ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ 1848 ವಿದ್ಯಾರ್ಥಿಗಳು .
ರಾಜ್ಯ

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ 1848 ವಿದ್ಯಾರ್ಥಿಗಳು .

ಸುಳ್ಯ: ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ ನಡೆಯಲಿದ್ದು ಸುಳ್ಯ ತಾಲೂಕಿನಲ್ಲಿ ಒಟ್ಟು 1848 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.ದ.ಕ.ಜಿಲ್ಲೆಯ 4 ಖಾಸಗಿ ಸಹಿತ 98 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 523 ಶಾಲೆಗಳ 29,572 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 4 ಖಾಸಗಿ ಸಹಿತ 98 ಕೇಂದ್ರಗಳಲ್ಲಿ…

ರಾಜ್ಯ ವಿಧಾನ ಸಭಾ ಚುನಾವಣೆ ಸುಳ್ಯ ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಅರುಣ್ ಕುಮಾರ್ ಮಾಹಿತಿ
ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆ ಸುಳ್ಯ ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಅರುಣ್ ಕುಮಾರ್ ಮಾಹಿತಿ

ಸುಳ್ಯ:ವಿಧಾನ ಸಭೆ ಚುನಾವಣೆಯಾಗಿದೆ ಹಿನ್ನಲೆಯಲ್ಲಿ ಮಾ ೨೯ ರಿಂದಲೇ ನೀತಿ ಸಂಹಿತೆ ಜಾರಿಮಾಡಲಾಗಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನೀತಿ ಸಂಹಿತೆಯನ್ನು ಎಲ್ಲಾ ಪಕ್ಷದವರು ಪಾಲಿಸಬೇಕು ತಪ್ಪಿದಲ್ಲಿ ಕ್ರಮಗಳನ್ನೂ ಕೈಗೊಳ್ಳಲಾಗುವುದು , ಹಾಗೂ ಇಲಾಖೆಯಿಂದ ಚುನಾವಣಾ ಪೂರ್ವ ತಯಾರಿ ಪೂರ್ಣ ವಾಗಿದೆ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅರುಣ್ ಕುಮಾರ್…

ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.
ರಾಜ್ಯ

ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ತನ್ನದೇ ಆದ ವಿಶಿಷ್ಟಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‌ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿದ್ದುಎ. 16 ರಿಂದ ಮೇ 14 ರ ವರೆಗೆ ಸುಳ್ಯದ…

ಸುಳ್ಯ ವಿಷ್ಣು ಸರ್ಕಲ್ ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಸುಳ್ಯ ವಿಷ್ಣು ಸರ್ಕಲ್ ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು ಸ್ಕೂಟರ್ ಸವಾರ ಗಂಭೀರ ಗಾಯ.

ಸುಳ್ಯದ ವಿಷ್ಣುಸರ್ಕಲ್ ಬಳಿ ಅವಿಲ್ ಮಿಲ್ಕ್ ಮಾಡಿ ವ್ಯಾಪಾರ ನಡೆಸಿ ಜೀವನ ಮಾಡುತ್ತಿದ್ದ ವ್ಯಕ್ತಿ ಸ್ಕೂಟರ್ ಗೆ ಮಡಿಕೇರಿ ಕಡೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವುದಾಗಿ ತಿಳಿದು ಬಂದಿದೆ, ಸವಾರ ದೀಪಕ್ ರಾಯ್ ಎಂದು ಬಂದಿದೆ, ಅವರು ತನ್ನ…

ಕಡಬ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ.
ರಾಜ್ಯ

ಕಡಬ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ.

ಕೋಡಿಂಬಾಳ ಗ್ರಾಮದ ಮಂಜುನಾಥ ಎಂಬವರ ಪುತ್ರ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ ಮೃತ ಬಾಲಕ. ಮಾ.29 ರಂದು ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಹುಟುಕಾಟ ನಡೆಸಿದ್ದರು. ಮಾ.30ರಂದು ಮುಂಜಾನೆ ವಿದ್ಯಾರ್ಥಿಯ ಬ್ಯಾಗ್ ನಾಕೂರು ಗಯದ ಬಳಿ ಪತ್ತೆಯಾಗಿತ್ತು.ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಟುಕಾಟ…

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 5 ಸಿಲಿಂಡರ್ ಉಚಿತ : ಆಟೋ ಚಾಲಕರಿಗೆ ಪ್ರತಿ ತಿಂಗಳು ₹2000 ಮಾಜಿ ಸಿಎಂ ಕುಮಾರಸ್ವಾಮಿ ಬಂಪರ್‌ ಘೋಷಣೆ
ರಾಜ್ಯ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 5 ಸಿಲಿಂಡರ್ ಉಚಿತ : ಆಟೋ ಚಾಲಕರಿಗೆ ಪ್ರತಿ ತಿಂಗಳು ₹2000 ಮಾಜಿ ಸಿಎಂ ಕುಮಾರಸ್ವಾಮಿ ಬಂಪರ್‌ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಿ, ಅಧಿಕಾರಕ್ಕೆ ಬಂದರೆ ಗ್ರಾಹಕರಿಗೆ ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.ಕಾಂಗ್ರೆಸ್‌ನ ಪಕ್ಷ ನಾಲ್ಕು ಗ್ಯಾರಂಟಿ ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್‌ ಕೂಡ ಜನಪ್ರಿಯ ಘೋಷಣೆಗೆ ಮುಂದಾಗಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ…

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು.
ರಾಜ್ಯ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು.

ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30…

ದಂಪತಿಗಳ ಮೇಲೆ ಕಾಡುಕೋಣ ದಾಳಿ :ಆಸ್ಪತ್ರೆ ದಾಖಲು:
ರಾಜ್ಯ

ದಂಪತಿಗಳ ಮೇಲೆ ಕಾಡುಕೋಣ ದಾಳಿ :ಆಸ್ಪತ್ರೆ ದಾಖಲು:

ಸಾಂದರ್ಭಿಕ ಚಿತ್ರ ಸುಳ್ಯ: ಸೌದೆ ತರಲೆಂದು ತೆರಳಿದ್ದ ಇಬ್ಬರ ಮೇಲೆ ಕಾಡು ಕೋಣ ದಾಳಿ ನಡೆಸಿ ದಂಪತಿಗಳು ಗಾಯಗೊಂಡ ಘಟನೆ ಸುಳ್ಯ ತಾಲೋಕಿನ ದೇವಚಳ್ಳ ಗ್ರಾಮದ ಗುಡ್ಡೆ ಎಂಬ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಗಾಯಗೊಂಡವರು ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸಗೆ ದಾಖಲಾಗಿದ್ದಾರೆ.ಮುಂಜಾನೆ ಗುಡ್ಡೆ ಧರ್ಮಪಾಲ ಎಂಬವರು ಪತ್ನಿಯೊಂದಿಗೆ…

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮಾದರಿ ಸಂಹಿತೆ ಜಾರಿಗೊಂಡ ಮೇರೆಗೆ ಸರಕಾರದ ಅನುದಾನವನ್ನು ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ ನೀಡಿದ್ದಾರೆ.ಜಿಪಂನಲ್ಲಿ ಬುಧವಾರ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು…

ಇದು ತಂತ್ರಜ್ಞಾನ ಯುಗ : ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ ? ಉಪೇಂದ್ರ ಟ್ವೀಟ್ ವೈರಲ್..
ರಾಜ್ಯ

ಇದು ತಂತ್ರಜ್ಞಾನ ಯುಗ : ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ ? ಉಪೇಂದ್ರ ಟ್ವೀಟ್ ವೈರಲ್..

ಅನಕ್ಷರಸ್ತ ರಸ್ತೆ ವ್ಯಾಪಾರಿಗಳು ಫೋನ್ ಮೂಲಕ ಡಿಜಿಟಲ್ ನಲ್ಲಿ ಹಣದ ವ್ಯವಹಾರ ಮಾಡುತ್ತಾರೆ,ವ್ಯಾಪಾರಸ್ತರು ಕೋಟ್ಯಾಂತರ ಹಣ ಸುರಕ್ಷಿತವಾಗಿ ಆನ್ಲೈನ್ ನಲ್ಲಿ ಟ್ರಾನ್ಸ್ಫರ್ ಮಾಡುತ್ತಾರೆ.ಬಹು ಮುಖ್ಯ ದಾಖಲೆಗಳೊಂದಿಗೆ ವ್ಯವಹಾರ ಮಾಡುವ ದೊಡ್ಡ ದೊಡ್ಡ ಅಂತರರಾಷ್ಟ್ರೀಯ ಕಂಪನಿಗಳು ಡಿಜಿಟಲ್ ಮೂಲಕ ವ್ಯವಹರಿಸುತ್ತಾರೆ.ಪ್ರದಾನ ಮಂತ್ರಿಗಳು ತಮ್ಮ ಬೆರಳಿಂದಲೇ ಲಕ್ಷಾಂತರ ಬ್ಯಾಂಕ್ ಖಾತೆಗೆ ಏಕಕಾಲಕ್ಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI