ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಉರಿಗೌಡ-ನಂಜೇಗೌಡ ವಿವಾದ: ಸಚಿವ ಮುನಿರತ್ನಗೆ ಸ್ವಾಮೀಜಿಯವರು ಹೇಳಿದ ಮಾತುಗಳೇನು..?
ರಾಜ್ಯ

ಉರಿಗೌಡ-ನಂಜೇಗೌಡ ವಿವಾದ: ಸಚಿವ ಮುನಿರತ್ನಗೆ ಸ್ವಾಮೀಜಿಯವರು ಹೇಳಿದ ಮಾತುಗಳೇನು..?

ಉರಿಗೌಡ ಮತ್ತು ದೊಡ್ಡನಂಜೇಗೌಡ ವಿಚಾರದಲ್ಲಿ ಹಲವಾರು ದಿನಗಳಿಂದ ಗೊಂದಲಗಳು ಸೃಷ್ಟಿಯಾಗುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಸಚಿವ ಮುನಿರತ್ನ ಸಿನಿಮಾ ಮಾಡುತ್ತಿರುವ ವಿಚಾರ ತಿಳಿದು ಅವರನ್ನು ಕರೆದು ಮಾಹಿತಿ ಪಡೆದಿದ್ದೇನೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕೊಮ್ಮೇರಹಳ್ಳಿ ವಿಶ್ವಮಾನವ ಶಿಕ್ಷಣ ಸಂಸ್ಥೆಗೆ ಆಗಮಿಸಿದ ಚಿತ್ರದ…

ಕಡಬ: ಕಾಡಾನೆ ದಾಳಿಯಿಂದ ಸಾವು ಸಂಭವಿಸಿ ಸುದ್ದಿಯಲ್ಲಿದ್ದ ರೆಂಜಿಲಾಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ.
ರಾಜ್ಯ

ಕಡಬ: ಕಾಡಾನೆ ದಾಳಿಯಿಂದ ಸಾವು ಸಂಭವಿಸಿ ಸುದ್ದಿಯಲ್ಲಿದ್ದ ರೆಂಜಿಲಾಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ.

ಕಡಬ: ಕಾಡಾನೆ ದಾಳಿಯಿಂದ ಗ್ರಾಮದ ನಿವಾಸಿಗಳಿಬ್ಬರು ಮೃತಪಟ್ಟು ದೇಶದೆಲ್ಲೆಡೆ ಸುದ್ದಿಯಾಗಿದ್ದ ರೆಂಜಿಲಾಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರದ ಕೂಗೂ ಎದ್ದಿದೆ.ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲಿದ್ದು ಇಲ್ಲಿನ ಖಂಡಿಗ, ಪಿಲಿಂಗಲ್ಲು, ಕಾನೋಳಿ, ಬಾಂತಾಜೆ ರಸ್ತೆಯು ಸುಮಾರು 45 ಮನೆಗಳಿಗೆ ಸಂಪರ್ಕವಿದೆ. ರಸ್ತೆ ಅಬಿವೃದ್ದಿಗಾಗಿ ಜನಪ್ರತಿನಿಧಿಗಳಿಗೆ…

ಶುಶ್ರುಷಾಧಿಕಾರಿಗಳ ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಪ್ರಥಮ.
ರಾಜ್ಯ

ಶುಶ್ರುಷಾಧಿಕಾರಿಗಳ ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಪ್ರಥಮ.

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರುಷಾಧಿಕಾರಿಗಳ ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಪ್ರಥಮಹುಬ್ಬಲ್ಲಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರುಷಾಧಿಕಾರಿಗಳ ಸಂಘ (ರಿ)ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಯವರು ಐಎನ್ ಯು ರೋಯಲ್ ಟೈಗರ್ಸ್ ಮಹಿಳೆಯರ ಶಟಲ್ ಬ್ಯಾಂಡ್ ಮಿಂಟ್ ನಲ್ಲಿ…

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿ.
ರಾಜ್ಯ

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿ.

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ತಿಳಿದುಬಂದಿದೆ.ಸುಳ್ಯ ಕೇರ್ಪಳ ಮೂಲದ ಪ್ರಜ್ವಲ್ ಎಂಬ ಯುವಕ ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮೃತಪಟ್ಟ ಯುವಕ ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಎಂಬವರಪುತ್ರ ಪ್ರಜ್ವಲ್ ಪಾವಗಡದಲ್ಲಿ ಟೋಲ್‌ ಸುಪರ್‌ವೈಸ‌ರ್ ಆಗಿ ಕೆಲಸದಲ್ಲಿದ್ದರು. ನಿನ್ನೆ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.…

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿಯ ಸ್ಕೂಟರ್‌ಗೆ ಹಾನಿ; ಪ್ರಕರಣ ದಾಖಲು.
ರಾಜ್ಯ

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿಯ ಸ್ಕೂಟರ್‌ಗೆ ಹಾನಿ; ಪ್ರಕರಣ ದಾಖಲು.

ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ರನ್ನು ದುಷ್ಕರ್ಮಿಗಳು ಹಾನಿಗೈದ ಬಗ್ಗೆ ವರದಿಯಾಗಿದೆ.ಅದಮಾರು ಸ್ವಾಮೀಜಿ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಬುಧವಾರ ಬೆಳಗ್ಗೆ…

ಅಕ್ರಮದ ಮಾಹಿತಿ ಪೊಲೀಸರಿಗೆ ನೀಡಿದ ಬೆನ್ನಲ್ಲೇ
ಮಾಹಿತಿದಾರನಿಗೆ ತಂಡದಿಂದ ಬೆದರಿಕೆ!
ಪೋಲಿಸರಿಗೆ ನೀಡಿರುವ ಮಾಹಿತಿ ಅನಧಿಕೃತ
ವ್ಯವಹಾರದವರಿಗೆ ತಿಳಿಸಿದ್ದಾರು…?.

ಉಪ್ಪಿನಂಗಡಿ: ಅನಧಿಕೃತವಾಗಿ ಜಾನುವಾರುಗಳನ್ನುಸಾಗಿಸಲು ಸಿದ್ಧತೆ ನಡೆಸಿರುವುದನ್ನು ತಿಳಿದ ಸ್ಥಳೀಯಸಾಮಾಜಿಕ ಕಾರ್ಯಕರ್ತರೋರ್ವರು ಉಪ್ಪಿನಂಗಡಿಪೊಲೀಸರಿಗೆ ನೀಡಿದ ಮಾಹಿತಿಯ ಬೆನ್ನಿಗೆಯೇ ಮಾಹಿತಿ ನೀಡಿದವರಿಗೆ ತಂಡವೊಂದು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಪೊಲೀಸರಿಗೆ ಮಾಹಿತಿ ನೀಡಿರುವುದನ್ನು ಅಕ್ರಮ ದಂಧೆ ನಡೆಸುವವರಿಗೆ ಸೋರಿಕೆ ಮಾಡಿದವರು ಯಾರು ಎಂಬ ಪ್ರಶ್ನೆ ಉದ್ಭವಿಸುವಂತಾಗಿದೆ.ವಾರದ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದ ಕಂಬಳದ ವೇಳೆನಿರ್ಜನ…

ಮಂಗಳೂರು – ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
ರಾಜ್ಯ

ಮಂಗಳೂರು – ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.

ಮಂಗಳೂರು ಮಾರ್ಚ್ 20: ನವ ವಿವಾಹಿತ ಯುವಕನೋರ್ವ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.ಮೃತರನ್ನು ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಎಂದು ಗುರುತಿಸಲಾಗಿದೆ.…

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ:
ರಾಜ್ಯ

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ:

ನೂತನ ಲಿಕ್ವಿಡ್ ಫಿಲ್ಲಿಂಗ್ ಅಕ್ಸಿಜನ್ ಪ್ಲಾಂಟ್ ರಚನೆಗೆ ಯೋಜನೆ. ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯು ಮಾ19 ರಂದು ಮೀನುಗಾರಿಕೆ -ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ಪಟ್ಟಣದ ಆಸ್ಪತ್ರೆಯ ಕಛೇರಿಯಲ್ಲಿ ನಡೆಯಿತು.ಆಸ್ಪತ್ರೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ…

ಮಾನಸಿಕ ಖಿನ್ನತೆಗೆ 7ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಶರಣು.
ರಾಜ್ಯ

ಮಾನಸಿಕ ಖಿನ್ನತೆಗೆ 7ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಶರಣು.

ಕೊಡಗು ಮಾರ್ಚ್ 19: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಗಿದ್ದಾಳೆ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ…

ನಡೆದು ಹೋಗುತ್ತಿದ್ದ ವ್ಯಕ್ತಿಗಳ ಮೇಲೆ ಹೆಜ್ಜೇನು ದಾಳಿ : ಓರ್ವ ಗಂಭೀರ, ಇಬ್ಬರಿಗೆ ಗಾಯ.
ರಾಜ್ಯ

ನಡೆದು ಹೋಗುತ್ತಿದ್ದ ವ್ಯಕ್ತಿಗಳ ಮೇಲೆ ಹೆಜ್ಜೇನು ದಾಳಿ : ಓರ್ವ ಗಂಭೀರ, ಇಬ್ಬರಿಗೆ ಗಾಯ.

ಬಂಟ್ವಾಳ: ಬಸ್ಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ನೊಣಗಳು ಕಚ್ಚಿದ್ದು ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.19 ರಂದು ಆದಿತ್ಯವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ ( 61) ಗಂಭೀರವಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI