ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಎ. 3 ರಂದು ಸುಳ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೋಂದಾವಣಿ ಮತ್ತು ತರಬೇತಿ ಶಿಬಿರ ಕಾರ್ಯಕ್ರಮ.

ಇದೇ ಸೋಮವಾರ ದಿನಾಂಕ 3/04/2023 ರಂದು ಬೆಳಿಗ್ಗೆ ಘಂಟೆ 9:00 ರಿಂದ ಮಧ್ಯಾಹ್ನ 2:00 ವರೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೋಂದಾವಣಿ ಮತ್ತು ತರಬೇತಿ ಶಿಬಿರ ಕಾರ್ಯಕ್ರಮ ನಡೆಯಲಿದೆ (‌ಕಾರ್ಮಿಕ ಕಾರ್ಡ್ ಇಲ್ಲದ 56 ವರ್ಷದ ನೈಜ ಕಾರ್ಮಿಕರು ಭಾಗವಹಿಸಬಹುದು).ಹೊಸ…

ದಕ್ಷಿಣಕನ್ನಡದಲ್ಲಿ  ಮರಳು ದಂಧೆಗೆ ಸರಕಾರಿ ಅಧಿಕಾರಿಗಳೇ ಹೊಣೆ: ಕಿಶೋರ್ ಶಿರಾಡಿ
ರಾಜ್ಯ

ದಕ್ಷಿಣಕನ್ನಡದಲ್ಲಿ ಮರಳು ದಂಧೆಗೆ ಸರಕಾರಿ ಅಧಿಕಾರಿಗಳೇ ಹೊಣೆ: ಕಿಶೋರ್ ಶಿರಾಡಿ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಕರೆಕೊಟ್ಟಂತೆ 4000 ರೂಪಾಯಿಗಳಿಗೆ ಮರಳು ಪೂರೈಕೆ ಮಾಡಲು ಸಾಧ್ಯವಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇದು ಸಾಧ್ಯವಾಗುತ್ತಿಲ್ಲ ಎಂದು ಮಲೆನಾಡು ಜನಹಿತರಕ್ಷಣಾ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ ಆರೋಪಿಸಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು…

ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ: ಮಂಗಳೂರಿನಲ್ಲಿ ಪ್ರತಿಭಟನೆ.
ರಾಜ್ಯ

ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ: ಮಂಗಳೂರಿನಲ್ಲಿ ಪ್ರತಿಭಟನೆ.

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿಯನ್ನು ಬದಲಾಯಿಸಬೇಕೆಂದು ಪಟ್ಟುಹಿಡಿದಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು…

ಚುನಾವಣೆಯಲ್ಲಿ ಕೋಮುದ್ವೇಷದ ಅಜೆಂಡಾಗಳು ಬೇಡ, ಶಿಕ್ಷಣ, ಆರೋಗ್ಯ, ಉದ್ಯೋಗದ ಪ್ರಶ್ನೆಗಳು ಚರ್ಚೆಯಾಗಲಿ: ಸಿ.ಪಿ.ಐ.ಎಂ
ರಾಜ್ಯ

ಚುನಾವಣೆಯಲ್ಲಿ ಕೋಮುದ್ವೇಷದ ಅಜೆಂಡಾಗಳು ಬೇಡ, ಶಿಕ್ಷಣ, ಆರೋಗ್ಯ, ಉದ್ಯೋಗದ ಪ್ರಶ್ನೆಗಳು ಚರ್ಚೆಯಾಗಲಿ: ಸಿ.ಪಿ.ಐ.ಎಂ

ಭ್ರಷ್ಟಾಚಾರ, ಬೆಲೆಯೇರಿಕೆ, ಕಾರ್ಪೊರೇಟ್ ಪರ ಕೆಟ್ಟ ಆಡಳಿತದಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿಯು ಮುಂದಿನ ಚುನಾವಣೆ ಎದುರಿಸಲು ಕೋಮು ದ್ವೇಷದ ಅಜೆಂಡಾಗಳನ್ನು ಮುನ್ನಲೆಗೆ ತಂದು ಮತೀಯ ವಿಭಜನೆಗೆ ಯತ್ನಿಸುತ್ತಿದೆ. ಜನ ಸಾಮಾನ್ಯರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ಇಂತಹ ಕೋಮು ದ್ವೇಷದ ರಾಜಕೀಯ ಆಟಗಳನ‌್ನು ಸಿಪಿಐಎಂ ಪಕ್ಷವು ಬಲವಾಗಿ…

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ, ಮೇ 13ಕ್ಕೆ  ಪಲಿತಾಂಶ: ಇಂದಿನಿಂದಲೇ ನೀತಿಸಂಹಿತೆ ಜಾರಿ.
ರಾಜ್ಯ

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ, ಮೇ 13ಕ್ಕೆ ಪಲಿತಾಂಶ: ಇಂದಿನಿಂದಲೇ ನೀತಿಸಂಹಿತೆ ಜಾರಿ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ಅಂದರೆ ಮೇ 10ರಂದು ನಡೆಯಲಿದ್ದು, ಮೇ13ರಂದು ಮತ ಎಣಿಕೆ ನಡೆಯಲಿದೆ.ರಾಜ್ಯದಲ್ಲಿ ಇಂದಿನಿಂದಲೇ (ಮಾ.29) ಚುನಾವಣಾ ಮಾದರಿ ನೀತಿಸಂಹಿತೆ ಜಾರಿಯಾಗಲಿದೆ.ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ಕುಮಾರ್ ಈ ಮಾಹಿತಿ ನೀಡಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಇಂದು (ಮಾ.29) ನವದೆಹಲಿಯ ವಿಜ್ಞಾನ ಭವನದಲ್ಲಿ…

ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರವಾಗಿ ಹೆಚ್ಚಿದ ಕಾರ್ಯಕರ್ತರ ಒತ್ತಡ
Uncategorized

ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರವಾಗಿ ಹೆಚ್ಚಿದ ಕಾರ್ಯಕರ್ತರ ಒತ್ತಡ

ಸುಳ್ಯ ಕ್ಷೇತ್ರಕ್ಕೆ ಜಿ ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ ಮೂಲಕ ಜಿಲ್ಲಾ ನಾಯಕರಿಗೆ ಒತ್ತಡ ಹೇರಲು ಮಂಗಳೂರಿಗೆ ಸುಳ್ಯ ಮತ್ತು ಕಡಬದಿಂದ ಸಾವಿರಾರು ಕಾರ್ಯಕರ್ತರು ತೆರಳಿದ್ದು ಇಂದು ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಾವೇಶ…

ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!
ರಾಜ್ಯ

ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!

ಕಾರ್ಕಳ ಮಾರ್ಚ್ 29: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು.ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರು ‌ ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ ,…

ಕರ್ನಾಟಕ ವಿಧಾನಸಭೆ ಚುನಾವಣೆ ಇಂದು 11.30 ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ.
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ ಇಂದು 11.30 ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ.

ಇಂದು ಮಧ್ಯಾಹ್ನ 11.30 ಗಂಟೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಚುನಾವಣಾ ಆಯೋಗದ ಮುಖ್ಯಸ್ಥರಿಂದ ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವ ಮಾಹಿತಿ ಲಭ್ಯವಾಗಿದೆ ಇಂದುಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ನಡೆಯಲಿದೆ.ಚುನಾವಣೆ ದಿನಾಂಕ ಘೋಷಣೆಯಾಗಿ ತಕ್ಷಣದಿಂದ ಚುನಾವಣಾ ನೀತಿಸಂಹಿತೆ ಜಾರಿಯಾಗಲಿದೆ, ಹಾಗಾಗಿ ರಾಜಕೀಯ ಪ್ರಚಾರ , ಕಾಮಗಾರಿಗಳಿಗೆ…

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.
ರಾಜ್ಯ

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:
ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಮಾಡಿರುವುದು ಖಂಡನೀಯ ಈ ರೀತಿಯ ನಡವಳಿಕೆ ಕೇಂದ್ರ ಸರಕಾರ ರಾಹುಲ್ ಗಾಂಧಿಯ ಯಶಸ್ಸಿಗೆ ಮನ್ನಣಗೆ ಬೆಧರಿದೆ ಅಲ್ಲದೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳ ಮೇಲೆ ತನಿಖಾ ಸಂಸ್ಥೆ ಮೂಲಕ ದಾಳಿ ಸಂಯೋಜನೆ ಮಾಡುತ್ತಾ ಹಿಟ್ಲರ್ ಆಡಳಿತ ನೆನಪಿಸುವಂತಿದೆ ಎಂಬುದನ್ನು ತೋರಿಸುತ್ತದೆ.ದೇಶದಲ್ಲಿ…

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:
ರಾಜ್ಯ

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:

ಬಿ.ಎಂ ಎಸ್ ಕಾರ್ಮಿಕ ಸಂಘಟನೆ ನೋಂದಾಯಿತ ಕಾರ್ಮಿಕರ ಹಿತರಕ್ಷಣೆಗೆ ಬದ್ಧ. ಮಾ೨೫ ರಂದು ಸುಳ್ಯದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ,ಸೋಮಶೇಖರ ರೆಡ್ಡಿ, ಶಾಂತವ್ವ ಹಾಗೂ ಚಂದ್ರಶೇಖರ ಕುಟುಂಬಕ್ಕೆ ಕಟ್ಟಡ ಮಾಲಿಕರಿಂದ ಪರಿಹಾರ ತೆಗೆಸಿಕೊಟ್ಟದ್ದು ಬಾರತೀಯ ಮಜ್ಧೂರ್ ಸಂಘ,ಮಿಕ್ಕುಳಿದ ಸಂಘ ಕಟ್ಟಡ ಮಾಲಿಕರ ಪರವಾಗಿದ್ದರು ಎಂದು ಬಿ ಎಂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI