ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ನರಹಂತಕ ಕಾಡಾನೆಯ ಹಿಡಿಯಲು- ದುಬಾರೆಯಿಂದಆನೆಗಳ ಆಗಮನ- ಕಾರ್ಯಾಚರಣೆ ಆರಂಭ.
ರಾಜ್ಯ

ನರಹಂತಕ ಕಾಡಾನೆಯ ಹಿಡಿಯಲು- ದುಬಾರೆಯಿಂದ
ಆನೆಗಳ ಆಗಮನ- ಕಾರ್ಯಾಚರಣೆ ಆರಂಭ.

ಕಡಬ ತಾಲೂಕಿನ ರಂಜಿಲಾಡಿ ಗ್ರಾಮದ ನೈಲ ಎಂಬಲ್ಲಿಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52ವ ಮೃತಪಟ್ಟಿದ್ದರು. ನರಹಂತಕ ಆನೆಯನ್ನು ಸೆರೆ ಹಿಡಿಯಲು ನಿನ್ನೆ ರಾತ್ರಿಯೇಮೈಸೂರು ದುಬಾರೆಯಿಂದ 5 ಆನೆಗಳನ್ನು ತರಲಾಗಿದ್ದು.ಫೆ.21 ರಂದು ಡೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದುಬಾರೆಯ…

ಕುಕ್ಕೆ ದೇವಳದಲ್ಲಿ ಶ್ರೀ ರವಿಶಂಕರ್ ಗುರೂಜಿ ರವರಿಂದ ನಾಗಪ್ರತಿಷ್ಠಾ ಸೇವೆ.
ರಾಜ್ಯ

ಕುಕ್ಕೆ ದೇವಳದಲ್ಲಿ ಶ್ರೀ ರವಿಶಂಕರ್ ಗುರೂಜಿ ರವರಿಂದ ನಾಗಪ್ರತಿಷ್ಠಾ ಸೇವೆ.

ಸುಬ್ರಹ್ಮಣ್ಯ: ಆರ್ಟ್ ಆಫ್ ಲೀವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಸೋಮವಾರ ದಕ್ಷಿಣ ಭಾರತದ ನಾಗಾರಾಧನೆಯ ಪ್ರಸಿದ್ಧ ತಾಣ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಶ್ರೀ ದೇವಳದಲ್ಲಿ ಅವರು ಮಹಾಭಿಷೇಕ ಮತ್ತು ನಾಗಪ್ರತಿಷ್ಠಾ ಸೇವೆ ಸಮರ್ಪಿಸಿದರು. ಸೇವಾ ಸಮರ್ಪಣೆ:ಮದ್ಯಾಹ್ನ ವೇಳೆಗೆ ಶ್ರೀ…

ಕುಂಬ್ರ: ಮಡ್ಯಂಗಳದಲ್ಲಿ ಕಾರು ಪಲ್ಟಿ ; ತಂದೆ, ಮಗಳುಅಪಾಯದಿಂದ ಪಾರು.
ರಾಜ್ಯ

ಕುಂಬ್ರ: ಮಡ್ಯಂಗಳದಲ್ಲಿ ಕಾರು ಪಲ್ಟಿ ; ತಂದೆ, ಮಗಳು
ಅಪಾಯದಿಂದ ಪಾರು.

ಪುತ್ತೂರು: ಮಂಗಳೂರಿನಿಂದ ಸುಳ್ಯಕ್ಕೆ ತಂದೆ ಮಗಳುಪ್ರಯಾಣಿಸುತ್ತಿದ್ದ ಹುಂಡೈ ಐ10 ಕಾರೊಂದು ಕುಂಬ್ರಸಮೀಪದ ಮಡ್ಯಂಗಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಫೆ.20 ರಂದು ನಡೆದಿದೆ.ತಂದೆ ಮತ್ತು ಮಗಳು ಮಂಗಳೂರಿನಿಂದ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದು ಕಾರನ್ನು ಮಗಳು ಚಲಾಯಿಸುತ್ತಿದ್ದಳು ಎನ್ನಲಾಗಿದೆ. ಮಡ್ಯಂಗಳಕ್ಕೆ ತಲುಪುವಾಗ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.ಕಾರು ಸಂಪೂರ್ಣ ಪಲ್ಟಿಯಾಗಿ…

ಕಡಬ ಆನೆ ದಾಳಿ ಇಬ್ಬರ ಸಾವು ಪ್ರಕರಣ ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾಧಿಕಾರಿ ಮತ್ತು ಎ.ಸಿ : ಗ್ರಾಮಸ್ಥರಿಂದ ಆನೆ ಉಪಟಳ ನಿಗ್ರಹಕ್ಕೆ ಒತ್ತಾಯ:
ರಾಜ್ಯ

ಕಡಬ ಆನೆ ದಾಳಿ ಇಬ್ಬರ ಸಾವು ಪ್ರಕರಣ ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾಧಿಕಾರಿ ಮತ್ತು ಎ.ಸಿ : ಗ್ರಾಮಸ್ಥರಿಂದ ಆನೆ ಉಪಟಳ ನಿಗ್ರಹಕ್ಕೆ ಒತ್ತಾಯ:

ಕಡಬದ ತಾಲೋಕಿನ ನೆಲ್ಯಾಡಿಯ ಕುಟ್ರುಪಾಡಿಯ ಮೀನಾಡಿಯಲ್ಲಿ ಇಂದು ಬೆಳಿಗ್ಗೆ ಆನೆದಾಳಿಗೆ ಮೃತಪಟ್ಟ ಹಾಲು ಸೊಸೈಟಿಗೆ ಬರುತ್ತಿದ್ದ ಓರ್ವ ಮಹಿಳೆ ಮತ್ತು ಆಕೆಯ ರಕ್ಷಣೆಗೆ ಧಾವಿಸಿದ ಮತ್ತೋರ್ವ ವ್ಯಕ್ತಿ ಸಾವನಪ್ಪಿರುವುದು ಗ್ರಾಮಸ್ಥರಲ್ಲಿ ಆತಂಕ ಹುಟ್ಟು ಹಾಕಿದ್ದು , ಇಲಾಖಾಧಿಕಾರಿಗಳವಿರುದ್ದ ಜನರು ಆಕ್ರೋಶ ಭರಿತರಾಗಿದ್ದಾರೆ , ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾದಿಕಾರಿ…

ಜಾನಪದ ಕಲೆ, ಸಂಸ್ಕೃತಿ, ನಾಡು ನುಡಿಗೆ ಚೋಮ ಬೆಟ್ಟಂಪಾಡಿ ಯವರ ಕೊಡುಗೆ ಅಪಾರ: ಕುಂಬ್ರ ದುರ್ಗಾಪ್ರಸಾದ್ ರೈ.
ರಾಜ್ಯ

ಜಾನಪದ ಕಲೆ, ಸಂಸ್ಕೃತಿ, ನಾಡು ನುಡಿಗೆ ಚೋಮ ಬೆಟ್ಟಂಪಾಡಿ ಯವರ ಕೊಡುಗೆ ಅಪಾರ: ಕುಂಬ್ರ ದುರ್ಗಾಪ್ರಸಾದ್ ರೈ.

ಆಧುನಿಕ ಕಾಲದಲ್ಲಿ ನಮ್ಮ ಜಾನಪದ ಕಲೆಗಳು ಮಾಯವಾಗಿ ಹೋಗುತ್ತಿರುವ ಸಂದರ್ಭದಲ್ಲಿ ತನ್ನದೇ ಶೈಲಿಯ ಗಾಯನ, ಭೂತ ನರ್ತನ, ಲಾವಣಿ ಹಾಡುಗಳು ಮುಂತಾದುವುಗಳ ಮೂಲಕ ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಜಾನಪದ ಕ್ಷೇತ್ರದ ಧ್ರುವ ತಾರೆ ಯಾಗಿ ಚೋಮ ಬೆಟ್ಟಂಪಾಡಿ ಅವರು ಇದ್ದಾರೆ. ಜಾನಪದ ಕಲೆ ಸಂಸ್ಕೃತಿ, ನಾಡು ನುಡಿಗೆ ಅವರ…

ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಗಾಯ.
ರಾಜ್ಯ

ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಗಾಯ.

ಕಾರ್ಕಳ ಫೆಬ್ರವರಿ 20: ಪಟಾಕಿ ಸಿಡಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 18ರಂದು ನಡೆದಿದೆ.ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ…

ಕಡಬ ಕಾಡಾನೆ ದಾಳಿಗೆ ಇಬ್ಬರ ಬಲಿ, ಕಾಡು ಪ್ರಾಣಿ ಮಾನವ ಸಂಘರ್ಷ, ಐ ಎ ಎಸ್ ಮತ್ತು ಐ ಪಿ ಎಸ್ ಅಧಿಕಾರಿಗಳ ಸಂಘರ್ಷ ಕೋಮು ಅಮಲಿನಲ್ಲಿರುವ ಸರಕಾರ ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಆಕ್ರೋಶ .
ರಾಜ್ಯ

ಕಡಬ ಕಾಡಾನೆ ದಾಳಿಗೆ ಇಬ್ಬರ ಬಲಿ, ಕಾಡು ಪ್ರಾಣಿ ಮಾನವ ಸಂಘರ್ಷ, ಐ ಎ ಎಸ್ ಮತ್ತು ಐ ಪಿ ಎಸ್ ಅಧಿಕಾರಿಗಳ ಸಂಘರ್ಷ ಕೋಮು ಅಮಲಿನಲ್ಲಿರುವ ಸರಕಾರ ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಆಕ್ರೋಶ .

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ಎಂಬಲ್ಲಿ ನಡೆದ ಕಾಡಾನೆ ದಾಳಿಗೆ ಒರ್ವ ಮಹಿಳೆ ಸಹಿತ ಇಬ್ಬರು ಮೃತಪಟ್ಟಿರುವುದು ಖೇದಕರ. ಇತ್ತೀಚೆಗೆ ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದ ಹಲವು ಕಡೆ ರೈತರು ವಿಧ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಆದರೆ ಸರಕಾರ ಕಣ್ಣು ಮುಚ್ಚಿ ಕುಳಿತಿರುವುದು ಖಂಡನೀಯ ಇದಕ್ಕೆ ಸರಕಾರ ಸಂಪೂರ್ಣ ಹೊಣೆಯಾಗಿದೆ…

ಸುಳ್ಯ:ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಯಿಡಲು ಯತ್ನಿಸಿದ ವ್ಯಕ್ತಿ: ಆರೋಪಿಯನ್ನು ಹೊತ್ತೊಯ್ದ ಸುಳ್ಯ ಪೋಲಿಸರು.
ರಾಜ್ಯ

ಸುಳ್ಯ:ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಯಿಡಲು ಯತ್ನಿಸಿದ ವ್ಯಕ್ತಿ: ಆರೋಪಿಯನ್ನು ಹೊತ್ತೊಯ್ದ ಸುಳ್ಯ ಪೋಲಿಸರು.

ಸುಳ್ಯ: ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ, ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ ಶಿವಣ್ಣಗೌಡ ಎಂಬವರು ಈ ರೀತಿ…

ಕಡಬ :ಆನೆ ದಾಳಿಗೆ ಇಬ್ಬರು ದಾರುಣ ಮೃತ್ಯು:
ರಾಜ್ಯ

ಕಡಬ :ಆನೆ ದಾಳಿಗೆ ಇಬ್ಬರು ದಾರುಣ ಮೃತ್ಯು:

ಕಡಬ: ಕಡಬ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ್ದು,ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕುಟುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ. ಈ ದುರ್ಘಟನೆ ಫೆ.20ರ ಬೆಳಿಗ್ಗೆ 6.30 ಕ್ಕೆ ನಡೆದಿದೆಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ರೈ ನೈಲ (27) ಎಂಬವರು ಮನೆಯಿಂದ ಸೊಸೈಟಿಗೆ ನಡೆದುಕೊಂಡು ತೆರಳುತ್ತಿದ್ದ…

ಪಾಲಡ್ಕದಲ್ಲಿ ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಗಾಯ.
ರಾಜ್ಯ

ಪಾಲಡ್ಕದಲ್ಲಿ ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಗಾಯ.

ಸುಳ್ಯ ಪೆರಾಜೆ ಮಧ್ಯೆ ಪಾಲಡ್ಕ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಇಂದು ಅಪರಾಹ್ನ 3.30 ರ ಸುಮಾರಿಗೆ ಸ್ವಿಫ್ಟ್ ಕಾರು ಮತ್ತು ಇಖೊ ಸ್ಪೋರ್ಟ್ಸ್ ಕಾರು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಶಿಪ್ಟ್ ಕಾರಿನಲ್ಲಿದ್ದ ವೃದ್ಧೆ ಸೇರಿದಂತೆ ನಾಲ್ಕು ಮಂದಿ ಜಖಂಗೊಂಡ ಘಟನೆ ವರದಿಯಾಗಿದೆ. ಇಖೋ ಸ್ಪೋರ್ಟ್ಸ್ ಕಾರು ಮಡಿಕೇರಿಯಿಂದ ಸುಳ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI