ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಗಾಯಕ ದಿ| ವಿಶ್ವದೀಪ್ ಕುಂದಲ್ಪಾಡಿ ಪ್ರಥಮ ಪುಣ್ಯಸ್ಮರಣೆಗೆ ಶೋಕಗಾನ ಕಾರ್ಯಕ್ರಮ
ರಾಜ್ಯ

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಗಾಯಕ ದಿ| ವಿಶ್ವದೀಪ್ ಕುಂದಲ್ಪಾಡಿ ಪ್ರಥಮ ಪುಣ್ಯಸ್ಮರಣೆಗೆ ಶೋಕಗಾನ ಕಾರ್ಯಕ್ರಮ

ಕಳೆದ ವರ್ಷ ಅಪಘಾತದಿಂದ ಸಾವನ್ನಪ್ಪಿದ್ದ ಪೆರಾಜೆಯ ಬಾಲಗಾಯಕ ಮತ್ತು ಪ್ರತಿಭಾನ್ವಿತ ದಿ| ವಿಶ್ವದೀಪ್ ಕುಂದಲ್ಪಾಡಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವಾಟ್ಸಾಪ್ ಆನ್ ಲೈನ್ ಲ್ಲಿ ಶೋಕಗಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಡ್ಮಿನ್…

ಮಂಗಳೂರು ಖಾಸಗಿ ಬಸ್ ಚಾಲಕನ ಅಜಾಗರುಕತೆಗೆ ಬಾಲಕ ಬಲಿ.
ರಾಜ್ಯ

ಮಂಗಳೂರು ಖಾಸಗಿ ಬಸ್ ಚಾಲಕನ ಅಜಾಗರುಕತೆಗೆ ಬಾಲಕ ಬಲಿ.

ಮಂಗಳೂರು ಮಾರ್ಚ್ 24 : ಬಸ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಬಾಲಕ ಬಸ್ ನಡಿಗೆ ಬಿದ್ದು ಸಾವನಪ್ಪಿರುವ ಘಟನೆ ನಗರದ ಬೆಂದೂರ್‌ವೆಲ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(11) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸ್ವಾತಿ…

ಕಾಂಗ್ರೇಸ್ ನಲ್ಲಿ ತಪ್ಪಿದ ಟಿಕೆಟ್: ಕಾರ್ಯಕರ್ತರೊಡನೆ ಚರ್ಚಿಸಿ ಮುಂದಿನ ನಡೆ: ಹೆಚ್ ಎಂ. ನಂದಕುಮಾರ್
ರಾಜ್ಯ

ಕಾಂಗ್ರೇಸ್ ನಲ್ಲಿ ತಪ್ಪಿದ ಟಿಕೆಟ್: ಕಾರ್ಯಕರ್ತರೊಡನೆ ಚರ್ಚಿಸಿ ಮುಂದಿನ ನಡೆ: ಹೆಚ್ ಎಂ. ನಂದಕುಮಾರ್

ಸುಳ್ಯದಂತಹ ಗ್ರಾಮಾಂತರ ಪ್ರದೇಶಗಳಲ್ಲಿ ಹಲವು ಸಮಸ್ಯೆಗಳಿತ್ತು,ದಲಿತರು ಸೇರಿದಂತೆ ಎಲ್ಲಾ ಬಡವರ್ಗದ ಜನ ಹಲವು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದರು, ಇವರ ಅಭ್ಯುದಯವೇ ನನ್ನ ಗುರಿಯಾಗಿತ್ತು: ಈ ನಿಟ್ಟಿನಲ್ಲಿ ಇಲ್ಲಿ ತಳಮಟ್ಟದಿಂದಲೇ ಕಾರ್ಯಕರ್ತರನ್ನು ಹುರಿದುಂಬಿಸಿ ಪಕ್ಷ ಸಂಘಟನೆ ಮಾಡಿದ್ದೆ ಮತ್ತು ಸುಳ್ಯದ ಜನತೆ ನನ್ನನ್ನು ಬಯಸಿಯೂ ಇದ್ದರು.. , ಇದೀಗ ರಾಜಕೀಯ…

ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿ ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ಹಂಚಿ ಮುಸ್ಲಿಂ ಸಮುದಾಯಕ್ಕೆ ಗದಾಪ್ರಹಾರ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಆಕ್ರೋಶ :
ರಾಜ್ಯ

ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿ ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ಹಂಚಿ ಮುಸ್ಲಿಂ ಸಮುದಾಯಕ್ಕೆ ಗದಾಪ್ರಹಾರ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಆಕ್ರೋಶ :

ಅಲ್ಪಸಂಖ್ಯಾತರ ವಿರೋಧಿ ಸರಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಸರಕಾರಿ ಹಾಗೂ ರಾಜಕೀಯ ಮೀಸಲಾತಿಯನ್ನು ರದ್ದುಗೊಳಿಸಿ ಬ್ರಾಹ್ಮಣ, ಜೈನ, ಆರ್ಯವೈಷ್ಯ,ನಾಗರತ, ಮೊದಲಿಯಾರ್ ಸಮುದಾಯದ ಜೊತೆ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿಸಿ 10% ಮೀಸಲಾತಿ ನೀಡಿ ಸರಕಾರ ಮುಸ್ಲಿಂ ಸಮುದಾಯದ ಹಕ್ಕುಗಳನ್ನು ಮೋಟಕುಗೊಳಿಸಿ ಮುಸ್ಲಿಂ ಸಮುದಾಯದ ಮೇಲೆ ಸರಕಾರ ಗದ…

ರಾಜ್ಯ ವಿಧಾನ ಸಭಾ ಚುನಾವಣೆ ಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಗೊಂಡಿದ್ದು ಈ ಪಟ್ಟಿಯಲ್ಲಿ ತೀರ್ವ ಕುತೂಹಲ ಕೆರಳಿಸಿದ ಸುಳ್ಯ ವಿಧಾನ ಸಭಾ ಕ್ಷೇತ್ರ ದ ಅಭ್ಯರ್ಥಿ ಯಾಗಿ ಕೃಷ್ಣಪ್ಪ. ಜಿ ರವರಿಗೆ ಟಿಕೆಟ್ ದೊರೆತಿದೆ.

ಕಳೆದ ಹಲವು ಸಮಯಗಳಿಂದ ಮಡಿಕೇರಿ ನಗರ ಸಭೆ ಯ ಮಾಜಿ ಅಧ್ಯಕ್ಷ ರಾದ ನಂದಕುಮಾರ್ ರವರ ಹೆಸರು ಮುಂಚೂಣಿಯಲ್ಲಿದ್ದು ಇದೀಗ ಕೃಷ್ಣಪ್ಪ. ಜಿ ಯವರಿಗೆ ಅಚ್ಚ ರಿಯ ಆಯ್ಕೆ ಎಂಬಂತೆ ಟಿಕೆಟ್ ದೊರೆತಿದ್ದು ಮುಂದಿನ ಬೆಳವಣಿಗೆಗಳ ಬಗ್ಗೆ ಕಾದು ನೋಡಬೇಕಾಗಿದೆ.

ಆರೋಪಿ ಪಾತಳದಲ್ಲಿ ಅಡಗಿ ಕುಳಿತರೂ ಹುಡುಕುತ್ತೇನೆಪಂಜುರ್ಲಿ ಅಭಯ.
ರಾಜ್ಯ

ಆರೋಪಿ ಪಾತಳದಲ್ಲಿ ಅಡಗಿ ಕುಳಿತರೂ ಹುಡುಕುತ್ತೇನೆ
ಪಂಜುರ್ಲಿ ಅಭಯ.

ಪೆಬ್ರವರಿ ತಿಂಗಳಿನಲ್ಲಿ ಉಡುಪಿಯಲ್ಲಿ ನಡೆದ ಶರತ್ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಇನ್ನೂ ಪತ್ತೆಯಾಗಿಲ್ಲ. ಈ ಮಧ್ಯೆ ಕೊಲೆಗೆ ಭೂಗತ ಲೋಕದ ಲಿಂಕ್ ಕೂಡ ಪಡೆದುಕೊಂಡಿತ್ತು. ಹೀಗಾಗಿ ಕುಟುಂಬಿಕರು, ಕುಟುಂಬದ ಪಂಜುರ್ಲಿ ದೈವದ ಮೊರೆ ಹೋಗಿದ್ದಾರೆ. ಕೊಲೆಯಾಗಿ ತಿಂಗಳು ಕಳೆದರೂ ಪ್ರಮುಖ ಆರೋಪಿಸೆರೆಯಾಗಿಲ್ಲ ಎಂದು ಕುಟುಂಬಿಕರು ತಮ್ಮ ಅಳಲನ್ನುಪಂಜುರ್ಲಿ…

ಲಿಂಗಾಯತರಿಗೆ 7%, ಒಕ್ಕಲಿಗ ಮತ್ತಿತರ ಜಾತಿಗಳಿಗೆ 6% ಮೀಸಲಾತಿ ಘೋಷಣೆ.
Uncategorized

ಲಿಂಗಾಯತರಿಗೆ 7%, ಒಕ್ಕಲಿಗ ಮತ್ತಿತರ ಜಾತಿಗಳಿಗೆ 6% ಮೀಸಲಾತಿ ಘೋಷಣೆ.

ಇತ್ತೀಚೆಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗರಿಗೆ ಸಿಎಂ ಬಸವರಾಜ್​ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಗುಡ್​ನ್ಯೂಸ್​ ಕೊಟ್ಟಿದೆ.ಇಂದು ವಿಧಾನಸೌಧದಲ್ಲಿ ನಡೆದ ಸರ್ಕಾರದ ಕೊನೇ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಖುದ್ದು ಸಿಎಂ ಬಸವರಾಜ್​ ಬೊಮ್ಮಾಯಿ ಅವರೇ…

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ
ರಾಜ್ಯ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ.ಅನುರಾಧಾ ಕುರುಂಜಿಯವರ *ಸ್ವಾತಂತ್ರ್ಯ ನಂತರ ಪ್ರಾದೇಶಿಕ ಭಾಷೆಗಳ ಬೆಳವಣಿಗೆ* ಕುರಿತಭಾಷಣದ ಸರಣಿ ಕಾರ್ಯಕ್ರಮ ಮಂಗಳೂರು ಆಕಾಶವಾಣಿಯಲ್ಲಿ 25.03.2023 ಹಾಗೂ 31.03.2023 ರಂದು ಬೆಳಿಗ್ಗೆ 6.45ಕ್ಕೆ ಪ್ರಸಾರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಇವರ ಭಾಷಣ, ಕವನ, ಅರೆಭಾಷೆ…

ಮಾ.30ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ:ಸುಳ್ಯದ ವೈದ್ಯ ಡಾ.ರಘುರಾಮ ಮಾಣಿಬೆಟ್ಟುರವರಿಗೆ ರೋಟರಿ ಸಾಧಕ ಪ್ರಶಸ್ತಿ ನೀಡಲು ನಿರ್ಧಾರ.
ರಾಜ್ಯ

ಮಾ.30ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ:
ಸುಳ್ಯದ ವೈದ್ಯ ಡಾ.ರಘುರಾಮ ಮಾಣಿಬೆಟ್ಟುರವರಿಗೆ ರೋಟರಿ ಸಾಧಕ ಪ್ರಶಸ್ತಿ ನೀಡಲು ನಿರ್ಧಾರ.

ಮಾ. 30 ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರ ಅಧಿಕೃತ ಭೇಟಿನೀಡಲಿದ್ದಾರೆ ಎಂದು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಪಿ.ಮುರಳೀಧರ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಜಿಲ್ಲಾ ಗವರ್ನರ್ ಭೇಟಿ…

ಕಡಬದಲ್ಲಿ ನೂತನ ತಾಲೂಕು ಆಡಳಿತ ಸೌಧ ಮತ್ತು ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟಿಸಿದ-ಸಚಿವ ಎಸ್.ಅಂಗಾರ
ರಾಜ್ಯ

ಕಡಬದಲ್ಲಿ ನೂತನ ತಾಲೂಕು ಆಡಳಿತ ಸೌಧ ಮತ್ತು ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟಿಸಿದ-ಸಚಿವ ಎಸ್.ಅಂಗಾರ

ದ.ಕ ಜಿಲ್ಲಾಡಳಿತ ಹಾಗೂ ಜಿ. ಪಂ ದ.ಕ ಜಿಲ್ಲೆ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಕಡಬ ತಾಲೂಕು ಆಡಳಿತ ಸೌಧ, ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳ ಉದ್ಘಾಟನೆಯನ್ನು ಸಚಿವರಾದ ಎಸ್. ಅಂಗಾರರವರು ಮಾ.24 ರಂದು ನೆರವೇರಿಸಿದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI