ಶೀಘ್ರದಲ್ಲೇ ಕಲ್ಲುಗುಂಡಿ ಪ್ರದೇಶದಲ್ಲಿ ಹೊಳೆಗೆ ತಡೆಗೋಡೆ ಮತ್ತು ಹೊಳೆಯಿಂದ ಹೂಳೆತ್ತುವ ಕೆಲಸ ವಾಗಬೇಕು: ಗ್ರಾಮಸ್ಥರ ಆಗ್ರಹ:
ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹರಿಯುವ ನದಿಗಳಲ್ಲಿತುಂಬಿರುವ ಹೂಳನ್ನು ಮುಂದಿನ ಮಳೆಗಾಲದೊಳಗೆಮೇಲೆತ್ತಬೇಕು. ನದಿ ಬದಿಯಲ್ಲಿ ಕಲ್ಲುಗುಂಡಿ ಪರಿಸರದ ಸುತ್ತ ತಡೆಗೋಡೆ ಮಾಡುವುದಾಗಿ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭ ಹೇಳಿ ಹೋದ ಅಧಿಕಾರಿಗಳು ಇನ್ನೂ ಕೆಲಸ ಆರಂಭಿಸಿಲ್ಲ , ಸಂಪಾಜೆ ಗ್ರಾಮವನ್ನು ಕಡೆಗಣಿಸಲಾಗಿದೆ,ಬೇಡಿಕೆಯನ್ನು ಈ ಬಾರಿ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ.…

































