ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಪೇರಡ್ಕ ಉರೂಸ್ : ಧಾರ್ಮಿಕ ಉಪನ್ಯಾಸ.
ರಾಜ್ಯ

ಪೇರಡ್ಕ ಉರೂಸ್ : ಧಾರ್ಮಿಕ ಉಪನ್ಯಾಸ.

ಶಾಂತಿ ಸೌಹಾರ್ಧತೆಯ ಧರ್ಮವೇ ಇಸ್ಲಾಂ ಧರ್ಮ: ಇ.ಪಿ ಅಬೂಬಕ್ಕರ್ ಮುಸ್ಲಿಯಾರ್ ಇಸ್ಲಾಂ ಶಾಂತಿ ಸೌಹಾರ್ಧತೆಯ ಧರ್ಮವಾಗಿದ್ದು, ಪರಧರ್ಮ ಸಹಿಷ್ಣುತೆಯೊಂದಿಗೆ ಹೃದಯ ವೈಶಾಲ್ಯ ಮತ್ತು ಶಾಂತಿ ಸಹ ಬಾಳ್ವೆಯಿಂದ ಜೀವನ ನಡೆಸಲು ನಮಗೆ ಪ್ರವಾದಿಯವರು ಕಲಿಸಿ ಕೊಟ್ಟಿದ್ದಾರೆ ಆ ದಾರಿಯಲ್ಲಿ ಮುನ್ನಡೆಯ ಬೇಕೆಂದು ಖ್ಯಾತ ವಾಗ್ಮಿ ಬಹು| ಇ.ಪಿ ಅಬೂಬಕ್ಕರ್…

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ: ಕುಟುಂಬ ಸಮೇತರಾಗಿ ಶ್ರೀ ದೇವರ ದರ್ಶನ ಪಡೆದ ರಕ್ಷಿತ್.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ: ಕುಟುಂಬ ಸಮೇತರಾಗಿ ಶ್ರೀ ದೇವರ ದರ್ಶನ ಪಡೆದ ರಕ್ಷಿತ್.

ಕುಕ್ಕೆಸುಬ್ರಹ್ಮಣ್ಯಕ್ಕೆ ಕನ್ನಡದ ಬಹು ಬೇಡಿಕೆಯ ನಟ ನಿರ್ದೇಶಕ ಫೆ.19 ರಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.ತಂದೆ ಶ್ರೀದರ್ ಶೆಟ್ಟಿ ತಾಯಿ ರಂಗಮ್ಮ ಶೆಟ್ಟಿ ,ಸಹೋದರ ರಂಜಿತ್ ಶೆಟ್ಟಿ ಸೇರಿದಂತೆ ಕುಂಟಂಬ ಸಮೇತರಾಗಿ ಬೇಟಿ ನೀಡಿದ್ದಾರೆ, 2013 ಕ್ಕೆ ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಸಿನಿಮಾದ…

ರವೀಂದ್ರ ಜಡೇಜ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ.ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ 6 ವಿಕೇಟ್ ಗಳ ಸುಲಭ ಜಯ.
ಕ್ರೀಡೆ

ರವೀಂದ್ರ ಜಡೇಜ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ.ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ 6 ವಿಕೇಟ್ ಗಳ ಸುಲಭ ಜಯ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ ತಂಡ ಜಯಗಳಿಸುಸುವ ಮೂಲಕ 4 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಸಿ ಅಲ್…

ಕಾರ್ಕಳ : ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದವ್ಯಕ್ತಿ: ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ.
ರಾಜ್ಯ

ಕಾರ್ಕಳ : ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ
ವ್ಯಕ್ತಿ: ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ.

ಕಾರ್ಕಳ : ನಂದಳಿಕೆ ಗ್ರಾಮದ ಕಕ್ಕೆಪದವುಸಮೀಪ ಬಾವಿಯೊಳಗೆ ಬಿದ್ದ ಬೆಕ್ಕನ್ನುರಕ್ಷಿಸಲು ಹೋಗಿ ಬಾವಿಯೊಳಗೆ ಬಿದ್ದವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಡೆದಿದೆ.ನಂದಳಿಕೆ ಗ್ರಾಮ ಪಂಚಾಯತ್ ನ ಎದರುಭಾಗದ ಆವರಣ ವಿರುವ ಬಾವಿಗೆ ಸುಮಾರು60 ವರ್ಷ ಪ್ರಾಯದ ಬೋಜ ಎಂಬವರುಆಕಸ್ಮಿಕವಾಗಿ ಬಾವಿಗೆ ಬಿದ್ದಿರುವ ಬೆಕ್ಕನ್ನುರಕ್ಷಿಸಲು ಹೋಗಿ ಬಾವಿಗೆ ಬಿದ್ದಿದ್ದಾರೆ.ಇನ್ನು ಮಾಹಿತಿ ಪಡೆದ ಕೂಡಲೇ…

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಹರಿದು ಬರುತ್ತಿರುವ ಭಕ್ತಸಾಗರ…
ರಾಜ್ಯ

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಹರಿದು ಬರುತ್ತಿರುವ ಭಕ್ತಸಾಗರ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತ ಸಾಗರ ಹರಿದು ಬರುತ್ತಿದ್ದು,ಅವರವರ ಭಕ್ತಿ, ಶ್ರದ್ದೆ, ಅನುಸರವಾಗಿ, ಶಿವರಾತ್ರಿ ಪಾದಯಾತ್ರೆ ವರ್ಷವು ನಡೆಸಿಕೊಂಡು ಬರುವ ಭಕ್ತರು ಈ ವರ್ಷ ಪಾದಯಾತ್ರೆ ಮುಗಿಸಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿ, ಕುಮಾರಧಾರ ನದಿಯಲ್ಲಿ ಮಿಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ…

ಫೆ.24,25 ಮತ್ತು 26 ರಂದು ಮೊಗರ್ಪಣೆ ಮುಹಿಯದ್ಧೀನ್ ಜುಮಾ ಮಸ್ಜಿದ್ ವಠಾರದಲ್ಲಿ ಮಖಾಂ ಉರೂಸ್ ಮತ್ತು ಮೂರು ದಿನಗಳ ಧಾರ್ಮಿಕ ಮತಪ್ರಭಾಷಣ.
ರಾಜ್ಯ

ಫೆ.24,25 ಮತ್ತು 26 ರಂದು ಮೊಗರ್ಪಣೆ ಮುಹಿಯದ್ಧೀನ್ ಜುಮಾ ಮಸ್ಜಿದ್ ವಠಾರದಲ್ಲಿ ಮಖಾಂ ಉರೂಸ್ ಮತ್ತು ಮೂರು ದಿನಗಳ ಧಾರ್ಮಿಕ ಮತಪ್ರಭಾಷಣ.

ಸುಳ್ಯ ಮೊಗರ್ಪಣೆ ಅಸ್ಸಯ್ಯದ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್( ಖ.ಸಿ) ಹೆಸರಿನಲ್ಲಿ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ನೇರ್ಚೆ ಹಾಗೂ ಮೂರು ದಿನಗಳ ಮತ ಪ್ರವಚನ ಕಾರ್ಯಕ್ರಮ ಫೆ 24 ರಿಂದ ಫೆ.26ರ ವರೆಗೆ ಖಾಝಿ ಅಸ್ಸಯ್ಯದ್ ಖುರ್ರತ್ತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್, (ಖಾಝಿ ಮೊಗರ್ಪಣೆ) ರವರ…

ಕುಕ್ಕೆ: ದೇವರಗದ್ದೆ ಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ.
ರಾಜ್ಯ

ಕುಕ್ಕೆ: ದೇವರಗದ್ದೆ ಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು…

ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಬಡ ಮಹಿಳೆಗೆ ನಿರ್ಮಿಸಿಕೊಟ್ಟ ಮನೆಯ ಕೀ ಹಸ್ತಾಂತರ, ದಾಮೋದರ ಮಾಸ್ಟರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ :
ರಾಜ್ಯ

ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಬಡ ಮಹಿಳೆಗೆ ನಿರ್ಮಿಸಿಕೊಟ್ಟ ಮನೆಯ ಕೀ ಹಸ್ತಾಂತರ, ದಾಮೋದರ ಮಾಸ್ಟರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ :

ಅರಂತೋಡು: ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಟಿ.ಎಂ ಶಾಹಿದ್ ತೆಕ್ಕಿಲ್ ಅವರ ೫೦ ನೇ ಹುಟ್ಟು ಹಬ್ಬದ ವರ್ಷಾಚರಣೆ ಸಂಧರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಬಡ ಮಹಿಳೆಗೆ ಸುಮಾರು ೬ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ " ಬೈತುಲ್ ಆಯಿಷಾ" ಮನೆಯ ಕಿ ಹಸ್ತಾಂತರ ಮತ್ತು ನಿವ್ರತ್ತ…

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ- ಪೇರಡ್ಕದಲ್ಲಿ ನವೀಕರಣಗೊಂಡ ವಿಸ್ಕ್ರತ ಮಸೀದಿ ಕಟ್ಟಡ ಉದ್ಘಾಟನೆ;
ರಾಜ್ಯ

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ- ಪೇರಡ್ಕದಲ್ಲಿ ನವೀಕರಣಗೊಂಡ ವಿಸ್ಕ್ರತ ಮಸೀದಿ ಕಟ್ಟಡ ಉದ್ಘಾಟನೆ;

ಮಸೀದಿಯ ಪಾವಿತ್ರ್ಯತೆ ಯನ್ನು ಉಳಿಸುವುದು ನಮ್ಮ ಕರ್ತವ್ಯ - ಕೊಡಗು ಖಾಝಿ ಅಬ್ದುಲ್ಲಾ ಪೈಝಿ. ಮಸೀದಿಗಳು ನಮ್ಮ ಆರಾಧನಾ ಕೇಂದ್ರಗಳು ನಾವು ಭಯ ಭಕ್ತಿಯಿಂದ ಪ್ರಾರ್ಥಿಸಬೇಕಾಗಿದೆ. ಅವುಗಳ ಪಾವಿತ್ರ್ಯತೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಮಸೀದಿ ಪರಿಸರದಲ್ಲಿ ಅವುಲಿಯಾ ಗಳು ಮತ್ತು ಅವರ ಸಾನಿಧ್ಯ ಉರೂಸ್ ಕಾರ್ಯಕ್ರಮಗಳು ಮತ್ತು…

ಕಾಣಿಯೂರಿನ ಭಕ್ತನಿಗೆ ಒಲಿದ ಬೆಟ್ಟದಪುರ ಕೊರಗಜ್ಜ: ಕಾಣದಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತೆ ಪ್ರತ್ಯಕ್ಷ.
ರಾಜ್ಯ

ಕಾಣಿಯೂರಿನ ಭಕ್ತನಿಗೆ ಒಲಿದ ಬೆಟ್ಟದಪುರ ಕೊರಗಜ್ಜ: ಕಾಣದಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತೆ ಪ್ರತ್ಯಕ್ಷ.

ಕಾಣೆಯಾಗಿದ್ದ ಚಿನ್ನದ ಪೆಟ್ಟಿಗೆಯೊಂದು ಪೆರಾಜೆ ಗ್ರಾಮದ ಬೆಟ್ಟದಪುರ ಕೊರಗಜ್ಜನಿಗೆ ಹರಕೆ ಕೇಳಿಕೊಂಡ ಮರುದಿನ ಕವಾಟಿನಲ್ಲಿ ಇಟ್ಟ ಜಾಗದಲ್ಲೇ ಮತ್ತೆ ಚಿನ್ನಾಭರಣ ಪ್ರತ್ಯಕ್ಷವಾದ ಸ್ವಾರಸ್ಯಕರ ಘಟನೆಯೊಂದು ಕಾಣೀಯೂರಿನಲ್ಲಿ ನಡೆದಿದೆ, ಕಾಣಿಯೂರಿನ ರಾಜೇಶ್ ಎಂಬವರ ಮನೆಯಲ್ಲಿದ್ದ ಕವಾಟಿನಲ್ಲಿ ಚಿನ್ನದ ಪೆಟ್ಟಿಗೆಯೊಂದನ್ನು ಭದ್ರವಾಗಿ ಲಾಕರ್ ನಲ್ಲಿಇಟ್ಟಿದ್ದರು ಅದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವಿತ್ತು.ಫೆ 16…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI