ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಶೀಘ್ರದಲ್ಲೇ ಕಲ್ಲುಗುಂಡಿ ಪ್ರದೇಶದಲ್ಲಿ ಹೊಳೆಗೆ ತಡೆಗೋಡೆ ಮತ್ತು ಹೊಳೆಯಿಂದ ಹೂಳೆತ್ತುವ ಕೆಲಸ ವಾಗಬೇಕು: ಗ್ರಾಮಸ್ಥರ ಆಗ್ರಹ:
ರಾಜ್ಯ

ಶೀಘ್ರದಲ್ಲೇ ಕಲ್ಲುಗುಂಡಿ ಪ್ರದೇಶದಲ್ಲಿ ಹೊಳೆಗೆ ತಡೆಗೋಡೆ ಮತ್ತು ಹೊಳೆಯಿಂದ ಹೂಳೆತ್ತುವ ಕೆಲಸ ವಾಗಬೇಕು: ಗ್ರಾಮಸ್ಥರ ಆಗ್ರಹ:

ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹರಿಯುವ ನದಿಗಳಲ್ಲಿತುಂಬಿರುವ ಹೂಳನ್ನು ಮುಂದಿನ ಮಳೆಗಾಲದೊಳಗೆಮೇಲೆತ್ತಬೇಕು. ನದಿ ಬದಿಯಲ್ಲಿ ಕಲ್ಲುಗುಂಡಿ ಪರಿಸರದ ಸುತ್ತ ತಡೆಗೋಡೆ ಮಾಡುವುದಾಗಿ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭ ಹೇಳಿ ಹೋದ ಅಧಿಕಾರಿಗಳು ಇನ್ನೂ ಕೆಲಸ ಆರಂಭಿಸಿಲ್ಲ , ಸಂಪಾಜೆ ಗ್ರಾಮವನ್ನು ಕಡೆಗಣಿಸಲಾಗಿದೆ,ಬೇಡಿಕೆಯನ್ನು ಈ ಬಾರಿ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ.…

ಕಾಸರಗೋಡು: ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ : ಯುವಕನನ್ನು ಕೊಂಬಿನಿಂದತಿವಿದು ಕೊಂದ ಎಮ್ಮೆ.
ರಾಜ್ಯ

ಕಾಸರಗೋಡು: ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ : ಯುವಕನನ್ನು ಕೊಂಬಿನಿಂದ
ತಿವಿದು ಕೊಂದ ಎಮ್ಮೆ.

ಕಾಸರಗೋಡು: ಕಸಾಯಿಖಾನೆಗೆಂದು ತಂದಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿಪಡೆದುಕೊಂಡ ಘಟನೆ ಗುರುವಾರ ಸಂಜೆಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ (22) ಎಂದು ಗುರುತಿಸಲಾಗಿದೆ ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತರಲಾಗಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಹಗ್ಗ ತುಂಡಾಗಿಎಮ್ಮೆ ತಪ್ಪಿಸಿಕೊಂಡಿದೆ. ಓಡುತ್ತಿರುವ ಎಮ್ಮೆಯನ್ನುಹಿಡಿಯಲು…

ಪೆರಾಜೆ:ಪಯಸ್ವಿನಿ ನದಿ ಕಿನಾರೆ ಸಂಪರ್ಕ ರಸ್ತೆ ಬಂದ್ ಮಾಡಿದ ಪ್ರಕರಣ : ಕೇಳಲು ಬಂದ ಪಿ.ಡಿ.ಓ ಮತ್ತು ತಾ ಪಂ ಸದಸ್ಯರೊಂದಿಗೆ ವಾಗ್ವಾದ: ದೂರು, ಪ್ರತಿದೂರು: ಸ್ಥಳದಲ್ಲಿ ಅಕ್ರಮ ಮರ  ದಾಸ್ಥಾನು ಪತ್ತೆ: ಅಧಿಕಾರಿಗಳ ದಾಳಿ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ.
ರಾಜ್ಯ

ಪೆರಾಜೆ:ಪಯಸ್ವಿನಿ ನದಿ ಕಿನಾರೆ ಸಂಪರ್ಕ ರಸ್ತೆ ಬಂದ್ ಮಾಡಿದ ಪ್ರಕರಣ : ಕೇಳಲು ಬಂದ ಪಿ.ಡಿ.ಓ ಮತ್ತು ತಾ ಪಂ ಸದಸ್ಯರೊಂದಿಗೆ ವಾಗ್ವಾದ: ದೂರು, ಪ್ರತಿದೂರು: ಸ್ಥಳದಲ್ಲಿ ಅಕ್ರಮ ಮರ ದಾಸ್ಥಾನು ಪತ್ತೆ: ಅಧಿಕಾರಿಗಳ ದಾಳಿ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ.

ಪೆರಾಜೆ ಗ್ರಾಮದ ಪಯಸ್ವಿನಿ ನದಿಯ ಕಿನಾರೆ ಬಳಿಯ ಮುಸ್ಲಿಂ ಕುಟುಂಬವೊಂದು ಪಯಸ್ವಿನಿ ಹೊಳೆ ಸಂಪರ್ಕಿಸುವ ರಸ್ತೆಯನ್ನು ತಗಡು ಶೀಟಿನಿಂದ್ ಬಂದ್ ಮಾಡಿದ್ದು ಮಾ.8 ರಂದು ಸಂಜೆ ವೇಳೆ ಕೇಳಲು ಬಂದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ತಾ. ಪಂ ಸದಸ್ಯರೊಂದಿಗೆ ಮನೆಯವರು ವಾಗ್ವಾದ ನಡೆಸಿ ಹಲ್ಲೆಗೆ ಮುಂದಾದರು ಎಂದು…

ಸಾಹಿತಿ ಭೀಮರಾವ್ ವಾಷ್ಠರ್ ಅವರ ಜನ್ಮದಿನ ಸಂಭ್ರಮಸಾಹಿತ್ಯ ಕೃತಿಗಳ ಬಿಡುಗಡೆ – ಪ್ರಶಸ್ತಿ ಬಿರುದು ಪ್ರದಾನ – ಕವಿಗೋಷ್ಠಿ ಸಮಾರಂಭ
ರಾಜ್ಯ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಜನ್ಮದಿನ ಸಂಭ್ರಮ
ಸಾಹಿತ್ಯ ಕೃತಿಗಳ ಬಿಡುಗಡೆ – ಪ್ರಶಸ್ತಿ ಬಿರುದು ಪ್ರದಾನ – ಕವಿಗೋಷ್ಠಿ ಸಮಾರಂಭ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 12 ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಹಿತಿ , ಜ್ಯೋತಿಷಿಯಾದ ಎಚ್ .ಭೀಮರಾವ್ ವಾಷ್ಠರ್ ರವರ 47 ನೇ ವರ್ಷದ ಹುಟ್ಟುಹಬ್ಬ ಸಂಭ್ರಮದ ಪ್ರಯುಕ್ತ ಚಂದನ ಕವಿ ಸಂಗಮ -2023 ಸಮಾರಂಭದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ , ಕೃತಿಗಳ ಬಿಡುಗಡೆ , ಹಾಡೊಂದು ನಾ…

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆಬಿಸಿಗಾಳಿಯ ಎಚ್ಚರಿಕೆ.
ರಾಜ್ಯ

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆ
ಬಿಸಿಗಾಳಿಯ ಎಚ್ಚರಿಕೆ.

ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿವೆ ಎಂದು ಭಾರತೀಯಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9 ಮತ್ತು 10ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ…

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.
ರಾಜ್ಯ

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:
ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:
ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರೋತ್ಸವ ಸಂಪನ್ನಗೊಂಡಿತು. ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಮಾ.8.ರಂದು ಶ್ರೀ ಧರ್ಮ ದ್ವಜಾವರೋಹಣ, ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕ ಹಾಗೂ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ…

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ.

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ. ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.ಇಂದಿನಿಂದ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ವೈಷ್ಣವಿ…

ಸುಳ್ಯ : ಕಳ್ಳತನ ಆರೋಪದಡಿ 4 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಸೆರೆ.
ರಾಜ್ಯ

ಸುಳ್ಯ : ಕಳ್ಳತನ ಆರೋಪದಡಿ 4 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಸೆರೆ.

ಕಾರು ಮತ್ತು ಬೈಕ್ ಕಳ್ಳತನದ ಆರೋಪದಡಿಯಲ್ಲಿ ಕಳೆದ 4 ವರ್ಷಗಳಿಂದ ಪೊಲೀಸರಿಂದ ತಲೆಮಾರಿಸಿಕೊಂಡಿದ್ದಆರೋಪಿ ಜಟ್ಟಿಪಳ್ಳ ನಿವಾಸಿ ಅಶ್ರಫ್ ರಿಪ್ಪಾನ್ಎಂಬಾತನನ್ನು ಕೇರಳದ ಕಣ್ಣೂರಿನಿಂದ ಸುಳ್ಯಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆಹಾಜರುಪಡಿಸಿದ್ದಾರೆ.೨೦೧೯ರಲ್ಲಿ ಕಾರು ಮತ್ತು ಬೈಕ್ ಕಳ್ಳತನದಲ್ಲಿ ಭಾಗಿಯಾಗಿದ್ದ ಈತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ಮತ್ತೆ…

ಮನೆಯ ಬೀಗ ತೆಗೆದು ಲಕ್ಷಾಂತರ ಮೌಲ್ಯದ ನಗ-ನಗದು ಕಳವು.

ಬಂಟ್ವಾಳ: ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ…

ಪುತ್ತೂರು: ಮಾರ್ಚ್ 11ಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ.
ರಾಜ್ಯ

ಪುತ್ತೂರು: ಮಾರ್ಚ್ 11ಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ.

ಪುತ್ತೂರು, ಮಾರ್ಚ್ 08: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 11 ರಂದು ಸಂಜೆ 5 ಗಂಟೆಗೆ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಪಕ್ಕದ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI