ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಪಿಕಪ್ ವಾಹನ ಹಾಗೂ ಒಮ್ನಿ ಕಾರಿಗೆ ನಡುವೆ ಭೀಕರ ಅಪಘಾತ : ಚಾಲಕ ಗಂಭೀರ.
ರಾಜ್ಯ

ಪಿಕಪ್ ವಾಹನ ಹಾಗೂ ಒಮ್ನಿ ಕಾರಿಗೆ ನಡುವೆ ಭೀಕರ ಅಪಘಾತ : ಚಾಲಕ ಗಂಭೀರ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಒಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ 11 ಗಂಟೆಗೆ ನಡೆದಿದೆ.ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ…

ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಬಾಲಕ ಸಾವು
ರಾಜ್ಯ

ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಬಾಲಕ ಸಾವು

ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ.ಮಹಮ್ಮದ್‌ ತಾಹೀರ್‌ ಅವರ ಮಗ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಮಹಮ್ಮದ್‌ ಸಲ್ಮಾನ್‌ ಮೃತ…

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.
ರಾಜ್ಯ

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು( ಗಡಿ ಗುರುತು) ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಆರೋಪದ ಮೇಲೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿ ರುವ ಬಗ್ಗೆ ತಿಳಿದು…

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.
ರಾಜ್ಯ

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.

ಮಡಿಕೇರಿ : ತೋಟದಲ್ಲಿದ್ದ ನೀರು ಸಂಗ್ರಹದತೊಟ್ಟಿಗೆ ಆಯತಪ್ಪಿ ಬಿದ್ದ ಕಾಡೆಮ್ಮೆಯನ್ನು ಅರಣ್ಯಇಲಾಖೆ ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆಶನಿವಾರಸಂತೆಯ ಎಳನೀರುಗುಂಡಿ ಎಂಬಲ್ಲಿ ನಡೆದಿದೆ.ತಾಪಾಮಾನ ಹೆಚ್ಚಾಗುತ್ತಿರುವಂತೆ ನೀರು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ವನ್ಯಜೀವಿಗಳು ತೋಟದ ಫಸಲು ಮತ್ತು ಕೆರೆಗಳೆಡೆಗೆ ಮುಖ ಮಾಡುತ್ತಿವೆ.ಇಂದು ನೀರು ಕುಡಿಯಲೆಂದು ಎಳನೀರುಗುಂಡಿ ಗ್ರಾಮದ ಎಸ್ಟೇಟ್ ಗೆ…

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.
ರಾಜ್ಯ

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.

ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಕೈಲಾದ ಸೇವೆ ಮಾಡುವುದರಿಂದ ತೃಪ್ತಿ ದೊರಕುವುದು ಎಂದು ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪವನ್ ಪೆರುಮುಂಡ ಹೇಳಿದರು.ಕಾರ್ಕಳದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಕನಸು ಸೇವಾ ಚಾರಿಟೇಬಲ್ ಟ್ರಸ್ಟ್…

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:
ರಾಜ್ಯ

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:

. ಮಾ.14 ರಂದು ನಗರ ಪಂಚಾಯತ್ ಎದುರು ರಸ್ತೆಗಾಗಿ ನಿಧಿ ಸಂಗ್ರಹ ಮಾಡುವ ಮೂಲಕ.ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಗಾಗಿ ಹೋರಾಟ ನಡೆಸುತ್ತಿರುವ ಆ ಭಾಗದ ನಾಗರಿಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.ಮಾ ೧೨ ರಂದು ಕಮಿಲಡ್ಕದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ರೂಪುರೇಷೆ ಗಳನ್ನು ಮಾಡಲಾಯಿತು. ಸಭೆಯಲ್ಲಿ ಸುಮಾರು ನೂರು ಮಂದಿ…

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ
ರಾಜ್ಯ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸತ್ ಸದಸ್ಯರಾದ ಆರ್. ದ್ರುವನಾರಾಯಣರವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಹೆಗ್ಗಡನವಾಡಿ ಯ ಅವರ ತೋಟದ ಮನೆಯಲ್ಲಿ ಸಕಲ ಸರಕಾರಿ ಮರ್ಯಾದೆಯೊಂದಿಗೆ ನಡೆಯಿತು, ಅಂತ್ಯಕ್ರಿಯೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಕಾರ್ಯಧ್ಯಕ್ಷರುಗಳಾದ ಸಲೀಂ ಅಹಮದ್ ಸತೀಶ್…

ರಾಜ್ಯ ರಾಜಕೀಯದಲ್ಲಿ ಪುಟಿದೆದ್ದ ಪ್ರಜಾಕಿಯದ ಅಲೆ:ಜನ ನಿಜವಾಗಿಯೂ ಬದಲಾವಣೆ ಬಯಸಿದ್ದಾರಾ..?ಯಾರಿಗಿದೆ ಮತದಾರರ ಒಲವು..?.
ರಾಜ್ಯ

ರಾಜ್ಯ ರಾಜಕೀಯದಲ್ಲಿ ಪುಟಿದೆದ್ದ ಪ್ರಜಾಕಿಯದ ಅಲೆ:
ಜನ ನಿಜವಾಗಿಯೂ ಬದಲಾವಣೆ ಬಯಸಿದ್ದಾರಾ..?
ಯಾರಿಗಿದೆ ಮತದಾರರ ಒಲವು..?.

2023 ರ ಚುನಾವಣೆಯ ಹೊಸ್ತಿಲಲ್ಲಿ ನಟ ನಿರ್ದೇಶಕ ರಿಯಲ್ ಸ್ಟಾರ್ ಹುಟ್ಟು ಹಾಕಿರುವ ಪ್ರಜಾಕಿಯದ ಚಿಂತನೆ ಮತದಾರರ ಹೃದಯದ ಆಲೋಚನೆಗಳ ಖದ ತಟ್ಟುವ ಕೆಲಸ ಮಾಡುತ್ತಿರುವು ಸತ್ಯ..., ಇದು ರಾಜಕೀಯವನ್ನು ತನ್ನ ಉಧ್ಯಮಮವಾಗಿ ಬಳಸಿ ಬೆಳೆಸಿ ಬದುಕು ಉಳಿಸಿಕೊಳ್ಳುತಿರುವ ರಾಜಕಾರಣಿಗಳಿಗೆ ಬಿಸಿ ತುಪ್ಪವಾಗಿ ಪರಿಗಣಿಸಿದೆ, ಪ್ರಜಾಕಿಯದಲ್ಲಿ ಭ್ರಷ್ಟಾಚಾರ ಮುಕ್ತ,…

ಪೈಚಾರು: ಹಿಟ್ ಆ್ಯಂಡ್ ರನ್ ಪ್ರಕರಣ- ಬೈಕ್ಸವಾರನಿಗೆ ಗಾಯ:
ರಾಜ್ಯ

ಪೈಚಾರು: ಹಿಟ್ ಆ್ಯಂಡ್ ರನ್ ಪ್ರಕರಣ- ಬೈಕ್
ಸವಾರನಿಗೆ ಗಾಯ:

ಸುಳ್ಯ ಪೈಚಾರು ಜಂಕ್ಷನ್ ಬಳಿ ಬೈಕೊಂದಕ್ಕೆ ಶಿಫ್ಟ್ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ಘಟನೆಯಿಂದ ಬೈಕ್ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.ಕೋಲ್ಚಾರು ನಿವಾಸಿ ಪ್ರಸನ್ನ ಕುಮಾರ್ ಎಂಬುವವರುಪೈಚಾರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಬಿಳಿ ಬಣ್ಣದ ಶಿಫ್ಟ್ ಕಾರು…

ಕಾಸರಗೋಡು: ಕಾರಿನಲ್ಲಿ ಬೆಂಕಿ : ಪ್ರಯಾಣಿಕರು ಪಾರು : ಕಾರು ಸಂಪೂರ್ಣ ಭಸ್ಮ,
ರಾಜ್ಯ

ಕಾಸರಗೋಡು: ಕಾರಿನಲ್ಲಿ ಬೆಂಕಿ : ಪ್ರಯಾಣಿಕರು ಪಾರು : ಕಾರು ಸಂಪೂರ್ಣ ಭಸ್ಮ,

ಕಾರೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದಘಟನೆ ವೆಳ್ಳರಿಕುಂಡು ಸಮೀಪದ ಮಾಲೋ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ವಿವಾಹ ನಿಶ್ಚಯಕ್ಕೆ ಕುಟುಂಬವೊಂದು ಕಾರಿನಲ್ಲಿತೆರಳುತ್ತಿತ್ತು. ಕಾರು ಮಾಲೋ ಎಂಬಲ್ಲಿಗೆ ತಲಪಿದಾಗಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರು ನಿಲ್ಲಿಸಿಎಲ್ಲರು ಹೊರ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.ಕಾರು ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI