ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.
ರಾಜ್ಯ

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.

ಸುಳ್ಯ: ಪೆರಾಜೆ ಪಾಲಡ್ಕದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ್ ತುಂಡಾಗಿ ಕಾರಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.ಬೆಳಿಗ್ಗೆ 4.30 ಸುಮಾರಿಗೆ ಮಂಗಳೂರು ಭಾಗದ ಬಂದ ಕಾರು ಪಾಲಡ್ಕ ಸಮೀಪಿಸುತಿದ್ದಂತೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ, ಕಾರಿನಲ್ಲಿದ್ದವರು ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಅಪಘಾತದಲ್ಲಿ ವಿದ್ಯುತ್ ಕಂಬ…

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.

ಸಾಂದೀಪ್ ಶಿಕ್ಷಣ ಸಂಸ್ಥೆಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗೆ ,ಹೃದಯದಿಂದ ಶಿಕ್ಷಣ ನೀಡುತ್ತಿದ್ದಾರೆ: ಮಂಜುನಾಥ ಭಂಡಾರಿ. ಎಂ. ಬಿ ಸದಾಶಿವರವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರು : ಬಿ ಎಂ ಫಾರೂಕ್. ಅಗಲಿದ ಸ್ನೇಹಿತನ ಸಾಂದೀಪ್ ಹೆಸರನ್ನೇ ತಾನು ನಡೆಸುವ ಶಿಕ್ಷಣ ಸಂಸ್ಥೆಗೆ ಇಟ್ಟು,ಮತ್ತು ಈ ಸಂಸ್ಥೆಯಲ್ಲಿ ದೇವರ ಮಕ್ಕಳೆಂದು ನಾವು…

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.
ರಾಜ್ಯ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.

ದಿನಾಂಕ 12.02.2023 ರಂದು ಸರ್ಕಾರಿ ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ದುರ್ಗಾ ವಾಹಿನಿಯ ಸದಸ್ಯರುಗಳು ನಿರೀಕ್ಷೆಗೂ ಮೀರಿದ ರಕ್ತದಾನ ಮಾಡಿದರು . ಈ ಕಾರ್ಯಕ್ರಮದಲ್ಲಿ ಜಿಲ್ಲಾ ವೆಲ್ಲಕ್ ಆಸ್ಪತ್ರೆ ,ಭಾರತೀಯ ವೈದ್ಯಕೀಯ ಶಾಖೆ, ಸುಳ್ಯ ಸರ್ಕಾರಿ ಆಸ್ಪತ್ರೆ ಇವುಗಳ…

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿನೇಮೋತ್ಸವ.
ರಾಜ್ಯ

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ
ನೇಮೋತ್ಸವ.

ಸುಳ್ಯದ ನಾವೂರಿನ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡದೈವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ದೈವಗಳನೇಮೋತ್ಸವ ಇಂದು ಪ್ರಾತಕಾಲದಿಂದ ಆರಂಭಗೊಂಡಿತು,ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲದ ವೀಕ್ಷಣೆಗೆ ಸ್ಥಳೀಯರು ಮತ್ತುದೂರ ದೂರ ಗಳಿಂದ . ಸಾವಿರಾರು ಸಂಖ್ಯೆಯಲ್ಲಿ ಭಕ್ತರುಆಗಮಿಸಿ ನೇಮೋತ್ಸವದಲ್ಲಿ ಕಿಕ್ಕಿರಿದ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು.

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.

ಎಂ.ಬಿ. ಫೌಂಡೇಶನ್ ವತಿಯಿಂದ ಎಂ.ಬಿ. ಸದಾಶಿವರವರು ತಮ್ಮ ಜಾಗದಲ್ಲಿ ನಿರ್ಮಿಸಿರುವ ಭಿನ್ನ ಸಾಮರ್ಥ್ಯದ ವಿಶೇಷ ಮಕ್ಕಳ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡದ ಉದ್ಘಾಟನಾಸಮಾರಂಭಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಬೌದ್ಧಿಕ ಸವಾಲುಗಳೊಂದಿಗೆ ವಿವಿಧ ದೈಹಿಕ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳಿಗಾಗಿ ೨೦೦೦ನೇ ಇಸವಿಯಲ್ಲಿ ಸಾಂದೀಪ್ ವೀಶೇಷ ಶಾಲೆಯನ್ನು ಸುಳ್ಯದಲ್ಲಿ ಆರಂಬಿಸಲಾಗಿತ್ತು. ಎರಡು…

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.
ರಾಜ್ಯ

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.

ನವದೆಹಲಿ: ಟರ್ಕಿ ಭೀಕರ ಭೂಕಂಪ ವೇಳೆ ನಾಪತ್ತೆಯಾಗಿದ್ದ ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆಯಾಗಿದ್ದಾರೆ.36 ವರ್ಷದ ವಿಜಯ್ ಕುಮಾರ್ ಟರ್ಕಿಯ ಪೂರ್ವ ಅನಾಟೊಲಿನಾದ ಮಲಾತ್ಯದಲ್ಲಿ ಪತ್ತೆಯಾಗಿದೆ. ವಿಜಯ್ಕುಮಾರ್ ಉಳಿದುಕೊಂಡಿದ್ದ ಸ್ಟಾರ್ ಹೊಟೆಲ್ನೆಲಸಮಗೊಂಡಿದೆ. ಇದರ ಅವಶೇಷಗಳಡಿ ವಿಜಯ್ಕುಮಾರ್ ಶವ ಪತ್ತೆಯಾಗಿದೆ. ಬೆಂಗಳೂರಿನ ಪೀಣ್ಯ ಕೈಗಾರಿಕಾ ವಲಯದಲ್ಲಿರುವಆ್ಯಕ್ಸಿಪ್ಲಾಂಟ್ ಕಂಪನಿಯಲ್ಲಿ ಎಂಜಿನೀಯರ್ ಆಗಿರುವವಿಜಯ್ ಕುಮಾರ್…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.
ರಾಜ್ಯ

ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.

ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರುಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಅಜ್ಜಾವರ ಗ್ರಾಮದ ದೊಡ್ಡೇರಿಗೆ ಕಾರ್ಯಕ್ರಮವೊಂದಕ್ಕೆಬಂದಿದ್ದ ಪುತ್ತೂರು ಕೌಡಿಚ್ಚಾರು ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಪಕ್ಕದ ಪಯಸ್ವಿನಿಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರುಯುವಕರು ನೀರುಪಾಲಾದರೆಂದು ಹೇಳಲಾಗಿದೆ.ಒಬ್ಬ ಯುವಕ ನೀರಿಗಿಳಿದು ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ…

ಹನುಮಗಿರಿಯಲ್ಲಿ ಅಮರಗಿರಿ ಭಾರತ್ ಸೇವಾಮಂದಿರವನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ .
ರಾಜ್ಯ

ಹನುಮಗಿರಿಯಲ್ಲಿ ಅಮರಗಿರಿ ಭಾರತ್ ಸೇವಾ
ಮಂದಿರವನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ .

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನೂತನವಾಗಿನಿರ್ಮಾಣಗೊಂಡಿರುವ ಅಮರಗಿರಿ ಭಾರತ್ ಸೇವಾಮಂದಿರವನ್ನು ಕೇಂದ್ರ ಗೃಹಸಚಿವ ಅಮಿತ್ ಶಾರವರುಲೋಕಾರ್ಪಣೆಗೊಳಿಸಿದರು. ಕೇರಳದ ಕಣ್ಣೂರಿನಿಂದಹೆಲಿಕಾಪ್ಟರ್‌ನಲ್ಲಿ ಬಂದು ಹನುಮಗಿರಿ ಗಜಾನನವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‌ನಲ್ಲಿಬಂದಿಳಿದ ಅಮಿತ್ ಶಾ ಅವರಿಗೆ ಅಭೂತಪೂರ್ವ ಗೌರವ ನೀಡಲಾಯಿತು. ಬಳಿಕ ಹನುಮಗಿರಿ ಕ್ಷೇತ್ರದ ಪಂಚಮುಖಿ ಆಂಜನೇಯ ದೇವರ ದರುಶನ ಪಡೆದ ಅಮಿತ್ ಶಾರವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI