ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಹಂತಕ ಕಾಡಾನೆ ಸೆರೆ..ಮೂರು ದಿನಗಳ ಕಾರ್ಯಾಚರಣೆ ಯಶಸ್ವಿಗನ್ ಮೂಲಕ ಆನೆಗೆ ಅರಿವಳಿಕೆ.
ರಾಜ್ಯ

ಹಂತಕ ಕಾಡಾನೆ ಸೆರೆ..
ಮೂರು ದಿನಗಳ ಕಾರ್ಯಾಚರಣೆ ಯಶಸ್ವಿ
ಗನ್ ಮೂಲಕ ಆನೆಗೆ ಅರಿವಳಿಕೆ.

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.ಫೆ.20…

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?
ರಾಜ್ಯ

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?

ತೀವ್ರ ಕೂತೂಹಲ ಹುಟ್ಟು ಹಾಕಿರುವ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಹರಿದಾಡುತ್ತಿದೆ,ಈ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ವುಂಟುಮಾಡಿವೆ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮಹಿಳೆಯರಿಗೆ ಶೇ…

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿಹಾಲ್‌ಗೆ ಬೀಗ ಜಡಿದ ಎನ್‌ಐಎ.!.
ರಾಜ್ಯ

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿ
ಹಾಲ್‌ಗೆ ಬೀಗ ಜಡಿದ ಎನ್‌ಐಎ.!.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವಎನ್‌ಐಎ ತಂಡ ಮಿತ್ತೂರಿನ ಕಮ್ಯುನಿಟಿ ಹಾಲ್‌ನ್ನುತನ್ನ ಸುಪರ್ದಿಗೆ ತೆಗೆದುಕೊಂಡಿದೆ.ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್‌ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್‌ಐಎ…

ಕಡಬ ಕಾರು – ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಾಯ.
ರಾಜ್ಯ

ಕಡಬ ಕಾರು – ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಾಯ.

ಕಡಬ: ಬೈಕ್- ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಬಲ್ಯದ ನೆಲ್ಯಾಡಿ ರಸ್ತೆ ತಿರುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್ ಗಾಯಗೊಂಡ ಬೈಕ್ ಸವಾರ.ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಬಲ್ಯದಿಂದ ನೆಲ್ಯಾಡಿ…

ಕಾರಿನ ಒಳಗೆ ಹೊಕ್ಕಿದ ಅಲ್ಯೂಮಿನಿಯಂ ಪಟ್ಟಿ : ಪವಾಡ ಸದೃಶವಾಗಿ ಕಾರು ಚಾಲಕ ಪಾರು.
ರಾಜ್ಯ

ಕಾರಿನ ಒಳಗೆ ಹೊಕ್ಕಿದ ಅಲ್ಯೂಮಿನಿಯಂ ಪಟ್ಟಿ : ಪವಾಡ ಸದೃಶವಾಗಿ ಕಾರು ಚಾಲಕ ಪಾರು.

ಮಂಗಳೂರು: ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಂತೂರು ಜಂಕ್ಷನ್‌ನಲ್ಲಿ ನಡೆದಿದೆ. ಕೆಪಿಟಿ ಕಡೆಯಿಂದ ಪಂಪ್‌ವೆಲ್‌ ಕಡೆಗೆ ಹೋಗುತ್ತಿದ್ದ ಕಾರಿನ ಹಿಂಭಾಗದಲ್ಲಿ ಅಲ್ಯುಮಿನಿಯಂ ಪಟ್ಟಿಗಳನ್ನು ಹೊತ್ತಿದ್ದ ಪಿಕಪ್‌ ಇತ್ತು. ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ…

ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವವರೇ ಎಚ್ಚರ…ಬಂಟ್ವಾಳದ ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ.
ರಾಜ್ಯ

ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವವರೇ ಎಚ್ಚರ…ಬಂಟ್ವಾಳದ ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ.

ಬಂಟ್ವಾಳ: ಕೆಲಸ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಜಾಹಿರಾತನ್ನು ನಂಬಿ ಮಾರು ಹೋಗುವ ಮುನ್ನ ಯುವಕರೇ ಎಚ್ಚರವಾಗಿರಿ. ಏಕೆಂದರೇ ಬಂಟ್ವಾಳದ ವೀರಕಂಭ ಗ್ರಾಮದ ನಿವಾಸಿಯೊಬ್ಬರು ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತಿನ ಮೂಲಕ ಉದ್ಯೋಗಕ್ಕೆ ಸಂಪರ್ಕಿಸಿ ಬರೋಬ್ಬರಿ 9.79 ಲಕ್ಷ ರೂ. ಕಳೆದುಕೊಂಡಿದ್ದಾರೆ.ವೀರಕಂಭ ಗ್ರಾಮದ ನಡಾಲು ರಾಜೇಶ್‌ ಆಳ್ವ ಎನ್‌. ವಂಚನೆಗೊಳಗಾದವರು.…

ಏ.1ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್-ಸಿಎಂ ಬೊಮ್ಮಾಯಿ.
ರಾಜ್ಯ

ಏ.1ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್-ಸಿಎಂ ಬೊಮ್ಮಾಯಿ.

ಬೆಂಗಳೂರು: ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು…

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಬೇಕು ಗೂನಡ್ಕ-ಪೇರಡ್ಕ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್;
ರಾಜ್ಯ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಬೇಕು ಗೂನಡ್ಕ-ಪೇರಡ್ಕ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್;

ಸಂಪಾಜೆ ಗ್ರಾಮದ ಗೂನಡ್ಕ-ಪೇರಡ್ಕ ದರ್ಗಾ ಶರೀಫ್ ನ ಉರೂಸ್ ಕಾರ್ಯಕ್ರಮದ ಕೊನೆಯಲ್ಲಿ ಕರ್ನಾಟಕ ಸರಕಾರದ ವಿಧಾನ ಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ರವರು ಭೇಟಿ ನೀಡಿದರು. ದರ್ಗಾ ಶರೀಫ್, ನವೀಕರಣಗೊಂಡ ಪುರಾತನ ಮಸೀದಿ, ಪ್ರವಾಸಿ ಮಂದಿರ, ರಸ್ತೆ,ಕಂಪೌ೦ಡ್ ನ್ನು ನಿರ್ಮಾಣವನ್ನು ವೀಕ್ಷಿಸಿ ಸಂತಸ ವ್ಯಕ್ತ ಪಡಿಸಿದರು…

ಮೊಬೈಲ್ ಕೊಡಲಿಲ್ಲ ಎಂದು ಸಿಟ್ಟಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.
ರಾಜ್ಯ

ಮೊಬೈಲ್ ಕೊಡಲಿಲ್ಲ ಎಂದು ಸಿಟ್ಟಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.

ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ.ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ…

ಸಾಲೆತ್ತೂರು ಲಾರಿ ಬೆಂಕಿಗೆ ಆಹುತಿ.
ರಾಜ್ಯ

ಸಾಲೆತ್ತೂರು ಲಾರಿ ಬೆಂಕಿಗೆ ಆಹುತಿ.

ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಭಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಬಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ.ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI