ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನ ಖರೀದಿಸಲು ತೆರಳುತ್ತಿದ್ದ ವ್ಯಕ್ತಿಯ ನಗದು ಎಗರಿಸಿದ ಪ್ರಕರಣ;ಓರ್ವ ಸೆರೆ.
ರಾಜ್ಯ

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನ ಖರೀದಿಸಲು ತೆರಳುತ್ತಿದ್ದ ವ್ಯಕ್ತಿಯ ನಗದು ಎಗರಿಸಿದ ಪ್ರಕರಣ;
ಓರ್ವ ಸೆರೆ.

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ಹತ್ತು ಲಕ್ಷ ರೂ.ಕೊಂಡೊಯ್ಯುತ್ತಿದ್ದ ವೇಳೆ ಅಪರಿಚಿತ ಯುವಕನೋರ್ವ ಹಣದ ಕಟ್ಟನ್ನು ಕಿತ್ತೊಯ್ದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಆತನಿಂದ 9 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.ಇಳಂತಿಲ ಗ್ರಾಮದ ಪೆದಮಲೆಯ ಸರಳೀಕಟ್ಟೆ ರಸ್ತೆಯಲ್ಲಿ ಸೋಮವಾರ ಈ ಪ್ರಕರಣ ಸಂಭವಿಸಿದ್ದು,…

ಶ್ರವಣಬೆಳಗೊಳದ ಶ್ರೀ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲನಂದನಾಥ ಸ್ವಾಮೀಜಿ ಸಂತಾಪ.
ರಾಜ್ಯ

ಶ್ರವಣಬೆಳಗೊಳದ ಶ್ರೀ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲನಂದನಾಥ ಸ್ವಾಮೀಜಿ ಸಂತಾಪ.

ಇಂದು ನಿಧನರಾದ ಶ್ರವಣಬೆಳಗೊಳದ ಶ್ರೀ ಜೈನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿರವರ ಅಂತಿಮ ದರ್ಶನ ಪಡೆದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ…

ಕಲ್ಮಕಾರು :ಗುದ್ದಲಿ ಪೂಜೆ ಮಾಡಿ ಗೆದ್ದಲು ಹಿಡಿದ ಸರ್ವರುತು ಸೇತುವೆಯ ಅನುದಾನ!!25 ಲಕ್ಷ ಎಲ್ಲಿ? ಹೋಯಿತು ಎನ್ನುವ ಗ್ರಾಮಸ್ಥರು!!
ರಾಜ್ಯ

ಕಲ್ಮಕಾರು :ಗುದ್ದಲಿ ಪೂಜೆ ಮಾಡಿ ಗೆದ್ದಲು ಹಿಡಿದ ಸರ್ವರುತು ಸೇತುವೆಯ ಅನುದಾನ!!
25 ಲಕ್ಷ ಎಲ್ಲಿ? ಹೋಯಿತು ಎನ್ನುವ ಗ್ರಾಮಸ್ಥರು!!

ಹೌದು ಈ ರೀತಿಯ ಬ್ಯಾನರ್ ಕಲ್ಮಕಾರ ರಸ್ತೆ ಬದಿಯಲ್ಲಿ ಕಂಡು ಬಂದಿದೆ.,ಈ ಬ್ಯಾನರ್ ಅಲ್ಲಿ ಮತ ಯಾಚಿಸಲು ಬರುವವರಿಗೆ ದಿಕ್ಕಾರವನ್ನು ಕೂಗಾಲಾಗಿದೆ,ಕಲ್ಮಕಾರು,ಹೊಸಕಲ್ಲು, ಬಾಳೆಬೈಲು ಸರ್ವರುತು ಸೇತುವೆ ನಿರ್ಮಾಣದ ಕಾಮಗಾರಿ ಮಾಡಲು ಕಳೆದ 25 ವರ್ಷ ದಿಂದ ಸಾಕಷ್ಟು ಬಾರಿ ಬೇಡಿಕೊಳ್ಳುತ್ತಿದ್ದರು ಯಾವುದೇ ಸ್ಪಂದನೆ ಕೊಡದೆ, ಊರಿನ ಜನರ ಸಂಕಷ್ಟಗಳಿಗೂ…

ಹೊಸ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸಿದ ಬಳಿಕವೇ ಖರೀದಿದಾರರಿಗೆ ನೀಡಲು ಆದೇಶ.
ರಾಜ್ಯ

ಹೊಸ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸಿದ ಬಳಿಕವೇ ಖರೀದಿದಾರರಿಗೆ ನೀಡಲು ಆದೇಶ.

ಬೆಂಗಳೂರು: ಹೊಸ ವಾಹನಗಳನ್ನು ಖರೀದಿಸಿದವರಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸಿದ ಬಳಿಕವೇ ವಾಹನ ಮಾರಾಟ ಮಳಿಗೆಯವರು ವಾಹನಗಳನ್ನು ಹಸ್ತಾಂತರ ಮಾಡಬೇಕು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.ವಾಹನಕ್ಕೆ ನೋಂದಣಿ ಫಲಕ ಅಳವಡಿಸದ ಹೊರತು ಅಂತಹವಾಹನಗಳನ್ನು ಖರೀದಿದಾರರಿಗೆ ಹಸ್ತಾಂತರ ಮಾಡಬಾರದು ಎಂದು ಸಾರಿಗೆ…

ತುಳುವಿಗೆ ಕೊಡಿ ಮನ್ನಣೆ -ಇಲ್ಲದಿದ್ದರೆ ಚುನಾವಣೆ ಬಹಿಷ್ಕರಿಸುವೆವು..
ರಾಜ್ಯ

ತುಳುವಿಗೆ ಕೊಡಿ ಮನ್ನಣೆ -ಇಲ್ಲದಿದ್ದರೆ ಚುನಾವಣೆ ಬಹಿಷ್ಕರಿಸುವೆವು..

ಮಂಗಳೂರು: ಇತ್ತೀಚಿಗೆ ತುರ್ತಾಗಿ ರಾಜ್ಯ ಸರಕಾರ ತುಳುವಿಗೆ ಭಾಷಾ ಸ್ಥಾನಮಾನ ಘೋಷಿಸಲು ವರದಿ ನೀಡುವಂತೆ ಸಮಿತಿಯೊಂದನ್ನು ರೂಪೀಕರಿಸಿದ್ದು, ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ. ಆದರೆ ಸರಕಾರ ಇದುವರೆಗೆ ಇದಕ್ಕೆಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸರಕಾರ ತುಳು ಭಾಷೆಯನ್ನುಅಧಿಕೃತ ಗೊಳಿಸದಿದ್ದರೆ ತುಳುನಾಡಿನಾದ್ಯಂತ ಚುನಾವಣೆಬಹಿಷ್ಕಾರ ಮಾಡುವುದಾಗಿ ಮೂಡಬಿದ್ರೆ ತುಳುಕೂಟದ ಮತ್ತುಅಖಿಲ ಭಾರತ ತುಳು…

ಉಂಗುರ ನುಂಗಿದ ಎಂಟು ತಿಂಗಳ ಗಂಡು ಮಗು ಸಾವು.
ರಾಜ್ಯ

ಉಂಗುರ ನುಂಗಿದ ಎಂಟು ತಿಂಗಳ ಗಂಡು ಮಗು ಸಾವು.

ಕೊಡಗು,ಮಾ.23: ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ನಡೆದಿದೆ.ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ…

ಕುಶಾಲನಗರ ಬೆಂಕಿ ಅವಘಡ : ಸುಟ್ಟು ಕರಕಲಾದ ಲಾರಿ.
ರಾಜ್ಯ

ಕುಶಾಲನಗರ ಬೆಂಕಿ ಅವಘಡ : ಸುಟ್ಟು ಕರಕಲಾದ ಲಾರಿ.

ಮಾ.23 : ಅಗ್ನಿ ಆಕಸ್ಮಿಕದಿಂದ ಲಾರಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಗುಜುರಿ ತುಂಬಿದ ಲಾರಿ ಮಂಗಳೂರಿಗೆ ಕೊಯಮತ್ತೂರಿನಿಂದ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದ ನಿಲುಗಡೆಗೊಳಿಗೊಳಿಸಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತ್ತಾದರೂ ಅಷ್ಟೊತ್ತಿಗಾಗಲೇ ಲಾರಿ…

ಕಾರ್ಕಳ – ಆಕಸ್ಮಿಕ ಬೆಂಕಿಗೆ ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ….!!
ರಾಜ್ಯ

ಕಾರ್ಕಳ – ಆಕಸ್ಮಿಕ ಬೆಂಕಿಗೆ ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ….!!

ಕಾರ್ಕಳ ಮಾರ್ಚ್ 23: ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ…

60 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ…
ರಾಜ್ಯ

60 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ…

ಬೆಂಗಳೂರು: ಮದುವೆ ಸೀಸನ್ ಜೊತೆಗೆ ಅಮೇರಿಕಾದಲ್ಲಿ ಬ್ಯಾಂಕ್ ಗಳ ದಿವಾಳಿತನದಿಂದಾಗಿ ಚಿನ್ನದ ಬೆಲೆ ಗಗನಕ್ಕೇರಿದೆ. ಹತ್ತು ಗ್ರಾಂ ಚಿನ್ನದ ದರ 60 ಸಾವಿರ ಗಡಿ ದಾಟಿದೆ.ಉಕ್ರೇನ್, ರಷ್ಯಾ ಯುದ್ಧದ ಪರಿಣಾಮ, ಹಾಗೂ ಅಮೆರಿಕಾದಲ್ಲಿ ಬ್ಯಾಕಿಂಗ್ ಬಿಕ್ಕಟ್ಟಿನಿಂದಾಗಿ ಚಿನ್ನದ ದರ ಈ ಮಟ್ಟಿಗೆ ಏರಿಕೆಯಾಗಿದೆ. ಸದ್ಯ ಈ ದರ ಇಳಿಕೆ…

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ.
ರಾಜ್ಯ

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ.

ಕಾರವಾರ: ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಗೆ ಹಿಂದಿನಿಂದ ಬಾಕ್ಸೈಟ್ ಅದಿರು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಏಳು ಲಕ್ಷ ಮೌಲ್ಯದ ಗೋವಾ ಮದ್ಯದ ಬಾಟಲಿಗಳು ರಸ್ತೆಗೆ ಬಿದ್ದು ನಾಶವಾದ ಘಟನೆ ಅಂಕೋಲ ತಾಲೂಕಿನ ತೊಡೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.ಗೋವಾದಿಂದ ಪಾಂಡಿಚೆರಿಗೆ ಕೊಂಡೊಯ್ಯುತಿದ್ದ ಗೋವಾ ಮದ್ಯದ ಲಾರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI