ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕುಂಬ್ರ: ಮಡ್ಯಂಗಳದಲ್ಲಿ ಕಾರು ಪಲ್ಟಿ ; ತಂದೆ, ಮಗಳುಅಪಾಯದಿಂದ ಪಾರು.
ರಾಜ್ಯ

ಕುಂಬ್ರ: ಮಡ್ಯಂಗಳದಲ್ಲಿ ಕಾರು ಪಲ್ಟಿ ; ತಂದೆ, ಮಗಳು
ಅಪಾಯದಿಂದ ಪಾರು.

ಪುತ್ತೂರು: ಮಂಗಳೂರಿನಿಂದ ಸುಳ್ಯಕ್ಕೆ ತಂದೆ ಮಗಳುಪ್ರಯಾಣಿಸುತ್ತಿದ್ದ ಹುಂಡೈ ಐ10 ಕಾರೊಂದು ಕುಂಬ್ರಸಮೀಪದ ಮಡ್ಯಂಗಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಫೆ.20 ರಂದು ನಡೆದಿದೆ.ತಂದೆ ಮತ್ತು ಮಗಳು ಮಂಗಳೂರಿನಿಂದ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದು ಕಾರನ್ನು ಮಗಳು ಚಲಾಯಿಸುತ್ತಿದ್ದಳು ಎನ್ನಲಾಗಿದೆ. ಮಡ್ಯಂಗಳಕ್ಕೆ ತಲುಪುವಾಗ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.ಕಾರು ಸಂಪೂರ್ಣ ಪಲ್ಟಿಯಾಗಿ…

ಕಡಬ ಆನೆ ದಾಳಿ ಇಬ್ಬರ ಸಾವು ಪ್ರಕರಣ ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾಧಿಕಾರಿ ಮತ್ತು ಎ.ಸಿ : ಗ್ರಾಮಸ್ಥರಿಂದ ಆನೆ ಉಪಟಳ ನಿಗ್ರಹಕ್ಕೆ ಒತ್ತಾಯ:
ರಾಜ್ಯ

ಕಡಬ ಆನೆ ದಾಳಿ ಇಬ್ಬರ ಸಾವು ಪ್ರಕರಣ ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾಧಿಕಾರಿ ಮತ್ತು ಎ.ಸಿ : ಗ್ರಾಮಸ್ಥರಿಂದ ಆನೆ ಉಪಟಳ ನಿಗ್ರಹಕ್ಕೆ ಒತ್ತಾಯ:

ಕಡಬದ ತಾಲೋಕಿನ ನೆಲ್ಯಾಡಿಯ ಕುಟ್ರುಪಾಡಿಯ ಮೀನಾಡಿಯಲ್ಲಿ ಇಂದು ಬೆಳಿಗ್ಗೆ ಆನೆದಾಳಿಗೆ ಮೃತಪಟ್ಟ ಹಾಲು ಸೊಸೈಟಿಗೆ ಬರುತ್ತಿದ್ದ ಓರ್ವ ಮಹಿಳೆ ಮತ್ತು ಆಕೆಯ ರಕ್ಷಣೆಗೆ ಧಾವಿಸಿದ ಮತ್ತೋರ್ವ ವ್ಯಕ್ತಿ ಸಾವನಪ್ಪಿರುವುದು ಗ್ರಾಮಸ್ಥರಲ್ಲಿ ಆತಂಕ ಹುಟ್ಟು ಹಾಕಿದ್ದು , ಇಲಾಖಾಧಿಕಾರಿಗಳವಿರುದ್ದ ಜನರು ಆಕ್ರೋಶ ಭರಿತರಾಗಿದ್ದಾರೆ , ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾದಿಕಾರಿ…

ಜಾನಪದ ಕಲೆ, ಸಂಸ್ಕೃತಿ, ನಾಡು ನುಡಿಗೆ ಚೋಮ ಬೆಟ್ಟಂಪಾಡಿ ಯವರ ಕೊಡುಗೆ ಅಪಾರ: ಕುಂಬ್ರ ದುರ್ಗಾಪ್ರಸಾದ್ ರೈ.
ರಾಜ್ಯ

ಜಾನಪದ ಕಲೆ, ಸಂಸ್ಕೃತಿ, ನಾಡು ನುಡಿಗೆ ಚೋಮ ಬೆಟ್ಟಂಪಾಡಿ ಯವರ ಕೊಡುಗೆ ಅಪಾರ: ಕುಂಬ್ರ ದುರ್ಗಾಪ್ರಸಾದ್ ರೈ.

ಆಧುನಿಕ ಕಾಲದಲ್ಲಿ ನಮ್ಮ ಜಾನಪದ ಕಲೆಗಳು ಮಾಯವಾಗಿ ಹೋಗುತ್ತಿರುವ ಸಂದರ್ಭದಲ್ಲಿ ತನ್ನದೇ ಶೈಲಿಯ ಗಾಯನ, ಭೂತ ನರ್ತನ, ಲಾವಣಿ ಹಾಡುಗಳು ಮುಂತಾದುವುಗಳ ಮೂಲಕ ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಜಾನಪದ ಕ್ಷೇತ್ರದ ಧ್ರುವ ತಾರೆ ಯಾಗಿ ಚೋಮ ಬೆಟ್ಟಂಪಾಡಿ ಅವರು ಇದ್ದಾರೆ. ಜಾನಪದ ಕಲೆ ಸಂಸ್ಕೃತಿ, ನಾಡು ನುಡಿಗೆ ಅವರ…

ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಗಾಯ.
ರಾಜ್ಯ

ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಗಾಯ.

ಕಾರ್ಕಳ ಫೆಬ್ರವರಿ 20: ಪಟಾಕಿ ಸಿಡಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 18ರಂದು ನಡೆದಿದೆ.ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ…

ಕಡಬ ಕಾಡಾನೆ ದಾಳಿಗೆ ಇಬ್ಬರ ಬಲಿ, ಕಾಡು ಪ್ರಾಣಿ ಮಾನವ ಸಂಘರ್ಷ, ಐ ಎ ಎಸ್ ಮತ್ತು ಐ ಪಿ ಎಸ್ ಅಧಿಕಾರಿಗಳ ಸಂಘರ್ಷ ಕೋಮು ಅಮಲಿನಲ್ಲಿರುವ ಸರಕಾರ ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಆಕ್ರೋಶ .
ರಾಜ್ಯ

ಕಡಬ ಕಾಡಾನೆ ದಾಳಿಗೆ ಇಬ್ಬರ ಬಲಿ, ಕಾಡು ಪ್ರಾಣಿ ಮಾನವ ಸಂಘರ್ಷ, ಐ ಎ ಎಸ್ ಮತ್ತು ಐ ಪಿ ಎಸ್ ಅಧಿಕಾರಿಗಳ ಸಂಘರ್ಷ ಕೋಮು ಅಮಲಿನಲ್ಲಿರುವ ಸರಕಾರ ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಆಕ್ರೋಶ .

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ಎಂಬಲ್ಲಿ ನಡೆದ ಕಾಡಾನೆ ದಾಳಿಗೆ ಒರ್ವ ಮಹಿಳೆ ಸಹಿತ ಇಬ್ಬರು ಮೃತಪಟ್ಟಿರುವುದು ಖೇದಕರ. ಇತ್ತೀಚೆಗೆ ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದ ಹಲವು ಕಡೆ ರೈತರು ವಿಧ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಆದರೆ ಸರಕಾರ ಕಣ್ಣು ಮುಚ್ಚಿ ಕುಳಿತಿರುವುದು ಖಂಡನೀಯ ಇದಕ್ಕೆ ಸರಕಾರ ಸಂಪೂರ್ಣ ಹೊಣೆಯಾಗಿದೆ…

ಸುಳ್ಯ:ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಯಿಡಲು ಯತ್ನಿಸಿದ ವ್ಯಕ್ತಿ: ಆರೋಪಿಯನ್ನು ಹೊತ್ತೊಯ್ದ ಸುಳ್ಯ ಪೋಲಿಸರು.
ರಾಜ್ಯ

ಸುಳ್ಯ:ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಯಿಡಲು ಯತ್ನಿಸಿದ ವ್ಯಕ್ತಿ: ಆರೋಪಿಯನ್ನು ಹೊತ್ತೊಯ್ದ ಸುಳ್ಯ ಪೋಲಿಸರು.

ಸುಳ್ಯ: ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ, ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ ಶಿವಣ್ಣಗೌಡ ಎಂಬವರು ಈ ರೀತಿ…

ಕಡಬ :ಆನೆ ದಾಳಿಗೆ ಇಬ್ಬರು ದಾರುಣ ಮೃತ್ಯು:
ರಾಜ್ಯ

ಕಡಬ :ಆನೆ ದಾಳಿಗೆ ಇಬ್ಬರು ದಾರುಣ ಮೃತ್ಯು:

ಕಡಬ: ಕಡಬ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ್ದು,ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕುಟುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ. ಈ ದುರ್ಘಟನೆ ಫೆ.20ರ ಬೆಳಿಗ್ಗೆ 6.30 ಕ್ಕೆ ನಡೆದಿದೆಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ರೈ ನೈಲ (27) ಎಂಬವರು ಮನೆಯಿಂದ ಸೊಸೈಟಿಗೆ ನಡೆದುಕೊಂಡು ತೆರಳುತ್ತಿದ್ದ…

ಪಾಲಡ್ಕದಲ್ಲಿ ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಗಾಯ.
ರಾಜ್ಯ

ಪಾಲಡ್ಕದಲ್ಲಿ ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಗಾಯ.

ಸುಳ್ಯ ಪೆರಾಜೆ ಮಧ್ಯೆ ಪಾಲಡ್ಕ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಇಂದು ಅಪರಾಹ್ನ 3.30 ರ ಸುಮಾರಿಗೆ ಸ್ವಿಫ್ಟ್ ಕಾರು ಮತ್ತು ಇಖೊ ಸ್ಪೋರ್ಟ್ಸ್ ಕಾರು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಶಿಪ್ಟ್ ಕಾರಿನಲ್ಲಿದ್ದ ವೃದ್ಧೆ ಸೇರಿದಂತೆ ನಾಲ್ಕು ಮಂದಿ ಜಖಂಗೊಂಡ ಘಟನೆ ವರದಿಯಾಗಿದೆ. ಇಖೋ ಸ್ಪೋರ್ಟ್ಸ್ ಕಾರು ಮಡಿಕೇರಿಯಿಂದ ಸುಳ್ಯ…

ಮಹಾ ಶಿವರಾತ್ರಿ ಹಿನ್ನೆಲೆ,ಕುಕ್ಕೆಯಲ್ಲಿ ಬಾರೀ ಭಕ್ತ ಸಂದಣಿ ಬಸ್ ಗಾಗಿ ಪರದಾಟ:ಪ್ರತಿಭಟನೆ.
ರಾಜ್ಯ

ಮಹಾ ಶಿವರಾತ್ರಿ ಹಿನ್ನೆಲೆ,ಕುಕ್ಕೆಯಲ್ಲಿ ಬಾರೀ ಭಕ್ತ ಸಂದಣಿ ಬಸ್ ಗಾಗಿ ಪರದಾಟ:ಪ್ರತಿಭಟನೆ.

ಸುಬ್ರಹ್ಮಣ್ಯ, ಫೆ.19: ಮಹಾಶಿವರಾತ್ರಿ ಹಾಗೂ ರಜಾ ಹಿನ್ನಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಬಾರೀ ಸಂಖ್ಯೆಯ ಭಕ್ತರ ಆಗಮನವಾಗಿದೆ.ಮಹಾ ಶಿವರಾತ್ರಿ ಅಂಗವಾಗಿ ಹೊರ ಜಿಲ್ಲೆ, ರಾಜ್ಯಗಳಿಂದ ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಾರೆ. ಬಳಿಕ ಮರುದಿನ ಧರ್ಮಸ್ಥಳದಿಂದ ನೇರವಾಗಿ ಕುಕ್ಕೆಗೆ ಆಗಮಿಸುತ್ತಾರೆ. ಇದರಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ…

ಪೇರಡ್ಕ ಉರೂಸ್ : ಧಾರ್ಮಿಕ ಉಪನ್ಯಾಸ.
ರಾಜ್ಯ

ಪೇರಡ್ಕ ಉರೂಸ್ : ಧಾರ್ಮಿಕ ಉಪನ್ಯಾಸ.

ಶಾಂತಿ ಸೌಹಾರ್ಧತೆಯ ಧರ್ಮವೇ ಇಸ್ಲಾಂ ಧರ್ಮ: ಇ.ಪಿ ಅಬೂಬಕ್ಕರ್ ಮುಸ್ಲಿಯಾರ್ ಇಸ್ಲಾಂ ಶಾಂತಿ ಸೌಹಾರ್ಧತೆಯ ಧರ್ಮವಾಗಿದ್ದು, ಪರಧರ್ಮ ಸಹಿಷ್ಣುತೆಯೊಂದಿಗೆ ಹೃದಯ ವೈಶಾಲ್ಯ ಮತ್ತು ಶಾಂತಿ ಸಹ ಬಾಳ್ವೆಯಿಂದ ಜೀವನ ನಡೆಸಲು ನಮಗೆ ಪ್ರವಾದಿಯವರು ಕಲಿಸಿ ಕೊಟ್ಟಿದ್ದಾರೆ ಆ ದಾರಿಯಲ್ಲಿ ಮುನ್ನಡೆಯ ಬೇಕೆಂದು ಖ್ಯಾತ ವಾಗ್ಮಿ ಬಹು| ಇ.ಪಿ ಅಬೂಬಕ್ಕರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI