ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.
ರಾಜ್ಯ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಧಾರ್ಮಿಕ ಕ್ಷೇತ್ರಗಳು ಸಮಾಜದ ಮಧ್ಯೆ ಶಾಶ್ವತವಾಗಿ ಉಳಿಯುತ್ತವೆ. ಗ್ರಾಮದ ಐಕ್ಯಮತೆಯಲ್ಲಿ ಧಾರ್ಮಿಕ…

ಸುಳ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲು:
ರಾಜ್ಯ

ಸುಳ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲು:

ಜಗತ್ತಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು ದಕ್ಷಿಣ ಕನ್ನಡದಲ್ಲಿ ತಾಪಮಾನ ಭಾರೀ ಏರಿಕೆಯಾಗಿದೆ. ಸುಳ್ಯದಲ್ಲಿ ಉಷ್ಣಾಂಶ 41 ಡಿಗ್ರಿ ಸೆಲ್ಸಿಯೆಸ್ ಮಾ.6 ರಂದು ದಾಖಲಾಗಿದೆ.ಬಿಸಿಲಿನ ಬೇಗೆಗೆ ಪ್ರಾಣಿ ಪಕ್ಷಿಗಳ ಭವಣೆ ಹೇಳತೀರದಾಗಿದೆ, ತಾಪಮಾನ ಪದೇ ಪದೇ ಏರಿಕೆಯಾಗುತ್ತಿರುವ ಬೆನ್ನಲ್ಲೆ ದ ಕ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಳವಳ…

ಉಗ್ರರಿಗೆ ಹಣಕಾಸಿನ ನೆರವು – ಬಂಟ್ವಾಳ ಪುತ್ತೂರಿನ ಹಲವೆಡೆ ಎನ್ಐಎ ದಾಳಿ.
ರಾಜ್ಯ

ಉಗ್ರರಿಗೆ ಹಣಕಾಸಿನ ನೆರವು – ಬಂಟ್ವಾಳ ಪುತ್ತೂರಿನ ಹಲವೆಡೆ ಎನ್ಐಎ ದಾಳಿ.

ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಸಂಜೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಬಂಟ್ವಾಳ, ಪುತ್ತೂರಿನಲ್ಲಿ ಹಲವು…

ಪೆರಾಜೆ ಕುಂಬಳಚೇರಿ ದೈವಂಕಟ್ಟು ಮಹೋತ್ಸವ ಸಂಪನ್ನ: ಕಿಕ್ಕಿರಿದು ಸಂಖ್ಯೆಯಲ್ಲಿ ಸೇರಿದ ಭಕ್ತಗಡಣ: ಕುಂಬಳಚೇರಿಯಲ್ಲಿ ಶತಮಾನಗಳ ಬಳಿಕ ದಾಖಲೆಯ ರೀತಿಯಲ್ಲಿ ವಿಜ್ರಂಭಿಸಿದ ಮಹೋತ್ಸವ.
ರಾಜ್ಯ

ಪೆರಾಜೆ ಕುಂಬಳಚೇರಿ ದೈವಂಕಟ್ಟು ಮಹೋತ್ಸವ ಸಂಪನ್ನ: ಕಿಕ್ಕಿರಿದು ಸಂಖ್ಯೆಯಲ್ಲಿ ಸೇರಿದ ಭಕ್ತಗಡಣ: ಕುಂಬಳಚೇರಿಯಲ್ಲಿ ಶತಮಾನಗಳ ಬಳಿಕ ದಾಖಲೆಯ ರೀತಿಯಲ್ಲಿ ವಿಜ್ರಂಭಿಸಿದ ಮಹೋತ್ಸವ.

ಹಲವು ಶತಮಾನಗಳ ಬಳಿಕ ಪೆರಾಜೆ ಗ್ರಾಮದ ಕುಂಬಳಚೇರಿಯ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಬಾರೀ ವಿಜ್ರಂಭಣೆಯಿಂದ ನಡೆದು ಇದೀಗ ಸಂಪನ್ನಗೊಂಡಿದೆ. ಪರಮಶಿವನ ಅಂಶಾವತಾರ ಶ್ರೀ ವಯನಾಟ್ ಕುಲವನ್ ದೈವವನ್ನು ಕಣ್ತುಂಬಿಕೊಂಡು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕೃತಾರ್ಥರಾಗಿದ್ದಾರೆ . ವಯನಾಟ್ ಕುಲವನ್, ಶ್ರೀ ವಿಷ್ಣುಮೂರ್ತಿ ದೈವಗಳ ಕೊಲ ನಡೆಯುವುದರೊಂದಿಗೆಪೆರಾಜೆ…

ಹೊಳೆಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆ.
ರಾಜ್ಯ

ಹೊಳೆಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆ.

ವಿಟ್ಲ: ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಕರ್ನಾಟಕ- ಕೇರಳದ ಗಡಿಭಾಗದ ಅಡ್ಕಸ್ಥಳದಲ್ಲಿ ವರದಿಯಾಗಿದೆ.ಅಡ್ಕಸ್ಥಳದ ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಧಾರ್ಮಿಕ ಸಭೆ .
ರಾಜ್ಯ

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಧಾರ್ಮಿಕ ಸಭೆ .

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಧಾರ್ಮಿಕ ಸಭೆಯುದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷರಾದ ಹೊನ್ನಪ್ಪ ಕೊಳಂಗಾಯ ರವರ ಅಧ್ಯಕ್ಷತೆಯಲ್ಲಿ ದೈವಸ್ಥಾನ ವಠಾರದಲ್ಲಿ ನಡೆಯಿತು ಉದ್ಘಾಟನೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರುದೀಪಪ್ರಜ್ವಲನೆಯೊಂದಿಗೆ ನೆರವೇರಿಸಿದರು. ನಂತರ ಆಶೀರ್ವಚನ ನೀಡಿ ಮಾತನಾಡಿ ಕೇರಳದಿಂದ ಬಂದ ಆಚರಣೆ , ಕೊಡಗು…

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ.
ರಾಜ್ಯ

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ.

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ (ಆರ್.ವಿ.ಎಸ್.ಯು)ದ ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ .ಯವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರುಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಸರಕಾರಕ್ಕೆವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾಪನೆಯನ್ನು ತಯಾರು…

ಬ್ಯಾಂಕ್‌ ನಲ್ಲಿ ಇನ್ನು ಐದೇ ದಿನ ಕೆಲಸ!.
ರಾಜ್ಯ

ಬ್ಯಾಂಕ್‌ ನಲ್ಲಿ ಇನ್ನು ಐದೇ ದಿನ ಕೆಲಸ!.

ಮಾರ್ಚ್ 02: ಸದ್ಯದಲ್ಲೇ ದೇಶದ ಬ್ಯಾಂಕಿಂಗ್‌ ವಲಯದ ಕೆಲಸದ ಅವಧಿಯಲ್ಲಿ ಬಹುದೊಡ್ಡ ಬದಲಾವಣೆ ಆಗಲಿದ್ದು, ವಾರಕ್ಕೆ ಐದೇ ದಿನ ಕೆಲಸದ ವ್ಯವಸ್ಥೆ ಜಾರಿಯಾಗಲಿದೆ!ಈಗಾಗಲೇ ಭಾರತೀಯ ಬ್ಯಾಂಕ್‌ ಅಸೋಸಿಯೇಶನ್‌ ಮತ್ತು ಯುನೈಟೆಡ್‌ ಫೋರಮ್‌ ಆಫ್ ಬ್ಯಾಂಕ್‌ ಎಂಪ್ಲಾಯೀಸ್‌ ನಡುವೆ ಮಾತುಕತೆ ಆರಂಭವಾಗಿದೆ. ಮೂಲಗಳು ಹೇಳಿರುವಂತೆ ಬ್ಯಾಂಕ್‌ ಅಸೋಸಿಯೇಶನ್‌, ವಾರದಲ್ಲಿ ಐದು…

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನಕ್ಕೆ ಕುತ್ತಿಕೋಲು ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಅಧ್ಯಕ್ಷ ಬೇಟಿ.
ರಾಜ್ಯ

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನಕ್ಕೆ ಕುತ್ತಿಕೋಲು ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಅಧ್ಯಕ್ಷ ಬೇಟಿ.

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಕ್ಕೆ ಕ್ಷಣ ಗಣನೆ ಆರಂಭ ಗೊಂಡಿದ್ದು ಮಾ‌.1 ರಂದು ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಕುಂಞಿಕಣ್ಣ ಬೇಡಗಂ, ಕಾರ್ಯದರ್ಶಿ ಶ್ರೀಧರನ್ ಪರ ಯ0ಬಳ್ಳ, ಕೋಶಾಧಿಕಾರಿ ಅನಿಲ್ ರವರು ಭೇಟಿ ನೀಡಿ…

ಮೇಕೇರಿ ಲಾರಿ ಪಲ್ಟಿ: ರಸ್ತೆಯಿಡೀ ಹರಡಿದ ಗೊಬ್ಬರ ಚೀಲಗಳು.
ರಾಜ್ಯ

ಮೇಕೇರಿ ಲಾರಿ ಪಲ್ಟಿ: ರಸ್ತೆಯಿಡೀ ಹರಡಿದ ಗೊಬ್ಬರ ಚೀಲಗಳು.

ಮಡಿಕೇರಿ ಫೆ.28 : ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ನಡೆದಿದೆ..ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮಾಹಿತಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI