ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಯ ಕುರುಂಜಿಭಾಗ್ ಮತದಾನ ಭಹಿಷ್ಕಾರ್ ಬ್ಯಾನರ್ ಅಳವಡಿಕೆ: ಟೆಂಡರ್ ಆದ ರಸ್ತೆಗೆ ಬ್ಯಾನರ್ ಅಳವಡಿಸಿದ್ದಾರೆ ನ.ಪಂ ಅದ್ಯಕ್ಷರ ಪ್ರತಿಕ್ರೀಯೆ.
ರಾಜ್ಯ

ಸುಳ್ಯ ಕುರುಂಜಿಭಾಗ್ ಮತದಾನ ಭಹಿಷ್ಕಾರ್ ಬ್ಯಾನರ್ ಅಳವಡಿಕೆ: ಟೆಂಡರ್ ಆದ ರಸ್ತೆಗೆ ಬ್ಯಾನರ್ ಅಳವಡಿಸಿದ್ದಾರೆ ನ.ಪಂ ಅದ್ಯಕ್ಷರ ಪ್ರತಿಕ್ರೀಯೆ.

ಸುಳ್ಯದ ಕುರುಂಜಿಭಾಗ್ ರಸ್ತೆ ಅಭಿವೃದ್ಧಿ ಗೆ ಆಗ್ರಹಿಸಿರುವ ಊರವರು ಮತದಾನ‌ ಬಹಿಷ್ಕಾರದ ಬ್ಯಾನರ್ ಅಳವಡಿಸಿರುವದಾಗಿ ತಿಳಿದು ಬಂದಿದೆ, ಬ್ಯಾನರ್ ಅಳವಡಿಸಿದ ಬೆನ್ನಲ್ಲೆ ನಗರ ಪಂಚಾಯತ್ ಅಧ್ಯಕ್ಷರು ಮಾಧ್ಯಮ ಹೇಳಿಕೆ ಮೂಲಕ ಟೆಂಡರ್ ಆದ ರಸ್ತೆಗೆ ಬ್ಯಾನರ್ ಅಳವಡಿಸಿ ಕ್ರೆಡಿಟ್ ತೆಗೆದುಕೊಳ್ಳುವ ಸಲುವಾಗಿ ಮಾಡಿದ ಕೃತ್ಯ ಎಂದು ಸಮಜಾಯಿಸಿ ನೀಡಿದ್ದಾರೆ.ಸುಳ್ಯದ…

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಿದ್ದತಾ ಸಭೆ.
ರಾಜ್ಯ

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಿದ್ದತಾ ಸಭೆ.

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಹಾಗೂ ಸಿದ್ಧತಾ ಸಭೆ ಇಂದು ಫೆಬ್ರವರಿ 24ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ಜರುಗಿತು.ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ ಕಂಜಿಪಿಲಿ ಸಭಾಧ್ಯಕ್ಷತೆ ವಹಿಸಿಕೊಂಡಿದ್ದರು. ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ…

ಮೊಗರ್ಪಣೆ ಉರೂಸ್ ಹಾಗೂ ಮೂರು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮಕ್ಕೆ ಚಾಲನೆ: ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ.
ರಾಜ್ಯ

ಮೊಗರ್ಪಣೆ ಉರೂಸ್ ಹಾಗೂ ಮೂರು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮಕ್ಕೆ ಚಾಲನೆ: ಹಾಜಿ ಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ.

ಸುಳ್ಯ: ಮೊಗರ್ಪಣೆ ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ಅಸ್ಸಖಾಫ್ ಅಲ್ ಖಾದಿರಿ ಮಖಾಂ ಉರೂಸ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ನಡೆಸುವುದರೊಂದಿಗೆ ಚಾಲನೆ ನೀಡಲಾಯಿತು.ಸ್ಥಳೀಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಪ್ರಾರ್ಥನೆ ನೆರವೇರಿಸಿದರು.ಎಚ್ ಐ ಜೆ ಕಮಿಟಿ ಮೊಗರ್ಪಣೆ ಇದರ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್…

ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ.
ರಾಜ್ಯ

ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ.

ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ…

ಛತ್ತೀಸ್ ಗಡ್ ನ ರಾಯಪುರ ನವನಗರದ ಲ್ಲಿ ಫೆಬ್ರವರಿ 24,25,26 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಪೂರ್ಣ ಅಧಿವೇಶನ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್.
ರಾಜ್ಯ

ಛತ್ತೀಸ್ ಗಡ್ ನ ರಾಯಪುರ ನವನಗರದ ಲ್ಲಿ ಫೆಬ್ರವರಿ 24,25,26 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಪೂರ್ಣ ಅಧಿವೇಶನ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್.

ಸುಳ್ಯ :ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ನ 85 ನೇ ಸಮಗ್ರ ಅಧಿವೇಶನವು ಛತ್ತೀಸ್ ಗಡ್ ನ ರಾಯಪುರದ ನವ ನಗರದಲ್ಲಿ ಫೆಬ್ರವರಿ 24,25,26 ರಂದು ನಡೆಯಲಿದೆ ಎಂದು ಕೆ.ಪಿ.ಸಿಸಿಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ಒಟ್ಟು 15 ಸಾವಿರ ಪ್ರತಿನಿಧಿಗಳು ಸಮ್ಮೇಳನ ದಲ್ಲಿ ಬಾಗವಹಿಸಲಿದ್ದು, ಅದರಲ್ಲಿ ಎ.ಐ.ಸಿ.ಸಿ…

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ಅಧಿಕಾರಿಗಳಿಗೆ ಹಲ್ಲೆ: ಓರ್ವನ ಬಂದನ.
ರಾಜ್ಯ

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ಅಧಿಕಾರಿಗಳಿಗೆ ಹಲ್ಲೆ: ಓರ್ವನ ಬಂದನ.

ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೋಲೀಸರ ಮೇಲೆ ಹಲ್ಲೆ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಡಿವೈಎಸ್ಪಿ, ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಒಂದು ಆನೆ ಹಿಡಿದಿದ್ದೀರೀ ಎಂದು ಹೇಳಿಕೊಂಡು ಹಲ್ಲೆ ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದರೂ ಕೇಳದೇ ಕಲ್ಲು ತೂರಾಟ. ಎರಡು ಪೋಲಿಸ್ ಜೀಪ್,ಅರಣ್ಯ ಇಲಾಖೆಯ…

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!
Uncategorized

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!

ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಿದ್ದು,…

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಜೆ ಪಿ ಯಿಂದ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಲಿ: ಸುಳ್ಯದಲ್ಲಿ ಸಮನ್ವಯ ವೇದಿಕೆ ಒತ್ತಾಯ..
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಜೆ ಪಿ ಯಿಂದ ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಲಿ: ಸುಳ್ಯದಲ್ಲಿ ಸಮನ್ವಯ ವೇದಿಕೆ ಒತ್ತಾಯ..

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಪಕ್ಷದಿಂದ ಸುಳ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನುಕಣಕ್ಕಿಳಿಸುವಾಗ ಹೊರಗಿನಿಂದ ಅಭ್ಯರ್ಥಿಗಳನ್ನುಗುರುತಿಸಿ ಕಣಕ್ಕಿಳಿಸಬಾರದು. ಆ ರೀತಿ ಮಾಡುವುದಾದರೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಅಂಗಾರವರನ್ನು ಮುಂದುವರಿಸಬೇಕೆಂದು ಹಿಂದೂ ಭಾವೈಕ್ಯ ಪರಿಶಿಷ್ಟ ಜಾತಿ ಸಮನ್ವಯ ವೇದಿಕೆ ಇಂದು ಸುಳ್ಯದಲ್ಲಿ ಒತ್ತಾಯಿಸಿದೆ. ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿಮಾತನಾಡಿದ ಸಮಿತಿಯ ಮುಖಂಡ…

ಹಂತಕ ಕಾಡಾನೆ ಸೆರೆ..ಮೂರು ದಿನಗಳ ಕಾರ್ಯಾಚರಣೆ ಯಶಸ್ವಿಗನ್ ಮೂಲಕ ಆನೆಗೆ ಅರಿವಳಿಕೆ.
ರಾಜ್ಯ

ಹಂತಕ ಕಾಡಾನೆ ಸೆರೆ..
ಮೂರು ದಿನಗಳ ಕಾರ್ಯಾಚರಣೆ ಯಶಸ್ವಿ
ಗನ್ ಮೂಲಕ ಆನೆಗೆ ಅರಿವಳಿಕೆ.

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.ಫೆ.20…

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?
ರಾಜ್ಯ

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?

ತೀವ್ರ ಕೂತೂಹಲ ಹುಟ್ಟು ಹಾಕಿರುವ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಹರಿದಾಡುತ್ತಿದೆ,ಈ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ವುಂಟುಮಾಡಿವೆ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮಹಿಳೆಯರಿಗೆ ಶೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI