ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ಸಿಕ್ಕಿ ಬಿದ್ದ ಆಸಾಮಿ…!!
ರಾಜ್ಯ

ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ಸಿಕ್ಕಿ ಬಿದ್ದ ಆಸಾಮಿ…!!

ಲಕ್ನೋ ಫೆಬ್ರವರಿ 25: ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ವ್ಯಕ್ತಿಯೊಬ್ಬ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್‌ನಲ್ಲಿ ನಡೆದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಹಿಡಿಲು ಬೋನಿನೊಳಗೆ ಕೋಳಿಯೊಂದನ್ನು ಇಟ್ಟಿದ್ದರು, ಇದನ್ನು ನೋಡಿದ ವ್ಯಕ್ತಿಯೊಬ್ಬ ಸೀದಾ ಬೋನಿನೊಳಗೆ ಹೋಗಿ ಕೋಳಿ ಕದಿಯಲು ಪ್ರಯತ್ನಿಸಿದ್ದಾನೆ.…

ಮಾ.3 ರಿಂದ ಮಾ 5.ರವರೆಗೆ ಪೆರಾಜೆ ಕುಂಬಳಚೇರಿ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ: ಪ್ರಪ್ರಥಮ ಬಾರಿ ನಡೆಯುವ ಈ ಮಹೋತ್ಸವಕ್ಕೆ 50.000 ಕ್ಕೂ ಹೆಚ್ಚು ಭಕ್ತಾದಿಗಳು ಸೇರುವ ನಿರೀಕ್ಷೆ:
ರಾಜ್ಯ

ಮಾ.3 ರಿಂದ ಮಾ 5.ರವರೆಗೆ ಪೆರಾಜೆ ಕುಂಬಳಚೇರಿ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ: ಪ್ರಪ್ರಥಮ ಬಾರಿ ನಡೆಯುವ ಈ ಮಹೋತ್ಸವಕ್ಕೆ 50.000 ಕ್ಕೂ ಹೆಚ್ಚು ಭಕ್ತಾದಿಗಳು ಸೇರುವ ನಿರೀಕ್ಷೆ:

ಇದೇ ಮೊತ್ತಮೊದಲ ಬಾರಿಗೆ ಕಾರಣಿಕ ಕ್ಷೇತ್ರವಾದ ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ಕ್ಷೇತ್ರದಲ್ಲಿ ಮಾ.3ರ ಶುಕ್ರವಾರದಿಂದ ಮಾ.5ರ ಆದಿತ್ಯವಾರದ ವರೆಗೆ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು ಮೂರು ದಿನಗಳ ಕಾಲ ಬಹಳ ಅದ್ಧೂರಿಯಾಗಿ ನಡೆಯಲಿದೆ ಎಂದುಎಂದು ದೈವಕಟ್ಟು ಮಹೋತ್ಸವದ ಸಮಿತಿಅಧ್ಯಕ್ಷ ಹೊನ್ನಪ್ಪ ಕೊಳಂಗಾಯ ತಿಳಿಸಿದ್ದಾರೆ.ಅವರುಇಂದು ಸುಳ್ಯ…

ಸುಳ್ಯ ಕುರುಂಜಿಭಾಗ್ ಮತದಾನ ಭಹಿಷ್ಕಾರ್ ಬ್ಯಾನರ್ ಅಳವಡಿಕೆ: ಟೆಂಡರ್ ಆದ ರಸ್ತೆಗೆ ಬ್ಯಾನರ್ ಅಳವಡಿಸಿದ್ದಾರೆ ನ.ಪಂ ಅದ್ಯಕ್ಷರ ಪ್ರತಿಕ್ರೀಯೆ.
ರಾಜ್ಯ

ಸುಳ್ಯ ಕುರುಂಜಿಭಾಗ್ ಮತದಾನ ಭಹಿಷ್ಕಾರ್ ಬ್ಯಾನರ್ ಅಳವಡಿಕೆ: ಟೆಂಡರ್ ಆದ ರಸ್ತೆಗೆ ಬ್ಯಾನರ್ ಅಳವಡಿಸಿದ್ದಾರೆ ನ.ಪಂ ಅದ್ಯಕ್ಷರ ಪ್ರತಿಕ್ರೀಯೆ.

ಸುಳ್ಯದ ಕುರುಂಜಿಭಾಗ್ ರಸ್ತೆ ಅಭಿವೃದ್ಧಿ ಗೆ ಆಗ್ರಹಿಸಿರುವ ಊರವರು ಮತದಾನ‌ ಬಹಿಷ್ಕಾರದ ಬ್ಯಾನರ್ ಅಳವಡಿಸಿರುವದಾಗಿ ತಿಳಿದು ಬಂದಿದೆ, ಬ್ಯಾನರ್ ಅಳವಡಿಸಿದ ಬೆನ್ನಲ್ಲೆ ನಗರ ಪಂಚಾಯತ್ ಅಧ್ಯಕ್ಷರು ಮಾಧ್ಯಮ ಹೇಳಿಕೆ ಮೂಲಕ ಟೆಂಡರ್ ಆದ ರಸ್ತೆಗೆ ಬ್ಯಾನರ್ ಅಳವಡಿಸಿ ಕ್ರೆಡಿಟ್ ತೆಗೆದುಕೊಳ್ಳುವ ಸಲುವಾಗಿ ಮಾಡಿದ ಕೃತ್ಯ ಎಂದು ಸಮಜಾಯಿಸಿ ನೀಡಿದ್ದಾರೆ.ಸುಳ್ಯದ…

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಿದ್ದತಾ ಸಭೆ.
ರಾಜ್ಯ

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಿದ್ದತಾ ಸಭೆ.

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಹಾಗೂ ಸಿದ್ಧತಾ ಸಭೆ ಇಂದು ಫೆಬ್ರವರಿ 24ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ಜರುಗಿತು.ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ ಕಂಜಿಪಿಲಿ ಸಭಾಧ್ಯಕ್ಷತೆ ವಹಿಸಿಕೊಂಡಿದ್ದರು. ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ…

ಮೊಗರ್ಪಣೆ ಉರೂಸ್ ಹಾಗೂ ಮೂರು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮಕ್ಕೆ ಚಾಲನೆ: ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ.
ರಾಜ್ಯ

ಮೊಗರ್ಪಣೆ ಉರೂಸ್ ಹಾಗೂ ಮೂರು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮಕ್ಕೆ ಚಾಲನೆ: ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ.

ಸುಳ್ಯ: ಮೊಗರ್ಪಣೆ ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ಅಸ್ಸಖಾಫ್ ಅಲ್ ಖಾದಿರಿ ಮಖಾಂ ಉರೂಸ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ನಡೆಸುವುದರೊಂದಿಗೆ ಚಾಲನೆ ನೀಡಲಾಯಿತು.ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಪ್ರಾರ್ಥನೆ ನೆರವೇರಿಸಿದರು.ಎಚ್ ಐ ಜೆ ಕಮಿಟಿ ಮೊಗರ್ಪಣೆ ಇದರ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್…

ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ.
ರಾಜ್ಯ

ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ.

ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ…

ಛತ್ತೀಸ್ ಗಡ್ ನ ರಾಯಪುರ ನವನಗರದ ಲ್ಲಿ ಫೆಬ್ರವರಿ 24,25,26 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಪೂರ್ಣ ಅಧಿವೇಶನ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್.
ರಾಜ್ಯ

ಛತ್ತೀಸ್ ಗಡ್ ನ ರಾಯಪುರ ನವನಗರದ ಲ್ಲಿ ಫೆಬ್ರವರಿ 24,25,26 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಪೂರ್ಣ ಅಧಿವೇಶನ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್.

ಸುಳ್ಯ :ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಸಮಗ್ರ ಅಧಿವೇಶನವು ಛತ್ತೀಸ್ ಗಡ್ ನ ರಾಯಪುರದ ನವ ನಗರದಲ್ಲಿ ಫೆಬ್ರವರಿ 24,25,26 ರಂದು ನಡೆಯಲಿದೆ ಎಂದು ಕೆ.ಪಿ.ಸಿಸಿಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ಒಟ್ಟು 15 ಸಾವಿರ ಪ್ರತಿನಿಧಿಗಳು ಸಮ್ಮೇಳನ ದಲ್ಲಿ ಬಾಗವಹಿಸಲಿದ್ದು, ಅದರಲ್ಲಿ ಎ.ಐ.ಸಿ.ಸಿ…

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ಅಧಿಕಾರಿಗಳಿಗೆ ಹಲ್ಲೆ: ಓರ್ವನ ಬಂದನ.
ರಾಜ್ಯ

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ಅಧಿಕಾರಿಗಳಿಗೆ ಹಲ್ಲೆ: ಓರ್ವನ ಬಂದನ.

ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೋಲೀಸರ ಮೇಲೆ ಹಲ್ಲೆ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಡಿವೈಎಸ್ಪಿ, ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಒಂದು ಆನೆ ಹಿಡಿದಿದ್ದೀರೀ ಎಂದು ಹೇಳಿಕೊಂಡು ಹಲ್ಲೆ ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದರೂ ಕೇಳದೇ ಕಲ್ಲು ತೂರಾಟ. ಎರಡು ಪೋಲಿಸ್ ಜೀಪ್,ಅರಣ್ಯ ಇಲಾಖೆಯ…

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!
Uncategorized

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!

ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಿದ್ದು,…

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಜೆ ಪಿ ಯಿಂದ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಲಿ: ಸುಳ್ಯದಲ್ಲಿ ಸಮನ್ವಯ ವೇದಿಕೆ ಒತ್ತಾಯ..
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಜೆ ಪಿ ಯಿಂದ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಲಿ: ಸುಳ್ಯದಲ್ಲಿ ಸಮನ್ವಯ ವೇದಿಕೆ ಒತ್ತಾಯ..

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಪಕ್ಷದಿಂದ ಸುಳ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನುಕಣಕ್ಕಿಳಿಸುವಾಗ ಹೊರಗಿನಿಂದ ಅಭ್ಯರ್ಥಿಗಳನ್ನುಗುರುತಿಸಿ ಕಣಕ್ಕಿಳಿಸಬಾರದು. ಆ ರೀತಿ ಮಾಡುವುದಾದರೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಅಂಗಾರವರನ್ನು ಮುಂದುವರಿಸಬೇಕೆಂದು ಹಿಂದೂ ಭಾವೈಕ್ಯ ಪರಿಶಿಷ್ಟ ಜಾತಿ ಸಮನ್ವಯ ವೇದಿಕೆ ಇಂದು ಸುಳ್ಯದಲ್ಲಿ ಒತ್ತಾಯಿಸಿದೆ. ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿಮಾತನಾಡಿದ ಸಮಿತಿಯ ಮುಖಂಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI