ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.
ರಾಜ್ಯ

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು( ಗಡಿ ಗುರುತು) ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಆರೋಪದ ಮೇಲೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿ ರುವ ಬಗ್ಗೆ ತಿಳಿದು…

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.
ರಾಜ್ಯ

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.

ಮಡಿಕೇರಿ : ತೋಟದಲ್ಲಿದ್ದ ನೀರು ಸಂಗ್ರಹದತೊಟ್ಟಿಗೆ ಆಯತಪ್ಪಿ ಬಿದ್ದ ಕಾಡೆಮ್ಮೆಯನ್ನು ಅರಣ್ಯಇಲಾಖೆ ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆಶನಿವಾರಸಂತೆಯ ಎಳನೀರುಗುಂಡಿ ಎಂಬಲ್ಲಿ ನಡೆದಿದೆ.ತಾಪಾಮಾನ ಹೆಚ್ಚಾಗುತ್ತಿರುವಂತೆ ನೀರು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ವನ್ಯಜೀವಿಗಳು ತೋಟದ ಫಸಲು ಮತ್ತು ಕೆರೆಗಳೆಡೆಗೆ ಮುಖ ಮಾಡುತ್ತಿವೆ.ಇಂದು ನೀರು ಕುಡಿಯಲೆಂದು ಎಳನೀರುಗುಂಡಿ ಗ್ರಾಮದ ಎಸ್ಟೇಟ್ ಗೆ…

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.
ರಾಜ್ಯ

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.

ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಕೈಲಾದ ಸೇವೆ ಮಾಡುವುದರಿಂದ ತೃಪ್ತಿ ದೊರಕುವುದು ಎಂದು ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪವನ್ ಪೆರುಮುಂಡ ಹೇಳಿದರು.ಕಾರ್ಕಳದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಕನಸು ಸೇವಾ ಚಾರಿಟೇಬಲ್ ಟ್ರಸ್ಟ್…

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:
ರಾಜ್ಯ

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:

. ಮಾ.14 ರಂದು ನಗರ ಪಂಚಾಯತ್ ಎದುರು ರಸ್ತೆಗಾಗಿ ನಿಧಿ ಸಂಗ್ರಹ ಮಾಡುವ ಮೂಲಕ.ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಗಾಗಿ ಹೋರಾಟ ನಡೆಸುತ್ತಿರುವ ಆ ಭಾಗದ ನಾಗರಿಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.ಮಾ ೧೨ ರಂದು ಕಮಿಲಡ್ಕದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ರೂಪುರೇಷೆ ಗಳನ್ನು ಮಾಡಲಾಯಿತು. ಸಭೆಯಲ್ಲಿ ಸುಮಾರು ನೂರು ಮಂದಿ…

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ
ರಾಜ್ಯ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸತ್ ಸದಸ್ಯರಾದ ಆರ್. ದ್ರುವನಾರಾಯಣರವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಹೆಗ್ಗಡನವಾಡಿ ಯ ಅವರ ತೋಟದ ಮನೆಯಲ್ಲಿ ಸಕಲ ಸರಕಾರಿ ಮರ್ಯಾದೆಯೊಂದಿಗೆ ನಡೆಯಿತು, ಅಂತ್ಯಕ್ರಿಯೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಕಾರ್ಯಧ್ಯಕ್ಷರುಗಳಾದ ಸಲೀಂ ಅಹಮದ್ ಸತೀಶ್…

ರಾಜ್ಯ ರಾಜಕೀಯದಲ್ಲಿ ಪುಟಿದೆದ್ದ ಪ್ರಜಾಕಿಯದ ಅಲೆ:ಜನ ನಿಜವಾಗಿಯೂ ಬದಲಾವಣೆ ಬಯಸಿದ್ದಾರಾ..?ಯಾರಿಗಿದೆ ಮತದಾರರ ಒಲವು..?.
ರಾಜ್ಯ

ರಾಜ್ಯ ರಾಜಕೀಯದಲ್ಲಿ ಪುಟಿದೆದ್ದ ಪ್ರಜಾಕಿಯದ ಅಲೆ:
ಜನ ನಿಜವಾಗಿಯೂ ಬದಲಾವಣೆ ಬಯಸಿದ್ದಾರಾ..?
ಯಾರಿಗಿದೆ ಮತದಾರರ ಒಲವು..?.

2023 ರ ಚುನಾವಣೆಯ ಹೊಸ್ತಿಲಲ್ಲಿ ನಟ ನಿರ್ದೇಶಕ ರಿಯಲ್ ಸ್ಟಾರ್ ಹುಟ್ಟು ಹಾಕಿರುವ ಪ್ರಜಾಕಿಯದ ಚಿಂತನೆ ಮತದಾರರ ಹೃದಯದ ಆಲೋಚನೆಗಳ ಖದ ತಟ್ಟುವ ಕೆಲಸ ಮಾಡುತ್ತಿರುವು ಸತ್ಯ..., ಇದು ರಾಜಕೀಯವನ್ನು ತನ್ನ ಉಧ್ಯಮಮವಾಗಿ ಬಳಸಿ ಬೆಳೆಸಿ ಬದುಕು ಉಳಿಸಿಕೊಳ್ಳುತಿರುವ ರಾಜಕಾರಣಿಗಳಿಗೆ ಬಿಸಿ ತುಪ್ಪವಾಗಿ ಪರಿಗಣಿಸಿದೆ, ಪ್ರಜಾಕಿಯದಲ್ಲಿ ಭ್ರಷ್ಟಾಚಾರ ಮುಕ್ತ,…

ಪೈಚಾರು: ಹಿಟ್ ಆ್ಯಂಡ್ ರನ್ ಪ್ರಕರಣ- ಬೈಕ್ಸವಾರನಿಗೆ ಗಾಯ:
ರಾಜ್ಯ

ಪೈಚಾರು: ಹಿಟ್ ಆ್ಯಂಡ್ ರನ್ ಪ್ರಕರಣ- ಬೈಕ್
ಸವಾರನಿಗೆ ಗಾಯ:

ಸುಳ್ಯ ಪೈಚಾರು ಜಂಕ್ಷನ್ ಬಳಿ ಬೈಕೊಂದಕ್ಕೆ ಶಿಫ್ಟ್ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ಘಟನೆಯಿಂದ ಬೈಕ್ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.ಕೋಲ್ಚಾರು ನಿವಾಸಿ ಪ್ರಸನ್ನ ಕುಮಾರ್ ಎಂಬುವವರುಪೈಚಾರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಬಿಳಿ ಬಣ್ಣದ ಶಿಫ್ಟ್ ಕಾರು…

ಕಾಸರಗೋಡು: ಕಾರಿನಲ್ಲಿ ಬೆಂಕಿ : ಪ್ರಯಾಣಿಕರು ಪಾರು : ಕಾರು ಸಂಪೂರ್ಣ ಭಸ್ಮ,
ರಾಜ್ಯ

ಕಾಸರಗೋಡು: ಕಾರಿನಲ್ಲಿ ಬೆಂಕಿ : ಪ್ರಯಾಣಿಕರು ಪಾರು : ಕಾರು ಸಂಪೂರ್ಣ ಭಸ್ಮ,

ಕಾರೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದಘಟನೆ ವೆಳ್ಳರಿಕುಂಡು ಸಮೀಪದ ಮಾಲೋ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ವಿವಾಹ ನಿಶ್ಚಯಕ್ಕೆ ಕುಟುಂಬವೊಂದು ಕಾರಿನಲ್ಲಿತೆರಳುತ್ತಿತ್ತು. ಕಾರು ಮಾಲೋ ಎಂಬಲ್ಲಿಗೆ ತಲಪಿದಾಗಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರು ನಿಲ್ಲಿಸಿಎಲ್ಲರು ಹೊರ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.ಕಾರು ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ.

ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪದೈವಸ್ಥಾನದಲ್ಲಿ ಶ್ರೀ ದೈವಗಳ ಕಾಲಾವಧಿ ನೇಮೋತ್ಸವ.
ರಾಜ್ಯ

ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪ
ದೈವಸ್ಥಾನದಲ್ಲಿ ಶ್ರೀ ದೈವಗಳ ಕಾಲಾವಧಿ ನೇಮೋತ್ಸವ.

ಸುಳ್ಯ ಕಸಬಾದ ಪೈಚಾರು ಶಾಂತಿನಗರ ಶ್ರೀ ಮುತ್ತಪ್ಪ-ತಿರುವಪ್ಪ ದೈವರಾಧನಾ ಸೇವಾ ಸಮಿತಿ ,ಶ್ರೀ ಮುತ್ತಪ್ಪತಿರುವಪ್ಪ ಉತ್ಸವ ಸಮಿತಿ ಹಾಗೂ ಮುತ್ತಪ್ಪ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ಮುತ್ತಪ್ಪ -ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನ (ಮಡಪುರ)ದಲ್ಲಿ ಮಾ.11 ಮತ್ತು…

Кадис Против Гранада Ставки На Футбол Онлайн 29 3 2024 Трансляция же Прогнозы На Матч В Букмекерской Конторе Betboom

Кадис Против Гранада Ставки На Футбол Онлайн 29 3 2024 Трансляция же Прогнозы На Матч В Букмекерской Конторе Betboom"удобство И Преимущества Ставок На Футбол при Помощи WebmoneContentКак выбирать Лучшее Казино со Поддержкой WebmoneyOnline СтавкиВысокие КоэффициентыКак…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI