ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗ ಕಾಂಗ್ರೆಸ್ ಮುಖಂಡರಿಂದ ಮಂಗಳೂರಿನಲ್ಲಿ ಸುದ್ದಿಗೋಷ್ಠಿ.
ಮಂಗಳೂರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗ ಕಾಂಗ್ರೆಸ್ ಮುಖಂಡರು ಆಗ್ರಹ ಮಾಡುತ್ತಿದ್ದು ಇದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಎ.9ರಂದು ನಿಂತಿಕಲ್ಲು ಧರ್ಮಶ್ರೀ ಆರ್ಕೆಡ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಂದಕುಮಾರ್ ಅಭಿಮಾನಿ ಕಾಂಗ್ರೇಸಿಗರು ಮಂಗಳೂರು ಪ್ರೆಸ್ ಕ್ಲಬ್ನಲ್ಲಿ…


































