ

ಸುಳ್ಯದ ಗುರುಂಪು ಗುಡ್ಡ ಜರಿದು ಕಾರ್ಮಿಕರು ಮೃತಪಟ್ಟ ಪ್ರಕರಣ: ಇಂಜಿನಿಯರ್ ಹಾಗೂ ಮನೆ ಮಾಲಿಕರ ವಿರುದ್ದ F.I.R

ಕಾರ್ಮಿಕರ ಪ್ರತಿಭಟನೆ: ಮಾತುಕತೆ ಬಳಿಕ ಪ್ರತಿಭಟನೆ ಹಿಂತೆಗೆತ: ಸುಳ್ಯದ ಗುರುಂಪುನಲ್ಲಿ ಮಾ.25 ರ ಮಧ್ಯಾಹ್ನ ಗುಡ್ಡ ಜರಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿ ವಿಜಯ ಇಂಜಿನಿಯರ್ ಹಾಗೂ ಮನೆ ಮಾಲಿಕರ ಅಬುಬಕ್ಕರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ ಈ ಸಂದರ್ಭ ಕಾರ್ಮಿಕ ಮುಖಂಡರು ಪರಿಹಾರ…

ಸುಳ್ಯ ಮೂಲದ ಖ್ಯಾತ ಉದ್ಯಮಿ ಸತೀಶ್ ಡಿ ವಿ ಯವರಿಗೆ ಸೋನಿ ಸರ್ವಿಸ್ ಎಕ್ಸಲೆನ್ಸ್ ಅವಾರ್ಡ್” 2022.
ರಾಜ್ಯ

ಸುಳ್ಯ ಮೂಲದ ಖ್ಯಾತ ಉದ್ಯಮಿ ಸತೀಶ್ ಡಿ ವಿ ಯವರಿಗೆ ಸೋನಿ ಸರ್ವಿಸ್ ಎಕ್ಸಲೆನ್ಸ್ ಅವಾರ್ಡ್” 2022.

ಸುಳ್ಯ ತಾಲೋಕಿನ ಪ್ರತಿಷ್ಠಿತ ದೋಳ ಕುಟುಂಬದವರಾಗಿದ್ದು ಮೂಲತ ಗೂನಡ್ಕದವರಾದ ಸತೀಶ್ ಡಿ .ವಿ ಶಿವಮೊಗ್ಗದ ವಿಷ್ಣು ಸರ್ವಿಸ್ ಸೆಂಟರ್ ಮಾಲಿಕರಾಗಿದ್ದು ಅವರ ಸುದೀರ್ಘ ಸೇವೆ ಹಾಗೂ ಸೋನಿ ಗ್ರಾಹಕರ ಕೊಡುಗೆಯ ಅತ್ಯುತ್ತಮ ಸೇವೆಗಾಗಿ ದಕ್ಷಿಣ ಭಾರತದಲ್ಲಿನ ಹೆಸರಾಂತ ಸೋನಿ ಸರ್ವಿಸ್ ಕೊಡ ಮಾಡುವ “ಸರ್ವಿಸ್ ಎಕ್ಸಲೆನ್ಸ್ ಅವಾರ್ಡ್” 2022…

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್,ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ..!
ರಾಜ್ಯ

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್,
ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ..!

ಅತಿ ಶೀಘ್ರದಲ್ಲೇ ಕನ್ನಡ ಸೇರಿ ಸ್ಥಳೀಯ ಭಾಷೆಗಳಲ್ಲೇಮೆಡಿಕಲ್ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನುಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾಗಿದ್ದು, ಇಂತಹ ಜನ್ಮಭೂಮಿಗೆ ಬಂದಿದ್ದು ನನ್ನ ಪುಣ್ಯ.…

ಸುಳ್ಯ ಗರುಂಪು ಮಣ್ಣಿನಡಿ ಸಿಲುಕಿ ಗದಗ ಮೂಲದ ದಂಪತಿ ಸೇರಿದಂತೆ ಮೂವರು ದಾರುಣ ಸಾವು.
ರಾಜ್ಯ

ಸುಳ್ಯ ಗರುಂಪು ಮಣ್ಣಿನಡಿ ಸಿಲುಕಿ ಗದಗ ಮೂಲದ ದಂಪತಿ ಸೇರಿದಂತೆ ಮೂವರು ದಾರುಣ ಸಾವು.

ಸುಳ್ಯದ ಗಾಂಧೀನಗರದ ಗುರುಂಪು ಎಂಬಲ್ಲಿ ಮಣ್ಣು ಕುಸಿದು ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುಂಪು ಅಬುಬಕ್ಕರ್ ಎಂಬವರ ಮನೆಯ ಹಿಂಬದಿ ತಡೆಗೋಡೆ ನಿರ್ಮಾಣ ಮಾಡುತ್ತಿದ್ದ ಸಂದರ್ಭ ಮನೆಯ ಹಿಂಬದಿಯ ಬರೆ ಏಕಾಎಕಿ ಕುಸಿದು ಒರ್ವ ಮಹಿಳೆ ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಘಟನೆ ಮಾ.25. ರ ಮದ್ಯಾಹ್ನ…

ಗುರುಂಪು: ಕಾರ್ಯಾಚರಣೆಯಲ್ಲಿ  ಕಾರ್ಮಿಕ ಮಹಿಳೆ  ಶವವಾಗಿ ಪತ್ತೆ
ರಾಜ್ಯ

ಗುರುಂಪು: ಕಾರ್ಯಾಚರಣೆಯಲ್ಲಿ ಕಾರ್ಮಿಕ ಮಹಿಳೆ ಶವವಾಗಿ ಪತ್ತೆ

ಸುಳ್ಯ ಗಾಂಧೀನಗರದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಶವ ಇದೀಗ ಪತ್ತೆಯಾಗಿದೆ. ಮೂವರು ಮಣ್ಣಿನಡಿ ಸಿಲುಕಿರುವ ಶಂಕೆ ಹಿನ್ನಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಇದೀಗ ಒರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮತ್ತೂರ್ವ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು ಆತನಿಗಾಗಿ ಕಾರ್ಯಾಚರಣೆ…

ಗುರುಂಪು ನಡೆಯುತ್ತಿರುವ ಕಾರ್ಯಾಚರಣೆ ಒರ್ವ ಶವವಾಗಿ ಪತ್ತೆ..

ಗುರುಂಪು ಮಣ್ಣಿನಡಿ ಸಿಲುಕಿ ಸಮಾದಿಯಾದ ಘಟನೆಗೆ ಸಂಭಂದಿಸಿ ಒರ್ವನ ಶವ ಪತ್ತೆಯಾಗಿದೆ ಅಂದಾಜು ೫೦ ವರ್ಷದ ವ್ಯಕ್ತಿ ಮಣ್ಣಿನಡಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾನೆ. ಇಬ್ಬರು ಮಣ್ಣಿನಡಿಯಲ್ಲಿದ್ದು ಅವರ ಶವಕ್ಕಾಗಿ ಕಾರ್ಯಾಚರಣೆ ಮಂದುವರೆದಿದೆ ಸುಮಾರು ೪೦ ಅಡಿ ಗೂ ಎತ್ತರದ ಬರೆ ಕುಸಿದಿದೆ ಕಾರ್ಯಾಚರಣೆಯಲ್ಲಿ ಜನ ದಟ್ಟಣೆಯಿಂದ ಕೂಡಿದೆ, ಪೋಲಿಸರು…

ಗುರುಂಪು ಮಣ್ಣಿನಡಿಗೆ ಬಿದ್ದು ಮೂರು ಜನ ಸಮಾದಿ ನಡೆಯುತ್ತಿರುವ ಕಾರ್ಯಚರಣೆ.
ರಾಜ್ಯ

ಗುರುಂಪು ಮಣ್ಣಿನಡಿಗೆ ಬಿದ್ದು ಮೂರು ಜನ ಸಮಾದಿ ನಡೆಯುತ್ತಿರುವ ಕಾರ್ಯಚರಣೆ.

ಅಬುಬಕ್ಕರ್ ಮನೆಯ ಹಿಂಭದಿಯಲ್ಲಿ ತಡೆಗೋಡೆ ಕೆಲಸ ನಡೆಯುತ್ತಿದ್ದಾಗ ಕುಸಿದ ಬರೆ, ಮೂರು ಜನ ಕಾಮಗಾರಿ ನಡೆಸುತ್ತಿದ್ದವರು ಮಣ್ಣಿನಡಿ ಸಿಲುಕಿ ರುವುದುಅಗ್ನಿಶಾಮಕ ದಳ ಹಾಗೂ ಜೆಸಿಬಿಯಿಂದ ನಡೆಯುತ್ತಿದೆ ಕಾರ್ಯಚರಣೆ.

ಮೀಸಲಾತಿ ಕ್ಷೇತ್ರವಾದ ಸುಳ್ಯದಲ್ಲಿ 30 ವರ್ಷದಿಂದ ನಮ್ಮ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ :ಆದಿ ದ್ರಾವಿಡ ಸಮುದಾಯ ಅಸಮದಾನ:
ರಾಜ್ಯ

ಮೀಸಲಾತಿ ಕ್ಷೇತ್ರವಾದ ಸುಳ್ಯದಲ್ಲಿ 30 ವರ್ಷದಿಂದ ನಮ್ಮ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ :ಆದಿ ದ್ರಾವಿಡ ಸಮುದಾಯ ಅಸಮದಾನ:

ರಾಜಕೀಯ ಪ್ರಮುಖ ಪಕ್ಷಗಳು ಈ ಬಾರಿ ಆದಿ ದ್ರಾವಿಡ ಸಮುದಾಯದವರನ್ನು ಸುಳ್ಯದಲ್ಲಿ ಅಭ್ಯರ್ಥಿ ಪಕ್ಷಗಳು ಘೋಷಿಸಬೇಕು ಗೆಲ್ಲುವ ಮುಂಚೂಣಿ ಪಕ್ಷಗಳು ಸೀಟು ನೀಡ ಬೇಕು ತಾಲೂಕಿನಲ್ಲಿ 25000 ಮತ ಆದಿದ್ರಾವಿಡ ಸಮುದಾಯದವರಿದ್ದು,ಈ ಭಾರಿ ರಾಷ್ಟ್ರೀಯ ಪಕ್ಷಗಳು ಸುಳ್ಯದಲ್ಲಿ ಆದಿದ್ರಾವಿಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಆದಿ ದ್ರಾವಿಡ…

ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ನಲ್ಲಿವ ಭಿನ್ನಮತ ಸ್ಫೋಟ..?
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ನಲ್ಲಿವ ಭಿನ್ನಮತ ಸ್ಫೋಟ..?

ತುರ್ತು ಸಭೆ ಕರೆದ ನಂದಕುಮಾರ್ ಅಭಿಮಾನಿಗಳು. ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ ನಲ್ಲಿ ಭಿನ್ನಮತ ಸ್ಫೋಟದ ಲಕ್ಷಣ ಕಂಡು ಬಂದಿದೆ. ಇದೀಗ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ತೀವ್ರ ಆಕಾಂಕ್ಷಿಯಾಗಿದ್ದ ನಂದಕುಮಾರ್ ರವರಿಗೆ ಇದೀಗ ಟಿಕೆಟ್ ಟಿಕೆಟ್ ಕೈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI