ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಪಂಜದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶ ” ಮಾತೃಸಂಗಮ”.
ರಾಜ್ಯ

ಪಂಜದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶ ” ಮಾತೃ
ಸಂಗಮ”.

ಪಕ್ಷ ಸಂಘಟನೆಯಲ್ಲಿ ವಿಶೇಷ ಸಾಧನೆ ಮಾಡಿದಮಹಿಳೆಯರಿಗೆ ಸುಷ್ಮಾ ಸ್ವರಾಜ್ ಪ್ರಶಸ್ತಿ ಪ್ರದಾನ. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಮೈದಾನದ ಸುಷ್ಮಾ ಸ್ವರಾಜ್ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ "ಮಾತೃ ಸಂಗಮ" ಕಾರ್ಯಕ್ರಮ ಇಂದು ನಡೆಯಿತು . ಕಾರ್ಯಕ್ರಮವನ್ನು ಕೇಂದ್ರ ಪ್ರವಾಸೋದ್ಯಮ, ಹಡಗು ಮತ್ತು ಜಲ…

ಸುಳ್ಯ: ಮಾದಕ ವಸ್ತು ಸಾಗಾಟ: ಓರ್ವ ಪೊಲೀಸರ ವಶಕ್ಕೆ.
ರಾಜ್ಯ

ಸುಳ್ಯ: ಮಾದಕ ವಸ್ತು ಸಾಗಾಟ: ಓರ್ವ ಪೊಲೀಸರ ವಶಕ್ಕೆ.

ಸುಳ್ಯ: ಅಕ್ರಮವಾಗಿ ಮಾದಕ ವಸ್ತು ಸಾಗಾಟಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರುಬಂಧಿಸಿದ್ದಾರೆ.ಬಂಧಿತನನ್ನು ಸುಳ್ಯ ಕಸಬಾ ಗ್ರಾಮದ ಕಬೀರ್ಎಸ್ ಎ (36) ಎಂದು ಗುರುತಿಸಲಾಗಿದೆ.ಇನ್ನು ಬಂಧಿತ ಆರೋಪಿಯಿಂದ 44.ಗ್ರಾಂಎಂಡಿಎಂಎ, 2 ಮೊಬೈಲ್ ಫೋನ್, ಒಂದುಕಾರು, ಒಂದು ತೂಕ ಮಾಪಕವಶಪಡಿಸಿಕೊಳ್ಳಲಾಗಿದೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಚೊಚ್ಚಲ ಮಗುವಿನ ಮುಖ ನೋಡಲು ತೆರಳುತ್ತಿದ್ದ ತಂದೆಗೆ ಅಪಘಾತ – ಆಸ್ಪತ್ರೆಯಲ್ಲಿ ಮೃತ್ಯು.
ರಾಜ್ಯ

ಚೊಚ್ಚಲ ಮಗುವಿನ ಮುಖ ನೋಡಲು ತೆರಳುತ್ತಿದ್ದ ತಂದೆಗೆ ಅಪಘಾತ – ಆಸ್ಪತ್ರೆಯಲ್ಲಿ ಮೃತ್ಯು.

ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ಬೈಕ್ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದ ಬುಡೋಳಿ ನಿವಾಸಿ ಮಮ್ಮುಂಞಎಂಬವರ ಪುತ್ರ ಫಾರೂಕ್ (35) ಯುವಕ ಮಾ.17ರಂದು ಮೃತಪಟ್ಟಿದ್ದಾರೆ.10 ವರ್ಷಗಳ ಹಿಂದೆ ವಿವಾಹವಾಗಿದ್ದ ಫಾರೂಕ್ದಂಪತಿಗಳಿಗೆ ಮಕ್ಕಳಾಗಿರಲಿಲ್ಲ. 10 ವರ್ಷಗಳ ಬಳಿಕಮಾ.12ರಂದು ಅವರ ಪತ್ನಿಗೆ ದೇರಳಕಟ್ಟೆಯಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಫಾರೂಕ್ ಮಗುವನ್ನುನೋಡಲು ತೆರಳುವ ದಾರಿಯಲ್ಲಿ ಆಸ್ಪತ್ರೆಯ ಸಮೀಪಅಪಘಾತಕ್ಕೊಳಗಾಗಿದ್ದು ಗಂಭೀರವಾಗಿಗಾಯಗೊಂಡಿದ್ದರು.…

ವಿಟ್ಲ:ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನನಡುವೆ ಅಪಘಾತ:ಓರ್ವ ಸಾವು.
ರಾಜ್ಯ

ವಿಟ್ಲ:ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ
ನಡುವೆ ಅಪಘಾತ:ಓರ್ವ ಸಾವು.

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರವಾಹನಗಳ ನಡುವೆ ಭೀಕರ ಅಪಘಾತಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ.ಘಟನೆಯಲ್ಲಿ ಉಕ್ಕುಡ ಆಲಂಗಾರು ನಿವಾಸಿರಂಜಿತ್ ಮೃತಪಟ್ಟವರು.ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.ಸವಾರ…

ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿ : ಇಬ್ಬರು ಮೃತ್ಯು.

ಮಂಗಳೂರು: ಟಿಪ್ಪರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಸರ್ಕಲ್‌ನಲ್ಲಿ ನಡೆದಿದೆ.ಈ ಅಪಘಾತದಿಂದಾಗಿ ಸ್ಕೂಟರ್ ಟಿಪ್ಪರ್‌ನ ಅಡಿಗೆ ಸಿಲುಕಿ ತಂದೆ ಮತ್ತು ಅವರ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತಪಟ್ಟವರ ವಿವರ ಲಭ್ಯವಾಗಿಲ್ಲ.ಸಿಗ್ನಲ್ ಬಳಿ ನಿಂತಿದ್ದ ಸ್ಕೂಟರ್‌ಗೆ…

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಭೇಟಿ:
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಭೇಟಿ:

ಸಂಪಾಜೆ ಗ್ರಾಮದ ಪ್ರಮುಖ ಸಮಸ್ಯೆಗಳಾದ ಹೂಳೆತ್ತುವಿಕೆ, ಅಡಿಕೆ ಹಳದಿ ರೋಗದಿಂದ ಕೃಷಿಕರಿಗೆ ಆಗಿರುವ ತೊಂದರೆ, ನದಿಗಳಿಗೆ ತಡೆಗೋಡೆ ನಿರ್ಮಾಣ, ಪ್ಲಾಟಿಂಗ್ ಸಮಸ್ಯೆ, ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ಗುರುತು,ಕಳೆದ ಮಳೆಗಾಲದಲ್ಲಿ ಆದ ವಿಫತ್ತುಗಳ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ನೇತೃತ್ವದಲ್ಲಿ ಸಂಪಾಜೆ…

ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ವಶಕ್ಕೆ ಪಡೆದ ಬೈಂದೂರುಪೊಲೀಸರು.
ರಾಜ್ಯ

ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ವಶಕ್ಕೆ ಪಡೆದ ಬೈಂದೂರು
ಪೊಲೀಸರು.

ಸೂಕ್ತ ದಾಖಲೆ ಇಲ್ಲದ ಕಾರಿನಲ್ಲಿ ಅಕ್ರಮವಾಗಿಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಎಸ್‌ಐ ನಿರಂಜನಗೌಡ ಅವರು ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದು,ವಾಹನ…

ಮಡಿಕೇರಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ದಂಡಿನಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ.
ರಾಜ್ಯ

ಮಡಿಕೇರಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ದಂಡಿನ
ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ.

ಮಡಿಕೇರಿ ಮಾ.17 : ನಗರದ ನಾಲ್ಕು ಶಕ್ತಿ ಒಂದಾದ ಶ್ರೀ ದಂಡಿನ ದೇವತೆಗಳಲ್ಲಿ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾವಿಧಿವಿಧಾನಗಳು ಜರುಗಿದವು. ಮಾ.16 ರಂದು ಸಂಜೆ ಪ್ರಸಾದ ಸಿದ್ದಿ,ರಕೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು…

ಎಡಮಂಗಲ ಎಡವಿಬಿದ್ದ ಮಹಿಳೆ :ಕೈಯಲ್ಲಿ ಹಿಡಿದಿದ್ದ ಟ್ಯಾಪಿಂಗ್ ಕತ್ತಿ ಎದೆಗೆ ತಾಗಿ ದಾರುಣ ಸಾವು.

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಸುಮಾರು 7 ಗಂಟೆ ಹೊತ್ತಿಗೆ ಮನೆಗೆ ಹಿಂತಿರುಗುವಾಗ ಎಡವಿ ಬಿದ್ದರೆನ್ನಲಾಗಿದೆ. ಬೀಳುವಾಗ ಹರಿತವಾದ…

ಭ್ರಷ್ಟಾಚಾರ ಮಾಡಿ ಆದಾಯಕ್ಕಿಂತ ಜಾಸ್ತಿ ಆಸ್ತಿ ಮಾಡಿದ್ದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ.
ರಾಜ್ಯ

ಭ್ರಷ್ಟಾಚಾರ ಮಾಡಿ ಆದಾಯಕ್ಕಿಂತ ಜಾಸ್ತಿ ಆಸ್ತಿ ಮಾಡಿದ್ದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ.

ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್‌ ಎನ್‌.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ₹ 26.5 ಲಕ್ಷ ದಂಡ ಹಾಗೂ 4 ವರ್ಷಗಳ ಕಾರಾಗೃಹವಾಸ ಶಿಕ್ಷೆ ವಿಧಿಸಿದೆ.ಅಪರಾಧಿಯು ದಂಡ ಕಟ್ಟಲು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI