ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ: ದಾರಣೆಯಲ್ಲಿ ಚೇತರಿಕೆ ಸಾಧ್ಯತೆ.
ರಾಜ್ಯ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ: ದಾರಣೆಯಲ್ಲಿ ಚೇತರಿಕೆ ಸಾಧ್ಯತೆ.

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದುಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು.ದೇಶದ…

ಶ್ರೀ ವಯನಾಟ್ ಕುಲವನ್ ಮಹೋತ್ಸವದ ಸಲುವಾಗಿ ಅಗ್ನಿ ಯುವಕ ಮಂಡಲದಿಂದ ಪೆರಾಜೆ ಗ್ರಾಮದ ರಸ್ಥೆಬದಿಗಳ ಸ್ವಚ್ಛತಾ ಅಭಿಯಾನ.
ರಾಜ್ಯ

ಶ್ರೀ ವಯನಾಟ್ ಕುಲವನ್ ಮಹೋತ್ಸವದ ಸಲುವಾಗಿ ಅಗ್ನಿ ಯುವಕ ಮಂಡಲದಿಂದ ಪೆರಾಜೆ ಗ್ರಾಮದ ರಸ್ಥೆಬದಿಗಳ ಸ್ವಚ್ಛತಾ ಅಭಿಯಾನ.

ಮಾರ್ಚ್ 3ರಿಂದ 5 ರ ವರೆಗೆ ಕುಂಬಳಚೇರಿಯಲ್ಲಿ ನಡೆಯಲಿರುವ ವಯನಾಟ್ ಕುಲವನ್ ಮಹೋತ್ಸವದ ಸಲುವಾಗಿ ಪೆರಾಜೆ ಬಂಟೋಡಿ ಅಗ್ನಿ ಯುವಕ ಮಂಡಲದ ಸದಸ್ಯರು ಪೆರಾಜೆಯಿಂದ ಕುಂಬಳಚೇರಿ ಸಂಪರ್ಕಿಸುವ ರಸ್ಥೆಬದಿಗಳ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ . ಈ ಸಂದರ್ಭದಲ್ಲಿ ಯುವಕ ಮಂಡಲದ ಸದಸ್ಯರುಭಾಗವಹಿಸಿದ್ದರು.

ಕ್ಯಾನ್ಸರ್ ರೋಗಿಗಳಿಗಾಗಿ ಅಹಮ್ಮದ್ ಮಶೂದ್ ಕಾನಕ್ಕೋಡ್ ಕೇಶದಾನ.
ರಾಜ್ಯ

ಕ್ಯಾನ್ಸರ್ ರೋಗಿಗಳಿಗಾಗಿ ಅಹಮ್ಮದ್ ಮಶೂದ್ ಕಾನಕ್ಕೋಡ್ ಕೇಶದಾನ.

ಸಂಪಾಜೆ ಗ್ರಾಮದ ಕಡೆಪಾಲ ನಿವಾಸಿ ಅಹಮ್ಮದ್ ಮಶೂದ್ ಕಾನಕ್ಕೋಡ್ ರವರು ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆ ಕೂದಲನ್ನು ರೆಡ್ ಇಸ್ ಬ್ಲಡ್ ಕೇರಳ ಚಾರಿಟೇಬಲ್ ಟ್ರಸ್ಟ್ ಮೂಲಕ ಕ್ಯಾನ್ಸರ್ ರೋಗಿಗಳಿಗೆ ದಾನವಾಗಿ ನೀಡಿ ಮಾನವೀಯತೆ ಮೆರೆದಿದ್ದಾರೆ.ಇವರು ಸಂಪಾಜೆ ಕಡೆಪಾಲದ ಕಾನಕ್ಕೋಡ್ ಮಹಮ್ಮದ್ ಮತ್ತು ಸಾರ ದಂಪತಿಗಳ…

ಸುಳ್ಯದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪಿಸುವಂತೆ ಸಚಿವ ಅಂಗಾರರಿಗೆ ವಿಶ್ವ ಹಿಂದೂ ಪರಿಷತ್- ಭಜರಂಗದಳ ಮನವಿ.
ರಾಜ್ಯ

ಸುಳ್ಯದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪಿಸುವಂತೆ ಸಚಿವ ಅಂಗಾರರಿಗೆ ವಿಶ್ವ ಹಿಂದೂ ಪರಿಷತ್- ಭಜರಂಗದಳ ಮನವಿ.

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿ ಸುಳ್ಯ ಪ್ರಖಂಡ, ರಕ್ತನಿಧಿ ಘಟಕ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು, ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಸುಳ್ಯ ಸರ್ಕಾರಿ ಆಸ್ಪತ್ರೆ ಸುಳ್ಯ ದ.ಕ. ಇದರ ಸಹಯೋಗದಲ್ಲಿ ಸುಳ್ಯ ಸರ್ಕಾರಿ…

ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು: ನಿಟ್ಟುಸಿರು ಬಿಟ್ಟ ಜನ.
ರಾಜ್ಯ

ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು: ನಿಟ್ಟುಸಿರು ಬಿಟ್ಟ ಜನ.

ಕೊಡಗು: ಇಬ್ಬರನ್ನು ಬಲಿಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಫೆ.12 ರಂದು 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ್ದರು.ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಅಶ್ವತ್ಥಾಮ,…

ಕುಕ್ಕೆ ದೇವಾಲಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ.
ರಾಜ್ಯ

ಕುಕ್ಕೆ ದೇವಾಲಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ.

ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಥಾವರ್ ಚಂದ್ ಗೆಹ್ಲೋಟ್ ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಕುಟುಂಬಸ್ಥರೊಂದಿಗೆ ಫೆ.14ರಂದು ಸಂಜೆ ಸುಮಾರು 6.00ಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆದರು. ಜೊತೆಗೆ ಕುಕ್ಕೆ ಸುಬ್ರಹ್ಮಣ್ಯ ಕಾರ್ಯನಿರ್ವಹಣ…

ಕುಡಿಯುವ ನೀರಿಗಾಗಿ ಜಟ್ಟಿಪಳ್ಳ ನಿವಾಸಿಗಳಿಂದಸುಳ್ಯ ನ.ಪಂ. ಎದುರು ಪ್ರತಿಭಟನೆ.
ರಾಜ್ಯ

ಕುಡಿಯುವ ನೀರಿಗಾಗಿ ಜಟ್ಟಿಪಳ್ಳ ನಿವಾಸಿಗಳಿಂದ
ಸುಳ್ಯ ನ.ಪಂ. ಎದುರು ಪ್ರತಿಭಟನೆ.

ಸುಳ್ಯ ಜಟ್ಟಿಪಳ್ಳ ಭಾಗದಲ್ಲಿ ಕಳೆದ 6 ತಿಂಗಳಿನಿಂದ ನೀರಿನ ಸಮಸ್ಯೆ ಉಂಟಾಗಿದ್ದು, ನೀರಿನ ಸಮಸ್ಯೆ ಸರಿಪಡಿಸುವಂತೆ ಜಟ್ಟಿಪಳ್ಳ ನಿವಾಸಿಗಳು ಸುಳ್ಯ ನಗರ ಪಂಚಾಯತ್ ಎದುರು ಫೆ. 14 ರಂದು ಪ್ರತಿಭಟನೆ ನಡೆಸಿದ್ದಾರೆ.ಕಳೆದ ನಾಲ್ಕು ದಿನಗಳಿಂದ ನೀರು ಬರುತ್ತಿಲ್ಲ, ಕೇಳಿದಾಗ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಿದ್ದಾರೆ.ಎಂದು ಪ್ರತಿಭಟನಾಕಾರರು ಆರೋಪಿಸಿ ನ.ಪಂ.ಎಸುರು…

ಕಾರಿನಲ್ಲಿ ಅಕ್ರಮ ಬೀಟೆ ಮರ ಸಾಗಾಟ : ಆರೋಪಿಗಳು ಪರಾರಿ.

ಫೆ.14 : ಕುಶಾಲನಗರ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಬೀಟೆ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ಮರದ ವಶಪಡಿಸಿಕೊಂಡಿದ್ದಾರೆ.ಕೊಪ್ಪ ಅರಣ್ಯ ತಪಾಸಣಾ ಗೇಟ್ ಬಳಿ ಕಾರೊಂದನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ.ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ.ಬೀಟೆ ಮರ ಮತ್ತು ಕಾರನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳುಆರೋಪಿಗಳ ವಿರುದ್ಧ ಪ್ರಕರಣ…

ಉಡುಪಿ – ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಯುವತಿ ಸಾವು.
ರಾಜ್ಯ

ಉಡುಪಿ – ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಯುವತಿ ಸಾವು.

ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ.ಮೃತ ಯುವತಿಯನ್ನು ರೋಶಿನಿ ಡಿಸೋಜ ಎಂದು ಗುರುತಿಸಲಾಗಿದೆ. ರೋಶಿನಿ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್…

ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆ.

ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಫೆ.೧೨ರಂದು ಬೆಳಕಿಗೆ ಬಂದಿದೆ.ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂನಿಂದ ಎಡಕ್ಕೆ ಚಲಿಸಿದರೆ ಎಪಿಎಂಸಿ ರೈಲ್ವೇ ಗೇಟ್‌ಗೆ ಸಮೀಪವಾಗಿರುವ ರೈಲ್ವೇ ನಾಮಫಲದ ಪಕ್ಕದಲ್ಲಿರುವ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI